ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Koppal Horror: ಆನ್‌ಲೈನ್‌ ಗೇಮ್‌ ಆಡದಂತೆ ಬುದ್ಧಿಮಾತು; ಕೊಪ್ಪಳದಲ್ಲಿ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಬಾಲಕ!

ಕೊಪ್ಪಳದಲ್ಲಿ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಬಾಲಕ!

ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಬಾಲಕ ಮೊಬೈಲ್ ದಾಸನಾಗಿದ್ದ. ಆನ್‌ಲೈನ್ ಗೇಮ್ ಆಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕನ ತಾತ ನೀಡಿದ ದೂರಿನ ಮೇರೆಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vijayapur News: ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ಮೂವರಿಗೆ ಗಾಯ

ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ಮೂವರಿಗೆ ಗಾಯ

Vijayapur pan shop Blast: ಪಾನ್ ಶಾಪ್ ಒಳಗಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ, ಈ ಸ್ಫೋಟವು ಅಂಗಡಿಯ ಒಳಗಿನ ತಾಂತ್ರಿಕ ದೋಷದಿಂದ ಆಗಿರದೆ, ಹೊರಗಡೆಯಿಂದಲೇ ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಇರಬಹುದೇ ಅಥವಾ ಬೇರೆನಾದರೂ ಸ್ಫೋಟಕ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಅಭಿವೃದ್ಧಿ ಯಾರಿಗಾಗಿ?

ಈ ಅಭಿವೃದ್ಧಿ ಯಾರಿಗಾಗಿ?

ಭಕ್ತರ ಸೌಲಭ್ಯ ಅಗತ್ಯವಿದ್ದರೂ, ಪ್ರಕೃತಿಯ ಸಮತೋಲನ ಕಾಪಾಡುವ ಜವಾಬ್ದಾರಿ ಅದಕ್ಕಿಂತಲೂ ಮುಖ್ಯವಾಗಬೇಕು. ಕುಕ್ಕೆ ಸುಬ್ರಮಣ್ಯ ಎಂಬುದು ಕೇವಲ ದೇವಾಲಯವಲ್ಲ - ಅದು ಪ್ರಕೃತಿ, ಭಕ್ತಿ ಮತ್ತು ಸಂಸ್ಕೃತಿಯ ಸಂಗಮ. ಅಲ್ಲಿನ ಕಾಡಿನ ನಿಶ್ಶಬ್ದ, ಕುಮಾರಧಾರೆ ನದಿಯ ತಣ್ಣನೆಯ ಹರಿವು, ಜನಜೀವನ ಇದೆ.

Mysuru News: ಮೈಸೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ

ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪತಿಯ ಕುಟುಂಬಸ್ಥರ ವಿರುದ್ಧ ಗೃಹಿಣಿಯ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಈ ಸಂಬಂಧ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು; ಬಿ.ಎಸ್‌.ಯಡಿಯೂರಪ್ಪ ಸೇರಿ ಪ್ರಮುಖರಿಂದ ಶುಭ ಹಾರೈಕೆ

ರಾಜ್ಯಸಭೆ, ಎಂಎಲ್‌ಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು

Rajya Sabha, MLC elections: ರಾಜ್ಯಸಭಾ ಚುನಾವಣೆಗೆ ಆರ್‌ಎಸ್‌ಎಸ್ ಹಿನ್ನೆಲೆಯುಳ್ಳ ಹಿರಿಯ ಮುಖಂಡ ಪ್ರೊ. ಎಂ. ನಾಗರಾಜು ಅವರನ್ನು ಇಳಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಇನ್ನು ವಿಧಾನ ಪರಿಷತ್ ಚುನಾವಣೆಗೆ ರಘು ಕೌಟಿಲ್ಯ ಹಾಗೂ ಲಿಂಗರಾಜ ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿದ್ದು, ಇಂದು ವಿಧಾನಸೌಧದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಹಗಲು ಬಿಡಿ ರಾತ್ರಿ 2 ಗಂಟೆಗೂ ರಸ್ತೆಯಲ್ಲಿ ವಾಹನಗಳ ಸಾಲು: ಮತ್ತೆ ಸದ್ದು ಮಾಡುತ್ತಿದೆ ಬೆಂಗಳೂರು ಟ್ರಾಫಿಕ್‌

