Thursday, 19th September 2024

ಸಚಿವ ಸಂಪುಟ ಪುನಾರಚಿಸಿದ ಮಮತಾ ಬ್ಯಾನರ್ಜಿ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದಾರೆ. ಎಂಟು ಸಚಿವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಈ ಪೈಕಿ ಬಿಜೆಪಿ ಮಾಜಿ ಸಂಸದ ಬಬುಲ್ ಸುಪ್ರಿಯೋ ಅವರಿಗೆ ಸ್ಥಾನ ನೀಡಲಾಗಿದೆ. ಇತ್ತೀಚೆಗಷ್ಟೇ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ಸಂಪುಟದಲ್ಲಿದ್ದ ಪಾರ್ಥ ಚಟರ್ಜಿ ಸಿಕ್ಕಿ ಬಿದ್ದಿದ್ದರು. ಈ ದಿನದಲ್ಲಿ ಮಮತಾ, ಪಾರ್ಥ ಚಟರ್ಜಿ ಅವರನ್ನು ಸಂಪುಟದಿಂದ ವಜಾ ಮಾಡಿದ್ದರು.  

ಮುಂದೆ ಓದಿ

ಆ.೩ರಂದು ದೀದಿ ಸಂಪುಟ ಪುನರಚನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸಚಿವ ಸಂಪುಟ ಪುನರಚನೆ ಮಾಡಲು ನಿರ್ಧರಿಸಿದ್ದಾರೆ. ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಪಾರ್ಥ ಚಟರ್ಜಿ...

ಮುಂದೆ ಓದಿ

ಮತ್ತೆ ಟಿಎಂಸಿ ಸೇರ್ಪಡೆಯಾದ ಬಿಸ್ವಜಿತ್ ದಾಸ್

ಕೋಲ್ಕತ್ತಾ: ಬಾಗ್ದಾ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್ ಅವರು ಮಂಗಳವಾರ ಮತ್ತೆ ಟಿಎಂಸಿ ಸೇರ್ಪಡೆಯಾಗಿದ್ದಾರೆ. ಕಳೆದ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಕೇಸರಿ ಪಕ್ಷ...

ಮುಂದೆ ಓದಿ

ಮಮತಾ ಸಂಪುಟದ ಇನ್ನೊಂದು ವಿಕೆಟ್‌ ಪತನ: ಲಕ್ಷ್ಮಿ ರತನ್ ಶುಕ್ಲಾ ರಾಜೀನಾಮೆ

ಕೋಲ್ಕತಾ: ಯುವ ಸೇವೆಗಳು ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವ ಲಕ್ಷ್ಮಿ ರತನ್ ಶುಕ್ಲಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳ...

ಮುಂದೆ ಓದಿ