ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Sigandur Bridge: ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ; ಪ್ರಧಾನಿ ಮೋದಿಗೆ ಸಿಎಂ ಪತ್ರ

ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ: ಸಿಎಂ ಪತ್ರ

Sigandur Bridge: ಸಿಗಂದೂರು ಚೌಡೇಶ್ವರಿ ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ. ಕಾರ್ಯಕ್ರಮದ ಬಗ್ಗೆ ರಾಜ್ಯ ಸರ್ಕಾರದೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

Pralhad Joshi: ಪಳೆಯುಳಿಕೆಯೇತರ ಇಂಧನದಲ್ಲಿ 5 ವರ್ಷ ಮೊದಲೇ ಗುರಿ ಸಾಧಿಸಿದ ಭಾರತ: ಪ್ರಲ್ಹಾದ್‌ ಜೋಶಿ ಸಂತಸ

ಪಳೆಯುಳಿಕೆಯೇತರ ಇಂಧನದಲ್ಲಿ 5 ವರ್ಷ ಮೊದಲೇ ಗುರಿ ಸಾಧಿಸಿದ ಭಾರತ

Pralhad Joshi: 2030ಕ್ಕೂ ಮೊದಲೇ ಭಾರತ ಶೇ.50ರಷ್ಟು ಪಳೆಯುಳಿಕೆಯೇತರ ಇಂಧನ ಸ್ಥಾಪಿತ ಸಾಮರ್ಥ್ಯ ಸಾಧಿಸಿರುವುದು ಅದರ ಮಹತ್ವಾಕಾಂಕ್ಷೆ, ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿಯ ಬದ್ಧತೆಗೆ ಸಾಕ್ಷಿಯಾಗಿದೆ. 2030ರ ವೇಳೆಗೆ 500 GW ಪಳೆಯುಳಿಕೆಯೇತರ ಸಾಮರ್ಥ್ಯ ಮತ್ತು 2070ರ ವೇಳೆಗೆ ನಿವ್ವಳ-ಶೂನ್ಯ ಹೊರಸೂಸುವಿಕೆಯ ಗುರಿಯತ್ತ ದೇಶ ಸಾಗುತ್ತಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

DK Shivakumar: ವಿಜಯಪುರ ಭಾಗಕ್ಕೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆಗಳು: ಡಿ.ಕೆ. ಶಿವಕುಮಾರ್

ವಿಜಯಪುರ ಭಾಗಕ್ಕೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆಗಳು: ಡಿಕೆಶಿ

DK Shivakumar: ವಿಜಯಪುರ ಹಾಗೂ ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ರೂ.3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka High Court: ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

Karnataka High Court: ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು (Justice Vibhu Bakhru) ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಈ ಸಂಬಂಧ ಸಂವಿಧಾನದತ್ತ ಅಧಿಕಾರವನ್ನು ಬಳಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

Parashurama statue: ಪರಶುರಾಮ ಪ್ರತಿಮೆ ಫೈಬರ್‌ದಲ್ಲ, ಹಿತ್ತಾಳೆಯದು; ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ

ಪರಶುರಾಮ ಪ್ರತಿಮೆ ಫೈಬರ್‌ದಲ್ಲ, ಹಿತ್ತಾಳೆಯದು; ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ

Parashurama statue: ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ ಎಂದು‌‌ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

Janardhan Reddy: ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ಆರೋಪ; ಜನಾರ್ದನ ರೆಡ್ಡಿಗೆ ಹೈಕೋರ್ಟ್‌ ನೋಟಿಸ್‌

ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ; ಜನಾರ್ದನ ರೆಡ್ಡಿಗೆ ಹೈಕೋರ್ಟ್‌ ನೋಟಿಸ್‌

Janardhan Reddy: ವಿಧಾನಸಭಾ ಚುನಾವಣೆಯಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ‌ ಸುಳ್ಳು ಮಾಹಿತಿ ನೀಡಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿರುವ ಅರ್ಜಿ ಸಂಬಂಧ ಹೈಕೋರ್ಟ್‌ ನೋಟಿಸ್‌ ನೀಡಿದೆ.

Sigandur bridge: ಸಿಗಂದೂರು ಸೇತುವೆ ಉದ್ಘಾಟನೆ ಆಹ್ವಾನ ಸಿಎಂಗೆ ಮೊದಲೇ ನೀಡಲಾಗಿತ್ತು: ದಾಖಲೆ ಸಮೇತ ಜೋಶಿ ಸ್ಪಷ್ಟನೆ

ಸಿಗಂದೂರು ಸೇತುವೆ ಉದ್ಘಾಟನೆ ಆಹ್ವಾನ ಸಿಎಂಗೆ ಮೊದಲೇ ನೀಡಲಾಗಿತ್ತು: ಜೋಶಿ

Pralhad Joshi: ಸಿಗಂದೂರು ಸೇತುವೆ ಉದ್ಘಾಟನೆ ಸಮಾರಂಭಕ್ಕೆ ʼಆಹ್ವಾನ ನೀಡಿದ್ದರೆ ಬರುತ್ತಿದ್ದೆʼ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರತಿಕ್ರಿಯಿಸಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಹಾಗೂ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಪತ್ರದ ಮೂಲದ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರೂ ಸಿಎಂ ಆಹ್ವಾನ ನೀಡಿಲ್ಲ ಎಂದಿರುವುದು ಸರಿಯಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

ಸಿಗಂದೂರು ಸೇತುವೆಗೆ ಮಾತಾ ಶ್ರೀ ಚೌಡೇಶ್ವರಿ ದೇವಿ ಹೆಸರಿಡಿ: ನಿತಿನ್‌ ಗಡ್ಕರಿಗೆ ಜೋಶಿ ಮನವಿ

ಸಿಗಂದೂರು ಸೇತುವೆಗೆ ಶ್ರೀ ಚೌಡೇಶ್ವರಿ ದೇವಿ ಹೆಸರಿಡಿ: ಜೋಶಿ ಮನವಿ

Pralhad Joshi: ಶರಾವತಿ ನದಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ 2ನೇ ಅತಿ ಉದ್ದದ ಕೇಬಲ್ ಬ್ರಿಡ್ಜ್ ಅಂಬಾರಗೋಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ʼಮಾತಾ ಶ್ರೀ ಚೌಡೇಶ್ವರಿ ಸೇತುವೆʼ ಎಂದು ಹೆಸರಿಡುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಪ್ರಲ್ಹಾದ್‌ ಜೋಶಿ ಅವರು ಮನವಿ ಮಾಡಿದ್ದಾರೆ.

ಸುರ್ಜೇವಾಲ ಜತೆ ಚರ್ಚೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್

ಸುರ್ಜೇವಾಲ ಜತೆ ಚರ್ಚೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಪರಮೇಶ್ವರ್

G Parameshwar: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಏನಾದರೂ ಅನುದಾನ ಕೊರತೆಗಳಿದ್ದರೆ ಆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

Karnataka Rains: ನಾಳೆ ಬೆಂಗಳೂರು, ಬೆಳಗಾವಿ ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

ನಾಳೆ ಬೆಂಗಳೂರು, ಬೆಳಗಾವಿ ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

B. Saroja Devi: ಡಾ.ರಾಜ್‌ ಹಾದಿಯಲ್ಲೇ ಸರೋಜಾ ದೇವಿ; ನೇತ್ರದಾನ ಮಾಡಿದ 'ಅಭಿನಯ ಸರಸ್ವತಿ'

ಡಾ.ರಾಜ್‌ ಹಾದಿಯಲ್ಲೇ ಸರೋಜಾ ದೇವಿ; ನೇತ್ರದಾನ ಮಾಡಿದ 'ಅಭಿನಯ ಸರಸ್ವತಿ'

B. Saroja Devi: ನೇತ್ರದಾನ ಮಾಡುವಂತೆ ವರನಟ ಡಾ.ರಾಜ್‌ಕುಮಾರ್ ಕೂಡ ಕರೆ ಕೊಟ್ಟಿದ್ದರು. ತಮ್ಮ ಕಣ್ಣುಗಳನ್ನು ಡಾ.ರಾಜ್‌ ಅವರು ದಾನ ಮಾಡಿದ್ದರು. ಇದೀಗ ಅವರ ಹಾದಿಯನ್ನೇ ಅನುಸರಿಸಿ ಹಿರಿಯ ನಟಿ ಸರೋಜಾದೇವಿ ಅವರ ಕಣ್ಣುಗಳನ್ನೂ ದಾನ ಮಾಡಲಾಗಿದೆ.

B. Saroja Devi: ಬಿ. ಸರೋಜಾ ದೇವಿ ಪತಿ ಯಾರು? ಅವರು ಸಾವನ್ನಪ್ಪಿದ್ದು ಹೇಗೆ?

ಬಿ. ಸರೋಜಾ ದೇವಿ ಪತಿ ಯಾರು? ಅವರು ಸಾವನ್ನಪ್ಪಿದ್ದು ಹೇಗೆ?

B. Saroja Devi: ಪತಿಯ ಅಕಾಲಿಕ ಮರಣದಿಂದ ಸರೋಜಾ ದೇವಿ ತೀವ್ರ ಆಘಾತಕ್ಕೊಳಗಿದ್ದರು. ಪತಿ ವಿಧಿವಶರಾದ ಮೇಲೆ ಮಾನಸಿಕವಾಗಿ ತೀವ್ರ ನೊಂದಿದ್ದ ಸರೋಜಾ ದೇವಿ ಒಂದು ವರ್ಷ ನಟನೆ ಮಾಡಿರಲಿಲ್ಲ. ಆದರೆ, ಅದಾಗಲೇ 8 ಚಿತ್ರಗಳನ್ನ ಅವರು ಒಪ್ಪಿಕೊಂಡಿದ್ದರಿಂದ ಅದನ್ನು ಮುಗಿಸಲೇಬೇಕಿತ್ತು.

CM Siddaramaiah: ವಿಪಕ್ಷಗಳ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿದ್ದರಾಮಯ್ಯ

ವಿಪಕ್ಷಗಳ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿದ್ದರಾಮಯ್ಯ

CM Siddaramaiah: ಬಿಜೆಪಿ-ಜೆಡಿಎಸ್ ಇಬ್ಬರೂ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಅಪಪ್ರಚಾರ ಮಾಡಿ ಜನರಿಂದಲೇ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ನಾವು ಇವರ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳ ಮೂಲಕವೇ ಉತ್ತರ ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ- ಡಿಕೆಶಿ ಭರವಸೆ

ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದ ಡಿಕೆಶಿ

DK Shivakumar: ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯ ತನಕ ಯೋಜನೆಗಳು ಮುಂದುವರೆಯುತ್ತವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Shakti Scheme: ಶಕ್ತಿ ಯೋಜನೆಯಡಿ 500 ಕೋಟಿ ಗಡಿ ದಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ!

ಶಕ್ತಿ ಯೋಜನೆಯಡಿ 500 ಕೋಟಿ ಗಡಿ ದಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ

Shakti Scheme: ಶಕ್ತಿ ಯೋಜನೆಯಡಿ ಉದ್ಯೋಗ, ಶಿಕ್ಷಣ, ಆರೋಗ್ಯ ಇನ್ನು ಮುಂತಾದ ಕಾರಣಗಳಿಗಾಗಿ ನಾಡಿನ ಹೆಣ್ಣುಮಕ್ಕಳು ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿ ಇತಿಹಾಸ ನಿರ್ಮಿಸಿದ್ದಾರೆ. ಈ ಯೋಜನೆಯ ಯಶಸ್ಸಿನ ಶ್ರೇಯ ರಾಜ್ಯದ ಹೆಣ್ಣುಮಕ್ಕಳಿಗೆ ಸಲ್ಲಬೇಕು. ನಾಡಿನಲ್ಲಿ ಶಕ್ತಿ ಸಂಚಾರ ಮತ್ತಷ್ಟು ಯಶಸ್ವಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಾರ್ನ್ ಎಲೆಕ್ಟ್ರಿಕ್ ಸ್ಕೂಟರ್‌: ಟೂ-ವೀಲರ್ ಉದ್ಯಮ ವಿಸ್ತರಿಸುವುದಾಗಿ ಘೋಷಿಸಿದ ಕೈನೆಟಿಕ್ ಗ್ರೀನ್

ಟೂ-ವೀಲರ್ ಉದ್ಯಮ ವಿಸ್ತರಿಸುವುದಾಗಿ ಘೋಷಿಸಿದ ಕೈನೆಟಿಕ್ ಗ್ರೀನ್

ಇ-ಲೂನಾದ ಯಶಸ್ಸಿನಿಂದ ಸ್ಫೂರ್ತಿ ಪಡೆದಿರುವ ಕೈನೆಟಿಕ್ ಗ್ರೀನ್ ಮುಂದಿನ 18 ತಿಂಗಳು ಗಳಲ್ಲಿ ಮೂರು ಬಾರ್ನ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ, ಈ ಹಬ್ಬದ ಋತುವಿನಲ್ಲಿ ಸೊಗಸಾದ ಫ್ಯಾಮಿಲಿ ಸ್ಕೂಟರ್ ಅನ್ನು ಅನಾವರಣ ಮಾಡಲಿದೆ

UVA Meridian Bay: ಪ್ರವಾಸಿಗರನ್ನು ಜಾದೂ ಮಾಡಿ ಸೆಳೆಯುವ UVA ಮೆರಿಡಿಯನ್‌ ಬೇ!

ಪ್ರವಾಸಿಗರನ್ನು ಜಾದೂ ಮಾಡಿ ಸೆಳೆಯುವ UVA ಮೆರಿಡಿಯನ್‌ ಬೇ!

ಕುಂದಾಪುರ ತಾಲೂಕಿನ ಪ್ರಮುಖ ಆಕರ್ಷಣೆ ಏನು ಅಂತ ಯಾರೇ ಕೇಳಿದರೂ ಅದಕ್ಕೆ ಉತ್ತರವಾಗಿ ಸಿಗುವುದು ಈಗ ಒಂದೇ ತಾಣ. ಅದು ಯುವ ಮೆರಿಡಿಯನ್ ಬೇ ಎಂಬ ಆತಿಥ್ಯ ತಾಣ. ಇದು ಆತಿಥ್ಯ ತಾಣ ಎಂದಷ್ಟೇ ಹೇಳಿದರೆ ಬಹಳ ಸೀಮಿತಗೊಳಿಸಿದಂತಾಗಿಬಿಡುತ್ತದೆ. ಇದೊಂದು ಅಕ್ಷರಶಃ ಮಾಯಾ ಲೋಕ. ಬೇರೆಯದೇ ಪ್ರಪಂಚ.

B Sarojadevi: ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು-ಬೊಮ್ಮಾಯಿ

ಬಿ.ಸರೋಜಾದೇವಿ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

Basavaraj Bommai: ಕನ್ಮಡ ಚಿತ್ರರಂಗದ ಹಿರಿಯ ನಟಿ ಬಿ.‌ ಸರೋಜಾದೇವಿ ಅವರು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು. ಅವರ ನಿಧನ ಕರ್ನಾಟಕದ ಕಲಾ‌ಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

Sigandur bridge: ಸಿಗಂದೂರು ಸೇತುವೆ; ಕರ್ನಾಟಕದ ಅತಿ ಉದ್ದದ ಕೇಬಲ್‌ ಬ್ರಿಡ್ಜ್‌ನ ವಿಶೇಷತೆಗಳೇನು?

ಸಿಗಂದೂರು ಸೇತುವೆ; ರಾಜ್ಯದ ಅತಿ ಉದ್ದದ ಕೇಬಲ್‌ ಬ್ರಿಡ್ಜ್‌ನ ವಿಶೇಷತೆಗಳೇನು?

Sigandur bridge: ಸಿಗಂದೂರು ಸೇತುವೆ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದೆ. ಈ ಸೇತುವೆಯು ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣದ ಅವಧಿಯನ್ನು 2 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಜತೆಗೆ ಪ್ರವಾಸೋದ್ಯಮ ಹಾಗೂ ವಾಣಿಜ್ಯ ಚಟುವಟಿಗಳಿಗೆ ಉತ್ತೇಜನ ನೀಡಲಿದೆ.

Sigandur Bridge: ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ ಮಾಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ ಮಾಡಿದ ನಿತಿನ್‌ ಗಡ್ಕರಿ

Sigandur Bridge: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ಸುಮಾರು 473 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗಿದ್ದು, ಇಂದು ಸೇತುವೆ ಉದ್ಘಾಟನೆಯಿಂದ ಮಲೆನಾಡ ಭಾಗದ ಜನರ ದಶಕಗಳ ಕನಸು ಪೂರ್ಣಗೊಂಡಿದೆ.

B. Saroja Devi: ಬದುಕನ್ನೇ ಬಣ್ಣದ ಲೋಕಕ್ಕೆ ಧಾರೆ ಎರೆದ ಹಿರಿಯ ನಟಿ ಸರೋಜಾ ದೇವಿ

ಹಿರಿಯ ನಟಿ ಸರೋಜಾ ದೇವಿ ಅವರ ಬಣ್ಣದ ಲೋಕದ ಮೈಲುಗಲ್ಲುಗಳು

ಕಿತ್ತೂರುರಾಣಿ ಚೆನ್ನಮ್ಮ, ಅಮರಶಿಲ್ಪಿ ಜಕಣಾಚಾರಿ, ಬಬ್ರುವಾಹನ, ಭಾಗ್ಯವಂತರು ಸೇರಿದಂತೆ ಸುಮಾರು 200 ಚಿತ್ರಗಳಲ್ಲಿ ನಟಿಸಿರುವ ಅಭಿನಯ ಶಾರದೆ ಬಿರುದಾಂಕಿತ ಹಿರಿಯ ನಟಿ ಬಿ. ಸರೋಜಾದೇವಿ ಸೋಮವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಏಳು ದಶಕಗಳಲ್ಲಿ ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದು, ಇವರನ್ನು ಅಭಿನಯ ಸರಸ್ವತಿ, ಕನ್ನಡದ ಗಿಳಿ ಎಂಬ ಹೆಸರಿನಿಂದಲೂ ಕರೆಯಲಾಗುತ್ತಿತ್ತು.

Satish Jarkiholi: ಸಾಗರಕ್ಕೆ ಬಂದು ಬೆಂಗಳೂರಿಗೆ ವಾಪಾಸ್‌;  ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ತೆರಳಿದ ಸತೀಶ್ ಜಾರಕಿಹೊಳಿ

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ತೆರಳಿದ ಸತೀಶ್ ಜಾರಕಿಹೊಳಿ

ಲೋಕೋಪಯೋಗಿ ಸಚಿವ ಜಾರಕಿಹೊಳೆಯವರು ಅವರು ಸಾಗರಕ್ಕೆ ಬಂದು, ಈ ಕಾರ್ಯಕ್ರಮದಲ್ಲಿ ಭಾಗವಹಿಸದೆ ಹಾಗೇ ವಾಪಾಸ್‌ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಇಂದು ವಿಜಯಪುರದಲ್ಲಿ ನಡೆಯಲಿರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಿಂದ ಸೇತುವೆ ಲೋಕಾಪರ್ಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾವಹಿಸಬಾರದು ಎಂದು ಸಿಎಂ ಆದೇಶ ನೀಡಿದ್ದಾರೆ ಎನ್ನಲಾಗಿದೆ.

Actress Sarojadevi: ನಾಳೆ ಮಧ್ಯಾಹ್ನ 12 ಗಂಟೆಗೆ ಸರೋಜಾ ದೇವಿ ಅಂತ್ಯಕ್ರಿಯೆ

ನಾಳೆ ಮಧ್ಯಾಹ್ನ 12 ಗಂಟೆಗೆ ಸರೋಜಾ ದೇವಿ ಅಂತ್ಯಕ್ರಿಯೆ

B Sarojadevi Passed away: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ನಾಳೆ 12 ಗಂಟೆವರೆಗೂ ಸರೋಜಾ ದೇವಿ ಅವರ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂನ ಮನೆಯಲ್ಲಿಯೇ ಇಡಲಾಗುತ್ತಿದೆ.

CM Siddaramaiah: ಬಸ್‌ನಲ್ಲಿ ಕಂಡಕ್ಟರ್‌ ಆದ ಸಿಎಂ ಸಿದ್ದರಾಮಯ್ಯ! ಮಹಿಳೆಗೆ 500ನೇ ಕೋಟಿ ಟಿಕೆಟ್‌ ವಿತರಣೆ

ಬಸ್‌ನಲ್ಲಿ ಕಂಡಕ್ಟರ್‌ ಆದ ಸಿಎಂ ಸಿದ್ದರಾಮಯ್ಯ!

CM Siddaramaiah: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ʼಶಕ್ತಿ ಯೋಜನೆʼ ಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿತರಿಸಿದರು.