ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Madhugiri News: ಫ.ಗು.ಹಳಕಟ್ಟಿ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಪ್ರೊ.ಡಿ.ಎಸ್. ಮುನೀಂದ್ರ ಕುಮಾರ್

ಫ.ಗು.ಹಳಕಟ್ಟಿ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಮುನೀಂದ್ರ ಕುಮಾರ್

Madhugiri News: ಮಧುಗಿರಿ ಪಟ್ಟಣದ ಗೌತಮಬುದ್ಧ ಪದವಿಪೂರ್ವ ಕಾಲೇಜಿನಲ್ಲಿ ಫ.ಗು.ಹಳಕಟ್ಟಿ ಮತ್ತು ಛತ್ರಪತಿ ಶಾಹು ಮಹಾರಾಜ್ ಅವರ ಜನ್ಮದಿನಾಚರಣೆ ಜರುಗಿತು. ಈ ಸಮಾರಂಭದಲ್ಲಿ ಅಚಲ ಕಲ್ಚರಲ್ ಫೌಂಡೇಶನ್‌ನ ಆಧ್ಯಕ್ಷ, ನಿವೃತ್ತ ಪ್ರಾಂಶುಪಾಲ ಪ್ರೊ.ಡಿ.ಎಸ್. ಮುನೀಂದ್ರ ಕುಮಾರ್ ಮಾತನಾಡಿದ್ದಾರೆ.

ಕಾನೂನುಬಾಹಿರವಾಗಿ ಮಾದರ ಮಹಾಸಭಾ ಕಾರ್ಯದರ್ಶಿ‌ ಸ್ಥಾನದಿಂದ ವಜಾ: ಡಾ. ಬಾಣದರಂಗಯ್ಯ ಆರೋಪ

ಕಾನೂನುಬಾಹಿರವಾಗಿ ಮಾದರ ಮಹಾಸಭಾ ಕಾರ್ಯದರ್ಶಿ‌ಯ ವಜಾ

Madhugiri News: ಕಾನೂನು ನಿಯಮ ಗಾಳಿಗೆ ತೂರಿ ಸಂಘದ‌ ಬೈಲಾ‌ ನಿಯಮಗಳಿಗೆ ವಿರುದ್ದವಾಗಿ ಯಾವುದೇ ಸೂಚನೆ‌ ನೀಡದೆ,‌ ಗಮನಕ್ಕೂ ಸಹ ತಾರದೆ ಏಕಾಏಕಿ ನನ್ನನ್ನು ಮಾದರ ಮಹಾಸಭಾ ಕಾರ್ಯದರ್ಶಿ‌ ಸ್ಥಾನದಿಂದ‌ ತೆಗೆದು ಹಾಕಲಾಗಿದೆ ಎಂದು‌ ಮಾಜಿ ಗ್ರಾ.ಪಂ.ಅಧ್ಯಕ್ಷ, ವಕೀಲ ಡಾ. ಬಾಣದರಂಗಯ್ಯ ಆರೋಪಿಸಿದ್ದಾರೆ.

ನಿನ್ನೆ ರಾಮನಗರ, ಇಂದು ಶಿಗ್ಗಾಂವಿ-ಸವಣೂರು, ಹುಬ್ಬಳ್ಳಿ-ಧಾರವಾಡ ಎಲ್ಲೆಡೆಯೂ SIR ಅಕ್ರಮಗಳ ಸುರಿಮಳೆ: ಜೋಶಿ ಆರೋಪ

ರಾಜ್ಯದೆಲ್ಲೆಡೆ SIR ಅಕ್ರಮಗಳ ಸುರಿಮಳೆ: ಜೋಶಿ ಆರೋಪ

Karnataka SIR: ರಾಮನಗರ, ಶಿಗ್ಗಾಂವಿ-ಸವಣೂರು, ಹುಬ್ಬಳ್ಳಿ-ಧಾರವಾಡ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ ಹಲವೆಡೆ SIR ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಲೇ ಕಾನೂನು ಬಾಹಿರವಾಗಿ ಅಕ್ರಮವೆಸಗಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪ ಮಾಡಿದ್ದಾರೆ.

Power crisis: ಮಳೆ ಕೊರತೆಯಿಂದ ವಿದ್ಯುತ್‌ ಉತ್ಪಾದನೆಯಲ್ಲಿ ವ್ಯತ್ಯಯ ಸಾಧ್ಯತೆ; ತುರ್ತು ಕಾರ್ಯಯೋಜನೆ ರೂಪಿಸಲು ಸಿಎಂ ಸೂಚನೆ

ವಿದ್ಯುತ್‌ ವ್ಯತ್ಯಯ ತಡೆಗೆ ತುರ್ತು ಕಾರ್ಯಯೋಜನೆ ರೂಪಿಸಲು ಸಿಎಂ ಸೂಚನೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದು, ಬರಗಾಲದ ಪರಿಸ್ಥಿತಿ ಎದುರಿಸಲು ಇಲಾಖೆ ಏನೇನು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎನ್ನುವ ಬಗ್ಗೆ ವಿವರಗಳನ್ನು ಪಡೆದಿದ್ದಾರೆ. ಈ ವೇಳೆ ಸಾರ್ವಜನಿಕ ಬಳಕೆಗೆ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ; ಕಾಂಗ್ರೆಸ್‌ ವಿರುದ್ಧ ಆರ್‌. ಅಶೋಕ್‌ ಆರೋಪ

ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸಲು ಷಡ್ಯಂತ್ರ: ಆರ್‌.ಅಶೋಕ್‌

R Ashok: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಾಗಿ ಬಿಎಲ್‌ಒಗಳು ಬೀದಿಗಳಲ್ಲಿ ಎಸ್‌ಐಆರ್‌ ಅರ್ಜಿಗಳನ್ನು ಹಂಚುತ್ತಿದ್ದಾರೆ. ಈ ಮೂಲಕ ಬಾಂಗ್ಲಾ ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ತಕ್ಷಣವೇ ನಿಲ್ಲಿಸಬೇಕು: ಶೋಭಾ ಕರಂದ್ಲಾಜೆ ಆಗ್ರಹ

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಿ: ಕರಂದ್ಲಾಜೆ

Shobha Karandlaje: ಕರ್ನಾಟಕದಲ್ಲಿ ಅಕ್ರಮ ಮತದಾರರ ಪಟ್ಟಿಯನ್ನು ತಯಾರು ಮಾಡಲು ಸರ್ಕಾರ ಹೊರಟಿದ್ದು, ಸಿಎಂ ಮೂಗಿನ ನೇರದಲ್ಲಿ ಅಧಿಕಾರಿಗಳು ಅಕ್ರಮವಾಗಿ ಮತದಾರರನ್ನು ಸೇರಿಸುತ್ತಿದ್ದಾರೆ. ಹಲವಾರು ವರ್ಷಗಳಿಂದ ಅಲ್ಪಸಂಖ್ಯಾತ ನಾಯಕರು ಅಕ್ರಮವಾಗಿ ಬಾಂಗ್ಲಾದೇಶಿಗಳನ್ನು ರಾಜ್ಯಕ್ಕೆ ಕರೆತಂದಿದ್ದಾರೆ. ಬಾಂಗ್ಲಾದೇಶಿಯರನ್ನು ಕರ್ನಾಟಕದ ವಾಸಿಗಳಾಗಿ ಮಾಡಲು ಮತ್ತು ಮತದಾರರನ್ನಾಗಿ ಮಾಡಲು ಷಡ್ಯಂತ್ರ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

Gruha Jyothi Scheme: ಗೃಹ ಜ್ಯೋತಿ ಪರಿಶೀಲನೆ ವೇಳೆ ಜಾತಿ ಮಾಹಿತಿ ಕಡ್ಡಾಯವಲ್ಲ: ಬೆಸ್ಕಾಂ ಸ್ಪಷ್ಟನೆ

ಗೃಹ ಜ್ಯೋತಿ ಪರಿಶೀಲನೆ ವೇಳೆ ಜಾತಿ ಮಾಹಿತಿ ಕಡ್ಡಾಯವಲ್ಲ: ಬೆಸ್ಕಾಂ ಸ್ಪಷ್ಟನೆ

ಫಲಾನುಭವಿಗಳ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಪ್ರಶ್ನೆಗೆ ಸಂಬಂಧಿಸಿದಂತೆ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ. ಗೃಹ ಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹದ ವೇಳೆ ಫಲಾನುಭವಿಯ ಜಾತಿ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ತಿಳಿಸಿದೆ.

