ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Nelamangala CMC: ಸರ್ಕಾರದ ಆದೇಶಕ್ಕೆ ಸಿಗದ ಕಿಮ್ಮತ್ತು; ನೆಲಮಂಗಲ ನಗರಸಭೆಯಲ್ಲಿ ಹೆಚ್ಚಿದ ಬ್ರೋಕರ್‌ಗಳ ಹಾವಳಿ

ನೆಲಮಂಗಲ ನಗರಸಭೆಯಲ್ಲಿ ಹೆಚ್ಚಿದ ಬ್ರೋಕರ್‌ಗಳ ಹಾವಳಿ

Nelamangala CMC: ನೆಲಮಂಗಲದಲ್ಲಿ ಬಿ-ಖಾತಾ ಆಂದೋಲನದ ಮೂಲಕ ಕೆಲವು ನಗರಸಭೆ ಸದಸ್ಯರು ಹಾಗೂ ಕೆಲವು ಬ್ರೋಕರ್‌ಗಳು ಹಣ ಮಾಡುವ ಕಾಯಕದಲ್ಲಿ ನಿರತರಾಗಿದ್ದಾರೆ. ವಾರ್ಡ್‌ಗಳಲ್ಲಿನ ನಿವಾಸಿಗಳಿಗೆ ತಪ್ಪು ಮಾಹಿತಿಯನ್ನು ನೀಡಿ ಖಾತೆ ಮಾಡಿಸಲು 10 ರಿಂದ 15 ಸಾವಿರ ಹಣವನ್ನು ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Hosabale Shobha Hegde: ಹೊಸಬಾಳೆ ಶೋಭಾ ಹೆಗಡೆ ಇನ್ನಿಲ್ಲ

Hosabale Shobha Hegde: ಹೊಸಬಾಳೆ ಶೋಭಾ ಹೆಗಡೆ ಇನ್ನಿಲ್ಲ

Hosabale Shobha Hegde: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಧರ್ಮ ಪತ್ನಿ ಶೋಭಾ ಹೆಗಡೆ ನಿಧನರಾಗಿದ್ದಾರೆ. ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಹೆಗಡೆ ಅವರು ಮೃತಪಟ್ಟಿದ್ದು, ಈ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Basangouda Patil Yatnal: ಯತ್ನಾಳ್‌ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ

ಯತ್ನಾಳ್‌ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ

Basangouda Patil Yatnal: ಶಾಸಕ ಯತ್ನಾಳ್ ಉಚ್ಚಾಟನೆ ಖಂಡಿಸಿ, ಬಿಜೆಪಿಗೆ ತಕ್ಕ ಪಾಠ ಕಲಿಸಲು ಶಾಸಕ ಬಸನಗೌಡ ಯತ್ನಾಳ್ ಅವರ ಬೆಂಬಲಿಗರು ಹೋರಾಟಕ್ಕೆ ಕರೆ ನೀಡಿದ್ದಾರೆ. ಷಢ್ಯಂತ್ರ ರೂಪಿಸಿರುವ ವೈರಿಗಳಿಗೆ ನಮ್ಮ ತಾಕತ್ತು ಏನೆಂದು ಸಾಬೀತು ಮಾಡೋಣ. ಎಲ್ಲರೂ ಒಂದಾಗಿ ರಾಜ್ಯವ್ಯಾಪಿ ಹೋರಾಟ ಶುರು ಮಾಡಬೇಕು ಎಂದು ಬೆಂಬಲಿಗರು ಕರೆ ನೀಡಿದ್ದಾರೆ.

Basanagouda Patil Yatnal: ಪ್ರಖರ ಹಿಂದೂ ರಾಷ್ಟ್ರೀಯವಾದದಿಂದ ವಕ್ಫ್‌ ವಿರುದ್ಧದ ಹೋರಾಟದವರೆಗೆ; ಬಸನಗೌಡ ಪಾಟೀಲ್‌ ಯತ್ನಾಳ್‌ ರಾಜಕೀಯ ಹಾದಿ ಹೇಗಿತ್ತು?

ಬಸನಗೌಡ ಪಾಟೀಲ್‌ ಯತ್ನಾಳ್‌ ರಾಜಕೀಯ ಹಾದಿ ಹೇಗಿತ್ತು?

ಬಿ.ಎಸ್.ಯಡಿಯೂರಪ್ಪ, ಕುಟುಂಬ ರಾಜಕೀಯದ ವಿರುದ್ಧ ಪದೇ ಪದೆ ವಾಗ್ದಾಳಿ ನಡೆಸುತ್ತ ಬಿಜೆಪಿ (BJP)ಗೆ ತಲೆನೋವಾಗಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ. ಅವರ ರಾಜಕೀಯ ಜೀವನ ಹೇಗಿದೆ ಎನ್ನುವ ಸಂಕ್ಷಿಪ್ತ ವಿವರ ಇಲ್ಲಿದೆ.

BJP Karnataka: ಯತ್ನಾಳ್‌ ಉಚ್ಚಾಟನೆಯಿಂದ ಬಿಜೆಪಿ ರೆಬೆಲ್ಸ್‌ ಬಣದಲ್ಲಿ ಆತಂಕ!

ಯತ್ನಾಳ್‌ ಉಚ್ಚಾಟನೆಯಿಂದ ಬಿಜೆಪಿ ರೆಬೆಲ್ಸ್‌ ಬಣದಲ್ಲಿ ಆತಂಕ!

BJP Karnataka: ಎಸ್‌.ಟಿ.ಸೋಶೇಖರ್‌, ಶಿವರಾಮ್‌ ಹೆಬ್ಬಾರ್‌ ಸೇರಿ ಐವರು ಬಿಜೆಪಿ ನಾಯಕರಿಗೆ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಯತ್ನಾಳ್‌ ಉಚ್ಚಾಟನೆಯಾಗಿದ್ದರಿಂದ ಅವರ ಬಣದ ನಾಯಕರಲ್ಲಿ ಸದ್ಯ ಆತಂಕ ಮೂಡಿದೆ.

B.Y. Vijayendra: ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸುದೀರ್ಘ ಪೋಸ್ಟ್‌

ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ ಬಗ್ಗೆ ಬಿಜಯೇಂದ್ರ ಹೇಳಿದ್ದೇನು?

Basanagouda Patil Yatnal: ಈ ಹಿಂದೆ ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ. ಅದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸುದೀರ್ಘ ಪೋಸ್ಟ್‌ ಶೇರ್‌ ಮಾಡಿದ್ದಾರೆ.

Basanagouda Patil Yatnal: ಸತ್ಯವಂತರಿಗಿದು ಕಾಲವಲ್ಲ, ದುಷ್ಟರಿಗೆ ಸುಭಿಕ್ಷಕಾಲ: ಉಚ್ಚಾಟನೆ ಬಗ್ಗೆ ಯತ್ನಾಳ್‌ ಕಿಡಿ

ಸತ್ಯವಂತರಿಗಿದು ಕಾಲವಲ್ಲ, ದುಷ್ಟರಿಗೆ ಸುಭಿಕ್ಷಕಾಲ: ಯತ್ನಾಳ್‌

Basanagouda Patil Yatnal: ವಂಶಪಾರಂಪರ್ಯ ರಾಜಕಾರಣ, ಭ್ರಷ್ಟಾಚಾರ ವಿರುದ್ಧ ಮಾತನಾಡಿದ, ಏಕವ್ಯಕ್ತಿ ಧೋರಣೆ ತೆಗೆದುಹಾಕಿ, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಮನವಿ ಮಾಡಿದ್ದಕ್ಕಾಗಿ ಪಕ್ಷ ನನ್ನನ್ನು 6 ವರ್ಷಗಳ ಕಾಲ ಉಚ್ಚಾಟಿಸಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

Basanagouda Patil Yatnal: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ; ಅಧಿಕಾರ ಉಳಿಯುತ್ತ?

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಧಿಕಾರ ಉಳಿಯುತ್ತ?

ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಹಿಂದೆ ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಹಾಗಾದರೆ ಅವರ ಅಧಿಕಾರ ಉಳಿಯುತ್ತ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

Miss Universe Karnataka Audition: ಉದ್ಯಾನನಗರಿಯಲ್ಲಿ ಯಶಸ್ವಿಯಾಗಿ ನಡೆದ ಮಿಸ್ ಯೂನಿವರ್ಸ್ ಕರ್ನಾಟಕ ಅಡಿಷನ್‌

ಉದ್ಯಾನನಗರಿಯಲ್ಲಿ ಯಶಸ್ವಿಯಾಗಿ ನಡೆದ ಮಿಸ್ ಯೂನಿವರ್ಸ್ ಕರ್ನಾಟಕ ಅಡಿಷನ್‌

Miss Universe Karnataka Audition: ಉದ್ಯಾನನಗರಿಯಲ್ಲಿ ಮೊತ್ತ ಮೊದಲ ಬಾರಿಗೆ ನೇರವಾಗಿ ಮಿಸ್‌ ಯೂನಿವರ್ಸ್‌ ಕರ್ನಾಟಕ ಬ್ಯೂಟಿ ಪೇಜೆಂಟ್‌ನ ಅಡಿಷನ್‌ ನಡೆದಿದೆ. ಫ್ಯಾಷನ್‌ ಡೈರೆಕ್ಟರ್‌ ಆಯೋಜಕಿ ನಂದಿನಿ ನಾಗರಾಜ್‌ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ವರದಿ ಇಲ್ಲಿದೆ.

Basanagouda Patil Yatnal: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ

ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ

Basanagouda Patil Yatnal: ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಯತ್ನಾಳ್‌ ಅವರನ್ನು ಉಚ್ಚಾಟನೆ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಯತ್ನಾಳ್‌ ಅವರನ್ನು ಉಚ್ಚಾಟನೆ ಮಾಡಲಾಗಿದೆ.

Murder Case: ಅಕ್ರಮ ಸಂಬಂಧಕ್ಕೆ ಅಡ್ಡಿ; 4 ವರ್ಷದ ಮಗನನ್ನೇ ಕೊಂದ ಕಿರಾತಕ!

ಅಕ್ರಮ ಸಂಬಂಧಕ್ಕೆ ಅಡ್ಡಿ; 4 ವರ್ಷದ ಮಗನನ್ನೇ ಕೊಂದ ಕಿರಾತಕ!

Murder Case: ಮಗು ಹಾವು ಕಚ್ಚಿ ಮೃತಪಟ್ಟಿದೆ ಎಂದು ಆರೋಪಿ ಬಿಂಬಿಸಿದ್ದ. ಆದರೆ ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರೊಬ್ಬರು ತೆಗೆದಿದ್ದ ಫೋಟೋದಿಂದ ಅನುಮಾನ ವ್ಯಕ್ತವಾಗಿದ್ದರಿಂದ ಆರೋಪಿ ವಿರುದ್ಧ ದೂರು ನೀಡಲಾಗಿತ್ತು. ಪೊಲೀಸರು ತನಿಖೆ ವೇಳೆ ಸತ್ಯಾಂಶ ಹೊರಬಿದ್ದಿದೆ.

Vishwamitra Hegde: ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ನಿಧನ

ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ನಿಧನ

Vishwamitra Hegde: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭತ್ತಗುತ್ತಿಗೆಯವರಾದ ಹಿರಿಯ ವಿಶ್ವಾಮಿತ್ರ ಹೆಗಡೆ ಅವರು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು. ದೂರದರ್ಶನ, ವಿಶ್ವವಾಣಿ, ಕನ್ನಡಪ್ರಭ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

Mount Roofing: 64 ಗಂಟೆಗಳಲ್ಲಿ 1.2 ಲಕ್ಷ ಚದರಡಿ ಕೈಗಾರಿಕಾ ಶೆಡ್ ನಿರ್ಮಾಣ: ವಿಶ್ವ ದಾಖಲೆ ಸೃಷ್ಟಿಸಿದ ಮೌಂಟ್ ರೂಫಿಂಗ್

64 ಗಂಟೆಯಲ್ಲಿ 1.2 ಲಕ್ಷ ಚದರಡಿ ಕೈಗಾರಿಕಾ ಶೆಡ್ ನಿರ್ಮಿಸಿದ ಮೌಂಟ್ ರೂಫಿಂಗ್

ತ್ವರಿತಗತಿ ಮತ್ತು ಉತ್ಕೃಷ್ಟ ಗುಣಮಟ್ಟದ ಕೈಗಾರಿಕಾ ಶೆಡ್ ನಿರ್ಮಾಣಕ್ಕೆ ಹೆಸರಾಗಿರುವ ಮೌಂಟ್ ರೂಫಿಂಗ್ ಅಂಡ್ ಸ್ಟ್ರಕ್ಚರ್ಸ್, ಶಿರಾದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಕೇವಲ 64 ಗಂಟೆಗಳಲ್ಲಿ 1.2 ಲಕ್ಷ ಚದರ ಅಡಿ ವಿಸ್ತಾರದ ಪ್ರೀ-ಎಂಜಿನಿಯರ್ಡ್ ಕಟ್ಟಡ ನಿರ್ಮಿಸುವ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದೆ. ಈ ಕುರಿತ ವಿವರ ಇಲ್ಲಿದೆ.

Greater Bengaluru: ರಾಜ್ಯ ಸರ್ಕಾರಕ್ಕೆ ಹಿನ್ನಡೆ; ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗವರ್ನರ್

ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗವರ್ನರ್

Greater Bengaluru: ಬಿಜೆಪಿ-ಜೆಡಿಎಸ್ ವಿರೋಧದ ನಡೆಯು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಮಂಡಿಸಿದ್ದ ಗ್ರೇಟರ್ ಬೆಂಗಳೂರು ವಿಧೇಯಕ ಮಂಡಿಸಿತ್ತು. ಆದರೆ, ರಾಜ್ಯಪಾಲರು ಕೆಲವು ಸ್ಪಷ್ಟನೆಗಳನ್ನು ಕೋರಿ ಗ್ರೇಟರ್‌ ಬೆಂಗಳೂರು ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಸರ್ಕಾರ ಕಳುಹಿಸಲಿದೆ.

Birla Opus Paints: ಕರ್ನಾಟಕದಲ್ಲಿ ಒಂದೇ ದಿನ  17 ಹೊಸ ಫ್ರಾಂಚೈಸಿ ಮಳಿಗೆ ತೆರೆದ ಬಿರ್ಲಾ ಒಪಸ್ ಪೇಂಟ್ಸ್

ಕರ್ನಾಟಕದಲ್ಲಿ 17 ಹೊಸ ಫ್ರಾಂಚೈಸಿ ಮಳಿಗೆ ತೆರೆದ ಬಿರ್ಲಾ ಒಪಸ್ ಪೇಂಟ್ಸ್

Aditya Birla Group: ಆದಿತ್ಯ ಬಿರ್ಲಾ ಸಮೂಹದ ಅಡಿಯಲ್ಲಿ ಬರುವ, ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಒಪಸ್ ಪೇಂಟ್ಸ್ ಕರ್ನಾಟಕದಲ್ಲಿ ಒಂದು ದಿನದಲ್ಲಿ 17 ಹೊಸ ಫ್ರಾಂಚೈಸಿ ಮಳಿಗೆಗಳನ್ನು ಉದ್ಘಾಟಿಸುವ ಮೂಲಕ ವಿನೂತನ ಮೈಲಿಗಲ್ಲು ನೆಟ್ಟಿದೆ.

Self Harming: ಬೆಳಗಾವಿ ಪಿಜಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆ; ಯುವತಿ ಸಾವಿಗೆ ಕಾರಣವಾಯ್ತಾ ಲವ್ ಬ್ರೇಕಪ್?

ಬೆಳಗಾವಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆ

Self Harming: ಎಂಬಿಎ ಪದವಿ ಓದಿದ್ದ ಯುವತಿ ಕಳೆದ ಮೂರು ತಿಂಗಳಿನಿಂದ ಬೆಳಗಾವಿ ನಗರದ ಪಿಜಿಯಲ್ಲಿದ್ದಕೊಂಡು, ಖಾಸಗಿ ಕಂಪನಿಯಲ್ಲಿ ತರಬೇತಿ ಪಡೆಯುತ್ತಿದ್ದಳು. ಮಂಗಳವಾರ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Sirsi News: ಹೊಂಡ ಮುಚ್ಚುವ ಕಾರ್ಯದಲ್ಲಿ ತೊಡಗಿದ್ದ ಪಿಎಸ್ ಐ ಮಹಾಂತೇಶ ಕುಂಬಾರ್

