ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಹಾವೇರಿಯಲ್ಲಿ ಸಾಲ ವಸೂಲಿ ಹೆಸರಲ್ಲಿ ಬಡಜನರಿಗೆ ಕಿರುಕುಳ; ಫೈನಾನ್ಸ್‌ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸಾಲಗಾರರಿಗೆ ಕಿರುಕುಳ; ಫೈನಾನ್ಸ್‌ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

Haveri News: ಖಾಸಗಿ ಫೈನಾನ್ಸ್‌ ಸಂಸ್ಥೆಗಳ ಸಾಲ ವಸೂಲಾತಿ ವಿಧಾನಗಳ ಕುರಿತು ಹಾವೇರಿ ಜಿಲ್ಲಾಡಳಿತ ಸಮಗ್ರ ಪರಿಶೀಲನೆ ನಡೆಸಬೇಕು. ಜಿಲ್ಲೆಯಲ್ಲಿರುವ ಹಣಕಾಸು ಸಂಸ್ಥೆಗಳು ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Bagalkot Car Blast: ಜಮಖಂಡಿಯಲ್ಲಿ ಬಾರ್‌ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟ, ಛಿದ್ರಛಿದ್ರಗೊಂಡ ವಾಹನ!

ಜಮಖಂಡಿಯಲ್ಲಿ ಬಾರ್‌ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಕಾರು ಸ್ಫೋಟಗೊಂಡಿದೆ. ಘಟನೆಯ ವೇಳೆ ವೈನ್ ಶಾಪ್ ಮಾಲೀಕ ಅಂಗಡಿ ಮುಚ್ಚುತ್ತಿದ್ದರು. ಇದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಫೋಟದ ರಭಸಕ್ಕೆ ಸುತ್ತಮುತ್ತ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಕಾರು ಸ್ಫೋಟದ ದೃಶ್ಯ ಸಿಸಿಟಿವಿಯಲ್ಲಿಯಲ್ಲಿ ಸೆರೆಯಾಗಿದೆ.

Chikkaballapur News: ದೊಡ್ಡ ಮನೆಯ ನಂದಾದೀಪ ಚೆನ್ನಮ್ಮ, ಅವರ ಆದರ್ಶಗಳು ಜೆಡಿಎಸ್‌ಗೆ ದಾರಿದೀಪ: ಮುಕ್ತ ಮುನಿಯಪ್ಪ

ದೊಡ್ಡ ಮನೆಯ ನಂದಾದೀಪ ಚೆನ್ನಮ್ಮ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ(Former Prime Minister H D Devegowda) ಅವರು ಸಾರ್ವಜನಿಕ ಬದುಕಿನಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದಿದ್ದರೂ, ಅವರ ಹಿಂದಿನ ಶಕ್ತಿಯಾಗಿ ಚೆನ್ನಮ್ಮ ಅವರು ಮೌನವಾಗಿ ನಿಂತಿದ್ದರು. ಯಾವುದೇ ಅಧಿಕಾರ ಅಥವಾ ಪ್ರಚಾರದ ಆಸೆ ಇಲ್ಲದೆ ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸಿ, ಗೌಡರ ಕುಟುಂಬವನ್ನು ಒಗ್ಗಟ್ಟಿನಿಂದ ಮುನ್ನಡೆಸಿದ ಅಪರೂಪದ ವ್ಯಕ್ತಿತ್ವ ಅವರದು" ಎಂದು ಹೇಳಿದರು.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Siddaramaiah: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆಯಲ್ಲಿ‌ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಅವರು ಘೋಷಿಸಿದರು.

Chikkaballapur News: ಗಲಾಟೆ ಗದ್ದಲ ನಡುವೆ ಕೈಕೈ ಮಿಲಾಯಿಸಿದ ಕಾರ್ಯಕರ್ತರು; ಪರಿಸ್ಥಿತಿ ನಿಯಂತ್ರಿಸಲು ಹಿರಿಯ ನಾಯಕರ ಹರಸಾಹಸ ಪೊಲೀಸರ ಮಧ್ಯ ಪ್ರವೇಶ