Chikkaballapur News: ದೇಶದಲ್ಲೇ ಮೊದಲು: ರೈತರ ಸಾಂಪ್ರದಾಯಿಕ ಕೃಷಿ ಜ್ಞಾನಕ್ಕೆ ವಿವಿ ಸರ್ಟಿಫಿಕೇಟ್: ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಣೆ

ದೇಶದಲ್ಲೇ ಮೊದಲು: ರೈತರ ಸಾಂಪ್ರದಾಯಿಕ ಕೃಷಿ ಜ್ಞಾನಕ್ಕೆ ವಿವಿ ಸರ್ಟಿಫಿಕೇಟ್

ತಲೆತಲಾಂತರಗಳಿಂದ ಬಂದ ಕೃಷಿ ಜ್ಞಾನದ ಮೂಲಕ ದೇಶಕ್ಕೆ ಅನ್ನ ನೀಡುತ್ತಿರುವ ರೈತರನ್ನು ಸಮಾಜ ಗೌರವಿಸುವ ಕಾಲ ಬಂದಿದೆ ಎಂದು ಹೇಳಿದ ಸದ್ಗುರು, ವೈದ್ಯರು, ಶಿಕ್ಷಕರು, ಎಂಜಿನಿಯರ್‌ ಗಳನ್ನು 'ನಾಲೆಜ್ ಎಕಾನಮಿ'ಯ ಭಾಗವಾಗಿ ಪರಿಗಣಿಸುವ ಸಮಾಜ, ರೈತರನ್ನು ಮಾತ್ರ 'ಲೇಬರ್ ಎಕಾನಮಿ'ಯ ದೃಷ್ಟಿಯಿಂದ ನೋಡುವುದು ಸರಿಯಲ್ಲ

ಬಂದೂಕು ತರಬೇತಿ ವೇಳೆ ಮಿಸ್‌ ಫೈರಿಂಗ್ ಆಗಿ ಹಾವೇರಿ ಮೂಲದ ನೌಕಾಪಡೆ ಯೋಧ ಸಾವು

ಬಂದೂಕು ತರಬೇತಿ ವೇಳೆ ಮಿಸ್‌ ಫೈರಿಂಗ್ ಆಗಿ ನೌಕಾಪಡೆ ಯೋಧ ಸಾವು

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಉಪ್ಪಣಸಿ ಗ್ರಾಮದ ಯೋಧ ಯಶೋಧರ ವಡ್ಡರ ಅವರು ತರಬೇತಿ ವೇಳೆ ಬಂದೂಕು ಮಿಸ್‌ ಫೈರಿಂಗ್‌ ಆಗಿ ಮೃತಪಟ್ಟಿದ್ದಾರೆ. ಕೊಚ್ಚಿ ನೌಕಾಪಡೆಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮಂಗಳೂರು ಮೂಲಕ ಹಾವೇರಿಗೆ ಪಾರ್ಥಿವ ಶರೀರದ ರವಾನೆ ಮಾಡಲಾಗಿದೆ.

ವಾಂತಿ–ಭೇದಿಯಿಂದ ಗ್ರಾಮದಲ್ಲಿ ಆತಂಕ; ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ ಆರೋಗ್ಯ ಇಲಾಖೆ

ಚಿಕ್ಕತೇಕಹಳ್ಳಿಯಲ್ಲಿ ಕಲುಷಿತ ನೀರಿನ ಶಂಕೆ; 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ರುವ ಶಂಕೆಯಿಂದ 80ಕ್ಕೂ ಹೆಚ್ಚು ಮಂದಿ ವಾಂತಿ ಹಾಗೂ ಭೇದಿಯಿಂದ ಅಸ್ವಸ್ಥಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಈ ಸಮಸ್ಯೆ ಮುಂದುವರಿದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Tragedy at stone quarry: ಕಲ್ಲು ಕ್ವಾರಿಯಲ್ಲಿ ದುರಂತ: 30 ಅಡಿ ಆಳಕ್ಕೆ ಬಿದ್ದು ಕಾರ್ಮಿಕ ಸಾವು

ಕಲ್ಲು ಕ್ವಾರಿಯಲ್ಲಿ ದುರಂತ: 30 ಅಡಿ ಆಳಕ್ಕೆ ಬಿದ್ದು ಕಾರ್ಮಿಕ ಸಾವು

ಕಳೆದ ಮಂಗಳವಾರ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಂಪ್ರೆಸ್ಸರ್ ಟ್ರ್ಯಾಕ್ಟರ್ ಆಯತಪ್ಪಿ ಸುಮಾರು 30 ಅಡಿ ಆಳಕ್ಕೆ ಬಿದ್ದ ಪರಿಣಾಮ ನಾಗೇಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಾಗೇಂದ್ರ ಮೃತಪಟ್ಟಿದ್ದಾರೆ.

ಯಶಸ್ವಿಯಾದ ಜಾನುವಾರುಗಳ ಆರೋಗ್ಯ ತಪಾಸಣಾ ಶಿಬಿರ

ಯಶಸ್ವಿಯಾದ ಜಾನುವಾರುಗಳ ಆರೋಗ್ಯ ತಪಾಸಣಾ ಶಿಬಿರ

ರೈತರು ಜಾನುವಾರುಗಳ ಆರೋಗ್ಯದ ಬಗ್ಗೆ ನಿರಂತರ ಕಾಳಜಿ ವಹಿಸುವುದು ಅತ್ಯಗತ್ಯವಾಗಿದೆ, ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸುವುದರಿಂದ ಜಾನುವಾರುಗಳಲ್ಲಿ ರೋಗಗಳನ್ನು ತಡೆಗಟ್ಟಬಹುದು ,ರೈತರ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆ ಅತ್ಯಗತ್ಯ. ಯೋಜನೆ ಗಳನ್ನು ರೈತರ ಸರ್ಕಾರದ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳ ಲಾಗಿದೆ

ರಾಮನಗರ ರಹೀಂ ನಗರ ಆಗುತ್ತೆ; ಮುಸ್ಲಿಂ ವಾರ್ಡ್‌ಗಳಲ್ಲಿ ಕಾನೂನುಬಾಹಿರ SIR ಆಗ್ತಿದೆ ಎಂದು ನಿಖಿಲ್‌ ಕುಮಾರಸ್ವಾಮಿ ಕಿಡಿ

ಮುಸ್ಲಿಂ ವಾರ್ಡ್‌ಗಳಲ್ಲಿ ಕಾನೂನುಬಾಹಿರ SIR: ನಿಖಿಲ್‌ ಆರೋಪ

BJP-JDS Protest: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಗಾಳಿಗೆ ತೂರಿ, ಕಲ್ಯಾಣ ಮಂಟಪದಲ್ಲಿ ಅಕ್ರಮವಾಗಿ ದಾಖಲೆ ಸೃಷ್ಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಶುಕ್ರವಾರ ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ರಾಮನಗರದಲ್ಲಿ 'SIR ಸ್ಕ್ಯಾಮ್', ಮತದಾರರ ಪಟ್ಟಿಯಲ್ಲಿ ಬಾಂಗ್ಲಾ ವಲಸಿಗರಿಗೆ ಮಣೆ:  ಎಚ್‌ಡಿಕೆ ಆರೋಪ

ಮತದಾರರ ಪಟ್ಟಿಯಲ್ಲಿ ಬಾಂಗ್ಲಾ ವಲಸಿಗರಿಗೆ ಮಣೆ: ಎಚ್‌ಡಿಕೆ ಆರೋಪ

Ramanagara SIR scam: ನಿಯಮದಂತೆ ಬಿಎಲ್‌ಒಗಳು ಮನೆ-ಮನೆಗೆ ಹೋಗಬೇಕಾದರೆ, ರಾಮನಗರದಲ್ಲಿ ಸಿಎಂ ಅವರು ಪ್ರಭಾವ ಬಳಸಿ ಸಾವಿರಾರು ಜನರನ್ನು ಕಲ್ಯಾಣ ಮಂಟಪದಲ್ಲಿ ಕೂರಿಸಿ SIR ಜಾತ್ರೆ ನಡೆಸುತ್ತಿದ್ದಾರೆ. ದೇಶದ ಭದ್ರತೆಗೆ ಸವಾಲಾಗಿರುವ ಬಾಂಗ್ಲಾ ನುಸುಳುಕೋರರನ್ನು ಇಲ್ಲಿ ಪೋಷಿಸಿ, ಅವರಿಗೆ ಮತದಾನದ ಹಕ್ಕು ಕೊಡಿಸುವ ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

Puneeth Kerehalli: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ; ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ; ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಬಂಧನದ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಆಕ್ರೋಶ ಹೊರಹಾಕಿದ್ದಾರೆ. ನನಗೆ ಜೀವ ಬೆದರಿಕೆ ಹಾಕಿದವರನ್ನು ಬಂಧಿಸದೆ ನನ್ನನ್ನು ಅರೆಸ್ಟ್‌ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಆರೋಪ ಮಾಡಿದ್ದಾರೆ.

ದೇಶದಲ್ಲೇ ಮೊದಲು: ರೈತರ ಸಾಂಪ್ರದಾಯಿಕ ಕೃಷಿಜ್ಞಾನಕ್ಕೆ ವಿವಿ ಸರ್ಟಿಫಿಕೇಟ್: ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಣೆ

ರೈತರ ಸಾಂಪ್ರದಾಯಿಕ ಕೃಷಿಜ್ಞಾನಕ್ಕೆ ವಿವಿ ಸರ್ಟಿಫಿಕೇಟ್: ಮಧುಸೂದನ ಸಾಯಿ

Sadhguru Shri Madhusudan Sai: ಸಾಂಪ್ರದಾಯಿಕ ಕೃಷಿ ಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯವನ್ನು ಆಧರಿಸಿ ರಾಜ್ಯದ ರೈತರಿಗೆ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಮೂಲಕ ಪ್ರಮಾಣಪತ್ರ ನೀಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು 'ಒಂದು ಜಗತ್ತು ಒಂದು ಕುಟುಂಬ' ಮಾನವೀಯ ಸೇವಾ ಅಭಿಯಾನದ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದ್ದಾರೆ.

Cloud Seeding in Haveri: ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆ; ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆಗೆ ಮುಂದಾದ 6 ಶಾಸಕರು

ಮಳೆ ಕೊರತೆ; ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸಿದ್ಧತೆ

Haveri Rain Deficit: ಮೋಡ ಬಿತ್ತನೆ ಬಗ್ಗೆ ರಾಣೆಬೆನ್ನೂರು ಶಾಸಕ ಪ್ರಕಾಶ್‌ ಕೋಳಿವಾಡ ಮಾಹಿತಿ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಆರು ಶಾಸಕರು ಮಾತನಾಡಿಕೊಂಡು, ಜಿಲ್ಲೆಯ ಏಂಟು ತಾಲೂಕಿನಲ್ಲಿ ಮೋಡ ಬಿತ್ತನೆ ಮಾಡಲು ತೀರ್ಮಾನಿಸಿದ್ದೇವೆ. ಜು.7ರಂದು ಮಂಗಳವಾರ ಮೋಡ ಬಿತ್ತನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Children’s safety: ಮಕ್ಕಳನ್ನು ಸುರಕ್ಷಿತವಾಗಿ ಮನೆ ತಲುಪಿಸುವುದು ಶಾಲೆಯ ಜವಾಬ್ದಾರಿ: ಹೈಕೋರ್ಟ್‌

ಮಕ್ಕಳನ್ನು ಮನೆ ತಲುಪಿಸುವುದು ಶಾಲೆಯ ಜವಾಬ್ದಾರಿ: ಹೈಕೋರ್ಟ್‌

4ನೇ ತರಗತಿಯ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಸಂಬಂಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಮಂಡ್ಯ ಜಿಲ್ಲೆಯ ಮದ್ದೂರಿನ ದಿವ್ಯಜ್ಯೋತಿ ಖಾಸಗಿ ಶಾಲಾ ಆಡಳಿತ ಮಂಡಳಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ.‌

SIR in Karnataka: ರಾಮನಗರ SIR ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ; ಪ್ರಲ್ಹಾದ್‌ ಜೋಶಿ ಆರೋಪ

ರಾಮನಗರ SIR ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ; ಪ್ರಲ್ಹಾದ್‌ ಜೋಶಿ ಆರೋಪ

Pralhad Joshi: ರಾಮನಗರದಲ್ಲಿ ನಡೆದ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ ನಡೆದಿದೆ. ಇದು ಪ್ರಜಾಪ್ರಭುತ್ವದ ಆಶಯಕ್ಕೆ ದ್ರೋಹ ಬಗೆದಂತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಚಲು ಸರ್ಕಾರದ ಉನ್ನತ ಮಟ್ಟದಿಂದಲೇ ವ್ಯವಸ್ಥಿತವಾಗಿ ಸಂಚು ರೂಪಿಸಿದಂತಿದ್ದು, ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಬೆಂಗಳೂರಿನ ಡೇ ಕೇರ್ ದೌರ್ಜನ್ಯ ಪ್ರಕರಣ; ಪ್ರಮುಖ ಆರೋಪಿಗಳ ಬಂಧನವಾದದ್ದು ಹೇಗೆ?

ಡೇ ಕೇರ್ ದೌರ್ಜನ್ಯ ಪ್ರಕರಣ; ಪ್ರಮುಖ ಆರೋಪಿ ಸೇರಿ ಇಬ್ಬರ ಬಂಧನ

ಬ್ರೂಕ್​ಫೀಲ್ಡ್​​ನಲ್ಲಿರುವ ಸೊಸೈಟಿ ಜನರಲ್ ಬೇಬಿ ಡೇ ಕೇರ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಎಲ್‌ (HAL) ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು.

ಮಕ್ಕಳ ಮೇಲೆ ದೌರ್ಜನ್ಯ: ಬೆಂಗಳೂರು  ಡೇ ಕೇರ್‌ನ ಇಬ್ಬರು ಆರೈಕೆದಾರರ ಬಂಧನ

ಬೆಂಗಳೂರು ಡೇ ಕೇರ್ ಸಿಬ್ಬಂದಿ ಬಂಧನ

ಬೆಂಗಳೂರಿನ ಡೇ ಕೇರ್‌ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಇಬ್ಬರು ಆರೈಕೆದಾರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷ ವಯಸ್ಸಿನ ಮಕ್ಕಳನ್ನು ಡೇ ಕೇರ್ ಆರೈಕೆದಾರರು ವಾಷಿಂಗ್ ಮೆಷಿನ್ ಒಳಗೆ ಹಾಕಿ ಚಿತ್ರ ಹಿಂಸೆ ನೀಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರ ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

ಸರ್ಕಾರ ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ: ಬಿ.ವೈ.ವಿ

ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು ನೀಡಿದ ಹೇಳಿಕೆಯು ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಈ ನಾಡಿನ ದೊರೆ, ಮುಖ್ಯಮಂತ್ರಿಗಳು ಒಂದು ಹೇಳಿಕೆ ಕೊಟ್ಟಿದ್ದಾರೆ.

ಡಿ.ಕೆ. ಶಿವಕುಮಾರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು: 30 ದಿನಗಳಲ್ಲಿ ಕೈಗೊಂಡ ಮಹತ್ವದ ತೀರ್ಮಾನಗಳು

ಡಿ.ಕೆ. ಶಿವಕುಮಾರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು

CM DK Shivakumar: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದಿಗೆ (ಜುಲೈ 3) ಯಶಸ್ವಿ ಒಂದು ತಿಂಗಳು ಪೂರೈಸಿದ್ದಾರೆ. ಈ 30 ದಿನಗಳಲ್ಲಿ ಯಾವೆಲ್ಲಾ ಮಹತ್ವದ ತೀರ್ಮಾನಗಳು ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ಕೊಡಗಿನಲ್ಲಿ ಹೊರಗಿನ ಉದ್ಯಮಿಗಳ ಕಾರುಬಾರು

ಕೊಡಗಿನಲ್ಲಿ ಹೊರಗಿನ ಉದ್ಯಮಿಗಳ ಕಾರುಬಾರು

ಕೊಡಗಿನಲ್ಲಿ ಯಾವುದೇ ಯೋಜನೆ ಹಮ್ಮಿಕೊಳ್ಳಲಾರೆ. ಸ್ಥಳೀಯ ಭೂಮಾಲೀಕರು ತನ್ನನ್ನು ದಾರಿ ತಪ್ಪಿಸಿ ಜಾಗ ಮಾರಾಟ ಮಾಡಿದ್ದರು ಎಂದು ಶ್ರೀ.ಎಂ ನೊಂದು ನುಡಿದಿದ್ದರು. ಈ ನಿಟ್ಟಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.10ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯು ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Loading...