ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ
ತೆಲಂಗಾಣ ಗಡಿಭಾಗದ ಸಂಗಾಪೂರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕರೆಂಟ್ ಹರಿಸಿ ಪ್ರಾಣಿಗಳನ್ನು ಬಲಿ ಪಡೆಯುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಸಂಗಾಪೂರ ಗ್ರಾಮದ ಮಾಣಿಕ ತಂದೆ ಹರಿಶ್ಚಂದ್ರ ಪವಾರ (40) ಹಾಗೂ ಸುನೀಲ ತಂದೆ ಧರ್ಮು ರಾಠೋಡ (30) ಬಂಧಿತರು.