ಎಐಸಿಸಿ ವೀಕ್ಷಕರ ಎದುರೇ ಕಾಂಗ್ರೆಸ್ ಕಿತ್ತಾಟ ಬಹಿರಂಗ

ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಾ. ಎಂ.ಸಿ.ಸುಧಾಕರ್(Dr M C Sudhakar) ಹಾಗೂ ಶಿಡ್ಲಘಟ್ಟದ ಮುಖಂಡ ರಾಜೀವ್ ಗೌಡ ಅವರ ಬೆಂಬಲಿಗರ ನಡುವೆ ಪಕ್ಷದ ಸಂಘಟನೆ ಹಾಗೂ ಕ್ಷೇತ್ರದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರಾರಂಭ ವಾದ ಮಾತಿನ ಚಕಮಕಿ ಕೊನೆಗೆ ತಳ್ಳಾಟ ನೂಕಾಟದ ಜೊತೆಗೆ ಕೈ ಕೈ ಮಿಲಾಯಿಸುವ ಹಂತ ಮುಟ್ಟಿರುವುದು ವಿಪರ್ಯಾಸ.

MLA S N Subbareddy: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ವಿರುದ್ಧ ಸುಳ್ಳು ಆರೋಪ: ಕೋಲಾರದ ಸಂದೇಶ್ ವಿರುದ್ಧ ದೂರು

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ವಿರುದ್ಧ ಸುಳ್ಳು ಆರೋಪ

ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲೂಕಿನ ಜನತೆ ಯಾವುದೇ ಜಾತಿ ಬೇಧವಿಲ್ಲದೆ ಜೀವನ ಸಾಗಿಸು ತ್ತಿದ್ದೇವೆ. ಆದರೆ ಬೇರೆ ಕಡೆಯಿಂದ ಬಂದ ಈ ವ್ಯಕ್ತಿ ನಮ್ಮ ಮದ್ಯೆ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಅವರ ಈ ನಡೆಯನ್ನು ಬದಲಿಸಬೇಕು. ಇಲ್ಲವಾದಲ್ಲಿ ಇನ್ನೂ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

Hospet News: ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಮಾಮ್ ನಿಯಾಜಿ ನೇಮಿಸಲು ಮನವಿ

ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಿಯಾಜಿ ನೇಮಿಸಲು ಮನವಿ

ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ‌ ಆಗಮಿಸಿದ್ದ ತೆಲಂಗಾಣ ಸರ್ಕಾರದ ಸಲಹೆಗಾರರು ( ಪ್ರೋಟಾಕಾಲಾ & ಪಬ್ಲಿಕ್ ರಿಲೇಷನ್ ) ಹಾಗೂ ಎಐಸಿಸಿ ವೀಕ್ಷಕರಾದ ಹರಕಾರ್ ವೇಣುಗೋಪಾಲ್ ರಾವ್ ವೀಕ್ಷಕರಿಗೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ ಅವರು ತಮ್ಮನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಿದರು.

ಸಿಎಂಆರ್ ವಿಶ್ವವಿದ್ಯಾಲಯದಲ್ಲಿ 'ಸಿಇಒ ಕಾನ್‌ಕ್ಲೇವ್ 2026'; ಭವಿಷ್ಯದ ಉದ್ಯೋಗ, ಕೌಶಲ್ಯಗಳು ಮತ್ತು ತಂತ್ರಜ್ಞಾನ ಕುರಿತು ವಿಚಾರಗೋಷ್ಠಿ

ಸಿಎಂಆರ್ ವಿಶ್ವವಿದ್ಯಾಲಯದಲ್ಲಿ 'ಸಿಇಒ ಕಾನ್‌ಕ್ಲೇವ್ 2026'

​ಗೋಷ್ಠಿಯಲ್ಲಿ ಮಾತನಾಡಿದ ಉದ್ಯಮ ತಜ್ಞರು, "ಮುಂದಿನ ದಿನಗಳಲ್ಲಿ ಉದ್ಯೋಗಕ್ಷೇತ್ರದಲ್ಲಿ ಹೊಂದಾಣಿಕೆಯ ಗುಣ, ವಿವಿಧ ಕ್ಷೇತ್ರಗಳ ಜ್ಞಾನ, ಸಂವಹನ ಕೌಶಲ್ಯ ಮತ್ತು ಕೃತಕ ಬುದ್ಧಿಮತ್ತೆ 'ಎಐ' ಸಾಕ್ಷರತೆ ಅತ್ಯಂತ ನಿರ್ಣಾಯಕವಾಗಲಿವೆ. ಎಐ ಮಾನವನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಯಾದರೂ, ವಿಮರ್ಶಾತ್ಮಕ ಚಿಂತನೆ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ವಿಷಯಾಧಾರಿತ ಪರಿಣತಿಯ ಸ್ಥಾನವನ್ನು ಅದು ಎಂದಿಗೂ ತಲುಪಲು ಸಾಧ್ಯವಿಲ್ಲ" ಎಂದು ಅಭಿಪ್ರಾಯಪಟ್ಟರು.

ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹವಾಗುವಂತಿಲ್ವಾ? ಹೈಕೋರ್ಟ್‌ ಆದೇಶವೇನು?

ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹವಾಗುವಂತಿಲ್ವಾ?

ಮುಸ್ಲಿಂ ವ್ಯಕ್ತಿಯ ಮೊದಲ ವಿವಾಹ ಅನೂರ್ಜಿತವಾಗಿಲ್ಲದಿದ್ದರೆ ಅಥವಾ ರದ್ದಾಗಿಲ್ಲವಾದರೆ ವಿಶೇಷ ವಿವಾಹ ಕಾಯಿದೆಯಡಿ ಎರಡನೇ ವಿವಾಹ ಮಾಡಿಕೊಂಡರೆ ಅದು ಅನೂರ್ಜಿತವಾಗುತ್ತದೆ ಎಂದು ಹೈಕೋರ್ಟ್‌ ಆದೇಶಿಸಿದೆ. ಮುಸ್ಲಿಂ ವೈಯಕ್ತಿಕ ಕಾನೂನು ಪುರುಷರು ಬಹು ವಿವಾಹ ಮಾಡಿಕೊಳ್ಳಲು ಅವಕಾಶ ನೀಡಿದೆ, ಆದ್ರೂ ವೈಯಕ್ತಿಕ ಕಾನೂನಿನಡಿ ವಿವಾಹಗಳು ಶಾಸ್ತ್ರೋಕ್ತವಾಗಿ ನಡೆದ್ರೆ ಮಾತ್ರ ಈ ಕಾನೂನು ಸ್ಥಾನವು ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದೆ.

ಹಿರಿಯ ನಾಗರಿಕರ ಆರೈಕೆಗೆ ಅನ್ವಯ ಹೊಸ ಹೆಜ್ಜೆ: 10ನೇ ವಾರ್ಷಿಕೋತ್ಸವ ಸಂಭ್ರಮದಲ್ಲಿ ಮೂರು ಹೊಸ ಸೇವೆಗಳು ಬಿಡುಗಡೆ

10ನೇ ವಾರ್ಷಿಕೋತ್ಸವ ಸಂಭ್ರಮದಲ್ಲಿ ಮೂರು ಹೊಸ ಸೇವೆಗಳು ಬಿಡುಗಡೆ

ಕಳೆದ ದಶಕದಿಂದ ದೇಶದ 38ಕ್ಕೂ ಹೆಚ್ಚು ನಗರಗಳಲ್ಲಿ 1.5 ಲಕ್ಷಕ್ಕೂ ಅಧಿಕ ಹಿರಿಯ ನಾಗರಿಕರಿಗೆ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯು, ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಹಿರಿಯ ನಾಗರಿಕರ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಅಗತ್ಯಗಳನ್ನು ಪೂರೈಸುವ ಕ್ಯುರಾಪಾಡ್, 3000 ಬಿಸಿ ಥೆರಾಪ್ಯೂಟಿಕ್ಸ್ ಮತ್ತು ಪುಣ್ಯಕ ಎಂಬ ಹೊಸ ಸೇವೆಗಳನ್ನು ಬಿಡುಗಡೆ ಮಾಡಿದೆ.

Actress Ramya: ʼಬೆಸ್ಟ್‌ ನ್ಯೂಸ್‌ ಎವೆರ್‌ʼ; ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ನಟಿ ರಮ್ಯಾ ಸಂತಸ, ವಿದ್ಯಾರ್ಥಿಗಳ ಹೋರಾಟಕ್ಕೆ ಮೆಚ್ಚುಗೆ

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ನಟಿ ರಮ್ಯಾ ಖುಷ್‌; ಪೋಸ್ಟ್‌ ವೈರಲ್‌

Dharmendra Pradhan's resignation: ದೆಹಲಿಯಲ್ಲಿ ಸಿಜೆಪಿ ನೇತೃತ್ವದ ವಿದ್ಯಾರ್ಥಿಗಳ ಬೃಹತ್‌ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ.

