Friday, 20th September 2024

ಶಿವಸೇನಾ ಸಂಸದರ ಬಂಗಲೆ ಮೇಲೆ ಸೋಡಾ ಬಾಟಲಿ ಎಸೆತ

ಮುಂಬೈ: ಅಪರಿಚಿತ ದುಷ್ಕರ್ಮಿಗಳು ಶಿವಸೇನಾ ಸಂಸದ ವಿನಾಯಕ್ ರಾವತ್ ಅವರ ಬಂಗಲೆ ಮೇಲೆ ಸೋಡಾ ನೀರಿನ ಬಾಟಲಿಗಳನ್ನು ಎಸೆದ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮುಂಬೈಯಿಂದ 500 ಕಿ.ಮೀ ದೂರದಲ್ಲಿರುವ ಮಾಳವನ್ ನ ಕರಾವಳಿ ಪ್ರದೇಶ ರೌತವಾಡಿಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ ಎಂದಿದ್ದಾರೆ. ನಾಲ್ವರು ಅಪರಿಚಿತರು ರವಾತ್ ಬಂಗಲೆ ಮೇಲೆ ಸೋಡಾ ನೀರಿನ ಬಾಟಲಿ ಎಸೆದು ಪರಾರಿಯಾಗಿದ್ದಾರೆ. ಬಂಗಲೆ ನಿರ್ವಹಣೆ ಮಾಡುತ್ತಿದ್ದವರು ನೀಡಿದ ದೂರಿನ ಆಧಾರದ ಮೇಲೆ ಅಪರಿಚಿತರ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ […]

ಮುಂದೆ ಓದಿ