ಎತ್ತಿನಹೊಳೆ ಯೋಜನೆಯ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ರೈತರ ಋಣ ತೀರಿಸಿ
ಎಚ್.ಎನ್ ವ್ಯಾಲಿ, ಕೆ.ಸಿ ವ್ಯಾಲಿ ಯೋಜನೆಯಡಿ ಚಿಕ್ಕಬಳ್ಳಾಪುರ, ಕೋಲಾರ ಭಾಗಕ್ಕೆ 2 ಹಂತ ಗಳಲ್ಲಿ ನೀರು ಸಂಸ್ಕರಣೆಯಾಗಿ ಬರುತ್ತಿದೆ. ಆದರೆ ಇತ್ತೀಚೆಗೆ ಈ ನೀರು ಸರಿಯಾಗಿ ಸಂಸ್ಕರಣೆ ಯಾಗುತ್ತಿಲ್ಲ ಎಂಬ ದೂರು ಬಂದಿದೆ. ಈ ಬಗ್ಗೆ ಜಲಮಂಡಳಿ ಅಧಿಕಾರಿಗಳಿಗೆ ಸರ್ಕಾರ ಕಟ್ಟು ನಿಟ್ಟಾದ ಸೂಚನೆ ನೀಡಬೇಕಿದೆ.