ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Chikkaballapur News: ಮುಚ್ಚಿ ಹೋಗಿರುವ ಪುರಾತನ ಕಲ್ಯಾಣಿ ಮರುಜೀವಕ್ಕೆ ಯತ್ನ : ಸಾರ್ವಜನಿಕರಲ್ಲಿ ಗರಿಗೆದರಿದ ಕುತೂಹಲ

ಮುಚ್ಚಿ ಹೋಗಿರುವ ಪುರಾತನ ಕಲ್ಯಾಣಿ ಮರುಜೀವಕ್ಕೆ ಯತ್ನ

ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಗೆ ಒಳಪಡುವ ಕಂದವಾರ ಗ್ರಾಮದ ಸರ್ವೆನಂಬರ್ ೪೨/೨ರಲ್ಲಿ ರುವ ಒಂದು ಕಲ್ಯಾಣಿ, ೪೩/೧ರ ೭ ಗುಂಟೆಯಲ್ಲಿರುವ ಒಂದು ಮಂಟಪ ಮತ್ತು ಛತ್ರ,ಮಾವಿನ ತೋಪು, ೪೩/೩ರಲ್ಲಿ ೮ ಗುಂಟೆಯಲ್ಲಿ ಭೂಮಿ ಇವಿಷ್ಟೂ ಆಸ್ತಿಯನ್ನು ಸಬ್ ರಿಜಿಸ್ಟ್ರಾರ್ ಕಛೇರಿ ಯಲ್ಲಿ ೧೯೦೨ರಲ್ಲಿ ನೋಂದಣಿ ಮಾಡಿಸಿ ಇನ್ನು ಮುಂದೆ ಇದರ ಮೇಲೆ ನಮಗಾಗಲಿ, ನಮ್ಮ ರಕ್ತ ಸಂಬಂಧಿಕರಿಗಾಗಲಿ ಯಾವ ಹಕ್ಕು ಇರುವುದಿಲ್ಲ.

ಹೊಚ್ಚ ಹೊಸ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹೊಚ್ಚ ಹೊಸ ವಿಂಗರ್ ಪ್ಲಸ್‌ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ವಿಂಗರ್ ಪ್ಲಸ್ ಈ ವಿಭಾಗದಲ್ಲಿಯೇ ಶ್ರೇಷ್ಠವಾದ ಫೀಚರ್ ಗಳನ್ನು ಹೊಂದಿದೆ. ಉದಾಹರಣೆಗೆ ರಿಕ್ಲೈ ನಿಂಗ್ ಕ್ಯಾಪ್ಟನ್ ಸೀಟ್ ಗಳು, ಸರಿಹೊಂದಿಸಬಹುದಾದ ಆರ್ಮ್‌ ರೆಸ್ಟ್‌ ಗಳು, ವೈಯಕ್ತಿಕ ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್‌ ಗಳು, ಪ್ರತ್ಯೇಕ ಏಸಿ ವೆಂಟ್‌ ಗಳು ಮತ್ತು ಸಾಕಷ್ಟು ಕಾಲಿಡುವ ಜಾಗ ಹೀಗೆ ಸಾಕಷ್ಟು ಸೌಲಭ್ಯಗಳಿವೆ.

