ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
heranje-krishna-bhat: ಸಾಹಿತಿ, ಸಾಂಸ್ಕೃತಿಕ ಸಂಘಟಕ ಹೆರಂಜೆ ಕೃಷ್ಣ ಭಟ್‌ ನಿಧನ

ಸಾಹಿತಿ, ಸಾಂಸ್ಕೃತಿಕ ಸಂಘಟಕ ಹೆರಂಜೆ ಕೃಷ್ಣ ಭಟ್‌ ನಿಧನ

ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರು, ವಿಭಾಗ ಮುಖ್ಯಸ್ಥರಾಗಿ ಸುದೀರ್ಘ ಅವಧಿ ಸೇವೆ ಸಲ್ಲಿಸಿದ್ದ ಭಟ್ಟರು (Heranje Krishna Bhat) ನಿವೃತ್ತಿಯ ಬಳಿಕ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ನಿರ್ದೇಶಕರಾಗಿ ಅನೇಕ ವರ್ಷಗಳ ಕಾಲ ಮಹತ್ವದ ಸೇವೆ ಸಲ್ಲಿಸಿದ್ದರು.

Treason: ಕರ್ನಾಟಕದಲ್ಲಿ ಪಾಕ್‌ ಪ್ರೇಮಿ; ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್​ ಪರ ಪೋಸ್ಟ್​​, ದೂರು ದಾಖಲು

ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್​ ಪರ ಪೋಸ್ಟ್​​, ದೂರು ದಾಖಲು

ಆಪರೇಷನ್ ಸಿಂದೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕರ್ನಾಟಕದಲ್ಲೂ ಕೂಡ ಕೆಲ ಪಾಕ್‌ ಪ್ರೇಮಿಗಳು ಮತ್ತೆ ಬಾಲ ಬಿಚ್ಚುತ್ತಿದ್ದಾರೆ. ವಿಜಯಪುರ ಮೂಲದ ಮೆಡಿಕಲ್‌ ವಿದ್ಯಾರ್ಥಿನಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪಾಕ್‌ ಪರ ಪೋಸ್ಟ್‌ ಹಂಚಿಕೊಂಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ದ ದೇಶದ್ರೋಹದ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

Operation Sindoor: ಯುದ್ಧದ ಬಗ್ಗೆ ಸುಳ್ಳು ಸುದ್ದಿ ಹರಡುವವರ ಮೇಲೆ ಕ್ರಮ: ಕಮಿಷನರ್‌

ಯುದ್ಧದ ಬಗ್ಗೆ ಸುಳ್ಳು ಸುದ್ದಿ ಹರಡುವವರ ಮೇಲೆ ಕ್ರಮ: ಕಮಿಷನರ್‌

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್ ದಯಾನಂದ್, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆ (Operation Sindoor) ಆಗಿವೆ. ಅಧಿಕೃತ ಮಾಧ್ಯಮಗಳ ಮೂಲಕ ಈ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತದೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

Operation Sindoor: ರಾಜ್ಯದಲ್ಲಿ ಕೇಂದ್ರ ಸೂಚನೆಯಂತೆ ಹೈ ಅಲರ್ಟ್:‌ ಸಿಎಂ ಸಿದ್ದರಾಮಯ್ಯ; ಎಚ್‌ಎಎಲ್‌ ಸಿಬ್ಬಂದಿಗೆ ರಜೆ ರದ್ದು

ರಾಜ್ಯದಲ್ಲಿ ಹೈ ಅಲರ್ಟ್, ಎಚ್‌ಎಎಲ್‌ ಸಿಬ್ಬಂದಿಗೆ ರಜೆ ರದ್ದು

ಭಾರತ- ಪಾಕ್‌ ಯುದ್ಧದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಜಲಾಶಯಗಳು, ರೈಲು ನಿಲ್ದಾಣ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

Dr Na Someshwara: ವಿದ್ಯಾರ್ಥಿಗಳು ಶಿಸ್ತು, ಏಕಾಗ್ರತೆಯಿಂದ ಅಭ್ಯಾಸ ಮಾಡಿದಲ್ಲಿ ಉನ್ನತ ವ್ಯಕ್ತಿತ್ವ ಹೊಂದಲು ಸಾಧ್ಯ: ಡಾ.ನಾ. ಸೋಮೇಶ್ವರ

ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ಕೊಡಿ: ಡಾ.ನಾ. ಸೋಮೇಶ್ವರ

Dr Na Someshwara: ಶಿಕ್ಷಣ ಎಂಬುದು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವಂತಿರಬೇಕು. ಶಿಕ್ಷಕರು ಪಠ್ಯದ ಜತೆಗೆ ವಿದ್ಯಾರ್ಥಿಗಳಿಗೆ ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಹೀಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಕ್ವಿಜ್ ಮಾಸ್ಟರ್ ಖ್ಯಾತಿಯ ಡಾ.ನಾ. ಸೋಮೇಶ್ವರ ತಿಳಿಸಿದ್ದಾರೆ.

Janardhan Reddy‌: ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

Obulapuram Mining Case: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್‌ ಸಮೀಪದ ಚಂಚಲಗುಡ ಜೈಲಿರುವ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಇದೀಗ ಅವರು ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ.

Pralhad Joshi: ಆಹಾರ ಧಾನ್ಯ ಕೊರತೆ ವದಂತಿ; ದೇಶದಲ್ಲಿ ಅಗತ್ಯಕ್ಕಿಂತ ದುಪ್ಪಟ್ಟು ಸಂಗ್ರಹವಿದೆ: ಜೋಶಿ ಸ್ಪಷ್ಟನೆ

ದೇಶದಲ್ಲಿ ಆಹಾರ, ಅಗತ್ಯ ವಸ್ತುಗಳ ಕೊರತೆಯಿಲ್ಲ: ಜೋಶಿ ಸ್ಪಷ್ಟನೆ

Pralhad Joshi: ದೇಶದ ವಿವಿಧೆಡೆ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿದೆ ಎಂದು ಕೆಲವರು ಸುಳ್ಳು ವದಂತಿಗಳನ್ನು ಹರಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಸ್ತುತ ಸನ್ನಿವೇಶದಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕಿಡಿಗೇಡಿಗಳ ಪ್ರಯತ್ನ ಇದಾಗಿದೆ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರು, ದೇಶದ ಯಾವುದೇ ಸ್ಥಳದಲ್ಲೂ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿಲ್ಲ. ಅಗತ್ಯಕ್ಕಿಂತ ಹೆಚ್ಚೇ ದಾಸ್ತಾನಿದೆ ಎಂದು ಅವರು ತಿಳಿಸಿದ್ದಾರೆ.

ಸನ್‌ಫೀಸ್ಟ್‌ ಡಾರ್ಕ್‌ ಫ್ಯಾಂಟಸಿ ಸವಿದು, ಜೀನ್‌ ಕೆ ಲಿಯೆ ದೋಸ್ತ್‌, ಜರೂರಿ ಹೈ ಫ್ಯಾಂಟಸಿ ಎಂದು ನಟ ಶಾರುಖ್‌ ಖಾನ್‌

