ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಶೇ.84ರಷ್ಟು ಮಂದಿಗೆ ವಿಮೆ: ಎಕ್ಸಿಸ್‌ ಮ್ಯಾಕ್ಸ್‌ ಲೈಫ್‌ ಇಂಡಿಯಾ ಪ್ರೊಟೆಕ್ಷನ್ ಸೂಚ್ಯಂಕ 7.0

ಶೇ.84ರಷ್ಟು ಮಂದಿಗೆ ಜೀವ ವಿಮೆ ಸೌಲಭ್ಯ: ದಕ್ಷಿಣ ಭಾರತ ಮುಂದು

ನಗರವಾಸಿಗಳು, ಗ್ರಾಮೀಣ ಪ್ರದೇಶಗಳಿಗೆ ಸೇರಿದವರು, ವೇತನ ವರ್ಗದವರು, ಗಿಗ್‌ ಕಾರ್ಮಿಕರು ಮತ್ತು ನಿವೃತ್ತರು ಯಾವ ಅಭಿಪ್ರಾಯವನ್ನು ದಾಖಲಿಸಿದ್ದಾರೆ ಎಂಬುದನ್ನು ಇದು  ಹೇಳುತ್ತದೆ. ಹಣಕಾಸಿನ ರಕ್ಷೆ, ಯೋಜನೆ ಮತ್ತು ದೀರ್ಘಾವಧಿ ಭದ್ರತೆಯ ವಿಚಾರವಾಗಿ ದೇಶದಲ್ಲಿ ಯಾವ ಬಗೆಯ ದೃಷ್ಟಿಕೋನ ಇದೆ ಎಂಬುದರ ಬಗ್ಗೆ ಇದು ಅಧಿಕೃತವಾದ ಒಳನೋಟಗಳನ್ನು ನೀಡುತ್ತದೆ.

Monsoon Session: ರಾಜ್ಯ ಮುಂಗಾರು ಅಧಿವೇಶನ ಆರಂಭ, ಸಂತಾಪ ಸೂಚನೆ ವೇಳೆ ಗುಡುಗಿದ ಸ್ಪೀಕರ್

ಮುಂಗಾರು ಅಧಿವೇಶನ ಆರಂಭ, ಸಂತಾಪ ಸೂಚನೆ ವೇಳೆ ಗುಡುಗಿದ ಸ್ಪೀಕರ್

ಇಂದಿನಿಂದ ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ (Monsoon Session) ಶುರುವಾಗಿದೆ. ಅಧಿವೇಶನದ ಮೊದಲ ದಿನವೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಮುಂದಾಗಿದೆ. ಆರ್ ಸಿ ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಿಂದ 11 ಜನ ಸಾವಿನ ವಿಚಾರವನ್ನು ಪ್ರಸ್ತಾಪಿಸಲು ನಿಲುವಳಿ ಸೂಚನೆ ನೀಡಲಾಯಿತು.

Gold Price Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 11th Aug 2025: ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 70 ರೂ ಇಳಿಕೆಯಾಗಿದ್ದು 9,375 ರೂ. ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 76 ರೂ. ಇಳಿಕೆಯಾಗಿ, 10,228 ರೂ. ಆಗಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 75,000 ರೂ. ಬಾಳಿದರೆ, 10 ಗ್ರಾಂಗೆ ನೀವು 93,750 ರೂ. ಹಾಗೂ 100 ಗ್ರಾಂಗೆ 9,37,500ರೂ. ನೀಡಬೇಕಾಗುತ್ತದೆ.

Dharmasthala Case: ಧರ್ಮಸ್ಥಳದಲ್ಲಿ ಹಲ್ಲೆ, ಯೂಟ್ಯೂಬರ್‌ಗಳ ಮೇಲೂ ಬಿತ್ತು ಕೇಸ್

ಧರ್ಮಸ್ಥಳದಲ್ಲಿ ಹಲ್ಲೆ, ಯೂಟ್ಯೂಬರ್‌ಗಳ ಮೇಲೂ ಬಿತ್ತು ಕೇಸ್

Assaut Case: ಯೂಟ್ಯೂಬರ್‌ಗಳು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಮೂವರು ಯೂಟ್ಯೂಬರ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Namma Metro Yellow Line: ಇಂದಿನಿಂದ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ, ಟಿಕೆಟ್‌ ದರಗಳು ಹೀಗಿವೆ

ಇಂದಿನಿಂದ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ, ಟಿಕೆಟ್‌ ದರಗಳು ಹೀಗಿವೆ

Bengaluru: ಇಂದಿನಿಂದ ಯೆಲ್ಲೋ ಮಾರ್ಗದ ರೈಲು ಸಾರ್ವಜನಿಕರಿಗೆ ಲಭ್ಯವಿರಲಿದೆ. ಇಂದು ಬೆಳಗ್ಗೆ 6:30ರಿಂದ ಸಂಚಾರ ಶುರುವಾಗಿದೆ. ಒಂದು ದಿಕ್ಕಿನಲ್ಲಿ 35 ನಿಮಿಷಗಳ ಸಂಚಾರ ಸಮಯ ಇದ್ದು, ಹಳದಿ ಮಾರ್ಗ ಒಟ್ಟು 16 ಮೆಟ್ರೋ ನಿಲ್ದಾಣಗಳನ್ನು ಹೊಂದಿದೆ. ಡೆಲ್ಟಾ ಎಲೆಕ್ಟ್ರಾನಿಕ್‌ನಿಂದ ಬೊಮ್ಮಸಂದ್ರದವರೆಗೂ ಮೆಟ್ರೋ ಸಂಚಾರ ನಡೆಸಲಿದೆ. ರಾತ್ರಿ 11:15ಕ್ಕೆ ಕೊನೆಯ ರೈಲು ಸಂಚರಿಸಲಿದೆ.

Self Harming: ಅಂತರ್ಜಾತೀಯ ಮದುವೆಯಾಗಿ ಬದುಕು ಕೊನೆಗೊಳಿಸಿಕೊಂಡ ಯುವತಿ

ಅಂತರ್ಜಾತೀಯ ಮದುವೆಯಾಗಿ ಬದುಕು ಕೊನೆಗೊಳಿಸಿಕೊಂಡ ಯುವತಿ

Intercaste Marriage: ಯುವಜೋಡಿ 4 ತಿಂಗಳ ಹಿಂದೆ ರಿಜಿಸ್ಟರ್ ಮ್ಯಾರೇಜ್‌ ಆಗಿದ್ದರು. ಮದುವೆಯಾದ ಕೆಲವೇ ದಿನಕ್ಕೆ ನಿಲೇಶ್‌ ಕೆಲಸ ಬಿಟ್ಟಿದ್ದ. ಅನಿತಾ ಕೂಡಾ 3 ತಿಂಗಳ ಗರ್ಭಿಣಿ ಆಗಿದ್ದಳು. ಸಣ್ಣಪುಟ್ಟ ವಿಷಯಕ್ಕೂ ಗಂಡ ಹೆಂಡತಿ ನಡುವೆ ಜಗಳ ಶುರುವಾಗಿತ್ತು. ಜೊತೆಗೆ ಹುಡುಗನ ಮನೆಯವರು ಜಾತಿ ವಿಷಯದಲ್ಲಿ ತುಂಬಾ ಕಿರುಕುಳ ಕೊಡುತ್ತಿದ್ದರು.

Gruhalkahsmi Scheme: ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮೀ ಯೋಜನೆ ಎರಡು ಕಂತಿನ ಹಣ ಜಮೆ

ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮೀ ಯೋಜನೆ ಎರಡು ಕಂತಿನ ಹಣ ಜಮೆ

ಗೃಹಲಕ್ಷ್ಮಿ ಯೋಜನೆಯಡಿ ಜೂನ್ ತಿಂಗಳ ಭತ್ಯೆಯನ್ನು ಆಯಾ ತಾಲೂಕು ಪಂಚಾಯಿತಿ ಮುಖೇನ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನಗದು ನೇರ ವರ್ಗಾವಣೆಯಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳ ಪ್ರಕಾರ ಯೋಜನೆಯಡಿ 1.23 ಕೋಟಿ ಅರ್ಹ ಫಲಾನುಭವಿಗಳಿದ್ದಾರೆ.

Actor Chetan Ahimsa: ಸಂರಕ್ಷಿತಾರಣ್ಯ ಅಕ್ರಮ ಪ್ರವೇಶ, ನಟ ಚೇತನ್‌ ಅಹಿಂಸಾ ಮೇಲೆ ಪ್ರಕರಣ ದಾಖಲು

ಸಂರಕ್ಷಿತಾರಣ್ಯ ಅಕ್ರಮ ಪ್ರವೇಶ, ನಟ ಚೇತನ್‌ ಅಹಿಂಸಾ ಮೇಲೆ ಪ್ರಕರಣ

Nagarahole Forest: ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ ಆರೋಪದಡಿ ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ.ಅನನ್ಯಕುಮಾರ್ ಪ್ರಕರಣ ದಾಖಲಿಸಿದ್ದಾರೆ.

Bengaluru Stampede: ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಕಬ್ಬನ್‌ ಪಾರ್ಕ್‌ ಅಸೋಸಿಯೇಶನ್

ಆರ್ಸಿಬಿ, ಕೆಎಸ್‌ಸಿಎ ವಿರುದ್ಧ ಹೈಕೋರ್ಟ್‌ಗೆ ಹೋದ ಕಬ್ಬನ್‌ ಪಾರ್ಕ್‌ ಸಂಸ್ಥೆ

Karnataka High court: ಕಾಲ್ತುಳಿತದಲ್ಲಿ ಪಾರ್ಕ್​ಗೆ ಹಾನಿಯಾಗಿದ್ದು, ಈ ನಷ್ಟವನ್ನು ಆರ್​ಸಿಬಿ ಹಾಗೂ ಕೆಎಸ್​ಸಿಎ ಭರಿಸಿಕೊಡಬೇಕು ಅಂತ ಕಬ್ಬನ್​ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್​ನಲ್ಲಿ ಪಿಐಎಲ್ ಸಲ್ಲಿಸಿದೆ. ಕಾಲ್ತುತುಳಿತದಲ್ಲಿ ಉಂಟಾದ ಸಂಪೂರ್ಣ ನಷ್ಟ ಭರಿಸುವಂತೆ ಕಬ್ಬನ್​ ಪಾರ್ಕ್ ಅಸೋಸಿಯೇಷನ್ ಕೋರ್ಟ್ ಮೊರೆ ಹೋಗಿ ಒತ್ತಾಯ ಮಾಡಿದೆ.

ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್‌ ಘೋಷಣೆ

ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್‌

Koppala: ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಅಹಿಂದ ಸರ್ಕಾರ ಎಂದೆನ್ನುತ್ತಿದೆ. ಆದರೆ ರಾಜ್ಯದಲ್ಲಿ ಅಹಿಂದ ಅಲ್ಲ, ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಕಿಡಿಕಾರಿದರು.

Dr M C Sudhakar: ಗೌರವದಿಂದಲೇ ಹೇಳುತ್ತಿದ್ದೇನೆ : ಜಸ್ಟೀನ್ ಗೋಪಾಲಗೌಡರೇ ಸಕ್ರಿಯ ರಾಜಕಾರಣಕ್ಕೆ ಬಂದು ನನ್ನ ವಿರುದ್ಧ ಆರೋಪ ಮಾಡಿ : ಡಾ.ಎಂ.ಸಿ.ಸುಧಾಕರ್ ಕಿಡಿ

ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡದೆ ಉದ್ಯೋಗ ಮೇಳ ಆಯೋಜಿಸಿದರೆ ಉಪಯೋಗವಿಲ್ಲ

ಚಿಂತಾಮಣಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ಘಟನಾವಳಿಗೆ ಗೋಪಾಲಗೌಡರು ಪ್ರಚೋದನೆ ಕೊಡುವ ಕೆಲಸ ಮಾಡುತ್ತಿದ್ದಾರೆ.ಉನ್ನತ ಶಿಕ್ಷಣ ಇಲಾಖೆಯಲ್ಲಿ ನಾನೆಷ್ಟು ಉದ್ಯೋಗ ಕೊಡಿಸಿದ್ದೇನೆ ಎಂಬ ಬಗ್ಗೆ ಮಾತನಾಡಿದ್ದಾರೆ. ನನ್ನ ಇಲಾಖೆಯಲ್ಲಿ ನಾನು ಏನು ಮಾಡುತ್ತಿದ್ದೇನೆ. ಉದ್ಯೋಗ ಲಭ್ಯತೆಗೆ ಮಕ್ಕಳಿಗೆ ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ. ಇವರಿಗೆ ನಾನು ಉತ್ತರ ಕೊಡುವ ಅವಶ್ಯಕತೆ ಯಿಲ್ಲ

Chikkaballapur News: ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಪೋಸ್ಟರ್: ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ವಾಗ್ವಾದ

ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ವಾಗ್ವಾದ

ಅವಹೇಳನಕಾರಿ ಪೋಸ್ಟರ್‌ಗಳನ್ನು ನಗರದ ಹಲವೆಡೆ ಅಂಟಿಸುವುದು ಹಾಗೂ ಸಾಗಿಸುತ್ತಿರುವುದರ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ನಗರ ಸಭಾ ಅಧ್ಯಕ್ಷ ಎ.ಗಜೇಂದ್ರ ಸೇರಿದಂತೆ ಹಲವರು ಸ್ಥಳಕ್ಕೆ ಆಗಮಿಸಿದ್ದಾರೆ. ವಾಹನದಲ್ಲಿದ್ದ ಪೋಸ್ಟರ್‌ಗಳನ್ನು ಕಂಡು ಸಂಸದರ ವಿರುದ್ಧ ಅವಹೇಳನಕಾರಿಯಾಗಿ ಪ್ರಚಾರ ಕೈಗೊಳ್ಳುತ್ತಿರು ವುದು ಏಕೆ? ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.

MLA Subbareddy: ಗುಡಿಬಂಡೆ: ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಒತ್ತು: ಶಾಸಕ ಸುಬ್ಬಾರೆಡ್ಡಿ

ಗುಡಿಬಂಡೆ: ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಒತ್ತು

ಇಂದು ಚಿಕ್ಕಬಳ್ಳಾಪುರದ ಪೇರೆಸಂದ್ರ ಕ್ರಾಸ್ ಬಳಿಯಿಂದ ಸಾದಲಿ, ಸೋಮೇಶ್ವರ ಮಾರ್ಗ ಗುಂಡಿ ಗಳಿಂದ ಕೂಡಿದ್ದು, ಜನರು ಸಂಚರಿಸಲು ಕಷ್ಟಕರವಾಗಿತ್ತು. ಈ ಭಾಗದ ಜನರು ಸುಮಾರು ದಿನಗಳಿಂದ ರಸ್ತೆ ದುರಸ್ಥಿಗಾಗಿ ಮನವಿ ಮಾಡಿದ್ದರು. ಅದರಂತೆ ಇದೀಗ ಸುಮಾರು 5 ಕೋಟಿ ವೆಚ್ಚದಲ್ಲಿ ಈ ರಸ್ತೆ ಅಭಿವೃದ್ದಿ ಕಾಮಗಾರಿ ನಡೆಯಲಿದೆ

Dr M C Sudhakar: ಸಾರ್ವಜನಿಕರ ಸಹಕಾರವಿದ್ದಲ್ಲಿ ಮಾತ್ರ ಸ್ವಚ್ಛ ಚಿಂತಾಮಣಿಯ ಕನಸು ನನಸಾಗುತ್ತದೆ

ಹಿರಿಯ ನಾಗರೀಕರ ವಿವಿಧ ಸ್ಪರ್ಧೆಗಳಿಗೆ ಸಚಿವ ಡಾ.ಎಂ.ಸಿ.ಸುಧಾಕ‌ರ್ ಚಾಲನೆ

ಹಿರಿಯ ನಾಗರೀಕರಿಗೆ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್ ಅಭಿಮಾನ ಬಳಗದಿಂದ ಹಿರಿಯ ನಾಗರೀಕರಿಗೆ ವಿವಿಧ ಸ್ಪರ್ಧೆಗೆ ಹಸಿರು ಬಾವುಟವನ್ನು ಹಾರಿಸುವುದರ ಮೂಲಕ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಚಾಲನೆ ನೀಡಿದರು.