‘ಲೋಕಲೀ ಯುವರ್ಸ್’ ಅಭಿಯಾನದ ಮೂಲಕ ಭಾರತದ ರಿಟೇಲ್ ವ್ಯಾಪಾರಿಗಳ ಗೌರವಿಸಿದ ಕೋಕಾ-ಕೋಲಾ

ಭಾರತದ ರಿಟೇಲ್ ವ್ಯಾಪಾರಿಗಳ ಗೌರವಿಸಿದ ಕೋಕಾ-ಕೋಲಾ

ಬಹುತೇಕ ಗ್ರಾಹಕರನ್ನು ಹೆಸರಿನಿಂದ ಗುರುತಿಸುವ, ಹಬ್ಬಹರಿದಿನಗಳಿಗೆ ಅಗತ್ಯವಾದ ಸಾಮಾಗ್ರಿ ಗಳನ್ನು ಒದಗಿಸುವ ಮತ್ತು ಅಂಗಡಿಗಳನ್ನು ಸಂಭಾಷಣೆ, ಕಥೆಗಳು ಮತ್ತು ಹರಟೆಯ ತಾಣಗಳಾಗಿ ರೂಪಿಸಿರುವ ಈ ರಿಟೇಲ್ ವ್ಯಾಪಾರಿಗಳನ್ನು ಕೋಕಾ-ಕೋಲಾ ಇಂಡಿಯಾ ಸಂಸ್ಥೆಯು ‘ಲೋಕಲೀ ಯುವರ್ಸ್’ ಎಂಬ ಅಭಿಯಾನದ ಮೂಲಕ ಗೌರವಿಸಿ ಸಂಭ್ರಮಿಸುತ್ತಿದೆ.

ಸ್ಪೇನ್‌ನಲ್ಲಿ ನಡೆದ 2025ರ ವಿಶ್ವ ಮಾಸ್ಟರ್ಸ್ ಓರಿಯಂಟಿಯರಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಐತಿಹಾಸಿಕ ಪದಾರ್ಪಣೆ

ಜಾಗತಿಕ ವೇದಿಕೆ: ದೇಶವನ್ನು ಪ್ರತಿನಿಧಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ

50 ದೇಶಗಳಿಂದ ಬಂದ 3,000ಕ್ಕೂ ಹೆಚ್ಚು ಕ್ರೀಡಾಪಟುಗಳ ನಡುವೆ ಸ್ಪರ್ಧಿಸಿದ ಸಾಯೀಶ, ಈ ಶತಮಾನ ದ ಹಳೆಯ ಕ್ರೀಡೆಯ ವಿಶ್ವ ಮಾಸ್ಟರ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ ಏಕೈಕ ಮತ್ತು ಮೊದಲ ಭಾರತೀಯ ಕ್ರೀಡಾಪಟುವಾಗಿ ಐತಿಹಾಸಿಕ ಕ್ಷಣವನ್ನು ಸೃಷ್ಟಿಸಿದರು. ಈ ಕ್ರೀಡೆಯನ್ನು "ಥಿಂಕಿಂಗ್ ಸ್ಪೋರ್ಟ್" ಎಂದೂ ಕರೆಯಲಾಗುತ್ತದೆ.

Alamatti News: ಕೆ.ಪಿ.ಮೋಹನ ರಾಜ ಅವರಿಗೆ ಪುನರ್ವಸತಿ ಇಲಾಖೆಯ ಆಯುಕ್ತರ ಹೆಚ್ಚುವರಿ ಅಧಿಕಾರ

ಕೆ.ಪಿ.ಮೋಹನ ರಾಜ ಅವರಿಗೆ ಹೆಚ್ಚುವರಿ ಅಧಿಕಾರ

ಯುಕೆಪಿ ಯೋಜನೆಯ ಮೂರನೇ ಹಂತಕ್ಕೆ 1.30 ಲಕ್ಷ ಎಕರೆ ಜಮೀನು‌ ಭೂಸ್ವಾಧೀನ ಅಗತ್ಯತೆ ಯಿದ್ದು, ಅದಕ್ಕಾಗಿ ಈ ಹುದ್ದೆಗೆ ಮೋಹನರಾಜ್ ಅವರನ್ನು ನೇಮಿಸಿರುವುದು ಹೊಸ ಬೆಳವಣಿಗೆ ಎನ್ನಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೆಯ ಹಂತದ ಜಾರಿಗೆ ಸಂಬಂಧಿಸಿದಂತೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡ ಭೂಮಿಗಳ ಬೆಲೆ ಕುರಿತು ನ್ಯಾಯಾಲಯಗಳಲ್ಲಿ ಪ್ರಕರಣ ಗಳು ದಾಖಲಾಗಿದ್ದು ಇದರಿಂದ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ

ನಮ್ಮ ಬೆಂಗಳೂರಿನಲ್ಲಿ ಅಡುಗೆ ಮನೆ ಸೂಪರ್ ಸ್ಟಾರ್ ಚಾಂಪ್ಯನ್ ಶಿಪ್ ಗೆ ಚಾಲನೆ

ಅಡುಗೆ ಮನೆ ಸೂಪರ್ ಸ್ಟಾರ್ ಚಾಂಪ್ಯನ್ ಶಿಪ್ ಗೆ ಚಾಲನೆ

ಆಹಾರ ಕ್ಷೇತ್ರದ ದಿಗ್ಗಜರು ರುಚಿ, ಪರಿಮಳ, ಪ್ರಸ್ತುತಿ ಮತ್ತು ಅಡುಗೆ ಹೇಳುವ ಕತೆಗಳ ಆಧಾರದ ಮೇಲೆ ವಿಜೇತರನ್ನು ನಿರ್ಣಯಿಸುತ್ತಾರೆ. 2 / 4 ಪ್ರಸಿದ್ಧ ಬಾಣಸಿಗ ಅವಿನಾಶ್ ಮಧುಕರ್ ಭಾರ್ವಾಸೆ ಈ ಅಡುಗೆ ಸ್ಪರ್ಧೆಯ ವಿಶೇಷ ತೀರ್ಪುಗಾರರು. ಅವರು ಎಂ ಟಿ ಆರ್, ಕೈಲಾಶ್ ಪರ್ಬತ್ ಮತ್ತು ಭಾರತದ ಪ್ರಸಿದ್ಧ ರಾಜಧಾನಿ- ರಾಜಸ್ಥಾನಿ ಮತ್ತು ಗುಜರಾತಿ ಥಾಲಿ ಬ್ರ್ಯಾಂಡ್‌ಗಳಿಗೆ ಕಾರ್ಪೊರೇಟ್ ಬಾಣಸಿಗರಾಗಿದ್ದಾರೆ.

Greater Bengaluru Authority: ರಾಜಧಾನಿಯ ನಾಗರಿಕರಿಗೆ ಸಮರ್ಥ, ಉತ್ತಮ ಸೇವೆ ನೀಡಲು 'ಗ್ರೇಟರ್ ಬೆಂಗಳೂರು ಪ್ರಾಧಿಕಾರ' ರಚನೆ: ಡಿಕೆಶಿ

ನಾಗರಿಕರಿಗೆ ಸಮರ್ಥ ಸೇವೆ ನೀಡಲು 'ಗ್ರೇಟರ್ ಬೆಂಗಳೂರು ಪ್ರಾಧಿಕಾರ' ರಚನೆ

DK Shivakumar: ವಿಧಾನಸಭಾ ಕ್ಷೇತ್ರದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ವಾರ್ಡ್‌ ವಿಂಗಡಣೆ ಮಾಡಲಾಗುವುದು. ನವೆಂಬರ್ 1, 2025ರಂದು ವಾರ್ಡ್‌ ಪುನರ್‌ ವಿಂಗಡಣೆ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Greater Bengaluru Authority: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ; 5‌ ನಗರ ಪಾಲಿಕೆ ರಚನೆ, ಯಾವ ಕ್ಷೇತ್ರ ಯಾವ ವಲಯಕ್ಕೆ?

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ; 5 ಪಾಲಿಕೆ ರಚನೆ

Greater Bengaluru Authority: ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 5 ನಗರ ಪಾಲಿಕೆಗಳನ್ನು ಸ್ಥಾಪಿಸಲಾಗಿದೆ. ಜಿಬಿಎ ಹಾಗೂ ಐದು ನಗರ ಪಾಲಿಕೆ ಆಡಳಿತ ನಿರ್ವಹಣೆಗೆ ಆಯುಕ್ತರನ್ನು ನೇಮಕ ಮಾಡಲಾಗಿದೆ. ಮುಖ್ಯ ಆಯುಕ್ತರಾದ ಮಹೇಶ್ವರ್‌ ರಾವ್‌ ಅವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಐದು ನಗರ ಪಾಲಿಕೆಯ ಆಯುಕ್ತರು ಕಾರ್ಯನಿರ್ವಹಿಸಲಿದ್ದಾರೆ.

Free Food in hospitals: ಇಸ್ಕಾನ್ ಸಹಯೋಗದಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ಪ್ರಾರಂಭ

ಇಸ್ಕಾನ್ ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಪೌಷ್ಟಿಕ ಆಹಾರ ವಿತರಣೆ

Government hospitals: ಇಸ್ಕಾನ್ ಬೆಂಗಳೂರು, ತಮ್ಮ ಅಕ್ಷಯಪಾತ್ರ ಯೋಜನೆಯ ಮೂಲಕ ಕಳೆದ 25 ವರ್ಷಗಳಿಂದಲೂ ಸರ್ಕಾರಿ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸುವ ವಿಶಾಲ ಅನುಭವವನ್ನು ಹೊಂದಿದೆ. ಅವರು ಸ್ವಚ್ಛ ವಾತಾವರಣದಲ್ಲಿ ಬೃಹತ್ ಪ್ರಮಾಣದಲ್ಲಿ ಆಹಾರವನ್ನು ತಯಾರಿಸಿ ವಿತರಿಸಲು ಪರಿಣತಿಯನ್ನು ಹೊಂದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Actor Vishnuvardhan: ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಿಎಂಗೆ ಹಿರಿಯ ನಟಿಯರ ಮನವಿ

ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಮನವಿ

Sandalwood News: ದಿವಂಗತ ನಟ ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

Devil Movie: ‘ಇದ್ರೇ ನೆಮ್ದಿಯಾಗ್‍ ಇರ್ಬೇಕ್‍’ ಹಾಡಿಗೆ ಭರ್ಜರಿ ರೆಸ್ಪಾನ್ಸ್; ಯೂಟ್ಯೂಬ್‍ನಲ್ಲಿ 13 ಮಿಲಿಯನ್ ವೀಕ್ಷಣೆ!

‘ಇದ್ರೇ ನೆಮ್ದಿಯಾಗ್‍ ಇರ್ಬೇಕ್‍’ ಹಾಡಿಗೆ ಭರ್ಜರಿ ರೆಸ್ಪಾನ್ಸ್!

Devil Movie: ನಟ ದರ್ಶನ್‌ ಅಭಿನಯದ ‘ದಿ ಡೆವಿಲ್‍’ ಚಿತ್ರ ಶ್ರೀ ಜೈಮಾತಾ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದ್ದು, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಅಜನೀಶ್‍ ಲೋಕನಾಥ್‍ ಸಂಗೀತ ಸಂಯೋಜಿಸಿದ್ದು, ಸುಧಾಕರ್‌ ರಾಜ್‍ ಛಾಯಾಗ್ರಹಣವಿದೆ. ಚಿತ್ರವು ಡಿಸೆಂಬರ್‌ 12ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ.

Karnataka Rains: ಯೆಲ್ಲೋ ಅಲರ್ಟ್‌; ನಾಳೆ ರಾಜ್ಯದಲ್ಲಿ ಅಬ್ಬರಿಸಲಿದ್ದಾನೆ ವರುಣ!

ಯೆಲ್ಲೋ ಅಲರ್ಟ್‌; ನಾಳೆ ರಾಜ್ಯದಲ್ಲಿ ಅಬ್ಬರಿಸಲಿದ್ದಾನೆ ವರುಣ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Fashion News 2025: ಆಜಾದಿ ಮಹೋತ್ಸವ್‌ನಲ್ಲಿ ರ‍್ಯಾಂಪ್‌ ವಾಕ್‌ ಮಾಡಿದ ಮಹಿಳಾಮಣಿಯರು

ಆಜಾದಿ ಮಹೋತ್ಸವ್‌ನಲ್ಲಿ ರ‍್ಯಾಂಪ್‌ ವಾಕ್‌ ಮಾಡಿದ ಮಹಿಳಾಮಣಿಯರು

Fashion News 2025: ಅನಿ ಥಾಮಸ್‌ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಫ್ಯಾಷನ್‌ ಸ್ಟ್ರೀಕ್ಸ್ ಮತ್ತು ಮಾಡೆಲಿಂಗ್‌ ಕಂಪನಿಯ ಆಜಾದಿ ಮಹೋತ್ಸವ್‌ನಲ್ಲಿ ವಯಸ್ಸಿನ ಭೇಧ-ಭಾವವಿಲ್ಲದೇ ಎಲ್ಲಾ ವರ್ಗದ ಗೃಹಿಣಿಯರು ಆತ್ಮವಿಶ್ವಾಸದಿಂದ ರ‍್ಯಾಂಪ್‌ ವಾಕ್‌ ಮಾಡಿ ಸಂಭ್ರಮಿಸಿದರು. ಈ ಕುರಿತಂತೆ ಇಲ್ಲಿದೆ ವರದಿ.

Ranya Rao case: ನಟಿ ರನ್ಯಾರಾವ್‌ಗೆ ಬಿಗ್‌ ಶಾಕ್‌; 102 ಕೋಟಿ ದಂಡ ಕಟ್ಟುವಂತೆ ಡಿಆರ್‌ಐ ನೋಟಿಸ್‌!

ನಟಿ ರನ್ಯಾರಾವ್‌ಗೆ ಶಾಕ್‌; 102 ಕೋಟಿ ದಂಡ ಕಟ್ಟುವಂತೆ ನೋಟಿಸ್‌!

Ranya Rao case: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಡಿಆರ್‌ಐ ನೋಟಿಸ್ ನೀಡಿದೆ. ಈಗಾಗಲೇ ಇ.ಡಿ. ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ 37 ಕೋಟಿಯಷ್ಟು ಆಸ್ತಿಯನ್ನು ಜಪ್ತಿ ಮಾಡಿತ್ತು. ಇದರ ಬೆನ್ನಲ್ಲೇ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಕನ್ನಡಿಗರ ಹೋರಾಟಕ್ಕೆ ಸಂದ ಜಯ; ಬೆಂಗಳೂರಿಗರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ ‘ಲೋಕಃʼ ಮಲಯಾಳಂ ಚಿತ್ರತಂಡದಿಂದ ಕ್ಷಮೆಯಾಚನೆ

‘ಲೋಕಃʼ ಮಲಯಾಳಂ ಚಿತ್ರತಂಡದಿಂದ ಕನ್ನಡಿಗರ ಕ್ಷಮೆಯಾಚನೆ

Lokah Chapter 1: Chandra Movie: ದಕ್ಷಿಣ ಭಾರತದ ಜನಪ್ರಿಯ ನಟಿ ಕಲ್ಯಾಣಿ ಪ್ರಿಯದರ್ಶನ್‌ ಅಭಿನಯದ ಮಲಯಾಳಂ ಚಿತ್ರ ‘ಲೋಕಃ: ಚಾಪ್ಟರ್ 1- ಚಂದ್ರ’ ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡುತ್ತಿದೆ. ಈ ಮಧ್ಯೆ ಚಿತ್ರದಲ್ಲಿರುವ ಕನ್ನಡಿಗರಿಗೆ ಅವಮಾನ ಮಾಡುವ ಸಂಭಾಷಣೆ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಚಿತ್ರತಂಡ ಕ್ಷಮೆ ಕೋರಿದೆ.

Kidnap case: ನಿರ್ದೇಶಕ ನಂದಕಿಶೋರ್‌ಗೆ ಕೊಟ್ಟಿದ್ದ ಸಾಲ ವಾಪಸ್‌ ಕೇಳಿದ್ದಕ್ಕೆ ಉದ್ಯಮಿಯೇ ಕಿಡ್ನ್ಯಾಪ್‌!

ನಿರ್ದೇಶಕ ನಂದಕಿಶೋರ್‌ಗೆ ಸಾಲ ಕೊಟ್ಟಿದ್ದ ಉದ್ಯಮಿಯೇ ಕಿಡ್ನ್ಯಾಪ್‌!

Director Nanda kishore: ಉದ್ಯಮಿ ಮನೋಜ್‌ ಎಂಬುವವರಿಂದ ನಟ, ನಿರ್ದೇಶಕ ನಂದ ಕಿಶೋರ್‌ಗೆ ರೌಡಿಶೀಟರ್‌ ಒಬ್ಬರು 1.20 ಲಕ್ಷ ಹಣವನ್ನು ಸಾಲವಾಗಿ ಕೊಡಿಸಿದ್ದ. ಆದರೇ, ನಂತರ ಉದ್ಯಮಿಗೆ ಹಣ ಕೊಡದೆ ನಿರ್ದೇಶಕ ನಂದ ಕಿಶೋರ್ ಸತಾಯಿಸಿದ್ದರು. ಹಣವನ್ನು ವಾಪಸ್ ಕೊಡಿಸುವಂತೆ ರೌಡಿಶೀಟರ್‌ನ ಕೇಳಿದ್ದಕ್ಕೆ, ಉದ್ಯಮಿ ಮನೋಜ್‌ರನ್ನೇ ಕಿಡ್ನ್ಯಾಪ್ ಮಾಡಲಾಗಿದೆ.

Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ

ED investigation: ಕೆಲ ಎನ್​ಜಿಒಗಳಿಗೆ ವಿದೇಶದಿಂದ ಫಂಡಿಂಗ್ ಆಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ಒಡನಾಡಿ ಹಾಗೂ ಸಂವಾದ ಸಂಸ್ಥೆಯ ಹಣಕಾಸಿನ ವಹಿವಾಟು ಬಗ್ಗೆ ಪರಿಶೀಲಿಸಲು ಇಡಿ ಮುಂದಾಗಿದೆ ಎಂದು ತಿಳಿದುಬಂದಿದೆ. ಬ್ಯಾಂಕ್‌ಗಳಿಗೆ ಪತ್ರ ಬರೆದು ಎನ್‌ಜಿಒಗಳ ಕಳೆದ 5 ವರ್ಷಗಳ ಟ್ರಾನ್ಸಾಕ್ಷನ್ ಬಗ್ಗೆ ಮಾಹಿತಿ ಕೋರಲಾಗಿದೆ.

Dharmasthala Case: ಧರ್ಮಸ್ಥಳ ಪ್ರಕರಣ ಎನ್‌ಐಎಗೆ? ಗೃಹ ಸಚಿವ ಪರಮೇಶ್ವರ ರಿಯಾಕ್ಷನ್‌

ಧರ್ಮಸ್ಥಳ ಪ್ರಕರಣ ಎನ್‌ಐಎಗೆ? ಗೃಹ ಸಚಿವ ಪರಮೇಶ್ವರ ರಿಯಾಕ್ಷನ್‌

G Parameshwar: ಗೃಹ ಸಚಿವ ಪರಮೇಶ್ವರ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಇಂದು ಭೇಟಿಯಾಗಿ ಧರ್ಮಸ್ಥಳ ಪ್ರಕರಣದ ಕುರಿತು ಚರ್ಚಿಸಿದರು. ಧರ್ಮಸ್ಥಳ ಪ್ರಕರಣದಲ್ಲಿ ಈವರೆಗಿನ ತನಿಖಾ ಬೆಳವಣಿಗೆ, ಎಸ್‌ಐಟಿ ಕೈಗೊಳ್ಳಲಿರುವ ಮುಂದಿನ ನಡೆ ವಿಚಾರವಾಗಿ ಮಾಹಿತಿ ನೀಡಿದರು ಎಂದು ತಿಳಿದುಬಂದಿದೆ.

Bhovi Corporation Scam: ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಭೋವಿ ನಿಗಮ ಅಧ್ಯಕ್ಷರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Bhovi Corporation President Ravikumar: ಭೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಂದ ನೇರ ವಸೂಲಿಗೆ ಇಳಿದಿರುವ ನಿಗಮದ ಅಧ್ಯಕ್ಷ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ರವಿಕುಮಾರ್‌ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Pavithra Gowda: ರೇಣುಕಾಸ್ವಾಮಿ ಕೊಲೆ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಹೈಕೋರ್ಟ್‌ನಲ್ಲಿ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ವಿಚಾರಣೆಯ ನಂತರ ಪವಿತ್ರಾ ಗೌಡ, ದರ್ಶನ್ ಸೇರಿ 7 ಜನ ಆರೋಪಿಗಳ ಜಾಮೀನು ಕ್ಯಾನ್ಸಲ್ ಮಾಡಿ ತಕ್ಷಣ ಬಂಧಿಸುವಂತೆ ಆದೇಶ ನೀಡಿತ್ತು. ಆಗಸ್ಟ್ 14ರಂದು ಪವಿತ್ರಾ ಗೌಡ ಮತ್ತೆ ಜೈಲು ಸೇರಿದ್ದರು.

Gold Rate Today: ಚಿನ್ನದ ದರದಲ್ಲಿ ಭಾರೀ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 2nd Sep 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 20ರೂ. ಏರಿಕೆ ಕಂಡಿದ್ದು, 9,725 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 21ರೂ. ಏರಿಕೆಯಾಗಿ 10,609 ರೂ.ಗೆ ತಲುಪಿದೆ.

Actor Darshan: ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗ್ತಾರಾ ದರ್ಶನ್?‌ ಇಂದು ಕೋರ್ಟ್‌ ತೀರ್ಮಾನ

ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗ್ತಾರಾ ದರ್ಶನ್?‌ ಇಂದು ಕೋರ್ಟ್‌ ತೀರ್ಮಾನ

ಕಳೆದ ಬಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ನಂತರ ದರ್ಶನ್‌ರನ್ನು ಬಳ್ಳಾರಿಗೆ ಶಿಫ್ಟ್‌ ಮಾಡಲಾಗಿತ್ತು. ಈ ಬಾರಿ ದರ್ಶನ್‌ ಅವರ ಜಾಮೀನು ರದ್ದುಪಡಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌, ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದ ಕುರಿತು ಕಟುವಾಗಿ ಟೀಕಿಸಿತ್ತು.

Dharmasthala Case: ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಎಫ್‌ಐಆರ್‌

ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಎಫ್‌ಐಆರ್‌

Girish Mattannavar: ಗಿರೀಶ್ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಂದ್ರ ದಾಸ ಎಂಬವರ ದೂರಿನ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Shocking News: ಗಂಡನಿಗೆ ಆರೆಸ್ಟ್ ವಾರಂಟ್‌ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ಆತ್ಮಹತ್ಯೆ

ಗಂಡನಿಗೆ ಆರೆಸ್ಟ್‌ ವಾರಂಟ್‌, ಹೆದರಿ ಮಗುವಿನ ಜೊತೆಗೆ ಪತ್ನಿ ಆತ್ಮಹತ್ಯೆ

Udupi Crime: ಸುಭಾಶ್‌ ಹಾಗೂ ಸುಶ್ಮಿತಾ ಪ್ರೀತಿಸಿ ಮದುವೆಯಾಗಿದ್ದು ಬ್ರಹ್ಮಾವರದಲ್ಲಿ ವಾಸಿಸುತ್ತಿದ್ದರು. ಸುಶ್ಮಿತಾ ಮನೆಯವರಿಂದ ಅಂತರ ಕಾಯ್ದುಕೊಂಡಿದ್ದರು. ಗಂಡನನ್ನು ಪೊಲೀಸರು ಬಂಧಿಸಿದರೆ ನನಗೆ ನನ್ನ ಮನೆಯವರ ಸಹಕಾರವೂ ಸಿಗದು ಎಂದು ಭಾವಿಸಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

Loading...