ಬೆಂಗಳೂರಿನಲ್ಲಿ ತಡರಾತ್ರಿಯೂ ಟ್ರಾಫಿಕ್ ಜಾಮ್‌: ನೆಟ್ಟಿಗರು ಕಿಡಿ

Bengaluru Traffic: ಬೆಂಗಳೂರಿನಲ್ಲಿ ತಡರಾತ್ರಿ 2 ಗಂಟೆಯಲ್ಲೂ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮಧ್ಯರಾತ್ರಿ 2 ಗಂಟೆಯಾದರೂ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿವೆ. ತಡರಾತ್ರಿಯಲ್ಲೂ ವಾಹನ ದಟ್ಟಣೆ ಏಕೆ ಉಂಟಾಗುತ್ತಿದೆ ಎಂಬುದರ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

BJP Karnataka: ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ; ಎಚ್‌.ಡಿ.ದೇವೇಗೌಡರಿಗೆ ಇಲ್ಲ ಟಿಕೆಟ್‌!

ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

Rajya Sabha and MLC Election: ರಾಜ್ಯಸಭೆಯ 4 ಮತ್ತು ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಅಪರಾಧಗಳಿಗೆ ಕಡಿವಾಣ ಹಾಕಲು ಹೊಸ ಹೆಜ್ಜೆ: ರಾಜ್ಯಾದ್ಯಂತ ಆ್ಯಂಟಿ-ರೌಡಿ ಸ್ಕ್ವಾಡ್‌ಗಳ ರಚನೆ

ರಾಜ್ಯಾದ್ಯಂತ ಆ್ಯಂಟಿ-ರೌಡಿ ಸ್ಕ್ವಾಡ್‌ಗಳ ರಚನೆ

Anti-Rowdy Squad: ರಾಜ್ಯಾದ್ಯಂತ ತಕ್ಷಣದಿಂದಲೇ ವಿಶೇಷ ಆ್ಯಂಟಿ-ರೌಡಿ ಸ್ಕ್ವಾಡ್‌ಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ. ಜೂನ್ 4ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಚರ್ಚೆಗಳ ನಂತರ ಈ ಆದೇಶ ಹೊರಡಿಸಲಾಗಿದೆ.

Gold Price Today On 8th June 2026: ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್‌; ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಭಾರಿ ಇಳಿಕೆ

ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಭಾರಿ ಇಳಿಕೆ

Gold Silver Price Today: ಸೋಮವಾರ ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 95 ರುಪಾಯಿ ಕಡಿಮೆಯಾಗಿದ್ದು, 13,905ಕ್ಕೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 104 ರುಪಾಯಿ ಅಗ್ಗವಾಗಿದ್ದು, 15,169 ರುಪಾಯಿ ಇದೆ.