ಬಾಲ್ಯದಲ್ಲೇ ಆರ್‌ಎಸ್‌ಎಸ್‌ಗೆ ಎಂಟ್ರಿ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಿ ಕ್ರಾಂತಿ: ನೂತನ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿಯ ಅಪರೂಪದ ಪಾಲಿಟಿಕಲ್‌ ಜರ್ನಿ ಇದು

ಕೇಂದ್ರ ಶಿಕ್ಷಣ ಸಚಿವ ರಾಜ್ಯದ ಪ್ರಲ್ಹಾದ್‌ ಜೋಶಿಯ ಪಾಲಿಟಿಕಲ್‌ ಜರ್ನಿ

Pralhad Joshi: ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ ಜೋಶಿ ಆಯ್ಕೆಯಾಗಿದ್ದಾರೆ. ಈಗಾಗಲೇ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾಗಿರುವಚ ಅವರಿಗೆ ಹೆಚ್ಚುವರಿಯಾಗಿ ಶಿಕ್ಷನ ಖಾತೆ ನೀಡಲಾಗಿದೆ. ಅವರ ರಾಜಕೀಯ ಜರ್ನಿಯ ವಿವರ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಪೆನ್‌ಡ್ರೈವ್‌ ಹಂಚಿದವರಿಗೆ ಸಂಕಷ್ಟ;  8 ಆರೋಪಿಗಳಿಗೆ ಕೋರ್ಟ್ ಸಮನ್ಸ್

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಪೆನ್‌ಡ್ರೈವ್‌ ಹಂಚಿದವರಿಗೆ ಸಂಕಷ್ಟ

Prajwal Revanna case: 2024ರ ಚುನಾವಣೆ ಸಂದರ್ಭದ ವೇಳೆ ಹಾಸನದಲ್ಲಿ ಅಶ್ಲೀಲ ಪೆನ್​​ಡ್ರೈವ್​ ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಎಸ್‌ಐಟಿ ಕಳೆದ ಮಾರ್ಚ್​ನಲ್ಲಿ ಹಾಸನ ಸಿವಿಲ್ ಕೋರ್ಟ್‌ಗೆ ಬರೋಬ್ಬರಿ 13,712 ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿತ್ತು. ಇದೀಗ ಪೆನ್​ ಡ್ರೈವ್ ಹಂಚಿದವರಿಗೆ​ ಸಂಕಷ್ಟ ಎದುರಾಗಿದೆ.

ರೊಬೋಟ್ ನೆರವಿನಿಂದ ಹೃದಯ ಬೈಪಾಸ್, ಹರ್ನಿಯಾ ಹಾಗೂ ಸುನ್ನತಿಯ ಯಶಸ್ವಿ ಶಸ್ತ್ರಚಿಕಿತ್ಸೆ

ವಿಶ್ವದಲ್ಲಿಯೇ ಮೊದಲ ಬಾರಿಗೆ ರೊಬೋಟ್ ನೆರವಿನಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ತುಂಬ ಸಂಕೀರ್ಣಮಯವಾಗಿದ್ದ ಈ ಶಸ್ತ್ರಚಿಕಿತ್ಸೆಗಳನ್ನು ಆಸ್ಪತ್ರೆಯ ವಿವಿಧ ವೈದ್ಯಕೀಯ ವಿಭಾಗಗಳ ಸಮನ್ವಯದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಇದರಿಂದಾಗಿ 81 ವರ್ಷದ ರೋಗಿಯು ಮೂರು ಪ್ರತ್ಯೇಕ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಬೇಕಾದ ಅನಿವಾರ್ಯತೆ ತಪ್ಪಿದೆ. ಶಸ್ತ್ರಚಿಕಿತ್ಸೆಯ ನೋವು, ದೀರ್ಘಕಾಲ ಆಸ್ಪತ್ರೆಯಲ್ಲಿ ಉಳಿಯುವ ಅವಶ್ಯಕತೆ, ಸೋಂಕಿನ ಸಾಧ್ಯತೆ ಹಾಗೂ ಚೇತರಿಕೆಯ ಅವಧಿ ಗಣನೀಯವಾಗಿ ಕಡಿಮೆಯಾಗಿದೆ.

