ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Special Photo Gallery: ವಿಶ್ವವಾಣಿ ಪುಸ್ತಕ ಬಿಡುಗಡೆ ಸಮಾರಂಭ; ಅನಂತನಾಗ್ ಜತೆ ಅಭಿಮಾನಿಗಳು!

ಅನಂತನಾಗ್ ಜತೆ ಅಭಿಮಾನಿಗಳು; ಇಲ್ಲಿದೆ ನೋಡಿ ಫೋಟೊ ಗ್ಯಾಲರಿ

Actor Anant Nag: ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಎಫ್‌‌ಕೆಸಿಸಿಐ ಸಭಾಂಗಣದಲ್ಲಿ 9 ಪುಸ್ತಕಗಳ ಬಿಡುಗಡೆ ಸಮಾರಂಭ ನೆರವೇರಿತು. ವಿಶ್ವವಾಣಿʼ ಮತ್ತು ʼಪ್ರವಾಸಿ ಪ್ರಪಂಚʼ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ಖ್ಯಾತ ವಾಗ್ಮಿ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ , ಹಿರಿಯ ನಟ ಅನಂತನಾಗ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಅಭಿಮಾನಿಗಳು ಅನಂತನಾಗ್‌ ಜತೆ ಫೋಟೊ ಕ್ಲಿಕ್ಕಿಸಿಕೊಂಡರು. ಇಲ್ಲಿದೆ ವಿಶೇಷ ಫೋಟೊ ಗ್ಯಾಲರಿ.

Chikkaballapur News: ಕರ್ತವ್ಯಕ್ಕೆ ವಿದಾಯ ಸೇವೆಗೆ ನಮನ

ಕರ್ತವ್ಯಕ್ಕೆ ವಿದಾಯ ಸೇವೆಗೆ ನಮನ

ಪೊಲೀಸ್ ಸೇವೆ ಎಂದರೆ ಕೇವಲ ಒಂದು ಉದ್ಯೋಗವಲ್ಲ, ಸಮಾಜದ ನೆಮ್ಮದಿಗಾಗಿ ತನ್ನ ವೈಯ ಕ್ತಿಕ ಸುಖ-ದುಃಖಗಳನ್ನು ಬದಿಗೊತ್ತಿ ಸಲ್ಲಿಸುವ ತ್ಯಾಗದ ಬದುಕು. ಆ ಬದುಕಿನ ಪಯಣವನ್ನು ಯಶಸ್ವಿ ಯಾಗಿ ಪೂರ್ಣಗೊಳಿಸಿರುವ ಎಂ. ವೇಣುಗೋಪಾಲ ಅವರ ಸೇವೆ ಸಹೋದ್ಯೋಗಿಗಳಿಗೆ ಸದಾ ಮಾದರಿ ಯಾಗಿರಲಿದೆ.

MLA S R Srinivas: ಸರ್ವ ಪಕ್ಷಗಳ ಸಭೆಗೆ ಮುನ್ನ ಬಿಜೆಪಿ ಹೋರಾಟ ಅರ್ಥವಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

ಸರ್ವ ಪಕ್ಷಗಳ ಸಭೆಗೆ ಮುನ್ನ ಬಿಜೆಪಿ ಹೋರಾಟ ಅರ್ಥವಿಲ್ಲ

ಕಳೆದ ಎಂಟು ವರ್ಷದಿಂದ ಬಡವರಿಗೆ ಮನೆ ಮಂಜೂರು ಆಗುತ್ತಿಲ್ಲ. ಇತ್ತೀಚೆಗೆ ಬರುತ್ತಿದ್ದರೂ ಕೇವಲ ತಾಲ್ಲೂಕಿಗೆ 50 ಮನೆ ಬರುತ್ತದೆ. ಇದು ಹೇಗೆ ಬಡವರಿಗೆ ಹಂಚಲು ಸಾಧ್ಯ. ಈ ಬಗ್ಗೆ ಸದನದಲ್ಲಿ ಚರ್ಚಿಸು ತ್ತೇನೆ ಎಂದ ಅವರು ಸಚಿವ ಸ್ಥಾನ ಬಗ್ಗೆ ಎರಡು ತಿಂಗಳ ಹಿಂದೆ ಸಿದ್ದರಾಮಯ್ಯ ಅವರ ಬಳಿ ಕೇಳಿದ್ದೆ

Annabrahma chaturmasya: ಸರಿಯಾದ ನಿದ್ದೆ ಯೋಗ ಸಮಾಧಿ, ಮಲಗುವ ದಿಕ್ಕಿನಿಂದ ಹಲವು ಪರಿಣಾಮ: ರಾಮಚಂದ್ರಾಪುರ ಶ್ರೀ

ಡಿನ್ನರ್ ನಮ್ಮ ಸಂಸ್ಕೃತಿಯಲ್ಲ: ರಾಮಚಂದ್ರಾಪುರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಮಾತನಾಡಿದ್ದಾರೆ. ನಿದ್ರೆ ಕೇವಲ ಒಂದು ಅವಸ್ಥೆಯಲ್ಲ. ಅದು ಮಾತೃಸ್ವರೂಪಿಣಿ ದೇವಿಯೇ ಆಗಿದ್ದು, ಶ್ರಮವನ್ನು ಕಳೆಯಲು, ಶರೀರ ಹಾಗೂ ಮನಸ್ಸಿಗೆ ಆದ ಹಾನಿಯನ್ನು ಸರಿಪಡಿಸಲು, ಶಕ್ತಿತುಂಬಲು ಹಾಗೂ ಹೊಸ ಚೈತನ್ಯವನ್ನು ತುಂಬಲು ನಿದ್ದೆ ಸಹಕಾರಿ ಎಂದು ತಿಳಿಸಿದ್ದಾರೆ.

Bangalore News: ಶ್ರೀ ಪ್ರಸನ್ನ ವೀರಾಂಜನೇಯ ಯೋಗ ಕೇಂದ್ರದಲ್ಲಿ ಅದ್ದೂರಿ ಕಾರ್ಯಕ್ರಮ: ಡಾ.ಟಿ.ಎಸ್.ಸತ್ಯವತಿ ಅವರಿಗೆ ಸನ್ಮಾನ ಹಾಗೂ ಕೈಲಾಸ ಮಾನಸ ಸರೋವರ ದರ್ಶನ

ಶ್ರೀ ಪ್ರಸನ್ನ ವೀರಾಂಜನೇಯ ಯೋಗ ಕೇಂದ್ರದಲ್ಲಿ ಅದ್ದೂರಿ ಕಾರ್ಯಕ್ರಮ

ಕಾರ್ಯಕ್ರಮದ ಆರಂಭದಲ್ಲಿ "ದೀಪಂ ಜ್ಯೋತಿ ಪರಬ್ರಹ್ಮ" ಎಂಬ ಮಂಗಳಗೀತೆಯ ನಡುವೆ ಸಂಗೀತ ವಿದ್ವಾಂಸರಾದ ಡಾ.ಟಿ.ಎಸ್.ಸತ್ಯವತಿ ಹಾಗೂ ಹಿರಿಯ ಆಡಳಿತಾಧಿಕಾರಿ ಶ್ರೀ ಸಿ.ವಿ.ಗೋಪಿನಾಥ್ ಅವರು ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಸ್ಥಿತರಿದ್ದ ಗಣ್ಯರು ಹಾಗೂ ಯೋಗಸಾಧಕರು ಈ ಶುಭ ಕ್ಷಣಕ್ಕೆ ಸಾಕ್ಷಿಯಾದರು.

Chikkaballapur News: ನಿಸ್ವಾರ್ಥ ಪ್ರೇಮವೇ ಧರ್ಮ; ಹಸಿವು-ಬಡತನ ನಿರ್ಮೂಲನೆಗೆ ಸೇವೆಯೇ ಮಾರ್ಗ: ಸದ್ಗುರು ಮಧುಸೂದನ ಸಾಯಿ

ನಿಸ್ವಾರ್ಥ ಪ್ರೇಮವೇ ಧರ್ಮ; ಹಸಿವು-ಬಡತನ ನಿರ್ಮೂಲನೆಗೆ ಸೇವೆಯೇ ಮಾರ್ಗ

ಪ್ರಪಂಚ ಇಂದು ವಿಜ್ಞಾನದಲ್ಲಿ ಚಂದ್ರಲೋಕ ತಲುಪಿದರೂ ಹಸಿವು ಮತ್ತು ಬಡತನವನ್ನು ಸಂಪೂರ್ಣವಾಗಿ ನಿವಾರಿಸಲು ಸಾಧ್ಯವಾಗದಿರುವುದು ವಿಷಾದನೀಯ. ಈ ನಿಟ್ಟಿನಲ್ಲಿ ಶ್ರೀಮಂತರ ಮನೋಭಾವ ಪರಿವರ್ತನೆಗೊಳಿಸಿ ನಿರ್ಗತಿಕರಿಗೆ ನೆರವಾಗುವ ಉದ್ದೇಶದಿಂದ 'ಫೀಡ್ ದ ವರ್ಲ್ಡ್' ಕಾರ್ಯಕ್ರಮ ಆರಂಭಿಸಲಾಗಿದೆ

Vishwavani Pustaka: ವಿಶ್ವವಾಣಿ ಪುಸ್ತಕ ಪ್ರಕಾಶನದ 9 ಕೃತಿಗಳ ಲೋಕಾರ್ಪಣೆ; ಹಿರಿಯ ನಟ ಅನಂತನಾಗ್‌, ಚಕ್ರವರ್ತಿ ಸೂಲಿಬೆಲೆ ಸೇರಿ ಗಣ್ಯರು ಭಾಗಿ- ಇಲ್ಲಿವೆ Photos

ವಿಶ್ವವಾಣಿ ಪುಸ್ತಕ ಪ್ರಕಾಶನದಿಂದ 9 ಕೃತಿಗಳ ಲೋಕಾರ್ಪಣೆ, ಇಲ್ಲಿವೆ Photos

Vishweshwar Bhat's Book Release: ʼವಿಶ್ವವಾಣಿ ಪುಸ್ತಕʼ ಪ್ರಕಾಶನ ಸಂಸ್ಥೆಯಿಂದ ಪ್ರಕಟಿಸಲಾಗಿರುವ ಒಂಬತ್ತು ಪುಸ್ತಕಗಳು ಬೆಂಗಳೂರಿನಲ್ಲಿ ಭಾನುವಾರ ಲೋಕಾರ್ಪಣೆಗೊಂಡಿವೆ. ಈ ಪೈಕಿ ವಿಶ್ವೇಶ್ವರ ಭಟ್‌ ಅವರ ನಾಲ್ಕು ಪುಸ್ತಕಗಳು, ಲೇಖಕರಾದ ಕಿರಣ್ ಉಪಾಧ್ಯಾಯ, ರೂಪಾ ಗುರುರಾಜ, ರಾಜು ಅಡಕಳ್ಳಿ, ಮೋಹನ ವಿಶ್ವ ಹಾಗೂ ಶಿಶಿರ ಹೆಗಡೆ ಅವರ ತಲಾ ಒಂದು ಪುಸ್ತಕ ಬಿಡುಗಡೆ ಆಗಿವೆ.

Chikkaballapur News: ಅಂಬೇಡ್ಕರ್ ವಿಚಾರಗಳ ಅನುಷ್ಠಾನವೇ ದೇಶದ ಪ್ರಗತಿಗೆ ಮಾರ್ಗ: ಯಶ್ವಂತ್ ಅಂಬೇಡ್ಕರ್

ಅಂಬೇಡ್ಕರ್ ವಿಚಾರಗಳ ಅನುಷ್ಠಾನವೇ ದೇಶದ ಪ್ರಗತಿಗೆ ಮಾರ್ಗ

ಡಾ. ಅಂಬೇಡ್ಕರ್ ಅವರ ಕನಸು ಕೇವಲ ಸಂವಿಧಾನ ರಚನೆಯಷ್ಟೇ ಅಲ್ಲ; ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವ ಘನತೆಯನ್ನು ಪ್ರತಿಯೊಬ್ಬ ನಾಗರಿಕನಿಗೂ ತಲುಪಿಸುವುದಾಗಿತ್ತು. ಇಂದಿನ ಯುವಜನತೆ ಶಿಕ್ಷಣವನ್ನು ಶಕ್ತಿಯನ್ನಾಗಿ ಮಾಡಿಕೊಂಡು ವೈಜ್ಞಾನಿಕ ಮನೋಭಾವ, ಪ್ರಶ್ನಿಸುವ ಗುಣ ಮತ್ತು ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Karnataka Cabinet expansion: ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತೆ: ಸಚಿವ ಪ್ರಿಯಾಂಕ್ ಖರ್ಗೆ

30 ರಿಂದ 40 ಮಂದಿ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಜಾತಿ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಈ ಸಂಪುಟ ವಿಸ್ತರಣೆಯ ಮುಖ್ಯ ಉದ್ದೇಶವಾಗಿದೆ. ಪ್ರಸ್ತುತ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಲವು ಜಿಲ್ಲೆಗಳ ಶಾಸಕರಿಗೆ ಈ ಬಾರಿ ಮಂತ್ರಿಗಿರಿ ಸಿಗುವುದು ಖಚಿತವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ದೆಹಲಿಯಲ್ಲಿ ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತ ಎನ್‌ಎಫ್‌ಪಿಆರ್‌ಸಿ ಕಾರ್ಯಾಗಾರ ಯಶಸ್ವಿ

ದೆಹಲಿಯಲ್ಲಿ ಹವಾಮಾನ-ಸಹನಶೀಲ ಕೃಷಿ ಕುರಿತು ಕಾರ್ಯಾಗಾರ

NFPRC's workshop in New Delhi: ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಾಗಾರವು ಶಾಸಕರು ಮತ್ತು ನೀತಿ ತಜ್ಞರನ್ನು ಒಟ್ಟುಗೂಡಿಸಿ ಅನುಭವ ವಿನಿಮಯ ಹಾಗೂ ಪರಿಣಾಮಕಾರಿ, ಸಾಕ್ಷ್ಯಾಧಾರಿತ ಮತ್ತು ಜನಕೇಂದ್ರಿತ ಆಡಳಿತಕ್ಕಾಗಿ ಪ್ರಾಯೋಗಿಕ ಪರಿಹಾರಗಳನ್ನು ಅನ್ವೇಷಿಸಲು ವೇದಿಕೆಯನ್ನು ಒದಗಿಸಿತು.

ʼʼಪ್ರಧಾನಿ ನರೇಂದ್ರ ಮೋದಿ ಜೆನ್‌ ಝೀಗಳ ಕ್ಷಮೆ ಕೋರಿದ್ದು ಬೇಜಾರಾಯ್ತುʼʼ: ಅನಂತನಾಗ್‌ ಮನದಾಳ

ಚಿತ್ರರಂಗದಲ್ಲಿ ಕಲಾತ್ಮಕತೆ ಕಡಿಮೆಯಾಗುತ್ತಿದೆ: ಅನಂತ್‌ನಾಗ್‌ ವಿಷಾದ

Actor Anant Nag: ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾ ವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಭಾನುವಾರ (ಆಗಸ್ಟ್‌ 2) ಬೆಂಗಳೂರಿನ ಎಫ್‌‌ಕೆಸಿಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ 9 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ನಟ ಅನಂತನಾಗ್‌, ಯುವ ತಲೆಮಾರಿನಲ್ಲಿ ಓದುವ ಹವ್ಯಾಸ ಬೆಳೆಯಬೇಕು ಎಂದು ಕರೆ ನೀಡಿದರು.

Vishweshwar Bhat: ಕನ್ನಡ ಪುಸ್ತಕಗಳಿಗೆ ಓದುಗರು ಇದ್ದೇ ಇದ್ದಾರೆ, ತಲುಪಿಸುವ ಕೆಲಸವಾಗಬೇಕು: ವಿಶ್ವೇಶ್ವರ ಭಟ್‌

ಕನ್ನಡ ಪುಸ್ತಕಗಳಿಗೆ ಓದುಗರು ಇದ್ದೇ ಇದ್ದಾರೆ, ತಲುಪಿಸುವ ಕೆಲಸವಾಗಲಿ

ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಸಭಾಂಗಣದಲ್ಲಿ ವಾಗ್ದೇವಿ ವಿದ್ಯಾವರ್ಧಕ ಸಂಘ, ವಿಶ್ವವಾಣಿ ಪುಸ್ತಕ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ಒಂಬತ್ತು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮಾತನಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪುಸ್ತಕ ಸಂಸ್ಕೃತಿ ಬೆಳೆಸುವ ಕೆಲಸವಾಗಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

"ಹೊಸ ಪೀಳಿಗೆಯ ಭಾಷೆ, ಸಂಸ್ಕಾರ ದಾರಿ ತಪ್ಪುತ್ತಿದೆ" ; ವಿಶ್ವವಾಣಿ ಪುಸ್ತಕ ಪ್ರಕಾಶನದ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸೂಲಿಬೆಲೆ

ವಿಶ್ವವಾಣಿ ಪುಸ್ತಕ ಪ್ರಕಾಶನದ ಕೃತಿ ಬಿಡುಗಡೆಯಲ್ಲಿ ಸೂಲಿಬೆಲೆ ಹೇಳಿದ್ದೇನು?

ವಿಶ್ವವಾಣಿ ಪುಸ್ತಕ ಪ್ರಕಾಶನದ ವತಿಯಿಂದ ಭಾನುವಾರ (ಆಗಸ್ಟ್‌ 2) 9 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು (Vishwavani Book Release). ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾ ವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಎಫ್‌‌ಕೆಸಿಸಿಐ ಸಭಾಂಗಣದಲ್ಲಿ ಸಮಾರಂಭ ನೆರವೇರಿತು.

"ಆದಾಯ ಹೆಚ್ಚಾಗಿದೆ ಎಂಬ ಕಾರಣಕ್ಕೆ ಜೀವನಶೈಲಿ ಬದಲಾಯಿಸಬೇಕಾಗಿಲ್ಲ": ಬೆಂಗಳೂರು ಯುವತಿಯ ಸಲಹೆಗೆ ನೆಟ್ಟಿಗರು ಫಿದಾ

ದುಬಾರಿ ಜೀವನ ಶೈಲಿ ನಿಯಂತ್ರಿಸುವ ಬಗ್ಗೆ ಯುವತಿಯ ಸಲಹೆ ಏನು?

Viral Video: 7 ತಿಂಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಸಿಮ್ರಿಧಿ ಮಖಿಜಾ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದರಲ್ಲಿ ತಮ್ಮ ಅನಿಸಿಕೆ ಶೇರ್ ಮಾಡಿದ್ದಾರೆ. ನಗರದಲ್ಲಿ ಅವರು ಗಮನಿಸಿದ ಹಲವು ಖರ್ಚಿನ ಬಗ್ಗೆ ಅವರು ಮಾತನಾಡಿದ್ದು, ʼʼಸಿಟಿಗೆ ಬಂದಿದ್ದೇವೆ, ಒಳ್ಳೆಯ ಕೆಲಸ ಸಿಕ್ಕಿದೆ ಅಂದಾಕ್ಷಣ ನಮ್ಮ ಜೀವನಶೈಲಿ ಬದಲಾಯಿಸಬೇಕಾಗಿಲ್ಲʼʼ ಎಂದು ಸಲಹೆ ನೀಡಿದ್ದಾರೆ.

Vishwavani Book Release: ʼʼಯುವ ತಲೆಮಾರಿನಲ್ಲಿ ಓದುವ ಹವ್ಯಾಸ ಬೆಳೆಯಲಿʼʼ; ವಿಶ್ವವಾಣಿ ಪುಸ್ತಕ ಪ್ರಕಾಶನದ 9 ಕೃತಿ ಬಿಡುಗಡೆಗೊಳಿಸಿ ನಟ ಅನಂತನಾಗ್‌ ಆಶಯ

ವಿಶ್ವವಾಣಿ ಪುಸ್ತಕ ಪ್ರಕಾಶನದ 9 ಕೃತಿ ಬಿಡುಗಡೆ

Vishwavani Pustaka: ಭಾನುವಾರ ಬೆಂಗಳೂರಿನಲ್ಲಿ ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾ ವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ 9 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಹಿರಿಯ ನಟ ಅನಂತನಾಗ್‌ ಕೃತಿ ಬಿಡುಗಡೆಗೊಳಿಸಿದರು. ʼವಿಶ್ವವಾಣಿʼ ಮತ್ತು ʼಪ್ರವಾಸಿ ಪ್ರಪಂಚʼ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

3000 ರೊಬೊ ನೆರವಿನ ಶಸ್ತ್ರಚಿಕಿತ್ಸೆಗಳ ಪೂರ್ಣಗೊಳಿಸಿದ ಎಂಬ ಹೆಗ್ಗಳಿಕೆಗೆ ಫೋರ್ಟಿಸ್ ಆಸ್ಪತ್ರೆ ಪಾತ್ರ

3000 ರೊಬೊ ನೆರವಿನ ಶಸ್ತ್ರಚಿಕಿತ್ಸೆಗಳ ಪೂರ್ಣಗೊಳಿಸಿದ ಫೋರ್ಟಿಸ್ ಆಸ್ಪತ್ರೆ

2018 ರಲ್ಲಿ ತನ್ನ ರೋಬೋಟಿಕ್ ಶಸ್ತ್ರಚಿಕಿತ್ಸಾ ಕಾರ್ಯಕ್ರಮವನ್ನು ಪ್ರಾರಂಭಿಸಿದ ದಿನದಿಂದಲೂ ಆಸ್ಪತ್ರೆಯು ಯುರಾಲಜಿ, ಮೂತ್ರಪಿಂಡ ಕಸಿ, ಗೈನಕಾಲಜಿ, ಸರ್ಜಿಕಲ್ ಆಂಕಾಲಜಿ, ಗ್ಯಾಸ್ಟ್ರೋ ಇಂಟಸ್ಟೈನಲ್ ಶಸ್ತ್ರಚಿಕಿತ್ಸೆ, ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ, ಹೃದ್ರೋಗ ಶಸ್ತ್ರಚಿಕಿತ್ಸೆ ಮತ್ತು ಇಎನ್‌ಟಿ ಸೇರಿದಂತೆ 12 ಕ್ಕೂ ಹೆಚ್ಚು ವಿಭಾಗಗಳಲ್ಲಿ ಭಾರತದ ಅತ್ಯಂತ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸಾ ಕಾರ್ಯಕ್ರಮಗಳಲ್ಲಿ ಒಂದನ್ನು ನಿರ್ಮಿಸಿದೆ

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ: ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಭಾರಿ ಮಳೆಗೆ ತೀರ್ಥಹಳ್ಳಿಯಲ್ಲಿ ಮೂವರು ಸಾವು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಭಾನುವಾರ ಮುಂಜಾನೆ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಗುಡ್ಡ ಕುಸಿತದಿಂದಾಗಿ ಶೆಡ್ ನಲ್ಲಿ ಮಲಗಿದ್ದ ಮೂವರು ಸಮಾಧಿಯಾಗಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಇಂದು ಒಂಭತ್ತು ಕೃತಿಗಳ ಲೋಕಾರ್ಪಣೆ

ಇಂದು ಒಂಭತ್ತು ಕೃತಿಗಳ ಲೋಕಾರ್ಪಣೆ

ವಿಶ್ವವಾಣಿ ಪುಸ್ತಕ ಪ್ರಕಾಶನದ ವತಿಯಿಂದ ಭಾನುವಾರದಂದು ಒಂಬತ್ತು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಎಫ್ಕೆಸಿಸಿಐ ಸಭಾಂಗಣದಲ್ಲಿ ಒಂಬತ್ತು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ‌

Gubbi News: ಗುಬ್ಬಿಯಲ್ಲಿ ಅರ್ಥಪೂರ್ಣ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವ

ಗುಬ್ಬಿಯಲ್ಲಿ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲ್ಲೂಕು ಘಟಕ ಆಯೋಜಿಸಿದ್ದ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವಾರ್ಪಣೆ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ, ಹುತಾತ್ಮರ ಭಾವಚಿತ್ರ ಮೆರವಣಿಗೆ ಮಾಡುವ ಮೂಲಕ ಅರ್ಥಪೂರ್ಣವಾಗಿ ನಡೆಸಲಾಯಿತು.

ಗೋಮಾತೆಗೆ ಸೀಮಂತ : ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಗ್ರಾಮಸ್ಥರು

ಗೋಮಾತೆಗೆ ಸೀಮಂತ : ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಗ್ರಾಮಸ್ಥರು

ಈ ಹಳ್ಳಿಯ ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು ಇಲ್ಲಿ ಮದುವೆಯೋ, ಇನ್ಯಾವುದೋ ಜಾತ್ರೆಯ ಸಂಭ್ರಮವಲ್ಲ ಅದು ಗೋಮಾತೆ ಲಕ್ಷ್ಮಿಯ ವಿಶೇಷ ಸೀಮಂತ ಕಾರ್ಯಕ್ರಮ ಇಡೀ ಗ್ರಾಮದ ರೈತರು, ಮಹಿಳೆಯರು,ಸಂಬಂದಿಗಳು ಸ್ನೇಹಿತರು ಎಲ್ಲರೂ ಒಟ್ಟುಗೂಡಿ ಲಕ್ಷ್ಮಿ ಯ ಸೀಮಂತ ಕಾರ್ಯಕ್ರಮವನ್ನು ಮಾಡುತ್ತಿದ್ದ ಕಾರ್ಯಕ್ರಮ.

ಸ್ವಾಮಿ ವಿವೇಕಾನಂದರ ತತ್ತ್ವ ಉಲ್ಲೇಖಿಸಿ ದೇಶದ ಯುವ ಜನತೆಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ವಿವರಿಸಿದ ಪ್ರಧಾನಿ ನರೇಂದ್ರ ಮೋದಿ

ಮೈಸೂರಿನಲ್ಲಿ ಯುವಶಕ್ತಿ, ಶಿಕ್ಷಣಕ್ಕೆ ಪ್ರಧಾನಿ ಮೋದಿ ಒತ್ತು

Narendra modi: ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ 'ವಿವೇಕ ಸ್ಮಾರಕ' ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಯುವಜನತೆ, ಶಿಕ್ಷಣ ಮತ್ತು ಸಮಾನ ಅವಕಾಶಗಳ ಮಹತ್ವವನ್ನು ಒತ್ತಿ ಹೇಳಿದರು. ಮಾತೃಭಾಷೆಯಲ್ಲಿನ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ, ಮಹಿಳೆಯರಿಗೆ ಎನ್‌ಡಿಎ ಪ್ರವೇಶ, ಸ್ಟಾರ್ಟ್‌ಅಪ್‌ಗಳು ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಯುವಕರ ಸಾಧನೆಗಳನ್ನು ಶ್ಲಾಘಿಸಿ, ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಸಕ್ರಿಯ ಭಾಗವಹಿಸುವಿಕೆಗೆ ಕರೆ ನೀಡಿದರು.

Police Transfer Guidelines: ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

Karnataka Police Department: ಪೊಲೀಸ್ ಉಪಾಧೀಕ್ಷಕರು (ಸಿವಿಲ್) ಮತ್ತು ಪೊಲೀಸ್ ನಿರೀಕ್ಷಕರ (ಸಿವಿಲ್) ವರ್ಗಾವಣೆ ಮಾರ್ಗಸೂಚಿಗೆ ಸಂಬಂಧಿಸಿ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರು ಆದೇಶ ಹೊರಡಿಸಿದ್ದಾರೆ.

Chikkaballapur News: ಟಿಕೆಟ್‌ಗಾಗಿ ಅಲ್ಲ, ಜನಸೇವೆಯೇ ನನ್ನ ಸಂಕಲ್ಪ: ಸಂದೀಪ್ ಬಿ. ರೆಡ್ಡಿ

ಟಿಕೆಟ್‌ಗಾಗಿ ಅಲ್ಲ, ಜನಸೇವೆಯೇ ನನ್ನ ಸಂಕಲ್ಪ: ಸಂದೀಪ್ ಬಿ. ರೆಡ್ಡಿ

ಪಕ್ಷದಲ್ಲಿ ಅನೇಕ ಹಿರಿಯ ನಾಯಕರು ಇದ್ದಾರೆ. ಕೆಲವೊಮ್ಮೆ ಹೆಸರು ಪ್ರಸ್ತಾಪವಾಗದಿದ್ದರೂ ಅದನ್ನು ದೊಡ್ಡ ವಿಷಯವಾಗಿ ಪರಿಗಣಿಸುವುದಿಲ್ಲ. ಸೂಕ್ತ ಸಮಯ ಬಂದಾಗ ಪಕ್ಷದ ವರಿಷ್ಠರು ಯಾರಿಗೆ ಅವಕಾಶ ನೀಡಬೇಕೆಂದು ತೀರ್ಮಾನಿಸುತ್ತಾರೆ. ಅದನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.

Chikkaballapur News: ಗ್ರಾಮೀಣರ ಆರೋಗ್ಯವೇ ಮೊದಲ ಆದ್ಯತೆ, ರಾಜಕಾರಣಕ್ಕೆ ಎರಡನೇ ಸ್ಥಾನ

ಉಚಿತ ಆರೋಗ್ಯ ತಪಾಸಣೆಗೆ ಜನಸಾಗರ; ಗ್ರಾಮೀಣರ ಆರೋಗ್ಯ ಕಾಳಜಿಗೆ ಹೊಸ ಹೆಜ್ಜೆ

ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ, ನೇತ್ರ, ದಂತ, ಹೃದಯ, ಮೂಳೆ ಮತ್ತು ಕೀಲು, ಮಧುಮೇಹ, ರಕ್ತದೊತ್ತಡ, ರ್ಚಂರೋಗ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಸಾರ್ವಜನಿಕರನ್ನು ಪರೀಕ್ಷಿಸಿ, ಮುಂದಿನ ಚಿಕಿತ್ಸೆಗೆ ಅಗತ್ಯ ಸಲಹೆಗಳನ್ನು ನೀಡಿದರು. ಆರೋಗ್ಯ ಜಾಗೃತಿ ಮೂಡಿಸುವ ಸಲುವಾಗಿ ಜೀವನಶೈಲಿ ಬದಲಾವಣೆ, ಪೌಷ್ಟಿಕ ಆಹಾರ ಹಾಗೂ ಕಾಯಿಲೆ ತಡೆ ಕುರಿತು ಅರಿವು ಮೂಡಿಸಲಾಯಿತು.

Loading...