ಕೋಲಾರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗುವತ್ತ ಸಾಗುತ್ತಿದೆ ಎಂದು ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಹೇಳಿದರು. ಪಟ್ಟಣದಲ್ಲಿ ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಹಾಗೂ ಕೊರ್ತಿ ಕೊಲ್ಹಾರ ಸೇತುವೆಯ ೨೫ ನೇಯ ವರ್ಷದ ರಜತಮಹೋತ್ಸವ ಸಮಾ ರಂಭದಲ್ಲಿ ಮಾತಾಡಿದ ಅವರು ಅನೇಕ ಮಹಾನ್ ನಾಯಕರುಗಳ ತ್ಯಾಗ ಬಲಿದಾನಗಳ ಮೂಲಕ ಈ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ, ಅವರ ತ್ಯಾಗ ಬಲಿದಾನ ಅವಿಸ್ಮರಣೀಯ ಎಂದು ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವದ ಮುಂಚೂಣ ಸ್ಥಾನ […]
ಬೆಂಗಳೂರು: ಸುಮಾರು ಆರು ವರ್ಷಗಳ ಹಿಂದೆ ಇದೇ ದಿನ ವಿಶ್ವವಾಣಿ ದಿನಪತ್ರಿಕೆಯು, ಹಿರಿಯ ಪತ್ರಕರ್ತ, ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರ ಸಂಪಾದ ಕತ್ವದಲ್ಲಿ ಜನ್ಮತಾಳಿತು. ಹಲವು...
ಖ್ಯಾತ ಉದ್ಯಮಿ ರತನ ಟಾಟಾ ಅವರು ಸುಮಾರು ನಾಲ್ಕು ವರ್ಷಗಳ ಹಿಂದೆ, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪ್ರಸಂಗವೊಂದು ನೆನಪಾಗುತ್ತಿದೆ. ಟಾಟಾ ಅವರು ಕೈಗಾರಿಕೆಯಲ್ಲಿ ಅತೀವ ಅಭಿವೃದ್ಧಿಿ ಸಾಧಿಸಿದ...