ಪೊಲೀಸರಿಂದಲೇ ಹೊಂಡ ಮುಚ್ಚುವ ಕಾರ್ಯ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿನ 5 ರೋಡ್ ಸರ್ಕಲ್ ನಲ್ಲಿ ರಾಜ್ಯ ಸರ ಕಾರ ಹಾಗೂ ಉಪ ಮುಖ್ಯಮಂತ್ರಿ ಡಿಕೆಶಿಯವರ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸು ತ್ತಿತ್ತು. ಈ ಸಂದರ್ಭ ದಲ್ಲಿ ಟ್ರಾಪಿಕ್ ನಿರ್ವಹಣೆ ಮಾಡುತ್ತಿದ್ದ ಪೊಲೀಸರಿಗೆ ರಸ್ತೆಯ ಮೇಲಿ ನ ದೊಡ್ಡ ಹೊಂಡ ವಾಹನ ಸವಾರರಿಗೆ ಹೋಗುವುದಕ್ಕೇ ಸಮಸ್ಯೆಯಾಗಿದ್ದನ್ನು ನೋಡಿ ಸ್ವತಃ ಅಲ್ಲಿದ್ದ ಪೊಲೀಸರೇ ಹೊಂಡ ಮುಚ್ಚುವ ಕಾರ್ಯ ನಡೆಸಿದರು.

ಮಲೆನಾಡ ಮಡಿಲಲ್ಲಿ ʼಪದವೇʼ ಎಂಬ ಸುಂದರ ಪ್ರೇಮಗೀತೆ ಹಾಡಿದ ಆದರ್ಶ ಅಯ್ಯಂಗಾರ್

ಮಲೆನಾಡ ಮಡಿಲಲ್ಲಿ ʼಪದವೇʼ ಎಂಬ ಸುಂದರ ಪ್ರೇಮಗೀತೆ ಹಾಡಿದ ಆದರ್ಶ ಅಯ್ಯಂಗಾರ್

ಇಷ್ಟಕಾಮ್ಯ ಕೇಶವ ಪ್ರೊಡಕ್ಷನ್ಸ್ ಮತ್ತು ಸಿನಿಮ್ಯಾಟಿಕ್ಸ್ ಬ್ಯಾನರಿನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಅವರು ನಿರ್ಮಿಸಿ ಅವರೆ ಹಾಡಿರುವ ’ಪದವೇʼ ಎಂಬ ಹಾಡು ʼಆದರ್ಶ್ ಅಯ್ಯಂಗಾರ್ʼ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

Chalavadi Narayanaswamy: ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಭಯ ಏನಾದರೂ ಇದೆಯೇ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಸಿಎಂಗೆ ಹನಿಟ್ರ್ಯಾಪ್ ಭಯ ಇದೆಯೇ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

Chalavadi Narayanaswamy: ಹನಿಟ್ರ್ಯಾಪ್ ಬಗ್ಗೆ ಮುಖ್ಯಮಂತ್ರಿಗಳು ಒಂದು ಮಾತನ್ನೂ ಆಡಿಲ್ಲ. ತನಿಖೆ ಮಾಡಿಸೋಣ ಎಂದದ್ದು ಬಿಟ್ಟರೆ ಬೇರೇನೂ ಹೇಳಿಲ್ಲ. ಅಂದ ಮೇಲೆ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಭಯ ಏನಾದರೂ ಇದೆಯೇ ಎಂಬ ಅನುಮಾನ ಕಾಡುವಂತಾಗಿದೆ. ನಂದೂ ಎಲ್ಲಾದರೂ ಇದೆಯೇ ಎಂಬ ಭಯ ಅವರಿಗೂ ಇರಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Wheat stock: ಏ.1ರಿಂದ ಗೋಧಿ ದಾಸ್ತಾನು ಘೋಷಣೆ ಕಡ್ಡಾಯ: ರಾಜ್ಯ-ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಸೂಚನೆ

ಏ.1ರಿಂದ ಗೋಧಿ ದಾಸ್ತಾನು ಘೋಷಣೆ ಕಡ್ಡಾಯ-ಕೇಂದ್ರದಿಂದ ಸೂಚನೆ

ಕೇಂದ್ರ ಸರ್ಕಾರ ಗೋಧಿ ದಾಸ್ತಾನು ಮೇಲೆ ನಿಗಾ ವಹಿಸಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ವರ್ತಕರು ಏಪ್ರಿಲ್‌ 1ರಿಂದ ಕಡ್ಡಾಯವಾಗಿ ಗೋಧಿ ದಾಸ್ತಾನು ವಿವರ ದಾಖಲಿಸಬೇಕು ಕೇಂದ್ರ ಆಹಾರ ಇಲಾಖೆ ಸೂಚನೆ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Dharmasthala: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧಅಪಪ್ರಚಾರ ಖಂಡಿಸಿ ನಾಳೆ ಪ್ರತಿಭಟನಾ ಸಮಾವೇಶ

