Tuesday, 16th April 2024

ನೀಡಿರುವ ಖಾತೆಯಿಂದ ಬಡವರ ಸೇವೆ ಮಾಡಲು ಅವಕಾಶ ಸಿಕ್ಕಿದೆ: ಸಚಿವ ಜಮೀರ್

ತುಮಕೂರು: ಮುಖ್ಯಮಂತ್ರಿ ನನಗೆ ನೀಡಿರುವ ಖಾತೆಯಲ್ಲಿ ಬಡವರ ಸೇವೆ ಮಾಡಲು ಅವಕಾಶ ಇದೆ. ಹಾಗಾಗಿ ಈ ಖಾತೆ ಸಿಕ್ಕಿರುವುದು ನನಗೆ ಖುಷಿ ತಂದಿದೆ ಎಂದು ನೂತನ ವಸತಿ ಹಾಗೂ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್  ತಿಳಿಸಿದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಮಾತನಾಡಿ, ನಮ್ಮ ಪಕ್ಷ ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿ […]

ಮುಂದೆ ಓದಿ

ಶಾಸಕ ಜಮೀರ್ ಅಹ್ಮದ್ ಖಾನ್’ಗೆ ಎಸಿಬಿ ಶಾಕ್

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ ಮನೆ ಸೇರಿ ವಿವಿಧ ಕಡೆ...

ಮುಂದೆ ಓದಿ

error: Content is protected !!