Cabinet expansion: ಮಂದಿನ ವಾರ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ.ಶಿವಕುಮಾರ್‌

ಮಂದಿನ ವಾರ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ.ಶಿವಕುಮಾರ್‌

ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿದ್ದಾರೆ. ದೆಹಲಿಯಲ್ಲಿ ನಡೆದ ಕೆಲ ರಾಜಕೀಯ ಬೆಳವಣಿಗೆಗಳು ಹಾಗೂ ಪ್ರತಿಭಟನೆಗಳಿಂದಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗಿತ್ತು. ಹೀಗಾಗಿ ಮುಂದಿನ ವಾರದಲ್ಲಿ ಕ್ಯಾಬಿನೆಟ್‌ ವಿಸ್ತರಣೆ ಸಾಧ್ಯತೆ ಇದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಇದು ದೇಶದ ವಿದ್ಯಾರ್ಥಿ-ಯುವಜನತೆಯ ಗೆಲುವು ಎಂದ ಸಿದ್ದರಾಮಯ್ಯ

ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವವರೆಗೆ ವಿರಮಿಸಬಾರದು: ಸಿದ್ದರಾಮಯ್ಯ

Dharmendra Pradhan Resignation: ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tiptur News: ಕೇಂದ್ರ ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ: ಟುಡಾ ಶಶಿಧರ್ ಆರೋಪ

ಕೇಂದ್ರ ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ: ಟುಡಾ ಶಶಿಧರ್ ಆರೋಪ

Tiptur News: ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಧ್ವನಿಯೆತ್ತಿದವರ ಮೇಲೆ ಲಾಟಿ ಪ್ರಹಾರ ನಡೆಸುತ್ತಿದೆ, ಹತ್ತು ಹನ್ನೆರಡು ವರ್ಷಗಳಿಂದಲೂ ಪ್ರಶ್ನೆ ಪತ್ರಿಕೆ ಸೋರಿಕೆ ನಿರಂತರವಾಗಿ ನಡೆಯುತ್ತಲೇ ಇದೆ. ನೀಟ್ ಪ್ರಶ್ನೆ ಪತ್ರಿಕೆಯನ್ನು ಮಾರಿಕೊಂಡು ಹಣ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಜನಸ್ಪಂದನ ಟ್ರಸ್ಟ್‌ನ ಅಧ್ಯಕ್ಷ ಟುಡಾ ಶಶಿಧರ್ ಆರೋಪಿಸಿದ್ದಾರೆ.

Pavagada News: ಉತ್ತಮ ಹುದ್ದೆ ತಲುಪಿದಾಗ ಸಮಾಜಕ್ಕೆ ನೆರವಾಗುವ ಮನೋಭಾವ ಬೆಳೆಸಿಕೊಳ್ಳಿ: ಗಾಯತ್ರಿಬಾಯಿ

ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ: ಗಾಯತ್ರಿಬಾಯಿ

Pavagada News: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು, ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಯಶಸ್ಸು ವೈಯಕ್ತಿಕ ಸಾಧನೆಗೆ ಮಾತ್ರ ಸೀಮಿತವಾಗದೆ ಸಮಾಜದ ಅಭಿವೃದ್ಧಿಗೂ ಕಾರಣವಾಗಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗಾಯತ್ರಿಬಾಯಿ ತಿಳಿಸಿದ್ದಾರೆ.

ಜಪಾನ್‌ ಪ್ರವಾಸದ ಅಪೂರ್ವ ಅನುಭವಕ್ಕೆ ಅಡಿಗಾಸ್‌ ಯಾತ್ರಾ ಸಾಥ್

ಜಪಾನ್‌ ಪ್ರವಾಸದ ಅಪೂರ್ವ ಅನುಭವಕ್ಕೆ ಅಡಿಗಾಸ್‌ ಯಾತ್ರಾ ಸಾಥ್!