ಜೀನ್‌ ಕೆ ಲಿಯೆ ದೋಸ್ತ್‌, ಜರೂರಿ ಹೈ ಫ್ಯಾಂಟಸಿ ಎಂದ ನಟ ಶಾರುಖ್‌

“ಫ್ಯಾಂಟಸಿ ಆಳವಾಗಿ ವೈಯಕ್ತಿಕವಾಗಿದೆ, ಆದರೆ ಸಾರ್ವತ್ರಿಕವಾಗಿ ಪ್ರಸ್ತುತವಾಗಿದೆ . ‘ಫ್ಯಾಂಟಸಿ ಜರೂರಿ ಹೈ’ ನೊಂದಿಗೆ, ನಾವು ಡಾರ್ಕ್ ಫ್ಯಾಂಟಸಿಯಲ್ಲಿ, ಜನರು ತಮ್ಮ ದೈನಂದಿನ ದಿನಚರಿಗಳಿಂದ ಮುಕ್ತಗೊಳಿಸಲು ಮತ್ತು ಅವರ ಜೀವನದಲ್ಲಿ ಫ್ಯಾಂಟಸಿ ಪರಿವರ್ತಕ ಸ್ಪರ್ಶ ವನ್ನು ಮರುಶೋಧಿಸಲು ಆಹ್ವಾನಿಸುತ್ತಿದ್ದೇವೆ

Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಸಾನ್ವಿಕ ಅವರ ನಿರ್ಮಾಣ, ನಿರ್ದೇಶನ, ನಾಯಕಿಯಾಗಿ ನಟಿಸಿರುವ ʼಜಾವ ಕಾಫಿʼ

ತೆರೆಗೆ ಬರಲು ಸಿದ್ಧವಾಗಿದೆ ʼಜಾವ ಕಾಫಿʼ ಚಿತ್ರ

Kannada New Movie: ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ. ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ,‌ ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ʼಜಾವ ಕಾಫಿʼ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಈ ಕುರಿತ ವಿವರ ಇಲ್ಲಿದೆ.

Dinesh Gundu Rao: ಮೇ 16ರಂದು ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ: ಅಗತ್ಯ ಸಿದ್ಧತೆ ಕೈಗೊಳ್ಳಿ: ದಿನೇಶ್ ಗುಂಡೂರಾವ್ ಸೂಚನೆ

ಮೇ 16ರಂದು ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಗುರುವಾರ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ‌ ಕಾನ್ಫರೆನ್ಸ್ ಸಭೆಯನ್ನು ನಡೆಸಿದರು. ಈ ಕುರಿತ ವಿವರ ಇಲ್ಲಿದೆ.

CM Siddaramaiah: ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಗಡಿಪಾರು- ಸಿದ್ದರಾಮಯ್ಯ

ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಗಡಿಪಾರು: ಸಿದ್ದರಾಮಯ್ಯ

CM Siddaramaiah: ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ. ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Road Accident: ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು

ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು

Road Accident: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಆರು ಮಂದಿ ಹರಿಯಾಣ ಮೂಲದ ಆಡಿ ಎ6 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Operation Sindoor: 'ಸಿಂದೂರʼದ ಸಂದೇಶ ದೇಶದ ಮುಂದಿಟ್ಟ ಸೇನಾಧಿಕಾರಿ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ!

'ಸಿಂದೂರʼದ ಸಂದೇಶ ತಂದ ಸೇನಾಧಿಕಾರಿ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ!

ಐತಿಹಾಸಿಕ ಆಪರೇಶನ್ ಸಿಂದೂರ್‌ ‌ (Operation Sindoor) ಕುರಿತು ವಿವರಣೆ ನೀಡಿದ್ದ ಮಹಿಳಾ ಅಧಿಕಾರಿಗಳಲ್ಲಿ ಒಬ್ಬರಾದ ಸೋಫಿಯಾ ಖುರೇಷಿ (Colonel Sofia Khureshi) ಅವರಿಗೆ ಕರ್ನಾಟಕ ನಂಟು ಇದೆ. ಇವರ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದವರು. ಪತಿ ತಾಜುದ್ದೀನ್ ಬಾಗೇವಾಡಿ ಅವರೂ ಕೂಡಾ ಸೈನ್ಯದಲ್ಲಿದ್ದು ಪತ್ನಿಯಂತೆ ಕರ್ನಲ್ ಆಗಿ ದೇಶ ಸೇವೆ ಮಾಡುತ್ತಿದ್ದಾರೆ.

Sirsi News: ದೇಶದ ಏಕತೆ, ಸಮಗ್ರತೆ, ರಕ್ಷಣೆಯ ವಿಷಯದಲ್ಲಿ ರಾಜಕೀಯ ಬೇಡ: ಎನ್.ಎಸ್.ಹೆಗಡೆ

ದೇಶದ ಏಕತೆ, ಸಮಗ್ರತೆ, ರಕ್ಷಣೆಯ ವಿಷಯದಲ್ಲಿ ರಾಜಕೀಯ ಬೇಡ

ದೇಶದ ಏಕತೆ, ಸಮಗ್ರತೆ, ರಕ್ಷಣೆಯ ವಿಷಯದಲ್ಲಿ ರಾಜಕೀಯ ಬೇಡ. ಈಗಾಗಲೇ ನಮ್ಮ ಸೇನೆ ಸಮಗ್ರವಾಗಿ ಉಗ್ರರ ಸದೆ ಬಡಿಯಲು ಕಾರ್ಯನಿರ್ವಹಿಸಿದ್ದು, ದೇಶದ ವಿಷಯದಲ್ಲಿ ಪ್ರಧಾನಿ ಯವರ ದಿಟ್ಟ ನಡೆ ಶ್ಲಾಘನೀಯ.‌ ಅಲ್ಲದೇ ಕಾಂಗ್ರೆಸ್ ನಾಯಕರೂ ಸಹ ಇದನ್ನು ಬೆಂಬಲಿಸಿದ್ದು ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಸ್.ಹೆಗಡೆ ಹೇಳಿದರು

ಸದ್ಗುರು ಸನ್ನಿಧಿ ಮತ್ತು ಈಶ ಫೌಂಡೇಶನ್ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಸಂಘಟನೆಯೊಂದಿಗೆ ಸಂಯೋಜಿತವಾಗಿಲ್ಲ : ಸ್ವಾಮಿ ವಿಮೋಹ ಸ್ಪಷ್ಟನೆ

ರಾಜಕೀಯ ಅಥವಾ ಧಾರ್ಮಿಕ ಸಂಘಟನೆಯೊಂದಿಗೆ ಸಂಯೋಜಿತವಾಗಿಲ್ಲ

ಈಶ ಫೌಂಡೇಶನ್ ಅಥವಾ ಸದ್ಗುರು ಸನ್ನಿಧಿಯು ಕರ್ನಾಟಕದ ಯಾವುದೇ ರಾಜಕೀಯ ಪಕ್ಷ ಅಥವಾ ಯಾವುದೇ ಸರ್ಕಾರದಿಂದ (ಹಿಂದಿನ ಅಥವಾ ಪ್ರಸ್ತುತ) ಯಾವುದೇ ಭೂಮಿ ಅಥವಾ ಹಣವನ್ನು ಪಡೆದಿಲ್ಲ.ಎಲ್ಲಾ ಭೂಮಿಯನ್ನು ಗ್ರಾಮಸ್ಥರಿಂದ (ಭೂಮಾಲೀಕ ರಿಂದ) ನೇರವಾಗಿ ಹಣ ಪಾವತಿಸಿ ಖರೀದಿಸಲಾಗಿದೆ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಇಷ್ಟಿದೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಇಷ್ಟಿದೆ

Gold Price Today on 8th May 2025: ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 55 ರೂ. ಏರಿಕೆ ಕಂಡಿದ್ದು, 9,130 ರೂ.ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 60 ರೂ. ಹೆಚ್ಚಾಗಿದ್ದು, ನೀವು 9,960 ರೂ. ಪಾವತಿಸಬೇಕು.

Murder Case: ಬೆಂಗಳೂರಿನಲ್ಲೊಂದು ಪೈಶಾಚಿಕ ಕೃತ್ಯ, ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನ ಅಪಹರಿಸಿ ಬರ್ಬರ ಕೊಲೆ

ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನ ಅಪಹರಿಸಿ ಬರ್ಬರ ಕೊಲೆ

ಪಕ್ಕದ ಮನೆಯ ನಿವಾಸಿ ಮತ್ತೂರು ಎಂಬಾತನಿಂದ ಈ ಹೇಯ ಕೃತ್ಯ ನಡೆದಿದೆ. ಬಾಲಕ ರಮಾನಂದನ ಕುಟುಂಬ ಮತ್ತು ಮತ್ತೂರು ಕುಟುಂಬದ ನಡುವೆ ಗಲಾಟೆ ಆಗಿತ್ತು. ಗಲಾಟೆ ಹಿನ್ನೆಲೆಯಲ್ಲಿ ಬಾಲಕ ರಮಾನಂದನನ್ನು ಅಪಹರಿಸಿ (Murder Case) ಕೊಲೆಗಯ್ಯಲಾಗಿದೆ. ಕೊಲೆಯ ಬಳಿಕ ಆರೋಪಿ ಮತ್ತೂರು ಬಾಲಕನ ಮೃತದೇಹವನ್ನು ಚೀಲದಲ್ಲಿ ಕಟ್ಟಿ ಕೆರೆಯಲ್ಲಿ ಬಿಸಾಕಿದ್ದಾನೆ.

Murder Case: ಮಗಳ ಹತ್ಯೆಗೆ ಪ್ರತೀಕಾರ; ಆರೋಪಿಯ ಅಪ್ಪನನ್ನು ಇರಿದು ಕೊಂದ ಶಿಕ್ಷಕಿಯ ತಂದೆ

ಮಗಳ ಹತ್ಯೆಗೆ ಪ್ರತೀಕಾರ; ಆರೋಪಿಯ ಅಪ್ಪನನ್ನು ಇರಿದು ಕೊಂದ ಶಿಕ್ಷಕಿಯ ತಂದೆ

ಮಾಣಿಕ್ಯಹಳ್ಳಿ ಗ್ರಾಮದ ದೀಪಿಕಾಳನ್ನು (Melukote Murder Case) ಅದೇ ಗ್ರಾಮದ ನಿತೀಶ್ ಎಂಬಾತ 2024ರ ಜನವರಿ 22 ರಂದು ಬರ್ಬರವಾಗಿ ಕೊಲೆ ಮಾಡಿದ್ದ. ಇದಕ್ಕೆ ಪ್ರತೀಕಾರವಾಗಿ ದೀಪಳ ತಂದೆ ವೆಂಕಟೇಶ್, ತನ್ನ ಮಗಳ ಹಂತಕನ ತಂದೆ ನರಸಿಂಹೇಗೌಡನ ಹತ್ಯೆ ಮಾಡಿದ್ದಾನೆ. ʼನನ್ನ ಮಗಳನ್ನ ಸಾಯಿಸಿ ನಿನ್ನ ಮಗಳಿಗೆ ಮದುವೆ ಮಾಡುತ್ತಿದ್ದೀಯಾʼ ಎನುತ್ತ ಇರಿದು ಕೊಲೆ ಮಾಡಿ ಎಸ್ಕೆಪ್ ಆಗಿದ್ದಾನೆ.

Operation Sindoor: "ಭಾರತವನ್ನು ಪ್ರೀತಿಸದಿದ್ರೆ..." ಪಾಕ್‌ ಪ್ರೇಮಿಗಳಿಗೆ ಧ್ರುವ ಸರ್ಜಾ ಖಡಕ್‌ ಎಚ್ಚರಿಕೆ