ಕೊಡಗಿನಲ್ಲಿ ನಿಲ್ಲದ ಕಾಡಾನೆ-ಮಾನವ ಸಂಘರ್ಷ

ಕೊಡಗಿನಲ್ಲಿ ನಿಲ್ಲದ ಕಾಡಾನೆ-ಮಾನವ ಸಂಘರ್ಷ

ಕಾಫಿ ತೋಟಗಳಲ್ಲಿ ದೊರಕುವ ಹಲಸು, ಬಿದಿರು, ಕೆರೆಯಲ್ಲಿನ ನೀರು, ಸೊಪ್ಪು ತಿಂದು ಕುಡಿದು ಕಾಡಿಗಿಂತ ಸುಖವಾದ ಜೀವನವನ್ನು ಆನೆ ಪರಿವಾರ ಕಾಫಿ ತೋಟಗಳಲ್ಲಿ ಕಂಡಿವೆ. ಹೀಗಾಗಿಯೇ ತೋಟ ಬಿಟ್ಟು ಕಾಡಿನತ್ತ ಹೆಜ್ಜೆ ಹಾಕದ ಆನೆಗಳು, ಆಗಿಂದಾಗ್ಗೆ ತಮ್ಮತ್ತ ಬರುವ ಮನುಷ್ಯರ ಮೇಲೆ ಧಾಳಿ ನಡೆಸಿ ಪ್ರಾಣಹರಣಕ್ಕೆ ಕಾರಣವಾಗಿದೆ.

ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಸಂತಾಪ

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ನಿಧನಕ್ಕೆ ಸಿಎಂ ಸಂತಾಪ

Suraj Hegde passes away: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.

ಯಾರಿಗೂ ಬೇಡವಾದ ಬೆಂಗಳೂರು ನಗರಾಭಿವೃದ್ಧಿ ಖಾತೆ?

ಯಾರಿಗೂ ಬೇಡವಾದ ಬೆಂಗಳೂರು ನಗರಾಭಿವೃದ್ಧಿ ಖಾತೆ?

ಖಾತೆ ಹಂಚಿಕೆಯ ಕ್ಷಣದಿಂದಲೂ ಕಂದಾಯ ಇಲಾಖೆಯ ಮೇಲೆ ಕಣ್ಣಿಟ್ಟಿದ್ದ ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಟ್ಟಿದ್ದು ಪೂರ್ಣ ಒಪ್ಪಿಗೆ ಇರಲಿಲ್ಲ. ಇದ ರೊಂದಿಗೆ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಹಸನ, ಜಿಬಿಎ ಚುನಾವಣೆಯಿಂದ ಅಂತರ ಕಾಯ್ದು ಕೊಳ್ಳುವುದಾಗಿ ರೆಡ್ಡಿ ಎಚ್ಚರಿಕೆ ನೀಡಿದ ಬೆನ್ನ, ಈ ಖಾತೆ ನನಗೆ ಬೇಡ ಎನ್ನುವ ಕ್ಯಾತೆಯನ್ನು ಕೃಷ್ಣ ಬೈರೇಗೌಡ ಎತ್ತಿದ್ದಾರೆ. ಈ ಖಾತೆಯ ಬದಲು ಬೇರೆ ಖಾತೆಯ ಬೇಡಿಕೆಯನ್ನು ಡಿ.ಕೆ.ಶಿವಕುಮಾರ್ ಹಾಗೂ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮುಂದಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇಬ್ಬರು ಅಭಿಯಂತರರು ಲೋಕಾಯುಕ್ತ ಬಲೆಗೆ

ಇಬ್ಬರು ಅಭಿಯಂತರರು ಲೋಕಾಯುಕ್ತ ಬಲೆಗೆ

ಕೆಬಿಜೆಎನ್ ಎಲ್ ವ್ಯಾಪ್ತಿಯಲ್ಲಿ ನಡೆದಿದ್ದ ಕಾಮಗಾರಿಯೊಂದಕ್ಕೆ ಸಂಬಂದಿಸಿದಂತೆ ಬಾಕಿ ಇದ್ದ 3 ಲಕ್ಷ 71 ಸಾವಿರ ರೂ ಬಿಲ್ ಬಿಡುಗಡೆಗೆ ಈ ಅಧಿಕಾರಿಗಳು ಒಟ್ಟು 18 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಕೆಬಿಜೆಎನ್ ಎಲ್ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಸೇವುಲಾಲ ಚವ್ಹಾಣ ತಮ್ಮ ಪಾಲಿನ ಹತ್ತು ಸಾವಿರ ಹಾಗೂ ಮತ್ತೊಂದು ವಿಭಾಗದ ಕಿರಿಯ ಅಭಿಯಂತರ ಸಾತಲಿಂಗಪ್ಪ ರೋಡಗಿ ಎಂಟು ಸಾವಿರ ಲಂಚದ ಹಣವನ್ನು ಪಡೆಯು ತ್ತಿದ್ದರು.

