ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಜನಸ್ನೇಹಿ ಕಾರ್ಯಕ್ರಮಗಳ ಮೂಲಕ ಅಪರಾಧ ತಡೆಗೆ : ಸಾರ್ವಜನಿಕರ ನೆರವು ಕೋರಿದ ಎಸ್ಪಿ ;ಕುಶಾಲ್ ಚೌಕ್ಸೆ

ಜನಸ್ನೇಹಿ ಕಾರ್ಯಕ್ರಮಗಳ ಮೂಲಕ ಅಪರಾಧ ತಡೆ

ಜಿಲ್ಲಾ ಪೊಲೀಸ್ ಪರಿಚಯಿಸಿರುವ ಎಐ ಚಾಟ್‌ಬಾಟ್ ಅಸಿಸ್ಟೆಂಟ್ ವಾಟ್ಸ್ಪ್ ಕಾರ್ಯಕ್ರಮವು ಬಹುಶ: ಪೊಲೀಸ್ ಇಲಾಖೆಯಲ್ಲಿಯೇ ಪ್ರಥಮ ಪ್ರಯತ್ನವಾಗಿದೆ. ಕಾರಣ ಸ್ವಾತಂತ್ರö್ಯ ಬಂದು ೭೯ ವರ್ಷಗಳೇ ಕಳೆದರೂ ಪೊಲೀಸ್ ಇಲಾಖೆ ಎಂದರೆ ಸಾರ್ವಜನಿಕರಲ್ಲಿ ಹಿಂಜರಿಕೆ ಹೋಗಿಲ್ಲ. ತಮಗಾಗುತ್ತಿರುವ ಸಮಸ್ಯೆಗಳನ್ನು ನೇರವಾಗಿ ಠಾಣೆಗೆ ಬಂದು ಹೇಳಿಕೊಳ್ಳಲು ಮುಜುಗರ ಪಡುವುದೇ ಹೆಚ್ಚು.

ಭೂ ಸುಧಾರಣೆ ಕಾಯ್ದೆ ಜಾರಿ ಮಾಡಿದ ಧೀಮಂತ ನಾಯಕ ದೇವರಾಜ ಅರಸು : ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಬಣ್ಣನೆ

ಜಿಲ್ಲಾಡಳಿತದಿಂದ ಅದ್ಧೂರಿಯಾಗಿ ನಡೆದ ದೇವರಾಜ ಅರಸು ಜಯಂತಿ ಆಚರಣೆ

ಅರಸು ಅವರು ಭೂಸುಧಾರಣೆ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತಂದು “ಉಳುವವನೇ ಭೂ ಒಡೆಯ” ಎಂಬ ಹಕ್ಕನ್ನು ನೀಡುವ ಮೂಲಕ ಸಾವಿರಾರು ರೈತರು ಭೂ ಮಾಲಿಕರಾಗುವಂತೆ ಮಾಡಿ ರೈತರ ಬದುಕು ಹಸನಾಗಲು ಕಾರಣೀಭೂತರಾಗಿದ್ದಾರೆ. ಮಲಹೋರುವ ಅನಿಷ್ಠ ಪದ್ಧತಿ ಯನ್ನು ನಿರ್ಮೂಲನೆ ಮಾಡಿದರು. ಅಂದಿನ ಮೈಸೂರು ರಾಜ್ಯ ಎಂಬ ಹೆಸರನ್ನು ಕರ್ನಾಟಕ ಎಂದು ನಾಮಕರಣ ಮಾಡಿದರು.

Chikkaballapur News: ನಕಲಿ ವೈದ್ಯರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ನಕಲಿ ವೈದ್ಯರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಖಡಕ್ ಸೂಚನೆ

ಯಾವುದೇ ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಸರ್ಕಾರದ ಮಾರ್ಗಸೂಚಿಗಳನ್ವಯ ದಾಖಲೆಗಳನ್ನು ಸಲ್ಲಿಸದೆ ಅಥವಾ ನೋಂದಣಿ ಪಡೆಯದೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ಅಂತಹ ಸಂಸ್ಥೆಗಳ ಹಾಗೂ ವೈದ್ಯರ ವಿರುದ್ಧ ಕೆಎಂಪಿಇ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳ ಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

Hindu Organization: ಅಪ ಪ್ರಚಾರ ಮಾಡುತ್ತಿರುವವರ ಬಂಧನಕ್ಕೆ ವಿಶ್ವ ಹಿಂದೂಪರಿಷತ್, ಭಜರಂಗದಳ ಆಗ್ರಹ

