Friday, 20th September 2024

tirupati Laddoo

Tirupati Laddoo: ತಿರುಪತಿ ಲಡ್ಡುವಿನಲ್ಲಿ ಬೀಫ್‌ ಕೊಬ್ಬು ಬಳಕೆ ಆರೋಪ- ಹೈಕೋರ್ಟ್‌ ಮೆಟ್ಟಿಲೇರಿದ YSRCP

Tirupati Laddoo: ತಿರುಪತಿ ಲಡ್ಡು ಅಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರವಿದ್ದ ವೈಎಸ್ಆರ್ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೀಗ ಇದೇ ಆರೋಪಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಮೆಟ್ಟಿಲೇರಿರುವ ವೈಎಸ್‌ಆರ್‌ ಕಾಂಗ್ರೆಸ್‌, ನ್ಯಾಯಮೂರ್ತಿ ಅಥವಾ ಸಮಿತಿಯೊಂದನ್ನು ರಚಿಸಿ ಈ ಬಗ್ಗೆ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದೆ. ಮುಂದಿನ ಬುಧವಾರ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದ ಕೋರ್ಟ್‌, ಅಂದೇ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಮುಂದೆ ಓದಿ

ವೈಎಸ್​ಆರ್​ಸಿಪಿ ಪಕ್ಷದಿಂದ ಲೋಕಸಭೆ, ವಿಧಾನಸಭೆ ಅಭ್ಯರ್ಥಿಗಳ ಪಟ್ಟಿ ರಿಲೀಸ್​

ಕಡಪ: ಆಂಧ್ರಪ್ರದೇಶದ ಆಡಳಿತರೂಢ ವೈಎಸ್​ಆರ್​ಸಿಪಿ ಪಕ್ಷವು ಲೋಕಸಭೆ ಮತ್ತು ವಿಧಾನಸಭೆ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್​ ಮಾಡಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ...

ಮುಂದೆ ಓದಿ