Thursday, 19th September 2024

ಸುಲೂರು ವಾಯುನೆಲೆಯತ್ತ ತೆರಳಿದ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ

ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್ ಹಾಗೂ ಪತ್ನಿ ಸೇರಿದಂತೆ ವಿವಿಧ ಸೇನಾ ಅಧಿಕಾರಿಗಳು ತೆರಳುತ್ತಿದ್ದ ಐಎಎಫ್ ಹೆಲಿಕಾಪ್ಟರ್ ದುರಂತಕ್ಕೀಡಾಗಿದೆ. ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಸುಲೂರು ವಾಯುನೆಲೆಯತ್ತ ತಲುಪಿದ್ದಾರೆ. ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಹಾಗು ಇತರರು ಸೇರಿದಂತೆ 14 ಜನರಿದ್ದ ಐಎಎಫ್ ಹೆಲಿಕಾಪ್ಟರ್ ತಮಿಳು ನಾಡಿನ ಕುನೂರಿನಲ್ಲಿ ಪತನಗೊಂಡಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹತ್ವದ ಸಭೆ ನಡೆಸಿದರೆ, ವಾಯುಪಡೆಯ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಅವರು, ಘಟನೆ ಸಂಬಂಧ […]

ಮುಂದೆ ಓದಿ

ಸ್ವಾವಲಂಬಿಗಳನ್ನಾಗಿ ಮಾಡುವ ‘ಆತ್ಮನಿರ್ಭರ’ದತ್ತ ದೈತ್ಯ ಹೆಜ್ಜೆ: ವಿ.ಆರ್.ಚೌಧರಿ

ನವದೆಹಲಿ: ವಾಯುಪಡೆಯ ಶಕ್ತಿ, ಸಾಮ‌ರ್ಥ್ಯವನ್ನು ಸೂಕ್ತ ಸಮಯಕ್ಕೆ ಸದ್ಭಳಕೆ ಮಾಡುವ ಮೂಲಕ ದೇಶದ ಸುರಕ್ಷತೆ ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್...

ಮುಂದೆ ಓದಿ

ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ವಿ.ಆರ್.ಚೌಧರಿ ನೇಮಕ

ನವದೆಹಲಿ: ರಕ್ಷಣಾ ಸಚಿವಾಲಯವು ಪ್ರಸ್ತುತ ವಾಯುಪಡೆಯ ವೈಸ್ ಚೀಫ್ ಏರ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಿದೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ...

ಮುಂದೆ ಓದಿ