ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Gold Rate Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 7th June 2025: ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 1 ರೂ ಇಳಿಕೆ ಕಂಡು ಬಂದಿದ್ದು, 9,129 ರೂ.ಗೆ ತಲುಪಿತ್ತು. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 1 ರೂ. ಇಳಿಕೆಯಾಗಿ 9,959 ರೂ ಇತ್ತು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,032 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 91,290 ರೂ. ಮತ್ತು 100 ಗ್ರಾಂಗೆ 9,12,900 ರೂ. ನೀಡಬೇಕಾಗುತ್ತದೆ.

Murder Case: ಆನೇಕಲ್‌ನಲ್ಲಿ ಭೀಕರ ಕೃತ್ಯ, ಹೆಂಡತಿಯ ತಲೆ ಕಡಿದು ಪೊಲೀಸ್‌ ಠಾಣೆಗೆ ತಂದ ಗಂಡ!

ಆನೇಕಲ್‌ನಲ್ಲಿ ಭೀಕರ ಕೃತ್ಯ, ಹೆಂಡತಿಯ ತಲೆ ಕಡಿದು ಪೊಲೀಸ್‌ ಠಾಣೆಗೆ ತಂದ ಗಂಡ

Murder Case: ರಾತ್ರಿ ಕೆಲಸ ನಿಮಿತ್ತ ತೆರಳಿದ್ದ ಶಂಕರ್, ಪತ್ನಿಗೆ ಬೆಳಗ್ಗೆ ಬರುವುದಾಗಿ ಹೇಳಿ ಹೋಗಿದ್ದ. ಆದರೆ ತಡರಾತ್ರಿಯೇ ಮನೆಗೆ ಬಂದಿದ್ದಾನೆ. ಈ ವೇಳೆ ಹೆಂಡತಿಯ ಕಳ್ಳಾಟ ಬಯಲಾಗಿದೆ.‌ ಆಕ್ರೋಶಗೊಂಡು ಆಕೆಯನ್ನು ಪ್ರಿಯಕರನ ಜೊತೆಯೇ ಕಳುಹಿಸಿದ್ದರೂ ಆಕೆ ಮತ್ತೆ ಬಂದು ರಗಳೆ ತೆಗೆದಿದ್ದಳು.

Self Harming: ಶಾಲೆ ಸೇರಿಸುವ ವಿಷಯಕ್ಕೆ ಪತಿಯೊಂದಿಗೆ ಜಗಳ, ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ

ಶಾಲೆ ಸೇರಿಸುವ ವಿಷಯಕ್ಕೆ ಜಗಳ, ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ

Self Harming: ಶಾಲೆಗೆ ದಾಖಲಾತಿ ಮಾಡಿಸಲು ಗುರುವಾರ ಗಂಡ, ಹೆಂಡತಿ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿದ್ದರು. ಮಕ್ಕಳ ದಾಖಲಾತಿ ಮಾಡಿಸು, ಶಾಲಾ ಶುಲ್ಕವನ್ನು ಸೋಮವಾರ ಕಟ್ಟೋಣ ಎಂದು ಹೆಂಡತಿಗೆ ಹೇಳಿ ಗಂಡ ಅಲ್ಲಿಂದ ಹೋಗಿದ್ದಾರೆ. ಪತ್ನಿ ಮರಳಿ ಬಂದು ಮಕ್ಕಳ ಜೊತೆಗೆ ಕೆರೆಗೆ ಹಾರಿದ್ದಾರೆ.

Kalladka Flyover: ಕೊನೆಗೂ ಕಲ್ಲಡ್ಕ ಫ್ಲೈಓವರ್‌ ಸಂಚಾರಕ್ಕೆ ಮುಕ್ತ ಮುಕ್ತ

ಕೊನೆಗೂ ಕಲ್ಲಡ್ಕ ಫ್ಲೈಓವರ್‌ ಸಂಚಾರಕ್ಕೆ ಮುಕ್ತ ಮುಕ್ತ

kalladka flyover: ಕಳೆದ ಹಲವು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದ 2.1 ಕಿಮೀ ಉದ್ದದ ಕಲ್ಲಡ್ಕ ಮೇಲ್ಸೇತುವೆ ಜನರ ಬಹುಬೇಡಿಕೆಯ ಸೇತುವೆ ಆಗಿತ್ತು. ಜನ ಕಲ್ಲಡ್ಕ ಫ್ಲೈ ಓವರ್ ನಿರ್ಮಾಣ ಆಗದೇ ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ಇದೀಗ ಒಂದು ಬದಿಯಿಂದ ಸಂಚಾರ ಆರಂಭವಾಗಿದೆ.

The Preamble: ಶಾಲಾ ಪ್ರಾರ್ಥನೆ ವೇಳೆ ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪೀಠಿಕೆ ಓದುವಿಕೆ ಕಡ್ಡಾಯ

ಶಾಲಾ ಪ್ರಾರ್ಥನೆ ವೇಳೆ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವಿಕೆ ಕಡ್ಡಾಯ

ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರತಿದಿನ ಪ್ರಾರ್ಥನೆ ವೇಳೆ ಸಂವಿಧಾನದ ಪೀಠಿಕೆ (The Preamble) ಓದುವುದು ಕಡ್ಡಾಯ. ಶಾಲಾ ಕಚೇರಿಯಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರದರ್ಶಿಸಬೇಕು ಹಾಗೂ ಪೀಠಿಕೆ ಆಶಯಗಳನ್ನು ವಿದ್ಯಾರ್ಥಿಗಳು ಗ್ರಹಿಸಲು ಪೂರಕವಾದ ಅವಕಾಶಗಳನ್ನು ಶಾಲಾ ಕಲಿಕೆಯಲ್ಲಿ ಒದಗಿಸಲು ತಿಳಿಸಲಾಗಿದೆ.

Star Saree Fashion: ಬ್ಲ್ಯಾಕ್‌ ಡಿಸೈನರ್‌ ಸೀರೆಯಲ್ಲಿ ಥೇಟ್‌ ನಟಿ ಕಾವ್ಯಾ ಶೆಟ್ಟಿಯಂತೆ ಕಾಣಿಸಲು ಇಲ್ಲಿವೆ 5 ಟಿಪ್ಸ್!

ಸೀರೆಯಲ್ಲಿ ಥೇಟ್‌ ನಟಿ ಕಾವ್ಯಾ ಶೆಟ್ಟಿಯಂತೆ ಕಾಣಿಸಲು ಇಲ್ಲಿವೆ 5 ಟಿಪ್ಸ್!

Star Saree Fashion: ಬಹುಭಾಷಾ ತಾರೆ ಕಾವ್ಯಾ ಶೆಟ್ಟಿ ಬ್ಲ್ಯಾಕ್‌ ಡಿಸೈನರ್‌ ಸೀರೆಯಲ್ಲಿ ಮನಮೋಹಕವಾಗಿ ಕಾಣಿಸುತ್ತಿದ್ದಾರೆ. ಈ ಸೀರೆಯಲ್ಲಿ ನೀವೂ ಅವರಂತೆ ಕಾಣಿಸಬೇಕೇ! ಹಾಗಾದಲ್ಲಿ ಸೀರೆ ಸ್ಟೈಲಿಸ್ಟ್‌ಗಳು ಈ ಕುರಿತಂತೆ ಒಂದೈದು ಟಿಪ್ಸ್ ನೀಡಿದ್ದಾರೆ ಫಾಲೋ ಮಾಡಿ ನೋಡಿ.

Bengaluru Stampede: ಬೆಂಗಳೂರು ಕಾಲ್ತುಳಿತಕ್ಕೆ ಸಂಬಂಧಿಸಿ ಆರ್‌ಸಿಬಿ ಮೇಲೆ 3ನೇ ಎಫ್‌ಐಆರ್

ಬೆಂಗಳೂರು ಕಾಲ್ತುಳಿತಕ್ಕೆ ಸಂಬಂಧಿಸಿ ಆರ್‌ಸಿಬಿ ಮೇಲೆ 3ನೇ ಎಫ್‌ಐಆರ್

Bengaluru Stampede: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಹೊಣೆಗಾರರನ್ನಾಗಿ ಮಾಡಿ ಆರ್‌ಸಿಬಿ ಮೇಲೆ ಮೂರು ಎಫ್‌ಐಆರ್‌ ದಾಖಲಾಗಿದೆ. ಆರ್​ಸಿಬಿ ಮಾರ್ಕೆಟಿಂಗ್​ ಮುಖ್ಯಸ್ಥ​​​​​​​ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಆರ್​ಸಿಬಿ ಮ್ಯಾನೇಜ್ಮೆಂಟ್ A-1, DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್​ A3 ಆಗಿದ್ದಾರೆ.

Tiruapati Laddu: ತಿರುಪತಿ ಲಡ್ಡು ಆನ್‌ಲೈನ್‌ನಲ್ಲಿ ಅನಧಿಕೃತ ಮಾರಾಟಕ್ಕೆ ತಡೆ

ತಿರುಪತಿ ಲಡ್ಡು ಆನ್‌ಲೈನ್‌ನಲ್ಲಿ ಅನಧಿಕೃತ ಮಾರಾಟಕ್ಕೆ ತಡೆ

Tirupati Laddu: ಭೌಗೋಳಿಕ ಸೂಚಕ ಸ್ಥಾನಮಾನ (ಜಿಐ ಟ್ಯಾಗ್) ಪಡೆದ ಉತ್ಪನ್ನಗಳು (ನೋಂದಣಿ ಮತ್ತು ರಕ್ಷಣೆ) ಕಾಯ್ದೆ 1999 ಅನ್ವಯ 'ತಿರುಪತಿ ಲಡ್ಡು'ವಿಗೆ ಕಾನೂನಿನ ರಕ್ಷಣೆ ದೊರೆತಿದೆ. ಟಿಟಿಡಿಯ ಮೇಲುಸ್ತುವಾರಿಯಲ್ಲಿ ತಿರುಪತಿ ಲಡ್ಡುವನ್ನು ಜಾಗರೂಕತೆಯಿಂದ ತಯಾರಿಸಲಾಗುತ್ತದೆ.

Star Fashion: ಅತ್ಯಾಕರ್ಷಕ ಬ್ರೋಕೆಡ್‌ ಸಿಲ್ಕ್‌ ಬ್ಲೇಜರ್‌ನಲ್ಲಿ ನಟಿ ಮಾನ್ವಿತಾ ಕಾಮತ್ ಕ್ಲಾಸಿಕ್‌ ಲುಕ್‌!

ಅತ್ಯಾಕರ್ಷಕ ಬ್ರೋಕೆಡ್‌ ಸಿಲ್ಕ್‌ ಬ್ಲೇಜರ್‌ನಲ್ಲಿ ನಟಿ ಮಾನ್ವಿತಾ ಕಾಮತ್

Star Fashion: ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ ತಮ್ಮದೇ ಆದ ಮಾನೆಕಿನ್‌ ಬ್ರಾಂಡ್‌ನ ಅತ್ಯಾಕರ್ಷಕ ಬ್ರೋಕೆಡ್‌ ಸಿಲ್ಕ್ ಬ್ಲೇಜರ್‌ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಕ್ಲಾಸಿಕ್‌ ಲುಕ್‌ ಹೇಗಿತ್ತು? ವಿಶೇಷತೆಯೇನು? ಈ ಕುರಿತಂತೆ ಖುದ್ದು ಮಾನ್ವಿತಾ ಅವರೇ ವಿಶ್ವವಾಣಿ ನ್ಯೂಸ್‌ನೊಂದಿಗೆ ಹಂಚಿಕೊಂಡಿದ್ದಾರೆ.

Madenuru Manu: ನಟ ಮಡೆನೂರು ಮನುಗೆ ಜಾಮೀನು, ಇಂದು ರಿಲೀಸ್‌

ನಟ ಮಡೆನೂರು ಮನುಗೆ ಜಾಮೀನು, ಇಂದು ರಿಲೀಸ್‌

Madenuru Manu: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದರು.