ಧರ್ಮಸ್ಥಳದ ವಿರುದ್ಧ ಅಪ ಪ್ರಚಾರಕ್ಕೆ ಹಿಂದೂಪರ ಸಂಘಟನೆಗಳ ಖಂಡನೆ

ಧರ್ಮಸ್ಥಳದ ವಿರುದ್ಧ ನಡೆದಿರುವ ಷಡ್ಯಂತರ ಖಂಡಿಸಿ, ರಾಜ್ಯಾದ್ಯಂತ ದೇವಾಲಯಗಳಲ್ಲಿ ಶಿವ ನಾಮ ಸ್ಮರಣೆಯನ್ನು ಮಾಡಲು ವಿಶ್ವಹಿಂದೂಪರಿಷತ್ ನಿರ್ಧರಿಸಿದ್ದು, ಸನಾತನ ಧರ್ಮದ ರಕ್ಷಣೆಗಾಗಿ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಮತ್ತು ಧರ್ಮಸ್ಥಳದ ವಿರುದ್ಧ ನಡೆಯು ತ್ತಿರುವ ಷಡ್ಯಂತರದ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು

Local Sports: ಸ್ಥಳೀಯ ಮಹಿಳೆಯರಿಗೆ ಗ್ರಾಮೀಣ ಕ್ರೀಡೋತ್ಸವ-ಸೆ.21ಕ್ಕೆ ಕೊಯಂಬತ್ತೂರಿನಲ್ಲಿ ಫೈನಲ್ ಪಂದ್ಯಗಳು

ಈಶಾ ಸಂಸ್ಥೆಯಿಂದ ಜಿಲ್ಲೆಯಲ್ಲಿ ಗ್ರಾಮೋತ್ಸವ

ಗ್ರಾಮೀಣ ಕ್ರೀಡೋತ್ಸವದ ಹೆಸರಿನಲ್ಲಿ ನಡೆಯಲಿರುವ ವಾಲೀಬಾಲ್ ಮತ್ತು ಥ್ರೋಬಾಲ್ ಪಂದ್ಯಾ ವಳಿ ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕವಾಗಿ ಪಂದ್ಯಗಳನ್ನು ಆಯೋಜಿಸಲಾಗಿದೆ. ಕ್ಲಸ್ಟರ್, ಡಿವಿಜಿನಲ್ ಮತ್ತು ಫೈನಲ್ ಪಂದ್ಯಗಳಾಗಿ ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಪ್ರತಿ ವಿಭಾಗದಲ್ಲಿ ಪ್ರತ್ಯೇಕ ಬಹುಮಾನ ನೀಡಲಾಗುತ್ತದೆ

Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧವೇ ಶವ ಹೂತ ಆರೋಪ, ಎಸ್‌ಐಟಿಗೆ ದೂರು!

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧವೇ ಶವ ಹೂತ ಆರೋಪ, ಎಸ್‌ಐಟಿಗೆ ದೂರು!

Mahesh Shetty Timarodi: 2018ರಲ್ಲಿ ಉಜಿರೆಯ ಬಿಲ್ಲರೋಡಿ ಎಂಬಲ್ಲಿ ಅಕ್ರಮವಾಗಿ ಶವ ಹೂತಿರುವ ಕುರಿತು ದೂರು ಸಲ್ಲಿಕೆಯಾಗಿದೆ. ಸೋಂಪ ಯಾನೆ ಬಾಲಕೃಷ್ಣ ಗೌಡ ಎಂಬ ವ್ಯಕ್ತಿಯ ಶವವನ್ನು ಜೇಸಿಬಿ ಯಂತ್ರದ ಮೂಲಕ ಮಣ್ಣಿನಡಿ ಹೂತಿರುವ ಅನುಮಾನ ವ್ಯಕ್ತವಾಗಿದ್ದು, ಇದರ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಕೈವಾಡವಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮೋಟಾರು ವಾಹನ ಕಾಯ್ದೆಯಡಿ ಬೈಕ್ ಟ್ಯಾಕ್ಸಿಗಳ ನಿಷೇಧ ಸಮರ್ಥನೀಯವಲ್ಲ