Monsoon Session: ರಾಜ್ಯ ಸರ್ಕಾರ ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ: ಬಿ.ವೈ.ವಿಜಯೇಂದ್ರ

ರಾಜ್ಯ ಸರ್ಕಾರ ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ: ಬಿ.ವೈ.ವಿಜಯೇಂದ್ರ

BY Vijayendra: ಸದನ 15- 20 ದಿನ ನಡೆಯಬೇಕಿತ್ತು. 8-9 ದಿನಗಳಿಗೆ ಸೀಮಿತ ಮಾಡಿದ್ದಾರೆ. ಸರಕಾರವು ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ. ರೈತರ ಸಮಸ್ಯೆಯನ್ನು ವಿಶೇಷವಾಗಿ ತೆಗೆದುಕೊಳ್ಳುತ್ತೇವೆ. ಸಿದ್ದರಾಮಯ್ಯನವರ ಸರಕಾರವು ಉತ್ತರ ಕರ್ನಾಟಕಕ್ಕೆ ಯಾವ ರೀತಿ ಅನ್ಯಾಯ ಮಾಡುತ್ತಿದೆ ಎಂಬ ಕುರಿತು ಚರ್ಚೆ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Raichur Rains: ರಾಯಚೂರಿನಲ್ಲಿ ಸಿಡಿಲು ಬಡಿದು ಗರ್ಭಿಣಿ ಸಾವು

ರಾಯಚೂರಿನಲ್ಲಿ ಸಿಡಿಲು ಬಡಿದು ಗರ್ಭಿಣಿ ಸಾವು

Raichur Rains: ರಾಜ್ಯದ ವಿವಿಧೆಡೆ ಭಾನುವಾರ ವ್ಯಾಪಕ ಮಳೆಯಾಗಿದೆ. ಈ ನಡುವೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ಸಿಡಿಲಿಗೆ ಗರ್ಭಿಣಿ ಬಲಿಯಾಗಿದ್ದಾಳೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅನಾಹುತ ನಡೆದಿದೆ. ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Rahul Gandhi: ಮತಗಳ್ಳತನ ಆರೋಪ; ದಾಖಲೆ ನೀಡುವಂತೆ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್‌

ಮತಗಳ್ಳತನ ಆರೋಪ; ರಾಹುಲ್‌ ಗಾಂಧಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್‌

Electoral Fraud: ಪತ್ರಿಕಾಗೋಷ್ಠಿಯಲ್ಲಿ ನೀವು ತೋರಿಸಿರುವ ದಾಖಲೆಗಳು, ಭಾರತ ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ನೀವು ಹೇಳಿದ್ದೀರಿ. ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ತೀರ್ಮಾನಿಸಿರುವ ಸಂಬಂಧಿತ ದಾಖಲೆಗಳನ್ನು ಒದಗಿಸುವಂತೆ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ಸೂಚಿಸಿದೆ.

Vishnuvardhan Memorial: ವಿಷ್ಣು ಸ್ಮಾರಕಕ್ಕಾಗಿ ಅಭಿಮಾನ್ ಸ್ಟುಡಿಯೊ ಭೂಸ್ವಾಧೀನ ಮಾಡಿಕೊಳ್ಳಿ; ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ

ವಿಷ್ಣು ಸ್ಮಾರಕಕ್ಕಾಗಿ ಅಭಿಮಾನ್ ಸ್ಟುಡಿಯೊ ಭೂಸ್ವಾಧೀನಕ್ಕೆ ಮನವಿ

Vishnuvardhan Memorial: ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಆವರಣದಲ್ಲಿದ್ದ ಡಾ. ವಿಷ್ಣುವರ್ಧನ್ ಅವರ ಸ್ಮಾರಕ, ಕನ್ನಡಾಭಿಮಾನಿಗಳ ಹೃದಯದಲ್ಲಿ ಭಾವನಾತ್ಮಕ ಪ್ರೇರಣೆಯ ಕೇಂದ್ರವಾಗಿದೆ. ಆ ಭೂಮಿಯನ್ನು ತಕ್ಷಣವೇ ಸ್ವಾಧೀನಪಡಿಸಿಕೊಳ್ಳಬೇಕು ಹಾಗೂ ಭೂ ಮಾಲೀಕರಿಗೆ ಸರ್ಕಾರದ ನಿಯಮಾನುಸಾರ ನ್ಯಾಯಸಮ್ಮತ ಪರಿಹಾರಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

Namma Metro: ಬೆಂಗಳೂರು ಅಭಿವೃದ್ಧಿಗೆ 1.50 ಲಕ್ಷ ಕೋಟಿ ಅನುದಾನ ನೀಡಿ; ಪ್ರಧಾನಿ ಮೋದಿಗೆ ಮನವಿ ಪತ್ರ ಸಲ್ಲಿಸಿದ ಡಿಕೆಶಿ

ಬೆಂಗಳೂರು ಅಭಿವೃದ್ಧಿಗೆ 1.50 ಲಕ್ಷ ಕೋಟಿ ನೀಡಿ; ಪ್ರಧಾನಿಗೆ ಡಿಕೆಶಿ ಮನವಿ

DK Shivakumar: ಬೆಂಗಳೂರು ನಗರದಲ್ಲಿ ಟನಲ್ ರಸ್ತೆ, ಆರ್ಟಿಲರಿ ರಸ್ತೆಗಳ ಬಳಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ, ಪೆಪಿಫೆರಲ್ ವರ್ತುಲ ರಸ್ತೆ, ಘನತ್ಯಾಜ ವಿಲೇವಾರಿ ಸೇರಿದಂತೆ ಇತರೇ ಮೂಲಸೌಕರ್ಯಗಳ ಅಭಿವೃದ್ಧಿಗೆ 1.50 ಲಕ್ಷ‌ ಕೋಟಿ ರೂ. ನೀಡಲು ಪ್ರಧಾನಿ ಮೋದಿ ಅವರಿಗೆ ಡಿಸಿಎಂ ಡಿಕೆಶಿ ಮನವಿ ಮಾಡಿದ್ದಾರೆ.

Namma Metro Yellow Line: ಮೆಟ್ರೋ ಡಬಲ್ ಡೆಕ್ಕರ್ ಫ್ಲೈಓವರ್ ನೋಡಿ ಪ್ರಧಾನಿ ಸಂತಸಗೊಂಡರು: ಡಿಕೆಶಿ

ಮೆಟ್ರೋ ಡಬಲ್ ಡೆಕ್ಕರ್ ನೋಡಿ ಪ್ರಧಾನಿ ಸಂತಸಗೊಂಡರು: ಡಿಕೆಶಿ

DK Shivakumar: ನಾವು ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇವೆ, ರಾಜಕೀಯಕ್ಕಾಗಿ ಕೆಲಸ ಮಾಡುತ್ತಿಲ್ಲ. ಉದಾಹರಣೆಗೆ ಶಕ್ತಿ ಯೋಜನೆಯಡಿ ಕೇವಲ ಕಾಂಗ್ರೆಸ್‌ಗೆ ಮತ ಹಾಕಿದ ಮಹಿಳೆಯರು ಮಾತ್ರ ಪ್ರಯಾಣ ಮಾಡುತ್ತಿಲ್ಲ. ಎಲ್ಲರೂ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಐದು ಗ್ಯಾರಂಟಿಗಳು ಸಮಾಜದ ಎಲ್ಲಾ ವರ್ಗದವರನ್ನು ತಲುಪಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

B Sarojadevi: ಹಿರಿಯ ನಟಿ ಬಿ. ಸರೋಜಾದೇವಿಗೆ ಕನ್ನಡ ಚಿತ್ರರಂಗದಿಂದ ಭಾವಪೂರ್ಣ ಶ್ರದ್ಧಾಂಜಲಿ

ಹಿರಿಯ ನಟಿ ಬಿ. ಸರೋಜಾದೇವಿಗೆ ಕನ್ನಡ ಚಿತ್ರರಂಗದಿಂದ ಭಾವಪೂರ್ಣ ಶ್ರದ್ಧಾಂಜಲಿ

B Sarojadevi: ಬೆಂಗಳೂರಿನಲ್ಲಿ ರಾಕ್‌ಲೈನ್ ವೆಂಕಟೇಶ್ ಅವರ ಮುಂದಾಳತ್ವದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘ, ಕಲಾವಿದರ ಸಂಘ ಮುಂತಾದ ಚಿತ್ರರಂಗದ ಸಂಘಟನೆಗಳಿಂದ ಪದ್ಮಭೂಷಣ ಡಾಕ್ಟರ್ ಬಿ. ಸರೋಜಾದೇವಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Namma Metro: ಮೆಟ್ರೋಗೆ ರಾಜ್ಯ ಸರ್ಕಾರ ಶೇ. 87.37 ಹಣ ನೀಡುತ್ತಿದೆ, ಕೇಂದ್ರದ ಪಾಲು ಶೇ.12.63 ಮಾತ್ರ: ಸಿಎಂ