Chikkaballapur news: ಜೂ.19ಕ್ಕೆ ನಂದಿ ಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಜೂ.19ಕ್ಕೆ ನಂದಿ ಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸಚಿವ ಸಂಪುಟ ಸಭೆ ಏರ್ಪಾಡಾಗಿದ್ದು ಸಭೆ ನಡೆಯುವ ಜಾಗದಲ್ಲಿ ಸಭಾ ವೇದಿಕೆಯನ್ನು ಸಿದ್ಧಪಡಿಸಬೇಕು. ಸಭೆಯ ನಂತರ ಪತ್ರಿಕಾಗೋಷ್ಠಿ ಏರ್ಪಡಿಸಲು ಕ್ರಮ ವಹಿಸಬೇಕು, ಸಭೆಯಲ್ಲಿ ಭಾಗವಹಿಸುವ ಗಣ್ಯರಿಗೆ ವ್ಯಾಸ್ತವ್ಯ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಊಟ ತಿಂಡಿ ವ್ಯವಸ್ಥೆಯಾಗಬೇಕು.

Chikkaballapur News: ಅಖಿಲ ಕರ್ನಾಟಕ ರೈತ ಸಂಘದ ವತಿಯಿಂದ ಪ್ರತಿಭಟನೆ

ಅಖಿಲ ಕರ್ನಾಟಕ ರೈತ ಸಂಘದ ವತಿಯಿಂದ ಪ್ರತಿಭಟನೆ

ಯಾವುದೇ ಆದೇಶವಿಲ್ಲದಿದ್ದರೂ ತರಕಾರಿ ಮತ್ತು ಹೂವಿನ ಮಾರುಕಟ್ಟೆ ವರ್ತಕರಿಂದ ಸುಂಕ ವಸೂಲಿ ಮಾಡಲಾಗುತ್ತಿದೆ, ರೈತರ ಅನುಕೂಲಕ್ಕಾಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿಯೇ ರಾಗಿ ಮತ್ತು ತೊಗರಿ ಮಾರಾಟ ಕೇಂದ್ರ ದೊಡ್ಡ ಜಾನುವಾರಗಳ ಸಂತೆ, ಹಾಗೂ ವಾರದ ಸಂತೆಯನ್ನು ಪ್ರಾರಂಭ ಮಾಡ ಬೇಕು ಹಾಗೂ ರೈತರ ಜ್ವಲಂತ ಬೇಡಿಕೆಗಳನ್ನು ಈ ಕೂಡಲೆ ಈಡೇರಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು

Tumkur (Chikkanayakanahalli) News: ನಿರಂತರ ಸಭೆಗಳಿಂದ ಅಧಿಕಾರಿಗಳು ಹೈರಾಣ, ಆಡಳಿತಕ್ಕೆ ಹಿನ್ನಡೆಯ ಆತಂಕ !

ನಿರಂತರ ಸಭೆಗಳಿಂದ ಅಧಿಕಾರಿಗಳು ಹೈರಾಣ, ಆಡಳಿತಕ್ಕೆ ಹಿನ್ನಡೆಯ ಆತಂಕ !

ಶಾಸಕರ ನೇತೃತ್ವದಲ್ಲಿ ಪ್ರತಿ ಸೋಮವಾರ ಪಟ್ಟಣದ ತೀನಂಶ್ರೀ ಭವನದಲ್ಲಿ ರೈತರ ಹಾಗು ಸಾರ್ವ ಜನಿಕರ ಕುಂದು ಕೊರತೆ ಸಭೆ ಹಾಗು ಪ್ರತಿ ಶುಕ್ರವಾರ ಮನೆ ಬಾಗಿಲಿಗೆ-ಮನೆ ಮಗ ಎಂಬ ಜನಸಂಪರ್ಕ ಸಭೆಯನ್ನು ಗ್ರಾಮೀಣ ಭಾಗದಲ್ಲಿ ಆಯೋಜಿಸಲಾಗುತ್ತಿದೆ. ಈ ಎರಡು ಸಭೆಗಳು ಪ್ರತಿವಾರ ನಡೆಯು ತ್ತಿದೆ. ವಿವಿಧ ಇಲಾಖೆಗಳ ಮುಖ್ಯಸ್ಥರು, ಮತ್ತು ಕೆಳಹಂತದ ಅಧಿಕಾರಿಗಳು ದಿನದ ಬಹುಪಾಲು ಸಮಯವನ್ನು ಸಭೆಗಳಲ್ಲೇ ಕಳೆಯಬೇಕಿದೆ.