ಪಾಕ್‌ ಪ್ರೇಮಿಗಳಿಗೆ ಧ್ರುವ ಸರ್ಜಾ ಖಡಕ್‌ ಎಚ್ಚರಿಕೆ ಪೋಸ್ಟ್‌ ವೈರಲ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ 'ಆಪರೇಷನ್ ಸಿಂಧೂರ'ಕ್ಕೆ (Operatio Sindoor) ಮೆಚ್ಚುಗೆ ಸೂಚಿಸಿದ್ದಾರೆ. ಭಾರತೀಯ ಸೇನೆಯ ಈ ಕಾರ್ಯಾಚರಣೆಯ ಬಳಿಕ ಧ್ರುವ ಸರ್ಜಾ ತಮ್ಮ ಎಕ್ಸ್‌ (ಟ್ವಿಟರ್) ಖಾತೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಭಾರತದೊಳಗಿದ್ದು ಪಾಕಿಸ್ತಾನವನ್ನು ಬೆಂಬಲಿಸುವವರಿಗೆ ಖಡಕ್ ತಿರುಗೇಟು ಕೊಟ್ಟಿದ್ದಾರೆ. ಅವರ ಪೋಸ್ಟ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Operation Sindoor: ರಾಜ್ಯದಲ್ಲಿ ಅಲರ್ಟ್‌, ಕೆಆರ್‌ಎಸ್‌, ಲಿಂಗನಮಕ್ಕಿ ಸೇರಿ ಎಲ್ಲ ಅಣೆಕಟ್ಟುಗಳಿಗೆ ಬಿಗಿ ಭದ್ರತೆ

ರಾಜ್ಯ ಅಲರ್ಟ್‌, ಕೆಆರ್‌ಎಸ್‌ ಸೇರಿ ಎಲ್ಲ ಅಣೆಕಟ್ಟುಗಳಿಗೆ ಬಿಗಿ ಭದ್ರತೆ

Operation Sindoor: ಕೆಆರ್‌ಎಸ್‌, ಲಿಂಗನಮಕ್ಕಿ, ತುಂಗಭದ್ರಾ ಅಣೆಕಟ್ಟು ಸೇರಿದಂತೆ ರಾಜ್ಯದ ಒಟ್ಟು 17 ಜಲಾಶಯಗಳಿಗೆ ಬಿಗಿ ಭದ್ರತೆಯ ಸೂಚನೆ ನೀಡಲಾಗಿದೆ. ತಕ್ಷಣವೇ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಆಧುನಿಕ ಭದ್ರತಾ ಸಾಧನಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಜಲಾಶಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಾವಲು ವ್ಯವಸ್ಥೆ ಜಾರಿಗೊಳಿಸಲು ಸೂಚನೆ ನೀಡಿದೆ.

Pahalgam Terror Attack: ಪಹಲ್ಗಾಂನಲ್ಲಿ ದಾಳಿ ನಡೆಸಿದ ಉಗ್ರ ಶೇಖ್ ಸಜಾದ್ ಗುಲ್‌ನ ಬೆಂಗಳೂರು ಲಿಂಕ್!‌

ಪಹಲ್ಗಾಂನಲ್ಲಿ ದಾಳಿ ನಡೆಸಿದ ಉಗ್ರ ಶೇಖ್ ಸಜಾದ್ ಗುಲ್‌ನ ಬೆಂಗಳೂರು ಲಿಂಕ್!‌

2022ರ ಏಪ್ರಿಲ್‌ನಲ್ಲಿ ಈತನನ್ನು ಭಯೋತ್ಪಾದಕ ಎಂದು ಘೋಷಿಸಿದ ಎನ್‌ಐಎ, ಈತನ ತಲೆಗೆ 710 ಲಕ್ಷ ಬಹುಮಾನ ಘೋಷಿಸಿತು. ಪಹಲ್ಗಾಮ್ ದಾಳಿಯ ನಂತರ ನಡೆದ ತನಿಖೆಯಲ್ಲಿ ಗುಲ್‌ನ ಕೈವಾಡ ಇರುವುದನ್ನು ಪತ್ತೆ ಮಾಡಿರುವುದಾಗಿ ಎನ್‌ಐಎ ಹೇಳಿದೆ. ಗುಲ್‌ನ ನಿರ್ದೇಶನದಂತೆ ಭಯೋತ್ಪಾದಕರ ತಂಡ ದಾಳಿ ನಡೆಸಿತ್ತು.

