ಸಕಲೇಶಪುರ: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆ (Yettinahole Project) ಇತ್ತೀಚೆಗೆ ಆರಂಭಗೊಂಡಿದೆ. ಆದರೆ ಹಾಸನ (Hassan news) ಜಿಲ್ಲೆಯ ಸಕಲೇಶಪುರ ತಾಲೂಕಿನ ಜನತೆಗೆ ನಿದ್ದೆಯಿಲ್ಲದ ರಾತ್ರಿಗಳು ಎದುರಾಗಿವೆ. ಒಂದು ತಿಂಗಳಲ್ಲಿ ಎರಡನೇ ಬಾರಿಗೆ ಯೋಜನೆಯ ಪೈಪ್ಲೈನ್ (Yettinahole Project Pipeline) ಹಾನಿಗೊಳಗಾಗಿದ್ದು, ಕೃಷಿ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿ ಬೆಳೆಗಳಿಗೆ ಹಾನಿಯುಂಟಾಗಿದೆ. ಸಕಲೇಶಪುರದಲ್ಲಿ ಕಳೆದೆರಡು ದಿನಗಳಲ್ಲಿ ಅಪಾರ ಪ್ರಮಾಣದ ನೀರು ಎತ್ತಿನಹೊಳೆ ಪೈಪ್ಲೈನ್ನಿಂದ ಸೋರಿಕೆಯಾಗಿ ಕೃಷಿ ಭೂಮಿಗಳಿಗೆ ನುಗ್ಗಿದೆ, ಬೆಳೆದ ಬೆಳೆಗಳಿಗೆ ಹಾನಿಯಾಗಿದೆ. […]
Yettinahole Project: ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4ರ ಎತ್ತಿನಹೊಳೆ ಏತ ನೀರಾವರಿ ಯೋಜನೆ ಉದ್ಘಾಟನೆ ಬಳಿಕ ಬಾಗಿನ ಅರ್ಪಿಸಿ ಡಿಸಿಎಂ ಡಿ. ಕೆ. ಶಿವಕುಮಾರ್...
Yettinahole Project: ಎತ್ತಿನಹೊಳೆ ಯೋಜನೆ ವಿಚಾರದಲ್ಲಿ ಕ್ರೆಡಿಟ್ ತೆಗೆದುಕೊಳ್ಳುವುದು ದೊಡ್ಡ ವಿಚಾರವಲ್ಲ, ಒಟ್ಟಿನಲ್ಲಿ ಬರಪೀಡಿತ ಜಿಲ್ಲೆಗಳ ಜನರಿಗೆ ಅನುಕೂಲ ಆಗಬೇಕು ಎಂದು ಬಿ.ವೈ.ವಿಜಯೇಂದ್ರ...
ಎತ್ತಿನಹೊಳೆ ಯೋಜನೆಯನ್ನು 2027ರ ಮಾರ್ಚ್ 31ಕ್ಕೆ ಅಂತ್ಯಕ್ಕೆ ಆದ್ಯತೆ ಮೇರೆಗೆ (Yettinahole Project) ಪೂರ್ಣಗೊಳಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರನ್ನು...
2027ರಲ್ಲಿ ಎತ್ತಿನಹೊಳೆ ಯೋಜನೆ ಸಂಪೂರ್ಣಗೊಳ್ಳಲಿದ್ದು, ಅದನ್ನೂ ನಾನೇ ಉದ್ಘಾಟಿಸಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ....
CM Siddaramaiah: 7 ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ...