ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

DK Shivakumar ಮೊದಲ ಬಾರಿಗೆ ರಾಜ್ಯದಲ್ಲಿ ಭೂಸ್ವಾಧೀನ, ಪುನಶ್ಚೇತನ ಹಾಗೂ ಪರಿಹಾರ ಪ್ರಾಧಿಕಾರ ರಚಿಸಲು ತೀರ್ಮಾನ: ಡಿಕೆಶಿ

ಮುಳುಗಡೆಯಾಗುವ ಪ್ರತಿ ಎಕರೆ ಭೂಮಿಗೆ 30-40 ಲಕ್ಷ ಪರಿಹಾರ ನಿಗದಿ: ಡಿಕೆಶಿ

DK Shivakumar: ನ್ಯಾಯಯುತ ಪರಿಹಾರ, ಭೂಸ್ವಾಧೀನ ಪಾರದರ್ಶಕತೆ ಹಕ್ಕು ಕಾಯ್ದೆಯ ಸೆಕ್ಷನ್ 51ರ ಅಡಿಯಲ್ಲಿ ಭೂಸ್ವಾಧೀನ, ಪುನಶ್ಚೇತನ ಹಾಗೂ ಪರಿಹಾರ ಪ್ರಾಧಿಕಾರ ರಚಿಸಲು ಅವಕಾಶವಿದೆ. ಹೀಗಾಗಿ ರಾಜ್ಯ ಸರ್ಕಾರ ಮೊದಲ ಬಾರಿಗೆ ಈ ಪ್ರಾಧಿಕಾರವನ್ನು ರಚಿಸಲಿದೆ. ಮುಖ್ಯನ್ಯಾಯಮೂರ್ತಿಗಳು ನೇಮಕ ಮಾಡುವ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಾಧಿಕಾರವನ್ನು ರಚಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Bear Attack: ಟೊಮೇಟೊ ತೋಟದಲ್ಲಿ ಕರಡಿ ದಾಳಿ; ಇಬ್ಬರು ರೈತರಿಗೆ ಗಂಭೀರ ಗಾಯ

ಟೊಮೇಟೊ ತೋಟದಲ್ಲಿ ಕರಡಿ ದಾಳಿ; ಇಬ್ಬರು ರೈತರಿಗೆ ಗಂಭೀರ ಗಾಯ

Chikkaballapur News: ಚಿಕ್ಕಬಳ್ಳಾಪುರ ತಾಲೂಕಿನ ಗುರುಕುಲ ನಾಗೇನಹಳ್ಳಿ ಗ್ರಾಮದಲ್ಲಿ ಕರಡಿ ದಾಳಿ ನಡೆಸಿದ್ದು, ಇಬ್ಬುರ ರೈತರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು, ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Cabinet Meeting: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3; ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಪರಿಹಾರ ನೀಡಲು ಸಚಿವ ಸಂಪುಟ ನಿರ್ಣಯ

ಯುಕೆಪಿ ಹಂತ-3; ರೈತರ ಜಮೀನಿಗೆ 3 ವರ್ಷದಲ್ಲಿ ಪರಿಹಾರ ಎಂದ ಸಿಎಂ

Upper Krishna Project-3: ಯುಕೆಪಿ ಹಂತ-3 ಯೋಜನೆಗೆ ರೈತರಿಂದ ಸ್ವಾಧೀನಪಡಿಸಿಕೊಳ್ಳುವ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ, ಖುಷ್ಕಿ ಒಣಭೂಮಿಯ ಎಕರೆಯೊಂದಕ್ಕೆ 30 ಲಕ್ಷ ಪರಿಹಾರವನ್ನು ನೀಡಬೇಕೆಂದು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Arasayyana Prema Prasanga Movie: ಮಹಾಂತೇಶ್ ಹಿರೇಮಠ ಅಭಿನಯದ ʼಅರಸಯ್ಯನ ಪ್ರೇಮ ಪ್ರಸಂಗʼ ಚಿತ್ರದ ʼಪೋಸ್ಟ್ ಕಾರ್ಡ್ʼ ಸಾಂಗ್‌ ಔಟ್‌

ʼಅರಸಯ್ಯನ ಪ್ರೇಮ ಪ್ರಸಂಗʼ ಚಿತ್ರದ ʼಪೋಸ್ಟ್ ಕಾರ್ಡ್ʼ ಸಾಂಗ್‌ ಔಟ್‌

Arasayyana Prema Prasanga Movie: ʼಫ್ರೆಂಚ್ ಬಿರಿಯಾನಿʼ ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ ಕಾಮಿಡಿ ಕಥಾಹಂದರ ಹೊಂದಿರುವ ʼಅರಸಯ್ಯನ ಪ್ರೇಮ ಪ್ರಸಂಗʼ ಚಿತ್ರಕ್ಕಾಗಿ ವಿಕ್ರಮ್ ವಸಿಷ್ಠ ಅವರು ಬರೆದಿರುವ,‌ ನಿತಿನ್ ರಾಜರಾಮ್ ಶಾಸ್ತ್ರಿ ಹಾಗೂ ʼಜೋಗಿʼ ಸುನಿತಾ ಅವರು ಹಾಡಿರುವ ಮತ್ತು ಪ್ರವೀಣ್ - ಪ್ರದೀಪ್ ಸಂಗೀತ ನೀಡಿರುವ ʼಪೋಸ್ಟ್ ಕಾರ್ಡ್ʼ ಹಾಡು ಬಿಡುಗಡೆಯಾಗಿದೆ.

Ajit Hanamakkanavar: ಸರ್ಕಾರಿ ಕಚೇರಿಯಲ್ಲಿ ದೇವರಿಗೆ ಜಾಗ ಇಲ್ಲಾಂದ್ರೆ, ದೇವಸ್ಥಾನಗಳಲ್ಲಿ ಸರ್ಕಾರಕ್ಕೇನು ಕೆಲಸ?: ಅಜಿತ್ ಹನುಮಕ್ಕನವರ್

ಕಚೇರಿಯಲ್ಲಿ ದೇವರಿಗೆ ಜಾಗ ಇಲ್ಲಾಂದ್ರೆ, ದೇಗುಲಗಳಲ್ಲಿ ಸರ್ಕಾರಕ್ಕೇನು ಕೆಲಸ?

Mysuru Dasara 2025: ಪರಿವರ್ತನಾ ಟ್ರಸ್ಟ್‌ ವತಿಯಿಂದ ಬೆಂಗಳೂರಿನಲ್ಲಿ ಸೋಮವಾರ ಆಯೋಜಿಸಿದ್ದ ಮೈಸೂರು ದಸರಾ ಕುರಿತ ವಿಚಾರಗೋಷ್ಠಿಯಲ್ಲಿ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರು ಮಾತನಾಡಿದ್ದಾರೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಆಚರಣೆಗಳು ಸೇರಿ ಎಲ್ಲವನ್ನೂ ಕೆಲವರು ಪ್ರಶ್ನೆ ಮಾಡುತ್ತಾರೆ. ಇದು ವಾಕ್‌ ಸ್ವಾತಂತ್ರ್ಯದ ಹೆಸರಿನಲ್ಲಿ ಅಂಟಿಸಿಕೊಂಡಿರುವ ಹೊಸ ವ್ಯಾಧಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.18ರಂದು ಕರೆಂಟ್‌ ಇರಲ್ಲ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.18ರಂದು ಕರೆಂಟ್‌ ಇರಲ್ಲ

Bengaluru Power Cut: ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.18ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

K.Y.Nanjegowda: ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು; ಮರು ಎಣಿಕೆಗೆ ಹೈಕೋರ್ಟ್ ಆದೇಶ

ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್!

Malur Assembly election results: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥಗೌಡ ಅರ್ಜಿ ಸಲ್ಲಿಸಿದ್ದರು. ವಿಧಾನಸಭೆ ಚುನಾವಣೆ ಮತ ಎಣಿಕೆ ವೇಳೆ ಲೋಪವಾಗಿದೆ. ಹೀಗಾಗಿ ಶಾಸಕರ ಆಯ್ಕೆ ಅಸಿಂಧುಗೊಳಿಸಲು ಮನವಿ ಮಾಡಲಾಗಿತ್ತು. ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್‌, 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದೆ.

ಬಂಡೆಕಲ್ಲಿಗೆ ಡೈನಾಮೈಟ್: ಜಿಲ್ಲಾಡಳಿತಕ್ಕೆ ನೋ ಸೆಂಟಿಮೆಂಟ್

ಬಂಡೆಕಲ್ಲಿಗೆ ಡೈನಾಮೈಟ್: ಜಿಲ್ಲಾಡಳಿತಕ್ಕೆ ನೋ ಸೆಂಟಿಮೆಂಟ್

ಬಂಡೆ ಸಿಡಿಸಿ ಜಮೀನನ್ನು ಮಾಡಿ ಹುರುಳಿ ಚೆಲ್ಲುವುದು, ಸೈಟ್ ವಿಂಗಡಿಸುವುದು, ಪಕ್ಕದಲ್ಲಿರುವ ಭೂಮಿ ಒತ್ತುವರಿ ಮಾಡಿಕೊಂಡು ಮತ್ತೊಂದು ಕಟ್ಟಡ ನಿರ್ಮಾಣ ಮಾಡುವ ದಂಧೆಯೂ ಅಂತರ ಗಂಗೆ ಬೆಟ್ಟದ ಮೇಲೆ ನಿರಂತರವಾಗಿ ನಡೆಯುತ್ತಿದ್ದರೂ ಕಂದಾಯ ಇಲಾಖೆ ಜಾಣಮೌನ ವಹಿಸಿದೆ.

Nikhil Kumaraswamy: ರಾಜ್ಯದ ಕೃಷಿ ಸಚಿವರು ತಮ್ಮ ಕ್ಷೇತ್ರಕ್ಕೆ ಸಚಿವರಾ? ರಾಜ್ಯದ ಸಚಿವರಾ? ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

ರಾಜ್ಯ ಸರ್ಕಾರ ಬರೀ ಘೋಷಣೆಗೆ ಮಾತ್ರ ಸೀಮಿತವಾಗಿದೆ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ರಾಜ್ಯದ ಕೃಷಿ ಸಚಿವರು ತಮ್ಮ ಕ್ಷೇತ್ರಕ್ಕೆ ಸಚಿವರಾ ಅಥವಾ ರಾಜ್ಯದ ಸಚಿವರಾ? ಇಷ್ಟು ಮಳೆ ಆದರೂ ಯಾವುದೇ ಪ್ರದೇಶಕ್ಕೆ ಭೇಟಿ ನೀಡಿಲ್ಲ. ರೈತರ ಸಂಕಷ್ಟದ ದಿನಗಳಲ್ಲಿ ಸರ್ಕಾರ ಯಾವ ರೀತಿ ನೆರವು ನೀಡುತ್ತದೆ ಎಂದು ಉತ್ತರ ಕೋಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Marutha Movie: ದುನಿಯಾ ವಿಜಯ್ - ಶ್ರೇಯಸ್ ಮಂಜು ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ʼಮಾರುತʼ ಚಿತ್ರ ಅ.31ಕ್ಕೆ ರಿಲೀಸ್‌

ಡಾ.ಎಸ್. ನಾರಾಯಣ್ ನಿರ್ದೇಶನದ ʼಮಾರುತʼ ಚಿತ್ರ ಅ.31ಕ್ಕೆ ರಿಲೀಸ್‌

Marutha Movie: ಖ್ಯಾತ ನಿರ್ದೇಶಕ ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ʼಮಾರುತʼ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಅಕ್ಟೋಬರ್ 31ರಂದು ಬಿಡುಗಡೆಯಾಗಲಿದೆ‌‌. ಈ ಕುರಿತ ವಿವರ ಇಲ್ಲಿದೆ.

ಬಂತಿದೋ ಪೂರ್ವಿಕರ ನೆನೆಯುವ ಪಿತೃ ಪಕ್ಷ

ಬಂತಿದೋ ಪೂರ್ವಿಕರ ನೆನೆಯುವ ಪಿತೃ ಪಕ್ಷ

ಹೊರ ರಾಜ್ಯದ ವ್ಯಾಪಾರಿಗಳ ಸುಳಿವಿಲ್ಲದ್ದರಿಂದ ತಂದ ಹೂವು ಬಿಕರಿಯಾಗುತ್ತಿಲ್ಲ. ಬಿಕರಿ ಯಾದರೂ ಕೂಡ ರೈತರು ಹೂವನ್ನು ಬಿಡಿಸಿ ಮಾರುಕಟ್ಟೆಗೆ ತರುವ ಕೂಲಿಯೂ ಗಿಟ್ಟದಂತಾಗಿ ತಂದ ಹೂವನ್ನು ಮಾರುಕಟ್ಟೆಯಲ್ಲಿಯೇ ಬಿಟ್ಟುಹೋಗುವ ಪರಿಸ್ಥಿತಿ ನಿರ್ಮಾಣವಾಗಿ ರೈತರು ಕಣ್ಣೀರಲ್ಲಿ ಕೈತೊಳೆಯು ವಂತಾದೆ.

Vehicle Scrapping: 15 ವರ್ಷ ಮೀರಿದ ಸರ್ಕಾರಿ ವಾಹನಗಳು ಕಡ್ಡಾಯ ಗುಜರಿಗೆ:‌ ಆದೇಶ

15 ವರ್ಷ ಮೀರಿದ ಸರ್ಕಾರಿ ವಾಹನಗಳು ಕಡ್ಡಾಯ ಗುಜರಿಗೆ:‌ ಆದೇಶ

15 ವರ್ಷಗಳನ್ನು ಪೂರೈಸಿರುವ, ರಾಜ್ಯ ಸರ್ಕಾರ/ ಕೇಂದ್ರ ಸರ್ಕಾರ/ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು/ ನಿಗಮಗಳು/ ಮಂಡಳಿಗಳು/ ಸ್ಥಳೀಯ ಸಂಸ್ಥೆ ಇತ್ಯಾದಿಗಳಲ್ಲಿರುವ 5000 ವಾಹನಗಳನ್ನು ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ ಹಂತಹಂತವಾಗಿ ನಾಶಪಡಿಸಲು ಆದೇಶಿಸಲಾಗಿದೆ.

Muda Case: ಮುಡಾ ಪ್ರಕರಣ; ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ

Muda Case: ಮುಡಾದ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್ ಮತ್ತು ದಿನೇಶ್‌ಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆಗೆ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ಆದರೆ, ದಿನೇಶ್‌ಕುಮಾರ್ ವಿರುದ್ಧ ಮಾತ್ರ ತನಿಖೆ ನಡೆಸಲು ಸರ್ಕಾರ ಅನುಮತಿ ಕೊಟ್ಟಿದೆ.

Full Meals Movie: ಕ್ಯಾಸೆಟ್‌ನಲ್ಲಿ ʼವಾಹ್ ಏನೋ ಹವಾʼ ಸಾಂಗ್‌ ರಿಲೀಸ್‌ ಮಾಡಿದ ʼಫುಲ್ ಮೀಲ್ಸ್ʼ ಚಿತ್ರತಂಡ

ಕ್ಯಾಸೆಟ್‌ನಲ್ಲಿ ಹಾಡು ಬಿಡುಗಡೆ ಮಾಡಿದ ʼಫುಲ್ ಮೀಲ್ಸ್ʼ ಚಿತ್ರತಂಡ

Full Meals Movie: ಲಿಖಿತ್ ಶೆಟ್ಟಿ ಅಭಿನಯದ ʼಫುಲ್ ಮೀಲ್ಸ್ʼ ಚಿತ್ರತಂಡದಿಂದ ʼವಾಹ್ ಏನೋ ಹವಾʼ ಹಾಡನ್ನು ಕ್ಯಾಸೆಟ್‌ನಲ್ಲಿ ಬಿಡುಗಡೆ ಮಾಡಲಾಯಿತು. ಚಿತ್ರದ ಸಂಗೀತ ನಿರ್ದೇಶಕ ಗುರುಕಿರಣ್, ನಾಯಕ ಲಿಖಿತ್ ಶೆಟ್ಟಿ, ನಿರ್ದೇಶಕ ಎನ್. ವಿನಾಯಕ, ನಾಯಕಿಯರಾದ ಖುಷೀ ರವಿ ಮತ್ತು ತೇಜಸ್ವಿನಿ ಶರ್ಮ, ಹಾಡಿನ ಕ್ಯಾಸೆಟ್ ಅನ್ನು ಪ್ರದರ್ಶಿಸಿ ವಿಭಿನ್ನವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಗುರು ಕಿರಣ್ ಟೇಪ್ ರೆಕಾರ್ಡರ್‌ನಲ್ಲಿ ಹಾಡನ್ನು ಹಾಕುವ ಮುಖಾಂತರ ಹಾಡನ್ನು ಲೋಕಾರ್ಪಣೆ ಮಾಡಿದರು.

Sirsi News: ಶಿರಸಿಯ ಶ್ರೀ ಭೂತೇಶ್ವರ ಸಹಕಾರಿ ಸಂಘಕ್ಕೆ ₹51 ಲಕ್ಷ ಲಾಭ: ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಕಾಲಿಟ್ಟ ಸಂಸ್ಥೆ

ಶಿರಸಿಯ ಶ್ರೀ ಭೂತೇಶ್ವರ ಸಹಕಾರಿ ಸಂಘಕ್ಕೆ ₹51 ಲಕ್ಷ ಲಾಭ

ರಾಷ್ಟ್ರೀಯ ಬ್ಯಾಂಕುಗಳ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಿ, ಸಿಬ್ಬಂದಿಯ ಅವಿರತ ಪರಿಶ್ರಮ ದಿಂದ ಸಂಘವು ಈ ಲಾಭ ಗಳಿಸಿದೆ. ಸಂಘವು ತನ್ನ ಸದಸ್ಯರಿಗೆ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಸೇವೆ ಗಳನ್ನು ಒದಗಿಸುತ್ತಿದೆ. ಶೇ. 9ರ ಬಡ್ಡಿದರದಲ್ಲಿ ಚಿನ್ನಾಭರಣ ಸಾಲ, ಶೇ. 11ರ ಬಡ್ಡಿದರದಲ್ಲಿ ವಾಹನ ಸಾಲ ಹಾಗೂ ಹೊಸದಾಗಿ ಶೇ. 12ರ ಬಡ್ಡಿದರದಲ್ಲಿ ಅಡಮಾನ ಸಾಲಗಳನ್ನು ನೀಡಲಾಗುತ್ತಿದೆ.

Fraud case: ಬೆಂಗಳೂರಿನಲ್ಲಿ ಲೀಸ್‌ ನೆಪದಲ್ಲಿ ಕೋಟ್ಯಂತರ ರೂಪಾಯಿ ವಂಚನೆ, ಆರೋಪಿ ನಾಪತ್ತೆ

ಬೆಂಗಳೂರಿನಲ್ಲಿ ಲೀಸ್‌ ನೆಪದಲ್ಲಿ ಕೋಟ್ಯಂತರ ರೂಪಾಯಿ ವಂಚನೆ, ಆರೋಪಿ ನಾಪತ್ತೆ

Bengaluru: ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಾಲೀಕ ವಿವೇಕ್ ಕೇಶವನ್, ವೆಬ್‌ಸೈಟ್ ಮುಖಾಂತರ ಮನೆ ಬಾಡಿಗೆಗೆ ಪಡೆದು ನಂತರ ಅದೇ ಮನೆಗಳನ್ನು ಲೀಸ್‌ಗೆ ನೀಡುವ ಮೂಲಕ ಜನರಿಂದ ಭಾರೀ ಮೊತ್ತವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.

ನಕಲಿ ಟ್ರೇಡಿಂಗ್‌ ಆ್ಯಪ್‌ಗಳನ್ನು ಗುರುತಿಸಲು ಪ್ರಾಯೋಗಿಕ ಮಾರ್ಗದರ್ಶಿ

ನಕಲಿ ಟ್ರೇಡಿಂಗ್‌ ಆ್ಯಪ್‌ಗಳನ್ನು ಗುರುತಿಸಲು ಪ್ರಾಯೋಗಿಕ ಮಾರ್ಗದರ್ಶಿ

ನಿಜವಾಗಿಯೂ ತುಂಬ ಒಳ್ಳೆಯ ರಿಟರ್ನ್ಸ್ ದೊರೆಯುತ್ತದೆ ಎಂದು ಬಿಂಬಿಸುವುದು ಅಥವಾ ಹೆಚ್ಚಿನ ಹಣವನ್ನು ಸೇರಿಸಲು ಒತ್ತಡ ಹಾಕುವುದು: ಖಾತರಿ ಲಾಭದ ಭರವಸೆಗಳು, ತುರ್ತು "ಸೀಮಿತ ಸಮಯದ" ಕೊಡುಗೆಗಳು ಅಥವಾ ಹೆಚ್ಚಿನ ಹಣವನ್ನು ಸೇರಿಸಲು ನಿರ್ವಾಹಕರು ನಿಮ್ಮನ್ನು ಒತ್ತಾಯಿಸುವುದು, ಇವೆಲ್ಲವೂ ಪ್ರಮುಖ ಆಮಿಷಗಳಾಗಿರುತ್ತವೆ.

ಲಿಂಕ್ಡ್‌ ಇನ್‌ ನ 2025ರ ಟಾಪ್ ಎಂಬಿಎ ಪಟ್ಟಿ: ಐಎಸ್‌ಬಿಗೆ 5, ಐಐಎಂ ಕೋಲ್ಕತ್ತಾಗೆ 16, ಐಐಎಂ ಅಹಮದಾಬಾದ್ ಗೆ 17 ಮತ್ತು ಐಐಎಂ ಬೆಂಗಳೂರಿಗೆ 20ನೇ ಸ್ಥಾನ

ಲಿಂಕ್ಡ್‌ ಇನ್‌ ನ ಟಾಪ್ ಎಂಬಿಎ ಪಟ್ಟಿ: ಐಐಎಂ ಬೆಂಗಳೂರಿಗೆ 20ನೇ ಸ್ಥಾನ

ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್ (ಐಎಸ್‌ಬಿ) ಕಳೆದ ವರ್ಷ #6ನೇ ಸ್ಥಾನ ಇದ್ದಿದ್ದು, ಈ ವರ್ಷ 5ನೇ ಸ್ಥಾನ ಪಡೆದಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಅಹಮದಾಬಾದ್ #19ರಿಂದ #17ನೇ ಸ್ಥಾನಕ್ಕೆ ಏರಿದೆ. ಹೊಸದಾಗಿ ಪಟ್ಟಿಗೆ ಸೇರಿರುವ ಐಐಎಂ-ಕೋಲ್ಕತ್ತಾ #16 ಮತ್ತು ಐಐಎಂ-ಬೆಂಗಳೂರು #20 ಸ್ಥಾನಗಳನ್ನು ಪಡೆದಿವೆ.

ಅಮೆಜಾನ್ ಇಂಡಿಯಾದಿಂದ ಆರ್ಮಿ ವೆಲ್ಫೇರ್ ಪ್ಲೇಸ್ಮೆಂಟ್ ಆರ್ಗನೈಸೇಷನ್ ಜೊತೆಯಲ್ಲಿ ಒಡಂಬಡಿಕೆಗೆ ಸಹಿ

ಅಮೆಜಾನ್ ಇಂಡಿಯಾದಿಂದ ಒಡಂಬಡಿಕೆಗೆ ಸಹಿ

ಅಮೆಜಾನ್ ನಲ್ಲಿ ನಮ್ಮ ಬದ್ಧತೆಯು ವಿಸ್ತಾರ ಉದ್ಯೋಗಪಡೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಉದ್ಯೋಗದ ಸ್ಥಳ ನಿರ್ಮಿಸುವುದಕ್ಕೆ ಹೆಚ್ಚು ಆದ್ಯತೆ ನೀಡಿದೆ. ನಾವು ಸೇನಾ ನಿವೃತ್ತರು ಮತ್ತು ಸೇನೆ ಯಲ್ಲಿರುವವರ ಪತ್ನಿಯರಿಗೆ ಕ್ರಮಕ್ಕೆ ಪಕ್ಷಪಾತ, ಮಾಲೀಕತ್ವ ಮತ್ತು ಫಲಿತಾಂಶಗಳ ಪೂರೈಕೆ ಮೂಲಕ ಕಾರ್ಯಾಚರಣೆಯ ಶ್ರೇಷ್ಠತೆ, ಧ್ಯೇಯಕ್ಕೆ ಗಮನ ಮತ್ತು ಅಮೆಜಾನ್ ಸಂಸ್ಕೃತಿಗೆ ಪೂರಕವಾದ ನಾಯಕತ್ವ ಮುಂತಾದ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ.

Gold Rate Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 16th Sep 2025: 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 80ರೂ ಏರಿಕೆಯಾಗಿ , 10,260 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ87ರೂ. ಇಳಿಕೆಯಾಗಿ 11,193 ರೂ ಆಗಿದೆ.

Road Accident: ಲಾರಿ ಓವರ್‌ಟೇಕ್‌ ಮಾಡಲು ಹೋಗಿ ಬಸ್‌ ಅಪಘಾತ, ಇಬ್ಬರು ಸಾವು

ಲಾರಿ ಓವರ್‌ಟೇಕ್‌ ಮಾಡಲು ಹೋಗಿ ಬಸ್‌ ಅಪಘಾತ, ಇಬ್ಬರು ಸಾವು

Vijayanagara news: ಮುದ್ಗಲ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್, ಲಾರಿಯೊಂದನ್ನು ಓವರ್‌ಟೇಕ್ ಮಾಡಲು ಹೋದಾಗ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​​ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಮೃತರನ್ನು ಮನೋಜ್ (28) ಮತ್ತು ಸುರೇಶ್ (45) ಎಂದು ಗುರುತಿಸಲಾಗಿದೆ.

Lokayukta Raid: ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ

ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ

Koppala: ಗಳಿಕೆಗೆ ಮೀರಿದ ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಈ ದಾಳಿ ನಡೆದಿದೆ. ಈ ಅಧಿಕಾರಿಗಳ ಬಗ್ಗೆ ಹಲವು ದೂರುಗಳು ಲೋಕಾಯುಕ್ತದಲ್ಲಿ ದಾಖಲಾಗಿದ್ದವು. ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಎಲ್ಲ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Lake Buffer Zone: ಕೆರೆ ಬಫರ್‌ ಜೋನ್‌ ತಿದ್ದುಪಡಿ ವಿಧೇಯಕ ವಾಪಸ್‌ ಕಳಿಸಿದ ರಾಜ್ಯಪಾಲರು

ಕೆರೆ ಬಫರ್‌ ಜೋನ್‌ ತಿದ್ದುಪಡಿ ವಿಧೇಯಕ ವಾಪಸ್‌ ಕಳಿಸಿದ ರಾಜ್ಯಪಾಲರು

Governor Thawar Chand Gehlot: ಮಳೆಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೇ ಅನುಮೋದನೆಗೊಂಡ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯಪಾಲ ಗೆಹ್ಲೋಟ್‌ ಅವರು ಸ್ಪಷ್ಟೀಕರಣ ಕೋರಿ ಹಿಂದಕ್ಕೆ ಕಳುಹಿಸಿದ್ದಾರೆ.

Murder Case: ಎಂಥಾ ತಾಯಿ ಈಕೆ! 7 ವರ್ಷದ ಮಗಳನ್ನು 3ನೇ ಮಹಡಿಯಿಂದ ನೂಕಿ ಕೊಂದಳು!

ಎಂಥಾ ತಾಯಿ ಈಕೆ! 7 ವರ್ಷದ ಮಗಳನ್ನು 3ನೇ ಮಹಡಿಯಿಂದ ನೂಕಿ ಕೊಂದಳು!

Bidar news: ಮಹಡಿಯಿಂದ ಆಯತಪ್ಪಿ ಬಿದ್ದು ಮಗಳು ಜೀವ ಬಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಅಂದುಕೊಂಡಿದ್ದರು. ಆದರೆ ಪಕ್ಕದ ಮನೆಯವರು ತಮ್ಮ ಮನೆಯ ಎದುರಿನ ಸಿಸಿಟಿವಿ ದೃಶ್ಯ ನೋಡಿ ಅದನ್ನು ಕಳುಹಿಸಿದ ಬಳಿಕ ಮಲತಾಯಿಯ ಹೀನ ಕೃತ್ಯ ಬೆಳಕಿಗೆ ಬಂದಿದೆ.

Loading...