ಬಾಗೇಪಲ್ಲಿಯಲ್ಲಿ 23ನೇ ವರ್ಷದ ಉಚಿತ ಸಾಮೂಹಿಕ ವಿವಾಹ
ಪಟ್ಟಣದ ಗಡಿದಂ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಎದುರು ಸುಮಾರು 10 ಸಾವಿರ ಮಂದಿ ಕುಳಿತುಕೊಳ್ಳುವಂತೆ ನಿರ್ಮಿಸಲಾಗಿದ್ದ ವಿಶಾಲ ವೇದಿಕೆಯಲ್ಲಿ ಸಾಮೂಹಿಕ ವಿವಾಹಗಳು ಮತ್ತು ಅದರ ಅಂಗವಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವವು ಶ್ರದ್ಧಾಭಕ್ತಿಯಿಂದ. ತಿರುಮಲ ತಿರುಪತಿ ದೇವಸ್ಥಾನದಿಂದ ಆಗಮಿಸಿದ್ದ ಆಗಮಿಕ ಮಂಡಳಿಯ ಅರ್ಚಕರು ನೆರವೇರಿಸಿದರು