Adigas Yatra: ಜಪಾನ್ ಎಂದರೆ ಕೇವಲ ಒಂದು ದೇಶವಲ್ಲ, ಅದೊಂದು ವಿಸ್ಮಯ ಲೋಕ. ಪ್ರಾಚೀನ ಸಂಪ್ರದಾಯಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನ ಇಲ್ಲಿ ಕೈಕೈ ಹಿಡಿದು ಸಾಗುತ್ತವೆ. ಜಪಾನ್‌ನ ಸಾಂಸ್ಕೃತಿಕ ಮತ್ತು ಆಹಾರ ವೈವಿಧ್ಯದ ರಾಜಧಾನಿ ಎಂಬ ಹೆಗ್ಗಳಿಕೆಗೆ ಒಸಾಕಾ ಪಾತ್ರವಾಗಿದೆ. ಜಪಾನ್‌ನಲ್ಲಿ ನೀವು ನೋಡಬೇಕಾದ ಪ್ರಮುಖ ಪ್ರವಾಸಿ ತಾಣಗಳ ಬಗ್ಗೆ ತಿಳಿಯೋಣ.

Question Paper Leak: ಪಶ್ನೆ ಪತ್ರಿಕೆ ಸೋರಿಕೆಯಾದ್ರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಪಶ್ನೆ ಪತ್ರಿಕೆ ಸೋರಿಕೆಯಾದ್ರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಎಚ್ಚರಿಕೆ

ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪರೀಕ್ಷಾ ಅಕ್ರಮಗಳ ತಡೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. .

Haveri Hostels: ಹಾವೇರಿ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ; ಸಿಬ್ಬಂದಿಗೆ ಅಡುಗೆಗಿಂತ ಅಧಿಕಾರಿಗಳ ಮನೆ ಕೆಲಸವೇ ಹೆಚ್ಚು!

ಹಾವೇರಿ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ; ಅಧಿಕಾರಿಗಳ ನಿರ್ಲಕ್ಷ್ಯ

ಹಾಸ್ಟೆಲ್‌ಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಅಡುಗೆಯವರು ಹಾಗೂ ಅಡುಗೆ ಸಹಾಯಕರಿಗೆ ನಿಗದಿತ ಕರ್ತವ್ಯದ ಅವಧಿಗಿಂತ ಹೆಚ್ಚಿನ ಸಮಯ ಕೆಲಸ ಮಾಡಿಸಲಾಗುತ್ತಿದೆ ಎಂಬ ಆರೋಪವಿದೆ. ಈ ಆರೋಪಗಳ ಕುರಿತು ಸಂಬಂಧಿಸಿದ ಇಲಾಖೆಗಳು ಪಾರದರ್ಶಕ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರ ಸಮರ್ಥನೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಸಮರ್ಥಿಸಿಕೊಂಡ ವಿಜಯೇಂದ್ರ!

Dharmendra Pradhan's resignation: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಅತ್ಯಂತ ದುರದೃಷ್ಟಕರ ಬೆಳವಣಿಗೆಗಳಾಗಿದ್ದು, ಧರ್ಮೇಂದ್ರ ಪ್ರಧಾನ್ ಅವರು ವಿದ್ಯಾರ್ಥಿಗಳ ಭಾವನೆಗಳಿಗೆ ಬೆಲೆ ಕೊಟ್ಟು, ಅವರ ಹೋರಾಟವನ್ನು ಗೌರವಿಸಿ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Tiptur News: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ತಿಪಟೂರಿನಲ್ಲಿ ಎಬಿವಿಪಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Tiptur News: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸಂಘಟನೆಯ ನೇತೃತ್ವದಲ್ಲಿ ಶನಿವಾರ ತಿಪಟೂರು ನಗರದ ಐಬಿ ಸರ್ಕಲ್ ಬಳಿ ನೂರಾರು ವಿದ್ಯಾರ್ಥಿಗಳೊಂದಿಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ʼವಿಕಸಿತ್ ವೈಬ್ರಂಟ್‌ ವಿಲೇಜ್‌-2026ʼ; ಜು.26ರ ಸಂಜೆ 4.30ಕ್ಕೆ ಯುವ ಜನರೊಂದಿಗೆ ಪ್ರಧಾನಿ ಮೋದಿ ಸಂವಾದ

ಜು.26ಕ್ಕೆ ಯುವ ಜನರೊಂದಿಗೆ ಪ್ರಧಾನಿ ಮೋದಿ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಜು.26ರಂದು "ವಿಕಸಿತ್ ವೈಬ್ರಂಟ್‌ ವಿಲೇಜ್‌-2026" ವಿಶಿಷ್ಠ ಕಾರ್ಯಕ್ರಮ ಮುಖೇನ ಯುವಜನರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Loading...