ಕಲಬುರಗಿ: ರಾಜ್ಯದಲ್ಲಿ ಹಲವಡೆ ಕಿಡಿಗೇಡಿಗಳಿಂದ ಪ್ಯಾಲೆಸ್ಟೈನ್ ಧ್ವಜ ಹಾರಾಟ ವಿಚಾರವಾಗಿ ನಗರದಲ್ಲಿ ಸುದ್ದಿ ಗಾರರೊಂದಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, ಪ್ಯಾಲೆಸ್ಟೈನ್ ಧ್ವಜ ಹಿಡಿದು ಮೆರವಣಿಗೆ ಮಾಡಿದರೆ ತಪ್ಪೇನಿಲ್ಲ ಎನ್ನುವ ಮೂಲಕ ಪ್ಯಾಲೆಸ್ಟೈನ್ ಧ್ವಜ ಮೆರವಣಿಗೆಯನ್ನು ಸಮರ್ಥಿಸಿಕೊಂಡು ಚರ್ಚೆಗೆ ಗ್ರಾಸವಾಗಿ ದ್ದಾರೆ. ಪ್ಯಾಲೆಸ್ಟೈನ್ ಗೆ ಕೇಂದ್ರ ಸರಕಾರವೇ ಬೆಂಬಲ ಕೊಟ್ಟಿದೆ. ಕೇಂದ್ರವೇ ವಿ ಆರ್ ವಿತ್ ಪ್ಯಾಲೆಸ್ಟೈನ್ ಅಂದಿದೆ. ಕೇಂದ್ರ ಸರಕಾರ ಹೇಳಿದ ಮೇಲೆ ತಾನೇ ಯಾರೋ ಧ್ವಜ ಹಿಡಿದು ಮೆರವಣಿಗೆ ಮಾಡಿದ್ದಾರೆ. ಧ್ವಜ ಹಿಡಿದಿದರೆ […]