ಸಮಾಜಕ್ಕೆ ಪರಿಹಾರ ನೀಡುವ ಮನೋಭಾವ ಬೆಳೆಸಿಕೊಳ್ಳಿ
ಯಶಸ್ಸಿನ ಹಿಂದೆ ಕಠಿಣ ಪರಿಶ್ರಮ ಮತ್ತು ತ್ಯಾಗ ಅಡಗಿರುತ್ತದೆ. ಪ್ರತಿಯೊಬ್ಬರೂ ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸಮಾಜಕ್ಕೆ ಉಪಯುಕ್ತವಾಗುವ ರೀತಿಯಲ್ಲಿ ಬೆಳೆಯಬೇಕು. ಯಶಸ್ಸಿಗಿಂತ ಸಮಾಜಕ್ಕೆ ಎಷ್ಟು ಉಪಯುಕ್ತರಾಗಿದ್ದೀರಿ ಎಂಬುದೇ ವ್ಯಕ್ತಿತ್ವದ ನಿಜವಾದ ಮಾನದಂಡವಾಗಬೇಕು ಎಂದು ತಿಳಿಸಿದರು.