Chikkaballapur News: ವಾಸವಿ ಅಮ್ಮನವರ ಜಯಂತೋತ್ಸವದ ಅಂಗವಾಗಿ ಬ್ರೆಡ್, ಬಿಸ್ಕೆಟ್ ಹಾಗೂ ಓ ಆರ್ ಎಸ್ ವಿತರಣೆ

ಬ್ರೆಡ್, ಬಿಸ್ಕೆಟ್ ಹಾಗೂ ಓ ಆರ್ ಎಸ್ ವಿತರಣೆ

ವಾಸವಿ ಜಯಂತೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಸಹ ನಗರದ ಶ್ರೀ ಪೇಟೆ ಆಂಜನೇಯ ಸ್ವಾಮಿ ಹಾಗೂ ಶ್ರೀ ವಾಸವಿ ಅಮ್ಮನವರ ದೇವಾಲಯದಲ್ಲಿ  ಶ್ರೀ ವಾಸವಿ ಜಯಂತಿ ಸೇವಾ ಸಮಿತಿಯಿಂದ ಬುಧವಾರ ಬೆಳಗ್ಗೆಯಿಂದಲೂ ಶ್ರೀ ಪೇಟೆಆಂಜನೇಯ ಹಾಗೂ ಶ್ರೀ ವಾಸವಿ ಅಮ್ಮನವರಿಗೆ  ವಿವಿಧ ಪೂಜಾಧಿಗಳು ನಡೆದವಲ್ಲದೆ ಆಸ್ಪತ್ರೆಯ ಒಳರೋಗಿಗಳಿಗೆ ಸೇವಾ ಕಾರ್ಯ ಕ್ರಮಗಳು  ಅತ್ಯಂತ ವ್ಯವಸ್ಥಿತವಾಗಿ ನಡೆದವು

Indi (Vijayapura) News: ತುಟ್ಟಿ ಭತ್ತೆ ಆದೇಶ : ಸ್ವಾಗತ

ತುಟ್ಟಿ ಭತ್ತೆ ಆದೇಶ : ಸ್ವಾಗತ

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರಕಾರಿ ನೌಕರರು ಗಳಿಗೆ 1ನೇ ಜನೇವರಿ 2025ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 10.75 ರಿಂದ ಶೇಕಡ 12.25ಗೆ ಪರಿಷ್ಕೃರಿಸಿ ಆದೇಶ ಹೊರಡಿಸಿದೆ.

Bengaluru News: ಜಯನಗರದ ಶ್ರೀ ವಾಸವಿ ವೇದ ನಿಧಿ ಟ್ರಸ್ಟ್ ನಿಂದ ಅದ್ದೂರಿ ವಾಸವಿ ಜಯಂತಿ ಆಚರಣೆ

ಶ್ರೀ ವಾಸವಿ ವೇದ ನಿಧಿ ಟ್ರಸ್ಟ್ ನಿಂದ ಅದ್ದೂರಿ ವಾಸವಿ ಜಯಂತಿ ಆಚರಣೆ

ದಕ್ಷಿಣ ಭಾರತದ ಮೂಲೆ ಮೂಲೆಯಲ್ಲಿರುವ ಬಡ ಮತ್ತು ಕೆಳ ಮಧ್ಯಮ ವರ್ಗದ ಜನರ ಶ್ರೇಯೋ ಭಿವೃದ್ಧಿಗೆ ಶ್ರಮಿಸುವುದು ಟ್ರಸ್ಟ್ನ ಉದ್ದೇಶವಾಗಿದೆ. ಪ್ರತಿಭಾವಂತರನ್ನು ಕರೆತಂದು ಸನಾತನ ಧರ್ಮದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಎತ್ತಿಹಿಡಿಯಲು ಪ್ರೋತ್ಸಾಹಿಸಲಾಗುತ್ತಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