ವೀರೇಂದ್ರ ಹೆಗ್ಗಡೆ ವಿರುದ್ಧಅಪಪ್ರಚಾರ ಖಂಡಿಸಿ ಪ್ರತಿಭಟನಾ ಸಮಾವೇಶ

Dharmasthala: ಸೌಜನ್ಯಾ ಕೊಲೆ ಪ್ರಕರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅವಹೇಳನ ವಿರೋಧಿಸಿ ಕ್ಷೇತ್ರದ ಭಕ್ತರಿಂದ ಬೃಹತ್ ಸಭೆ ಆಯೋಜಿಸಲಾಗಿದೆ. ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಗ್ರಾಮಸ್ಥರು, ಭಕ್ತರು ಹಾಗೂ ಅಭಿಮಾನಿಗಳು ಸೇರಿ ಬೃಹತ್ ಹಕ್ಕೊತ್ತಾಯ ಸಭೆ ನಡೆಯಲಿದೆ. ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನ ಮಾಡುವುದನ್ನು ಖಂಡಿಸಿದ್ದಾರೆ.

Murder case: ಖಾಸಗಿ ವಿಡಿಯೊ ತೋರಿಸಿ ಯುವತಿ ಜತೆ ಮದುವೆ, ಅತ್ತೆಯ ಮೇಲೂ ಕಣ್ಣು; ಉದ್ಯಮಿಯ ಕರಾಳ ಮುಖ ಬಯಲು

ಖಾಸಗಿ ವಿಡಿಯೊ ತೋರಿಸಿ ಯುವತಿ ಜತೆ ಮದುವೆ, ಅತ್ತೆಯ ಮೇಲೂ ಕಣ್ಣು

ಅಪ್ರಾಪ್ತ ವಯಸ್ಸಿನಲ್ಲಿದ್ದಾಗಲೇ ಯುವತಿಯ ಜತೆಗೆ ಸಲುಗೆ ಬೆಳೆಸಿದ್ದ ಉದ್ಯಮಿ, ಖಾಸಗಿ ವಿಡಿಯೊ ಮಾಡಿಟ್ಟುಕೊಂಡು ಯುವತಿಯ ಬ್ಲ್ಯಾಕ್‌ಮೇಲ್ ಮಾಡಿ ಮದುವೆಯಾಗಿದ್ದ. ಅಲ್ಲದೇ ಅತ್ತೆಯ ಮೇಲು ಕಣ್ಣು ಹಾಕಿದ್ದರಿಂದ ಪತ್ನಿ ಮತ್ತು ಅತ್ತೆ ಸೇರಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ.

Self Harming: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

Self Harming: ವಿದ್ಯಾರ್ಥಿನಿ ಸೋಮವಾರ ಎಸ್‌ಎಸ್‌ಎಲ್‌ಸಿ ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದಳು. ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗುವ ಭಯದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Rakshak Bullet: ವಿನಯ್‌ ಗೌಡ, ರಜತ್‌ ನಂತರ ಇನ್ನೊಬ್ಬ ಬಿಗ್‌ ಬಾಸ್‌ ಸ್ಪರ್ಧಿಗೂ ಕಾನೂನು ಸಂಕಷ್ಟ, ನಾಡದೇವಿಗೆ ಅವಹೇಳನ ದೂರು

ಇನ್ನೊಬ್ಬ ಬಿಗ್‌ ಬಾಸ್‌ ಸ್ಪರ್ಧಿಗೂ ಸಂಕಷ್ಟ, ನಾಡದೇವಿಗೆ ಅವಹೇಳನ ದೂರು

ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್‌ ಹುಡುಗಿಯನ್ನು ಹೊಗಳುವ ಭರದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ರಕ್ಷಕ್ ಬುಲೆಟ್ ವಿರುದ್ಧ ಇಂದು ಹಿಂದೂ ಕಾರ್ಯಕರ್ತ ಮಹೇಶ್ ಎಂಬವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸಿದ್ದಾರೆ.