ಫಿರೋಜಾಬಾದ್ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಅಶ್ಲೀಲ ಫೇಸ್ಬುಕ್ ಪೋಸ್ಟ್ ಪ್ರಕಟಿಸಿದ್ದ ಉತ್ತರಪ್ರದೇಶದ ಫಿರೋಜಾಬಾದ್ನ ಪ್ರೊಫೆಸರ್ ಶಹರ್ಯರ್ ಅಲಿ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ಮುಂದೆ ಶರಣಾದ ಅಲಿ, ಜಾಮೀನು ಕೋರಿದರು. ಜಾಮೀನು ನಿರಾಕರಿಸಿದ ಕೋರ್ಟ್ ಅವರ ಬಂಧನಕ್ಕೆ ಆದೇಶಿಸಿದೆ. ಫಿರೋಜಾಬಾದ್ನ ಎಸ್ಆರ್ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಶಹರ್ಯಾರ್ ಅಲಿ, ಕಳೆದ ಮಾರ್ಚ್ ತಿಂಗಳಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಇರಾನಿ ಬಗ್ಗೆ ಅವಹೇಳನಕಾರಿ ಸಾಮಗ್ರಿಯನ್ನು ಫೇಸ್ಬುಕ್ […]
ಮಂಡ್ಯ ಬ್ರೇಕಿಂಗ್…. ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಹೆದರಿ ವ್ಯಕ್ತಿ ನೇಣಿಗೆ ಶರಣು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿಯಲ್ಲಿ ಘಟನೆ ಪ್ರದೀಪ್ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ...