ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

CM Siddaramaiah's Delhi visit: ಇಂದು ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ; ಹೈಕಮಾಂಡ್‌ ಬುಲಾವ್ ಬಗ್ಗೆ ಹೇಳಿದ್ದೇನು?

ಹೈಕಮಾಂಡ್‌ ಬುಲಾವ್; ಇಂದು ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎರಡೂ ಬಣಗಳ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ.

ಜೆಜೆಎಂ ಗುತ್ತಿಗೆದಾರರ ವಿರುದ್ಧ ಜನಾಕ್ರೋಶ

ಜೆಜೆಎಂ ಗುತ್ತಿಗೆದಾರರ ವಿರುದ್ಧ ಜನಾಕ್ರೋಶ

ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಮುಂಜಾಗ್ರತಾ ಸಭೆಯಲ್ಲಿ ಸಾಕಷ್ಟು ಬಾರಿ ಸೂಚಿಸಿದರು ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸೌಲಭ್ಯ ವಂಚಿತ ಪದವಿ ಕಾಲೇಜು

ಸೌಲಭ್ಯ ವಂಚಿತ ಪದವಿ ಕಾಲೇಜು

ತಾಲೂಕಾ ಕೇಂದ್ರವಾಗಿರುವ ರಬಕವಿ-ಬನಹಟ್ಟಿಗೆ ಪದವಿ ಕಲಿಯುವ ವಿದ್ಯಾರ್ಥಿಗಳಿಗೆ ಸರಕಾರಿ ಪದವಿ ಕಾಲೇಜು ಸವಾಲಾಗಿ ಕಾಡುತ್ತಿದೆ. ಕಲೆ ಹಾಗೂ ವಾಣಿಜ್ಯ ವಿಭಾಗ ನಿರ್ವಹಣೆ ಯಲ್ಲಿರುವ ಇಲ್ಲಿನ ಕಾಲೇಜು ಪ್ರಸಕ್ತ ವರ್ಷದಿಂದ ಬಿಬಿಎ ಹಾಗೂ ಬಿಸಿಎ ವಿಭಾಗ ಪ್ರಾರಂಭ ಗೊಳ್ಳಲಿದೆ.

ತ್ಯಾಗದ ನೆಲದಲ್ಲಿ ನಿರಾಶ್ರಿತರ ಕಣ್ಣೀರಿಗೆ ಕೊನೆಯೆಂದು?

ತ್ಯಾಗದ ನೆಲದಲ್ಲಿ ನಿರಾಶ್ರಿತರ ಕಣ್ಣೀರಿಗೆ ಕೊನೆಯೆಂದು?

ದೇಶದ ರಕ್ಷಣೆ, ರಾಜ್ಯದ ಬೆಳಕು ಮತ್ತು ರಾಷ್ಟ್ರದ ಪ್ರಗತಿಯ ಹೆಸರಿನಲ್ಲಿ ಉತ್ತರ ಕನ್ನಡ ಜಿಲ್ಲೆ ನೀಡಿದ ತ್ಯಾಗ ಅಪ್ರತಿಮ. ಆದರೆ, ಈ ‘ಅಭಿವೃದ್ಧಿ’ಯ ಮಹಾಯಾಗಕ್ಕೆ ತಮ್ಮ ಸರ್ವಸ್ವವನ್ನೂ ಆಹುತಿ ನೀಡಿದ ಇಲ್ಲಿನ ಮೂಲ ನಿವಾಸಿಗಳು ಇಂದು ಸ್ವಂತ ನೆಲದಲ್ಲೇ ನಿರಾಶ್ರಿತರಾಗಿ, ಹಕ್ಕುಪತ್ರಗಳಿಗಾಗಿ ಬೀದಿಗಿಳಿದು ಹೋರಾಡುವಂತಾಗಿರುವುದು ಜಿಲ್ಲೆಯ ಅತ್ಯಂತ ಕಟು ವಾಸ್ತವ.

ಮಾರುಕಟ್ಟೆಯಲ್ಲಿ ಹಣ್ಣಿನ ರಾಜನಿಗಿಲ್ಲ ಬೆಲೆ

ಮಾರುಕಟ್ಟೆಯಲ್ಲಿ ಹಣ್ಣಿನ ರಾಜನಿಗಿಲ್ಲ ಬೆಲೆ

ನಗರದ ಎಪಿಎಂಸಿ ಹಾಗೂ ಹಣ್ಣು ಮಾರುಕಟ್ಟೆಗಳಲ್ಲಿ ಮೇ ಮೊದಲ ವಾರದಲ್ಲಿ ಪ್ರತಿ ಕ್ವಿಂಟಲ್‌ಗೆ ಸುಮಾರು 2200 ರು.ಕ್ಕಿಂತ ಹೆಚ್ಚು ದರ ಸಿಗುತ್ತಿದ್ದ ಮಾವು, ಇದೀಗ 1850 ರಿಂದ 1900ರು. ಮಟ್ಟಕ್ಕೆ ಕುಸಿದಿದೆ. ವಿಶೇಷವಾಗಿ ರಸಪುರಿ, ಬಾದಾಮಿ ಹಾಗೂ ತೋತಾಪುರಿ, ಸೇಂದೂರು, ಮಲ್ಲಿಕಾ, ಬೇಗಪಲ್ಲಿ ತಳಿಗಳಲ್ಲಿ ಬೆಲೆ ಇಳಿಕೆ ಹೆಚ್ಚು ಕಾಣಿಸಿಕೊಂಡಿದೆ.

GI Tag for Dry Grapes: ಒಣದ್ರಾಕ್ಷಿಗೂ ಜಿಐ ಟ್ಯಾಗ್ ದೊರಕುವ ದಿನಗಳು ದೂರವಿಲ್ಲ

ಒಣದ್ರಾಕ್ಷಿಗೂ ಜಿಐ ಟ್ಯಾಗ್ ದೊರಕುವ ದಿನಗಳು ದೂರವಿಲ್ಲ

ಜಿಲ್ಲೆಯ ಇಂಡಿ ಭಾಗದಲ್ಲಿ ಬೆಳೆಯುವ ಲಿಂಬೆಗೆ ಜಿಐ ಟ್ಯಾಗ್ ದೊರಕಿದೆ. ಇನ್ನೂ ಅನೇಕ ದೇಶಗಳಿಗೆ ರಫ್ತಾಗುವ ಒಣದ್ರಾಕ್ಷಿಗೂ ಜಿಐ ಟ್ಯಾಗ್ ದೊರಕುವ ದಿನಗಳು ದೂರವಿಲ್ಲ. ಉತ್ಕೃಷ್ಣ ಗುಣಮಟ್ಟಕ್ಕೆ ಹೆಸರಾದ ಒಣದ್ರಾಕ್ಷಿಗೆ ಜಿಐ ಟ್ಯಾಗ್ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಶರವೇಗದಿಂದ ನಡೆಯುತ್ತಿದ್ದು, ಜಿಐ ಟ್ಯಾಗ್ ದೊರಕಿದರೆ ರೈತರ ಸಂತಸ ಮತ್ತಷ್ಟು ಹೆಚ್ಚಾಗಲಿದೆ.

ಸರಕಾರಿ ಶಾಲೆಗಳ ಬಲವರ್ಧನೆಗೆ ಬೇಕಿದೆ ಶಾಸಕರು ಸಚಿವರು ಸಂಸದರೆಂಬ ಜನಪ್ರತಿನಿಧಿಗಳ ಉದಾರ ನೆರವು

ಸರಕಾರಿ ಶಾಲೆಗಳ ಬಲವರ್ಧನೆಗೆ ಬೇಕಿದೆ ಜನಪ್ರತಿನಿಧಿಗಳ ಉದಾರ ನೆರವು

ಕಾಲ ಬದಲಾದಂತೆ ಶಿಕ್ಷಣ ವ್ಯವಸ್ಥೆಯಲ್ಲಿ ಕೂಡ ಸಾಕಷ್ಟು ಬದಲಾವಣೆಗಳಾಗಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಪೈಪೋಟಿಯ ನಡುವೆ ಹಲವಾರು ಸರ್ಕಾರಿ ಶಾಲೆಗಳು ತಮ್ಮ ಶತಮಾನ ಕ್ಕೂ ಮೀರಿದ ಇತಿಹಾಸದ ಹಿರಿಮೆಯನ್ನು ಹೊತ್ತು ಸಾಗಿರುವುದು ಸಾಮಾನ್ಯ ಸಂಗತಿಯಲ್ಲ. ಅಂತಹ ಐತಿಹಾಸಿಕ  ಸಾಧನೆಗೆ ಗುರಿಯಾದ ಸರ್ಕಾರಿ ಶಾಲೆಗಳಿಗೆ ಗೌರವ ಸಲ್ಲಿಸಲು ಚಿಕ್ಕಬಳ್ಳಾ ಪುರ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.

Anchor Jhanvi: ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ ರಾಜಕೀಯಕ್ಕೆ ಎಂಟ್ರಿ; ಎಚ್‌ಡಿಕೆ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆ

ನಿರೂಪಕಿ, ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ ಜೆಡಿಎಸ್‌ ಸೇರ್ಪಡೆ

ನಟಿ ಹಾಗೂ ಟಿವಿ ನಿರೂಪಕಿ ಜಾಹ್ನವಿ ಅವರು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್‌.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಬೆಂಗಳೂರಿನ ಜೆ.ಪಿ. ಭವನದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾನುವಾರ ಸೇರ್ಪಡೆಯಾಗಿದ್ದಾರೆ. ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ರಶ್ಮಿ ರಾಮೇಗೌಡ ಅವರು ಪಕ್ಷದ ಧ್ವಜವನ್ನು ನೀಡಿ ಜಾಹ್ನವಿ ಅವರನ್ನು ಸ್ವಾಗತಿಸಿದರು.

Bhatkal Tragedy: ಭಟ್ಕಳ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಭಟ್ಕಳ ದುರಂತ; ಮೃತರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

PM Narendra Modi: ಭಟ್ಕಳ ತಾಲೂಕಿನ ತಟ್ಟಿಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ 14 ಮಂದಿ ನೀರಿನಲ್ಲಿ ಸಿಲುಕಿಕೊಂಡಿದ್ದರು. ಈ ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಕಣ್ಮರೆಯಾಗಿದ್ದಾನೆ. ಆತನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ.

Gauribidanur News: ಬಿಕೆಎಸ್, ನೂತನ ಪದಾಧಿಕಾರಿಗಳ ಆಯ್ಕೆ

Gauribidanur News: ಬಿಕೆಎಸ್, ನೂತನ ಪದಾಧಿಕಾರಿಗಳ ಆಯ್ಕೆ

ಭಾರತೀಯ ಕಿಸಾನ್ ಸಂಘದ ಮಂಜೇನಹಳ್ಳಿ ತಾಲೂಕಿನ ನೂತನ ಅಧ್ಯಕ್ಷರಾಗಿ ಕಾಡಚಿಕ್ಕನ ಹಳ್ಳಿ ನರಸಿಂಹಮೂರ್ತಿ ಅವರನ್ನು ಆಯ್ಕೆ ಮಾಡಲಾಯಿತು. ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ನಾರಾಯಣ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಮಿಣಕನಗುರ್ಕಿ ವೃತ್ತ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು.

Chinthamani News: ಕೆಂಚಾರ್ಲಹಳ್ಳಿ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ: ಐವರ ವಶಕ್ಕೆ,ನಗದು ಮತ್ತು ಬೈಕ್‌ಗಳು ಜಪ್ತಿ

ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ

ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದೆಪಲ್ಲಿ ಗ್ರಾಮದ ಕೆರೆ ಅಂಗಳ ದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆ ಯೊಂದರ ಮೇಲೆ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಐದು ಮಂದಿ ಆರೋಪಿಗಳನ್ನು ಬಂಧಿಸ ಲಾಗಿದ್ದು, ನಗದು ಹಣ ಹಾಗೂ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Cricket Betting: ಕ್ರಿಕೆಟ್ ಬೆಟ್ಟಿಂಗ್ ದಂಧೆ ಬೇಧಿಸಿದ ಗ್ರಾಮಾಂತರ ಠಾಣೆಯ ಪೊಲೀಸರು

ಕ್ರಿಕೆಟ್ ಬೆಟ್ಟಿಂಗ್ ದಂಧೆ ಬೇಧಿಸಿದ ಗ್ರಾಮಾಂತರ ಠಾಣೆಯ ಪೊಲೀಸರು

ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಮಸಂದ್ರ ಗ್ರಾಮದ ಬಳಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಯೊಂದನ್ನು ಭೇದಿಸುವಲ್ಲಿ ಚಿಂತಾಮಣಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ ಪೊಲೀಸರು,ಸ್ಥಳದಲ್ಲಿದ್ದ ಮೊಬೈಲ್ ಫೋನ್‌ಗಳು ವಶಪಡಿಸಿ ಕೊಂಡು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Shidlaghatta News: ಅಪಾಯದ ನಡುವೆ ನಡೆಯುತ್ತಿದೆ ಅಂಗನವಾಡಿ ಚಟುವಟಿಕೆ

ಅಪಾಯದ ನಡುವೆ ನಡೆಯುತ್ತಿದೆ ಅಂಗನವಾಡಿ ಚಟುವಟಿಕೆ

ಕಟ್ಟಡದ ಕೊಠಡಿಗಳಲ್ಲಿಯೇ ನೀರು ಸುರಿಯುತ್ತಿರುವ ಕಾರಣ ದಾಖಲೆಗಳು ಹಾಗೂ ಅಗತ್ಯ ವಸ್ತುಗಳು ಹಾನಿಗೊಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಸಂಪರ್ಕ ಇರುವ ಪ್ರದೇಶ ಗಳಲ್ಲಿಯೂ ನೀರು ಸೋರಿಕೆಯಾಗುತ್ತಿರುವುದರಿಂದ ಅಪಾಯದ ಭೀತಿ ಹೆಚ್ಚಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Bhatkal Tragedy: ಭಟ್ಕಳದ ತಟ್ಟಿಹಕ್ಕಲ ನದಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಭಟ್ಕಳದ ತಟ್ಟಿಹಕ್ಕಲ ನದಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

​ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪವಿರುವ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಕಪ್ಪೆಚಿಪ್ಪುಗಳನ್ನು ಸಂಗ್ರಹಿಸಲು ತೆರಳಿದ್ದ ವೇಳೆ, ನೀರಿನಲ್ಲಿ ಮುಳುಗಿ 11 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Bhatkal News: ಭಟ್ಕಳದಲ್ಲಿ ಹಿಂದೂಗಳ ಮುರಿನಕಟ್ಟೆ ಒಡೆಯಲು ಮುಸ್ಲಿಮರ ಯತ್ನ; ತಡೆಯಲು ಬಂದ ಪೊಲೀಸರ ಮೇಲೆಯೇ ಹಲ್ಲೆ!

ಭಟ್ಕಳದಲ್ಲಿ ಹಿಂದೂಗಳ ಮುರಿನಕಟ್ಟೆ ಒಡೆಯಲು ಮುಸ್ಲಿಮರ ಯತ್ನ

ಭಟ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಮುರಿನಕಟ್ಟೆ ತೆರವು ಮಾಡಲಾಗಿತ್ತು. ಹೀಗಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಮುರಿನಕಟ್ಟೆ ಮರು ನಿರ್ಮಾಣ ಮಾಡಲಾಗಿತ್ತು. ಇದಕ್ಕೆ ಮುಸ್ಲಿಂ ಸಂಘಟನೆ ಭಾರಿ ವಿರೋಧ ವ್ಯಕ್ತಪಡಿಸಿದೆ. ಸಂಜೆ ಏಕಾಏಕಿ ಜಮಾಯಿಸಿದ ನೂರಾರು ಮುಸ್ಲಿಮರು, ಮುರಿನ ಕಟ್ಟೆಯನ್ನು ಒಡೆಯಲು ಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ.

Dr.M.C.Sudhakar: ಸಾಮಾನ್ಯರಂತೆ ಹೋಟೆಲ್‌ನಲ್ಲಿ ಕುಳಿತು ಮಸಾಲಾ ದೋಸೆ ಸವಿದ ಸಚಿವ ಡಾ.ಎಂ.ಸಿ.ಸುಧಾಕರ್!

ಸಾಮಾನ್ಯರಂತೆ ಹೋಟೆಲ್‌ನಲ್ಲಿ ಕುಳಿತು ದೋಸೆ ಸವಿದ ಸಚಿವ !

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್(Dr M C Suadhakar) ಅವರು ನಗರದ ಆಜಾದ್ ಚೌಕದಲ್ಲಿರುವ ಸ್ಥಳೀಯ ಹೋಟೆಲ್ ಒಂದಕ್ಕೆ ಭೇಟಿ ನೀಡಿ ಸಾಮಾನ್ಯರಂತೆ ಬೆಂಚಿನ ಮೇಲೆ ಕುಳಿತು ಮಸಾಲಾ ದೋಸೆ ಸವಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

Akshay S L: ಕ್ರಿಕೆಟ್‌ ಆಡುತ್ತಿದ್ದಾಗಲೇ ಹೃದಯಾಘಾತ; ಶಿವಮೊಗ್ಗ ಮೂಲದ ರಣಜಿ ಆಟಗಾರ ಅಕ್ಷಯ್ ಎಸ್‌.ಎಲ್ ನಿಧನ

ಶಿವಮೊಗ್ಗ ಮೂಲದ ರಣಜಿ ಕ್ರಿಕೆಟಿಗ ಅಕ್ಷಯ್ ಎಸ್‌.ಎಲ್ ನಿಧನ

ಬೆಂಗಳೂರಿನ ಎಸ್‌ಎಲ್‌ಎಸ್ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದ ವೇಳೆ ಅಕ್ಷಯ್ ನಾಲ್ಕು ಓವರ್ ಬೌಲಿಂಗ್ ಮಾಡಿದ್ದರು. ಈ ವೇಳೆ ಅಸ್ವಸ್ಥಗೊಂಡ ಅವರು ಮೈದಾನದಿಂದ ಹೊರಬಂದಿದ್ದರು. ಬಳಿಕ ನೀರು ಕುಡಿಯುತ್ತಿದ್ದ ಸಂದರ್ಭದಲ್ಲೇ ಏಕಾಏಕಿ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ದಿಬ್ಬೂರು ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ಗ್ರಾಮದೇವತೆ ಕರಗದಮ್ಮ ದೇವಿಯ ಹೂವಿನ ಕರಗ ಮಹೋತ್ಸವ

ಗ್ರಾಮದೇವತೆ ಕರಗದಮ್ಮ ದೇವಿಯ ಹೂವಿನ ಕರಗ ಮಹೋತ್ಸವ

ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದ ಶಕ್ತಿ ದೇವತೆ ಕರಗದಮ್ಮ ದೇವಿಯ 12ನೇ ವರ್ಷದ  ಕರಗ  ಮಹೋತ್ಸವದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು. ದೇವಾಲಯ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ವಿದ್ಯುತ್ ದೀಪಗಳ ಅಲಂಕಾರದಿಂದ ಮದುವಣಗಿತ್ತಿಯಂತೆ ಕಂಗೊಳಿಸುತ್ತಿತ್ತು.

Chinthamani News: ಅಂಬೇಡ್ಕರ್ ಭವನದ ಇತಿಹಾಸ ನಿಮಗೇನು ಗೊತ್ತು? ಜೆ.ಕೆ.ಕೃಷ್ಣಾರೆಡ್ಡಿ ವಿರುದ್ಧ ಸಚಿವ ಡಾ.ಎಂ.ಸಿ.ಸುಧಾಕರ್ ಆಕ್ರೋಶ

ಅಂಬೇಡ್ಕರ್ ಭವನದ ಇತಿಹಾಸ ನಿಮಗೇನು ಗೊತ್ತು?

ಆಶ್ರಯ ಲೇಔಟ್ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸ ಬೇಕು ಎಂಬ ಆಲೋಚನೆ ಮಾಡಿದ್ದೇ ನಾವು. ಅದಕ್ಕಾಗಿ ಸರ್ಕಾರದಿಂದ 5 ಲಕ್ಷ ರೂಪಾಯಿ ಹಣವನ್ನೂ ಕಾಯ್ದಿರಿಸ ಲಾಗಿತ್ತು. ಆದರೆ ನಗರದ ಮಧ್ಯಭಾಗದಲ್ಲೇ ಭವನ ನಿರ್ಮಾಣ ವಾಗಬೇಕು ಎಂದು ನಮ್ಮ ಸ್ನೇಹಿತರು ಒತ್ತಾಯಿಸಿದಾಗ, ಕಾಸ್ಮೋಪಾಲಿಟನ್ ಕ್ಲಬ್ ಇದ್ದ ಜಾಗವನ್ನು ಗುರುತಿಸಲಾಯಿತು

MLA K.H. Puttaswamygowda: ನೂತನ ಅಂಗನವಾಡಿ ಕಟ್ಟಡದ ಲೋಕಾರ್ಪಣೆ

ನೂತನ ಅಂಗನವಾಡಿ ಕಟ್ಟಡದ ಲೋಕಾರ್ಪಣೆ

ಮಕ್ಕಳ ಸಮಗ್ರ ಬೆಳವಣಿಗೆ ಜೊತೆಗೆ ವ್ಯಕ್ತಿತ್ವ ವಿಕಸನ, ಪೌಷ್ಟಿಕ ಆಹಾರ, ಪ್ರಾಥಮಿಕ ಶಿಕ್ಷಣ, ಆರೋಗ್ಯ ಹಾಗೂ ಸುರಕ್ಷಿತ ಆರೈಕೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರ ಗಳು ಇಂದಿನ ದಿನಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ, ಗರ್ಭಿಣಿ ಮತ್ತು ಬಾಣಂತಿಯರ ಬಗ್ಗೆ ವಿಶೇಷ ಕಾಳಜಿ ವಹಿಸಿ ನಿರಂತರವಾಗಿ ಅವರುಗಳ ಆರೋಗ್ಯದ ಮೇಲೆ ನಿಗಾ ವಹಿಸಲಿವೆ ಇದರಿಂದ ಪಾಲಕರಿಗೆ ಸಹಾಯವಾಗುವ ಜೊತೆಗೆ ಸಮುದಾಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿವೆ

ಸುಪ್ರೀಂ ಕೋರ್ಟ್‌ನ ನಕಲಿ ದಾಖಲೆ ಸೃಷ್ಟಿಸಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಬಿಡುಗಡೆ; ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ

ನಕಲಿ ದಾಖಲೆ ಸೃಷ್ಟಿಸಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಬಿಡುಗಡೆ

Forged Court Documents: ಸುಮಾರು ಎಂಟು ವರ್ಷಗಳ ಹಿಂದೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯನ್ನು ನಕಲಿ ದಾಖಲೆಗಳ ಆಧಾರದ ಮೇಲೆ ಅಕ್ರಮವಾಗಿ ಬಿಡುಗಡೆ ಮಾಡಲಾಗಿದೆ ಎಂಬ ಬೆಚ್ಚಿಬೀಳಿಸುವ ಪ್ರಕರಣವು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಭಟ್ಕಳ ನದಿ ದುರಂತ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಭಟ್ಕಳ ನದಿ ದುರಂತ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟಿಹಕ್ಕಲ ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಭಟ್ಕಳದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ 8 ಮಂದಿ ಸಾವು, ಮಥುರಾ ದೋಣಿ ದುರಂತದಲ್ಲಿ 10 ಮಂದಿ ನೀರುಪಾಲು; ಈ ವರ್ಷದ ಭೀಕರ ಜಲ ದುರಂತಗಳಿವು

ಈ ವರ್ಷ ದೇಶದಲ್ಲಿ ನಡೆದ ಭೀಕರ ಜಲ ದುರಂತಗಳಿವು

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ಜಲ ದುರಂತವೊಂದು ಸಂಭವಿಸಿದ್ದು, ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 8 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ​ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಭಾನುವಾರ (ಮೇ 24) ಈ ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು ಆರಿಸಲು ಇಳಿದವರು ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದು ಸಾಗುತ್ತಿದ್ದರು ಎನ್ನಲಾಗಿದೆ. ಈ ವೇಳೆ 8 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿತ್ತು. ಇದರೊಂದಿಗೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದರಿಂದ ಹೊಳೆಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಇನ್ನು ಈ ವರ್ಷ ದೇಶದಲ್ಲಿ ನಡೆದ ಪ್ರಮುಖ ಜಲ ದುರಂತಗಳ ವಿವರ ಇಲ್ಲಿದೆ.

ಕಲಬುರಗಿಯ ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌; ನೀಟ್‌ ಬರೆದಿದ್ದ ವಿದ್ಯಾರ್ಥಿನಿ ಸಾವಿಗೆ ಕಾರಣ ಬಹಿರಂಗ!

ಕಲಬುರಗಿ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆಗೆ ಕಾರಣ ಬಹಿರಂಗ

ನೀಟ್ ಪರೀಕ್ಷೆ ಬರೆದಿದ್ದ ಕಲಬುರಗಿ ನಗರದ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಗಳು ಯಾವುದೋ ವಿಷಯದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರ ಮೇಲೂ ದೂರು ಇರುವುದಿಲ್ಲ ಎಂದು ಯುವತಿಯ ತಂದೆ ಸ್ಟೇಷನ್‌ ಬಜಾರ್ ಠಾಣೆಗೆ ದೂರು ನೀಡಿದ್ದರು. ಆದರೆ, ಇದೀಗ ಸಾವಿಗೆ ಕಾರಣ ಬಹಿರಂಗವಾಗಿದೆ.

Loading...