ಸರಕಾರಿ ಸಾರ್ವಜನಿಕ ಆಸ್ಪತ್ರೆ ಎಂದಾಕ್ಷಣ ಕೋಳೇಕರ್ ಕುಟುಂಬವನ್ನು ಸ್ಮರಿಸುತ್ತಾರೆ

ಸರಕಾರಿ ಆಸ್ಪತ್ರೆ ಎಂದಾಕ್ಷಣ ಕೋಳೇಕರ್ ಕುಟುಂಬವನ್ನು ಸ್ಮರಿಸುತ್ತಾರೆ

ಸರಕಾರಿ ಸಾರ್ವಜನಿಕ ಆಸ್ಪತ್ರೆ ಎಂದಾಕ್ಷಣ ಕೋಳೇಕರ್ ಕುಟುಂಬ ಎಲ್ಲರೂ ಸ್ಮರಿಸುತ್ತಾರೆ. ಇವರ ಸೇವಾ ಮನೋಭಾವ ಸಾರ್ವಜನಿಕ ಬದುಕಿನಲ್ಲಿ ಹೊಂದಿರುವ ಸಂಬಂಧ ಅಷ್ಟಿಷ್ಟಲ್ಲ. ಡಾ.ರಾಜಶೇಖರ ಕೋಳೇಕರ್ ಸದಾ ಹಸನ್ಮುಖಿ ಎಂದಿಗೂ ಸಿಟ್ಟಿನಿಂದ ಸಾರ್ವಜನಿಕರಿಗೆ ರೋಗಿಗಳಿಗೆ ಕಿಂಚಿತ್ ನೋವನ್ನುಂಟು ಮಾಡದೆ ಸಾರ್ವಜನಿಕರ ಸೇವೆ ದೇವರ ಸೇವೆ ಎಂದು ಕರ್ತವ್ಯದಿಂದ ಮೆರೆದಿದ್ದಾರೆ.

Indi News: ಮಲ್ಲಿಕಾರ್ಜುನ ಯಂಡಿಗೇರಿ ರಾಜಕೀಯ ಅನುಭವಿ: ಮರೇಪ್ಪ ಗಿರಣಿವಡ್ಡರ್

ಮಲ್ಲಿಕಾರ್ಜುನ ಯಂಡಿಗೇರಿ ರಾಜಕೀಯ ಅನುಭವಿ: ಮರೇಪ್ಪ ಗಿರಣಿವಡ್ಡರ್

ಮಲ್ಲಿಕಾರ್ಜುನ ಯಂಡಿಗೇರಿಯವರು ಜನತಾದಳದ ಮೂಲ ಕಾರ್ಯಕರ್ತರು , ಸಂಘಟನಾ ಚತುರರು ಹೌದು ಹೋರಾಟದ ಹಿನ್ನಲೆಯಿಂದ ಬಂದವರು. ಮಲ್ಲಿಕಾರ್ಜುನ ಯಂಡಿಗೇರಿ ರಾಜಕೀಯ ಅಪಾರ ಅನುಭವ ಹೊಂದಿದ ದೊಡ್ಡ ಶಕ್ತಿ. ಇವರು ಗೋಕಾಕ ಚಳುವಳಿಯಲ್ಲಿ ಭಾಗವಹಿಸಿದ ಇತಿಹಾಸವಿದೆ. 3 ಬಾರಿ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷರಾಗಿ ಸಾಹಿತ್ಯ ಸಂಸ್ಕೃತಿಯನ್ನು ನಾಡಿನಾದ್ಯೆಂತ ಪಸರಿಸಿದ್ದಾರೆ

Chikkaballapur News: ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ನೀಡಿದ ಡಾ.ಕೆ.ಸುಧಾಕರ್

ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ನೀಡಿದ ಡಾ.ಕೆ.ಸುಧಾಕರ್

ವಿದ್ಯಾರ್ಥಿಗಳ ಮತ್ತು ಯುವಕರ ಶಿಕ್ಷಣ ಗುಣಮಟ್ಟವನ್ನು ವೃದ್ಧಿಗೊಳಿಸುವ ಮತ್ತು ಶಾಲಾ ಕಾಲೇಜು ಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್, ನೋಟ್ ಪುಸ್ತಕಗಳು, ಮೆರಿಟ್ ಸ್ಕಾಲರ್‌ಶಿಪ್, ಉನ್ನತ ಶಿಕ್ಷಣಕ್ಕೆ ನೆರವು. ಕೋವಿಡ್ ಸಂದರ್ಭದಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳನ್ನು ದತ್ತು ಪಡೆದು ಅವರಿಗೆ ನಿರಂತರ ಪೂರ್ಣಾವಧಿಯ ಶಿಕ್ಷಣದ ಅವಕಾಶಗಳನ್ನು ಕಲ್ಪಿಸಿ ನೈತಿಕ ಬೆಂಬಲ ನೀಡಲಾಗಿದೆ

CM DK Shivakumar: 2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಲು ಶಕ್ತಿ ತುಂಬಿ: ಕ್ಷೇತ್ರದ ಜನರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮನವಿ

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಲು ಶಕ್ತಿ ತುಂಬಿ: ಡಿಕೆಶಿ

ಮುಖ್ಯಮಂತ್ರಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕನಕಪುರ ತಾಲೂಕಿನ ಜನರಿಗೆ ಕೃತಜ್ಞತೆ ಅರ್ಪಿಸಲು ಸಿಎಂ ಡಿ.ಕೆ.ಶಿವಕುಮಾರ್‌ ಅವರು ಭಾನುವಾರ ಸ್ವಕ್ಷೇತ್ರದ ಪ್ರವಾಸ ಕೈಗೊಂಡಿದ್ದರು. ಈ ವೇಳೆ ತಾಲೂಕಿನ ವಿವಿಧ ಗ್ರಾಮಗಳಿಗೆ ಸಿಎಂ ಭೇಟಿ ನೀಡಿದ್ದರು. ನೂತನ ಸಿಎಂ ಅವರಿಗೆ ಕ್ಷೇತ್ರದ ಜನರಿಂದ ಅದ್ಧೂರಿ ಸ್ವಾಗತ ದೊರೆತಿದೆ.

Shidlaghatta News: ಶಿಡ್ಲಘಟ್ಟದಲ್ಲಿ ಅದ್ದೂರಿಯಾಗಿ ನಡೆದ ಶ್ರೀರಾಮ ಶೋಭಾಯಾತ್ರೆ

ಶಿಡ್ಲಘಟ್ಟದಲ್ಲಿ ಅದ್ದೂರಿಯಾಗಿ ನಡೆದ ಶ್ರೀರಾಮ ಶೋಭಾಯಾತ್ರೆ

ಶೋಭಾಯಾತ್ರೆಯಲ್ಲಿ ಮಹಿಳೆಯರು, ಯುವಕರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿ "ಜೈ ಶ್ರೀರಾಮ" ಘೋಷಣೆಗಳನ್ನು ಮೊಳಗಿಸಿದರು. ಮಹಿಳೆಯರು ಪೂರ್ಣಕುಂಭ, ಆರತಿ ಹಾಗೂ ಭಜನೆಗಳ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದರೆ, ಯುವಕರು ಡೊಳ್ಳು ಕುಣಿತ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಂಭ್ರಮ ಹೆಚ್ಚಿಸಿದರು.

ಮೊಮ್ಮಗನ ಮುಖ ತೋರಿಸಲು ನಿರಾಕರಿಸಿ ಕಿರಿಕ್: ಸೊಸೆ ಮತ್ತು ಆಕೆಯ ಕಡೆಯವರಿಂದ ಹಲ್ಲೆಗೊಳಗಾಗಿದ್ದ ಅಜ್ಜ ಸಾವು!

ಸೊಸೆ ಮತ್ತು ಆಕೆಯ ಕಡೆಯವರಿಂದ ಹಲ್ಲೆಗೊಳಗಾಗಿದ್ದ ಮಾವ ಸಾವು!

Kalaburagi News: ಕಲಬುರಗಿ ಸಮೀಪದ ಬೇಲೂರ್ ಕ್ರಾಸ್ ಬಳಿ ಘಟನೆ ನಡೆದಿದೆ. ಮೊಮ್ಮಗನ ಮುಖ ತೋರಿಸಿ ಎಂದು ಕೇಳಿದ್ದಕ್ಕೆ ಸೊಸೆ ಹಾಗೂ ಆಕೆಯ ತವರು ಮನೆಯವರು ನಡೆಸಿದ ಮಾರಣಾಂತಿಕ ಹಲ್ಲೆಯಿಂದಾಗಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

KSDA Recruitment 2026: 945 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

945 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Guide: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌-ಬಿ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ಮೂಲ ವೃಂದದಲ್ಲಿ 672 ಮತ್ತು ಕಲ್ಯಾಣ ಕರ್ನಾಟ ವೃಂದದಲ್ಲಿ 273-ಹೀಗೆ ಒಟ್ಟು 945 ಹುದ್ದೆಗಳಿದ್ದು, ಪದವಿ ಪೂರೈಸಿದವರು ಅಪ್ಲೈ ಮಾಡಬಹುದು. ಕೊನೆಯ ದಿನಾಂಕ ಜೂನ್‌ 20.

ಮನುಷ್ಯನಿಗೆ ಆಹಾರ ಎಷ್ಟು ಮುಖ್ಯವೋ ನಿದ್ರೆಯೂ ಅಷ್ಟೇ ಮುಖ್ಯ: ಶಂಕರ್ ರಾಮ್

ಮನುಷ್ಯನಿಗೆ ಆಹಾರ ಎಷ್ಟು ಮುಖ್ಯವೋ ನಿದ್ರೆಯೂ ಅಷ್ಟೇ ಮುಖ್ಯ

ಭಾರತದ ಮುಂಚೂಣಿಯ ಸ್ಪ್ರಿಂಗ್ ಮ್ಯಾಟ್ರೆಸ್ ಮತ್ತು ಸ್ಲೀಪ್ ಸೊಲ್ಯೂಷನ್ಸ್ ಬ್ರ್ಯಾಂಡ್ ಆಗಿರುವ ಪೆಪ್ಸ್ ಇಂಡಸ್ಟ್ರೀಸ್ ಸಂಸ್ಥೆಯು ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯ ಮಾಚೋಹಳ್ಳಿ ಕ್ರಾಸ್‌ ನಲ್ಲಿ ತನ್ನ 134ನೇ ಗ್ರೇಟ್ ಸ್ಲೀಪ್ ಸ್ಟೋರ್ ಮಳಿಗೆಯನ್ನು ಅದ್ಧೂರಿಯಾಗಿ ಲೋಕಾರ್ಪಣೆ ಮಾಡಿದೆ. ಈ ಮೂಲಕ ಕರ್ನಾಟಕದಲ್ಲಿ ತನ್ನ ರಿಟೇಲ್ ವ್ಯಾಪಾರ ಜಾಲವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ.

ಅಂಗಾಂಗ ವೈಫಲ್ಯದ ಸಮಸ್ಯೆಗೆ ಬದಲಾದ ಜೀವನಶೈಲಿ ಕಾರಣ: ಡಾ.ಅನೂಪ್‌ ಎಂ.ಗೌಡ

ಅಂಗಾಂಗ ವೈಫಲ್ಯದ ಸಮಸ್ಯೆಗೆ ಬದಲಾದ ಜೀವನಶೈಲಿ ಕಾರಣ

ಮೂತ್ರಪಿಂಡದ ಡಯಾಲಿಸಿಸ್, ಸುಧಾರಿತ ಹೃದಯದ ಆರೈಕೆಯ ಅಗತ್ಯವಿರುವ ರೋಗಿಗಳಿಗೆ ಸಂಬಂಧಿಸಿದ ಅತ್ಯಂತ ಆತಂಕಕಾರಿ ವಿಷಯವೆಂದರೆ, ಇವು ಸಂಪೂರ್ಣವಾಗಿ ತಡೆಗಟ್ಟಬಹುದಾದ ಜೀವನಶೈಲಿ ರೋಗಗಳಿಂದಲೇ ಉಂಟಾಗುತ್ತಿವೆ. ಆದ್ದರಿಂದ ರೋಗ ತಡೆಯೇ ಚಿಕಿತ್ಸೆಗಿಂತ ಉತ್ತಮ ಎಂದು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯ ಕನ್ಸಲ್ಟೆಂಟ್ ನೆಫ್ರಾಲಜಿಸ್ಟ್ ಮತ್ತು ಟ್ರಾನ್ಸ್ ಪ್ಲಾಂಟ್ ಫಿಸಿಷಿಯನ್ ಡಾ.ಅನೂಪ್‌ ಎಂ.ಗೌಡ ತಿಳಿಸಿದ್ದಾರೆ

Seekal Ramachandragowda: 2028ಕ್ಕೆ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಎಂಎಲ್‌ಎ ಇರಲಿದ್ದಾರೆ : ಸೀಕಲ್ ರಾಮಚಂದ್ರಗೌಡ ಭರವಸೆ

2028ಕ್ಕೆ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಎಂಎಲ್‌ಎ

ದೇಶದಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಕೂಡ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರ ವರ್ಚಸ್ಸು ಕೆಲಸ ಮಾಡುತ್ತಿರುವುದನ್ನು ನೋಡಿ ಭಾರತೀಯರು ಬಿಜೆಪಿ ಪಕ್ಷವನ್ನು ಹರಸಿ ಹಾರೈಸಿದ್ದಾರೆ. ಇದೇ ಕಾರಣವಾಗಿ ಮೂರನೇ ಅವಧಿಗೂ ಕೂಡ ಅವರು ಪ್ರಧಾನಿಯಾಗಿ ಮುಂದುವರೆಯುವ ಮೂಲಕ ದೇಶವನ್ನು ಸಂಕಷ್ಟ ದಿಂದ ಪಾರು ಮಾಡಿದ್ದಾರೆ.

Chikkaballapur News: ಪಿಯು ಉಪನ್ಯಾಸಕ ಸಂಘದ ಚುನಾವಣೆ: ಅಧ್ಯಕ್ಷರಾಗಿ ಡಾ.ಸಿ.ಶಂಕರಪ್ಪ ಪ್ರ.ಕಾರ್ಯದರ್ಶಿ ಮಧುಸೂಧನ್ ಆಯ್ಕೆ

ಅಧ್ಯಕ್ಷರಾಗಿ ಡಾ. ಸಿ.ಶಂಕರಪ್ಪ ಪ್ರ.ಕಾರ್ಯದರ್ಶಿ ಮಧುಸೂಧನ್ ಆಯ್ಕೆ

ನಗರದ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ನಡೆದ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟು 125 ಮತಗಳ ಪೈಕಿ 119 ಮತಗಳು ಚಲಾವಣೆ ಆಗಿದ್ದವು. ಇದರಲ್ಲಿ ಡಾ.ಬಸವರಾಜ್ ಹೆಚ್.ಚಿಕ್ಕಣಜಿ 49 ಮತಗಳನ್ನು ಪಡೆದರೆ ಡಾ.ಶಂಕರಪ್ಪ ಅವರು 68 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆ ಯಾದರು.

Loading...