ಮೆಟ್ರೋಗೆ ರಾಜ್ಯ ಸರ್ಕಾರವೇ ಶೇ. 87.37 ಹಣ ನೀಡುತ್ತಿದೆ: ಸಿಎಂ

CM Siddaramaiah: ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾಗಳು 50:50 ಅನುಪಾತದಲ್ಲಿ ಹೂಡಿಕೆ ಮಾಡಬೇಕೆಂದು ಒಪ್ಪಂದವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಈಕ್ವಿಟಿಯ ಹೊರತಾಗಿ ಸಾಲದ ರೂಪದಲ್ಲಿ ಬಂದ ಹಣವನ್ನು ಬಡ್ಡಿ ಸಮೇತ ರಾಜ್ಯ ಸಕಾರ ಹಾಗೂ ಮೆಟ್ರೋ ಸಂಸ್ಥೆಗಳು ತೀರಿಸಬೇಕಾಗಿದೆ. ಇದರಿಂದ ರಾಜ್ಯದ ಮೇಲೆ, ನಮ್ಮ ಮೇಲೆ ಶೇ.87.37 ರಷ್ಟು ಭಾರವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Narendra Modi: ಕೆಟ್ಟ ರಸ್ತೆಗಳು, ಟ್ರಾಫಿಕ್‌ ಸಮಸ್ಯೆ; ಪ್ರಧಾನಿ ಮೋದಿಗೆ ಬೆಂಗಳೂರಿನ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌!

ಪ್ರಧಾನಿ ಮೋದಿಗೆ ಬೆಂಗಳೂರಿನ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌!

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ ಹಿನ್ನೆಲೆಯಲ್ಲಿ ನಗರದ 5 ವರ್ಷದ ಬಾಲಕಿ ಪ್ರಧಾನಿಗೆ ಪತ್ರ ಬರೆದಿದ್ದಾಳೆ. ರಾಜಧಾನಿಯಲ್ಲಿನ ರಸ್ತೆಗಳ ದುಸ್ಥಿತಿ ಹಾಗೂ ಸಂಚಾರ ದಟ್ಟಣೆ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದಾಳೆ. ಈ ಸಮಸ್ಯೆಗಳ ಪರಿಹರಿಸಲು ಸಹಾಯ ಮಾಡಬೇಕು ಎಂದು ಬಾಲಕಿ ಕೋರಿದ್ದಾಳೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

Job Mela: ಜೆ.ಕೆ.ಕೃಷ್ಣಾರೆಡ್ಡಿ ಆಯೋಜನೆಯ ಬೃಹತ್ ಉದ್ಯೋಗ ಮೇಳಕ್ಕೆ ಹರಿದು ಬಂದ ನಿರುದ್ಯೋಗಿ ಜನಸಾಗರ

ಬೃಹತ್ ಉದ್ಯೋಗ ಮೇಳಕ್ಕೆ ಹರಿದು ಬಂದ ನಿರುದ್ಯೋಗಿ ಜನಸಾಗರ

ಉದ್ಯೋಗವಿಲ್ಲದೆ ನಿರುದ್ಯೋಗಿಳಾಗಿರುವ ಯವಕರಿಗೆ ಉದ್ಯೋಗ ಕಲ್ಪಿಸಿಕೊಡಬೇಕೆಂಬ ಸದ್ದುದ್ದೇಶ ದಿಂದ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ದಿ ಅವರು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡು ಸಾವಿರಾರು ಜನ ಯುವಕರಿಗೆ ಉದ್ಯೋಗ ಕೋಡಿಸಲು ಮುಂದಾಗಿರುವುದು ಶ್ಲಾಘನೀಯವಾಗಿದೆ. ಅದರೆ  ಉನ್ನತ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಡಾ.ಎಂ.ಸಿ ಸುಧಾಕರ್ ಉದ್ಯೋಗ ಮೇಳದ  ಬಗ್ಗೆ ಲಘುವಾಗಿ ಮಾತನಾಡುವುದು ಖಂಡನೀಯವಾಗಿದೆ.

Loading...