ವೈಚಾರಿಕತೆ ಮತ್ತು ವೈಜ್ಞಾನಿಕ ಜಾಗೃತಿಯ ಹರಿಕಾರ ಹೆಚ್.ಎನ್.ಯುವಕರಿಗೆ ಮಾದರಿ : ಪ್ರಾಧಿಕಾರದ ಅಧ್ಯಕ್ಷ ಶಿವಶಂಕರ್‌ರೆಡ್ಡಿ

ವೈಜ್ಞಾನಿಕ ಜಾಗೃತಿಯ ಹರಿಕಾರ ಹೆಚ್.ಎನ್.ಯುವಕರಿಗೆ ಮಾದರಿ

ಡಾ.ಎಚ್.ನರಸಿಂಹಯ್ಯನವರು ಕಡುಬಡತನದಲ್ಲಿ ಶಿಕ್ಷಣ ಪಡೆದು ಉನ್ನತ ಮಟ್ಟ ವ್ಯಾಸಂಗ ಮಾಡಿ ಶಿಕ್ಷಣ ಪಡೆದವರು. ಬೆಂಗಳೂರು ನಗರಕ್ಕೆ ಬಸ್ ಸೌಕರ್ಯವಿಲ್ಲದ ಅ ಕಾಲದಲ್ಲಿ ಕಾಲ್ನಡಿಗೆಯಲ್ಲಿ ಬೆಂಗಳೂರಿಗೆ ಹೋಗಿ ವಿಧ್ಯಾಭ್ಯಾಸ ಕಲಿತರು. ಊಟಕ್ಕಾಗಿ ಉಚಿತ ಛತ್ರಗಳಲ್ಲಿ ಮಲಗಿ ವಾರನ್ನ ಉಂಡು ತಮ್ಮ ಶಿಕ್ಷಣ ಪಡೆದ ಯೋಗಿ.

Chikkaballapur News: ಕಾಲ್ತುಳಿತದಲ್ಲಿ ಮೃತರಾದವರಿಗೆ 1 ಕೋಟಿ ಪರಿಹಾರ ನೀಡಲು ಸಮಿತಿ ಆಗ್ರಹ

ಕಾಲ್ತುಳಿತದಲ್ಲಿ ಮೃತರಾದವರಿಗೆ 1 ಕೋಟಿ ಪರಿಹಾರ ನೀಡಲು ಸಮಿತಿ ಆಗ್ರಹ

ಕಾಲ್ತುಳಿತ ಘಟನೆಯ ದುರಂತದಲ್ಲಿ ಸಾವಿಗೀಡಾದವರ ಸಾವಿಗೆ ನ್ಯಾಯ ಕೊಡಿಸುವವರು ಯಾರು? ಈ ಹಿಂದೆ ಕೇರಳದಲ್ಲಿ ಆನೆಯ ಕಾಲ್ತುಲಿತಕ್ಕೆ ಬಲಿಯಾದವನಿಗೆ ರಾಜ್ಯ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿಗಳ ಪರಿಹಾರ ನೀಡಿದೆ. ಆದರೆ ಮೊನ್ನೆ ನಡೆದ ಕಾಲ್ತುಳಿತ ದುರಂತದಲ್ಲಿ ಮಡಿದವರಿಗೆ ರಾಜ್ಯ ಸರ್ಕಾರ ಕೇವಲ ಹತ್ತು ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಿರುವುದು ಸರಿಯಲ್ಲ

ರೈತ ಮಿತ್ರನಂತೆ ಮಹೇಂದ್ರ ಟ್ರಾಕ್ಟರ್ ಕಂಪನಿ ಕೆಲಸ ಮಾಡುತ್ತಿದೆ: ಸಚಿವ ಕೆ.ಹೆಚ್.ಮುನಿಯಪ್ಪ ಬಣ್ಣನೆ

