Friday, 20th September 2024

MLA Puttaswamygowda: ಭಾರತೀಯ ಸಮಾಜದ ಬದುಕು ಹಸನಾಗಲು ವಿಶ್ವ ಕರ್ಮ ಜನಾಂಗದ ಕೊಡುಗೆ ಅಪಾರ -ಶಾಸಕ ಪುಟ್ಟಸ್ವಾಮಿಗೌಡ ಹೇಳಿಕೆ

ಗೌರಿಬಿದನೂರು: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿಯನ್ನು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ಪುಟ್ಟಸ್ವಾಮಿಗೌಡ ಮಾತನಾಡಿ ಹಿಂದಿನಿಂದಲೂ ಭಾರತೀಯ ಸಮಾಜದ ಬದುಕು ಹಸನಾಗಲು ವಿಶ್ವ ಕರ್ಮ ಜನಾಂಗದ ಕೊಡುಗೆ ಅಪಾರ, ರೈತರಿಗೆ ಬೇಕಾದ ಉಪಕಾರಣಗಳಿಂದ, ಹಿಡಿದು ಪ್ರಸಕ್ತ ದೊಡ್ಡ ದೊಡ್ಡ ಕಟ್ಟಡಗಳ ನಿರ್ಮಾಣಕ್ಕೆ, ಇಂಜಿನಿಯರ್‌ಗಳಿಗೆ ಅಗತ್ಯವಿರುವ ಎಲ್ಲಾ ಉಪಕರಣಗಳನ್ನು ತಯಾರಿಸಲು  ಈ ಸಮುದಾಯದವರಿಗೆ ಒಲಿದ ಕುಲಕಸುಬಾಗಿದೆ ಎಂದರು. ಹಳೇಬೀಡು, ಶ್ರವಣಬೆಳಗೊಳದ ಗೊಮ್ಮಟೇಶ್ವರ, ಮದುರೈ ಮೀನಾಕ್ಷಿ, ಬೃಹದೇಶ್ವರ ದೇವಸ್ಥಾನ, ಇಂತಹ […]

ಮುಂದೆ ಓದಿ

Vishwakarma Jayanti Celebration: ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ: ಜಿಲ್ಲಾಧಿಕಾರಿ ಡಾ.ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರ: ಶ್ರೀ ವಿಶ್ವಕರ್ಮ ಜಯಂತಿಯ ದಿನಾಚರಣೆಯನ್ನು ಸೆ.17ರಂದು ಹೆಚ್ಚಿನ ಜನರು ಆಗಮಿಸಿ ಅರ್ಥಪೂರ್ಣವಾಗಿ ಆಚರಿಸಲು ನೆರವಾಗಬೇಕು ಎಂದು ಪಿ.ಎನ್.ರವೀಂದ್ರ ಮನವಿ ಮಾಡಿದರು. ಜಿಲ್ಲಾಡಳಿತ, ಭವನದ ಜಿಲ್ಲಾಧಿಕಾರಿಗಳ ಕಚೇರಿಯ...

ಮುಂದೆ ಓದಿ