Thursday, 19th September 2024

750 ಬೈಕ್ ಸವಾರರಿಂದ ಹರ್ ಘರ್ ತಿರಂಗಾ ಅಭಿಯಾನದಡಿ ತಿರಂಗಾ ಯಾತ್ರೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ 750 ಬೈಕ್ ಸವಾರರು ನವದೆಹಲಿ ಯಲ್ಲಿ ಶನಿವಾರ ಹರ್ ಘರ್ ತಿರಂಗಾ ಅಭಿಯಾನದಡಿ ತಿರಂಗಾ ಯಾತ್ರೆ ನಡೆಸಿದರು. ಬಿಜೆಪಿ ಸಂಸದ ಎಸ್.ಮಂಜಿಂದರ್ ಸಿಂಗ್ ಸಿರ್ಸಾ ನೇತೃತ್ವದಲ್ಲಿ ಸವಾರರು ಕೇಸರಿ ಪೇಟ ಧರಿಸಿ ತಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಿಂದ ರ್ಯಾಲಿಯನ್ನು ಪ್ರಾರಂಭಿಸಿದರು. ರ್ಯಾಲಿಯು ಇಂಡಿಯಾ ಗೇಟ್ ನ ಪಟಿಯಾಲ ಹೌಸ್ ನಲ್ಲಿ ಕೊನೆ ಗೊಂಡಿತು. ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರು ತಿರಂಗಾ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿದರು. ಕೇಂದ್ರ ಸಚಿವ […]

ಮುಂದೆ ಓದಿ

ಇನ್ನೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು: ಆಸ್ಪತ್ರೆಗೆ ದಾಖಲು

ಕೀವ್ : ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದ್ದು, ಸದ್ಯ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಕೀವ್ ನಿಂದ...

ಮುಂದೆ ಓದಿ

ಅಧಿಕಾರ ವಹಿಸಿಕೊಂಡ ಜೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಜೋತಿರಾದಿತ್ಯ ಸಿಂಧಿಯಾ ಹಾಗೂ ಸಹಾಯಕ ಸಚಿವರಾಗಿ ಜನರಲ್ ವಿ.ಕೆ.ಸಿಂಗ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಕಳೆದ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿ...

ಮುಂದೆ ಓದಿ