Friday, 20th September 2024

Waqf: ವಕ್ಫ್ ತಿದ್ದುಪಡಿಯಿಂದ ಅಲ್ಪಸಂಖ್ಯಾತ ಆರ್ಥಿಕ ಮೂಲಕ್ಕೆ ಪೆಟ್ಟು

ತುಮಕೂರು: ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆ-2024ರ ಮೂಲಕ ಅಲ್ಪಸಂಖ್ಯಾತ ಸಮುದಾಯದ ಅರ್ಥಿಕ ಮೂಲಕ್ಕೆ ಕೊಡಲಿ ಪೆಟ್ಟು ಕೊಡಲು ಹೊರಟಿದ್ದು,ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಅಫ್ ಸಿವಿಲ್ ರೈಟ್ಸ್ ಇಂಡಿಯಾ  ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ವಕ್ಫ್ ತಿದ್ದುಪಡಿ ಮಸೂದೆ-2024ರ ಜಂಟಿ ಸಮಿತಿ ಅಧ್ಯಕ್ಷರಾದ ಜಗದಾಂಬಿಕಾ ಪಾಲ್ ಅವರಿಗೆ ಮನವಿ ಸಲ್ಲಿಸಿದರು. ಈ ಸುದ್ದಿಯನ್ನು ಓದಿ: Zakir Naik: ʻವಕ್ಫ್‌ ಕಾಯ್ದೆಯನ್ನು ಒಗ್ಗಟ್ಟಾಗಿ ವಿರೋಧಿಸಿʼ- ಮುಸ್ಲಿಮರಿಗೆ ಜಾಕಿರ್‌ ನಾಯ್ಕ್‌ ಕರೆ; ಕಿರಣ್‌ ರಿಜಿಜು […]

ಮುಂದೆ ಓದಿ