ರೈತ ಮಿತ್ರನಂತೆ ಮಹೇಂದ್ರ ಟ್ರಾಕ್ಟರ್ ಕಂಪನಿ ಕೆಲಸ ಮಾಡುತ್ತಿದೆ

50 ವರ್ಷಗಳಿಗೂ ಹೆಚ್ಚು ಕಾಲದಿಂದ ಮಹಿಂದ್ರಾ ಟ್ರಾಕ್ಟರ್ ಕಂಪನಿ ದೇಶದ ರೈತಾಪಿ ವರ್ಗದ ಮಿತ್ರ ನಂತೆ ಕೆಲಸ ಮಾಡುತ್ತಿದೆ. ಇಂತಹ ಕಂಪನಿಯ ಶಾಖೆಯನ್ನು ಚಿಕ್ಕಬಳ್ಳಾಪುರ ನಗರ ಹೊರವಲಯದಲ್ಲಿ ನನ್ನ ಮಿತ್ರ ಶ್ರೀನಿವಾಸಪುರದ ನಾರಾಯಣಸ್ವಾಮಿ ತಮ್ಮ ಮಗಳಿಗಾಗಿ ಪ್ರಾರಂಭಿಸಿರುವುದು ಸಂತೋಷ ತಂದಿದೆ

Pralhad Joshi: ಡಿ.ಕೆ.ಶಿವಕುಮಾರ್‌ ರಾಜೀನಾಮೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಲಿ: ಪ್ರಲ್ಹಾದ್‌ ಜೋಶಿ ಆಗ್ರಹ

ಡಿಸಿಎಂ ಡಿಕೆಶಿ ರಾಜೀನಾಮೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಲಿ: ಜೋಶಿ ಆಗ್ರಹ

Pralhad Joshi: ವಿಧಾನಸೌಧ ಮುಂಭಾಗ ಕಾರ್ಯಕ್ರಮ ನಡೆಯುತ್ತಿರುವಾಗಲೇ ʼಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಮೂವರ ಸಾವುʼ ಸುದ್ದಿ ಹರಡಿತ್ತು. ಹಾಗಿದ್ದರೂ ಡಿಸಿಎಂ ಕ್ರೀಡಾಂಗಣಕ್ಕೆ ತೆರಳಿ ಸಂಭ್ರಮಿಸಿದ್ದಾರೆ. ಇದು ಅಕ್ಷಮ್ಯ ಅಪರಾಧವಲ್ಲವೇ? ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

DK Shivakumar: ಯಾರು ಕಣ್ಣೀರು ಹಾಕಿದ್ದಾರೆ, ಹಾಕಿಸಿದ್ದಾರೆ ಎಂಬ ಬಗ್ಗೆ ಚರ್ಚೆ ಮಾಡೋಣ: ಎಚ್‌ಡಿಕೆಗೆ ಡಿಕೆಶಿ ತಿರುಗೇಟು

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ?: ಡಿಕೆಶಿ ಕಿಡಿ

DK Shivakumar: ನನಗೆ ಯಾವುದೇ ಇಮೇಜ್ ಅವಶ್ಯಕತೆ ಇಲ್ಲ. ಜನರು ಕೊಟ್ಟಿರುವ ಇಮೇಜ್ ನಮಗೆ ಬೇಕಾದಷ್ಟಿದೆ. ಆರ್‌ಸಿಬಿ ಗೆದ್ದ ಖುಷಿಯಲ್ಲಿ ಯುವ ಅಭಿಮಾನಿಗಳು ಸಂಭ್ರಮಾಚರಣೆ ಮಾಡಲು ಬಯಸಿದ್ದರು. ಅದಕ್ಕೆ ಬಿಜೆಪಿ, ಜೆಡಿಎಸ್ ಏನೆಲ್ಲಾ ಟ್ವೀಟ್ ಮಾಡಿದ್ದರು, ಆಮೇಲೆ ಹೆಂಗೆ ಉಲ್ಟಾ ಹೊಡೆದರು ಎಂಬುದನ್ನು ಬಿಚ್ಚಿಡಲಿ ಎಂದು ಡಿ.ಕೆ.ಶಿವಕುಮಾರ್‌ ಕಿಡಿಕಾರಿದರು.

Basavaraj Bommai: ಕಾಲ್ತುಳಿತ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಬಸವರಾಜ ಬೊಮ್ಮಾಯಿ

ಕಾಲ್ತುಳಿತ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಬಸವರಾಜ ಬೊಮ್ಮಾಯಿ

Basavaraj Bommai: ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು, ಇದೊಂದು ಬುದ್ಧಿ ಇಲ್ಲದ ಅತ್ಯಂತ ಬೇಜವಾಬ್ದಾರಿ ಸರ್ಕಾರ. ಇಂತಹ ಸರ್ಕಾರ ನೋಡಿರಲಿಲ್ಲ. ಬುದ್ಧಿಗೇಡಿ ಸರ್ಕಾರ ಇದು ಎಂದು ವಾಗ್ದಾಳಿ ನಡೆಸಿದ್ದಾರೆ.

DK Shivakumar: ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಡಿ.ಕೆ.ಶಿವಕುಮಾರ್

ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಡಿ.ಕೆ.ಶಿವಕುಮಾರ್

DK Shivakumar: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಜವಾಹರಲಾಲ್ ನೆಹರು ತಾರಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ʼವಿಶ್ವ ಪರಿಸರ ದಿನಾಚರಣೆʼ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Power Cut: ಜೂ.8ರಂದು ಚಿಕ್ಕಬಳ್ಳಾಪುರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಜೂ.8ರಂದು ಚಿಕ್ಕಬಳ್ಳಾಪುರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Power Cut: ಚಿಕ್ಕಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ಜೂ.8 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತ ವಿವರ ಇಲ್ಲಿದೆ.

IPS officers Transfer: ಐವರು ಐಪಿಎಸ್‌ ಅಧಿಕಾರಿಗಳ ವರ್ಗ; ಗುಪ್ತಚರ ವಿಭಾಗದ ಎಡಿಜಿಪಿಯಾಗಿ ಎಸ್‌.ರವಿ ವರ್ಗಾವಣೆ

ಗುಪ್ತಚರ ವಿಭಾಗದ ಎಡಿಜಿಪಿಯಾಗಿ ಎಸ್‌.ರವಿ ವರ್ಗಾವಣೆ

IPS officers Transfer: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಸಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೇರಿ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಇದರ ಬೆನ್ನಲ್ಲೇ ಐವರು ಹಿರಿಯ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

“ಹಸಿರು ಬೆಂಗಳೂರು” ನಗರ-ಅರಣ್ಯ ಉಪಕ್ರಮಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಗಾರ್ಡನ್‌ ಸಿಟಿ ಬೆಂಗಳೂರಿನ ಪರಂಪರೆಯ ಪುನರುಜ್ಜೀವನ

ಇಂದು ನಾವು ಸಹಿ ಹಾಕಿರುವ ಒಪ್ಪಂದದ ಮೂಲಕ ಇವರ ಈ ಕಾರ್ಯವನ್ನು ಔಪಚಾರಿಕಗೊಳಿಸಿ ದ್ದೇವೆ. ಪರಿಸರ ದಿನವು ಕೇವಲ ಸಾಂಕೇತಿಕವಾಗಿ ಸಸಿ ನೆಡುವುದಷ್ಟೇ ಅಲ್ಲದೆ, ಪ್ರಕೃತಿಯೊಂದಿಗೆ ಸಾಮ ರಸ್ಯದಿಂದ ಬದುಕಲು ಮತ್ತು ಭವಿಷ್ಯದ ಪೀಳಿಗೆಗೆ ಪರಿಸರ ಸಂರಕ್ಷಿಸುವ ಧ್ಯೇಯ ನಮ್ಮದಾಗಿರಬೇಕು. ಈ ಎಲ್ಲಾ ಜವಾಬ್ದಾರಿಯನ್ನು ಹಂಚಿಕೊಳ್ಳಬೇಕು

B Dayananda IPS: ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತು ಖಂಡಿಸಿ ಕಾನ್‌ಸ್ಟೇಬಲ್‌ ಪ್ರತಿಭಟನೆ

ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತು ಖಂಡಿಸಿ ಕಾನ್‌ಸ್ಟೇಬಲ್‌ ಪ್ರತಿಭಟನೆ

B Dayananda IPS: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ವಿರೋಧಿ ಹೆಡ್‌ ಕಾನ್‌ಸ್ಟೇಬರ್‌ ಒಬ್ಬರು ಪ್ರತಿಭಟನೆ ನಡೆಸಿದ್ದಾರೆ.