Friday, 20th September 2024

ಜಾಹೀರಾತು ವೆಚ್ಚ 97 ಕೋಟಿ ರೂ. ವಸೂಲಿಗೆ ಆದೇಶ: ಆಪ್‌ ಗರಂ

ನವದೆಹಲಿ: ಸರ್ಕಾರದ ಹೆಸರಿನಲ್ಲಿ ರಾಜಕೀಯ ಜಾಹೀರಾತುಗಳ ಪ್ರಕಟಿಸಿದ್ದ ಆಮ್ ಆದ್ಮಿ ಪಕ್ಷದಿಂದ 97 ಕೋಟಿ ರೂ.ಗಳನ್ನು ವಸೂಲಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಆದೇಶ ಹೊರಡಿಸಿದ್ದು, ಈ ಆದೇಶ ಹೊರಡಿಸುವ ಅಧಿಕಾರ ಅವರಿಗಿಲ್ಲ ಎಂದು ಆಮ್ ಆದ್ಮಿ ಪಕ್ಷ ಮಂಗಳವಾರ ಹೇಳಿದೆ. ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಅವರು, ಇದೊಂದು ಹೊಸ ಪ್ರೇಮ ಪತ್ರ ಎಂದು ಬಣ್ಣಿಸಿದ್ದಾರೆ. ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಮಾರ್ಪಟ್ಟಿದೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ […]

ಮುಂದೆ ಓದಿ