ಮಹದಾಯಿ ಯೋಜನೆಗೆ ನಿರಾಕರಿಸಿ ಕನ್ನಡಿಗರಿಗೆ ಕೇಂದ್ರ ದ್ರೋಹ: ಸಿಎಂ
Mahadayi project: ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್ ಅವರೇ ತಿಳಿಸಿರುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರ ಕರ್ನಾಟಕದ ಹಿತಾಸಕ್ತಿ ಮೇಲಿನ ಇನ್ನೊಂದು ಪ್ರಹಾರವಾಗಿದೆ ಎಂದು ಎಂದು ವಾಗ್ದಾಳಿ ನಡೆಸಿದ್ದಾರೆ.