ಕಾಯ್ದೆಯಡಿ ಬೈಕ್ ಟ್ಯಾಕ್ಸಿಗಳ ನಿಷೇಧ ಸಮರ್ಥನೀಯವಲ್ಲ

ಮೋಟಾರು ವಾಹನ ಕಾಯ್ದೆಯಡಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಲಾಗಿದೆ ಎಂಬ ರಾಜ್ಯದ ವಾದವು "ತೆಳುವಾದ" ಮತ್ತು ಸಮರ್ಥನೀಯವಲ್ಲದ ಸ್ಥಾನವಾಗಿದೆ ಎಂದು ಮುಖ್ಯ ನ್ಯಾಯ ಮೂರ್ತಿ ವಿಭು ಬಖ್ರು ಗಮನಿಸಿದರು. ಭಾರತದಾದ್ಯಂತ 13 ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾ ಚರಣೆಗಳನ್ನು ಕಾನೂನುಬದ್ಧವಾಗಿ ಅನುಮತಿಸಲಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ, ಇದು ವ್ಯವಹಾರವು ಮಾನ್ಯತೆ ಪಡೆದ ಮತ್ತು ಕಾನೂನುಬದ್ಧ ವ್ಯಾಪಾರವಾಗಿದೆ ಎಂದು ಸ್ಥಾಪಿಸುತ್ತದೆ.

Karnataka assembly session: ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಮಸೂದೆ ಪಾಸ್

ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಮಸೂದೆ ಪಾಸ್

Karnataka assembly session: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಮಸೂದೆ ಹಾಗೂ ದೇವದಾಸಿ ಪದ್ಧತಿ ನಿಷೇಧ ಮಸೂದೆ ವಿಧಾನ ಪರಿಷತ್‌ನಲ್ಲೂ ಅನುಮೋದನೆ ಸಿಕ್ಕಿದೆ. ಹೊಸ ನಿಯಮ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆಯಾಗಲಿದೆ.

ಭಾರತದ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ 500 ಹೆಚ್ಚುವರಿ ವಿದ್ಯಾರ್ಥಿವೇತನಗಳ ಘೋಷಿಸಿದ ಅಮೆಜಾನ್ ಇಂಡಿಯಾ

500 ಹೆಚ್ಚುವರಿ ವಿದ್ಯಾರ್ಥಿವೇತನ ಘೋಷಿಸಿದ ಅಮೆಜಾನ್ ಇಂಡಿಯಾ

ಅಮೆಜಾನ್‌ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಮೊದಲ ತಲೆಮಾರಿನ 80%ಗಿಂತ ಹೆಚ್ಚಿನ ಪದವೀಧರರು ಫಾರ್ಚೂನ್ 500 ಕಂಪನಿಗಳಲ್ಲಿ ಸ್ಪರ್ಧಾತ್ಮಕ ತಾಂತ್ರಿಕ ಹುದ್ದೆ ಗಳನ್ನು ಪಡೆದಿದ್ದಾರೆ, ಅಮೆಜಾನ್‌ ಕಂಪನಿಯಲ್ಲಿ ಪೂರ್ಣಕಾಲಿಕ ಹುದ್ದೆಗಳು ಇದರಲ್ಲಿ ಸೇರಿವೆ. 2025-2029ರ ಶೈಕ್ಷಣಿಕ ಸಾಲಿಗೆ ಅರ್ಜಿಗಳು 2025 ಆಗಸ್ಟ್ 18ರಿಂದ ನವೆಂಬರ್ 30ರ ವರೆಗೆ ತೆರೆದಿರುತ್ತವೆ.

DK Shivakumar: ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್ ಗೇಟ್‌ಗಳ ತಯಾರಿ ಕೆಲಸ ಪ್ರಗತಿಯಲ್ಲಿದೆ: ಡಿಕೆಶಿ

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್ ಗೇಟ್‌ಗಳ ತಯಾರಿ ಕೆಲಸ ಪ್ರಗತಿಯಲ್ಲಿದೆ

DK Shivakumar: ತುಂಗಭದ್ರಾ ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ 80 ಟಿಎಂಸಿ ನೀರನ್ನು ಮಾತ್ರ ಸಂಗ್ರಹ ಮಾಡಬೇಕಾದ ಕಾರಣಕ್ಕೆ ಎರಡನೇ ಬೆಳೆಗೆ ಈ ವರ್ಷ ನೀರು ನೀಡಲು ಸಾಧ್ಯವಾಗುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Gig Workers Welfare Bill 2025: ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ವಿಧೇಯಕಕ್ಕೆ ವಿಧಾನ ಪರಿಷತ್‌ನಲ್ಲೂ ಅಂಗೀಕಾರ

ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ವಿಧೇಯಕಕ್ಕೆ ವಿಧಾನ ಪರಿಷತ್ ಅಂಗೀಕಾರ

Karnataka assembly session: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕವನ್ನು ವಿಧಾನ ಪರಿಷತ್‌ನಲ್ಲಿ ಬುಧವಾರ ಮಂಡಿಸಿ, ಅಂಗೀಕಾರ ಪಡೆದರು. ಇ-ಕಾಮರ್ಸ್‌ ಹಾಗೂ ಫುಡ್‌ ಡೆಲಿವರಿ ಕಂಪನಿಗಳ ಡೆಲಿವರಿ ಬಾಯ್ಸ್‌ಗೆ ಸಾಮಾಜಿಕ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಈ ಮಸೂದೆಯನ್ನು ರೂಪಿಸಿದೆ.

Rahul Gandhi: ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿಗೆ  ಶುಭಕೋರಿದ ರಾಹುಲ್ ಗಾಂಧಿ: ಕಾರಣ ಏನು?

ಬಿಜೆಪಿ ಸಂಸದನಿಗೆ ರಾಹುಲ್‌ ಗಾಂಧಿ ಅಭಿನಂದನೆ

ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ಕಾನ್‌ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದ ಪ್ರಮುಖ ಸ್ಥಾನಕ್ಕೆ ಚುನಾಯಿತರಾಗಿದ್ದು, ಅವರನ್ನು ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಅಭಿನಂದಿಸಿ ಅಚ್ಚರಿ ಮೂಡಿಸಿದ್ದಾರೆ.

Ananya Bhat Case: ಅನನ್ಯ ಭಟ್ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಅನನ್ಯ ಭಟ್ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

Ananya Bhat Case: ಕೆಎಂಸಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಎಂಬಾಕೆ ಧರ್ಮಸ್ಥಳಕ್ಕೆ ಬಂದವಳು ಮರಳಲಿಲ್ಲ ಎಂಬ ನಿಟ್ಟಿನಲ್ಲಿ ಸುದ್ದಿಯಾಗಿತ್ತು. ಈ ಬಗ್ಗೆ ಧರ್ಮಸ್ಥಳದಲ್ಲಿ ಸುಜಾತಾ ಭಟ್ ಎಂಬುವವರು ತಮ್ಮ ಮಗಳು ಅನನ್ಯ ಭಟ್ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಎಸ್‌ಐಟಿಗೆ ವರ್ಗಾವಣೆ ಮಾಡಲಾಗಿದೆ.

Dharmasthala Case: ಧರ್ಮಸ್ಥಳದ ವಿರುದ್ಧ ಸುಳ್ಳು ಪ್ರಚಾರ; ಯೂಟ್ಯೂಬರ್‌ ಸಮೀರ್‌ ವಿರುದ್ಧ ಡಿಜಿ-ಐಜಿಪಿಗೆ ದೂರು

ಯೂಟ್ಯೂಬರ್‌ ಸಮೀರ್‌ ವಿರುದ್ಧ ಡಿಜಿ-ಐಜಿಪಿಗೆ ದೂರು

YouTuber Sameer MD: ಯೂಟ್ಯೂಬರ್ ಸಮೀರ್, ಧರ್ಮಸ್ಥಳದ ವಿರುದ್ಧ ಸುಳ್ಳು ಮಾಹಿತಿಯನ್ನು ಎಐ ವಿಡಿಯೋ ಮೂಲಕ ಹರಡಿ, ದ್ವೇಷವನ್ನು ಬಿತ್ತುವ ಮತ್ತು ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡಿದ್ದಾನೆ. ಹೀಗಾಗಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂಪರ ಹೋರಾಟಗಾರ ತೇಜಸ್ ಗೌಡ ಎಂಬುವವರು ಡಿಜಿ-ಐಜಿಪಿಗೆ ದೂರು ನೀಡಿದ್ದಾರೆ.

Pralhad Joshi: ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಸಾಲವೀಗ ಬರೋಬ್ಬರಿ ₹63,000 ಕೋಟಿಗೆ ಏರಿಕೆ: ಜೋಶಿ ಆರೋಪ

ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಆದಾಯ ಖೋತಾ: ಜೋಶಿ ಆರೋಪ

Pralhad Joshi: ರಾಜ್ಯ ಕಾಂಗ್ರೆಸ್‌ ಸರ್ಕಾರದ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಂದಾಗಿ ರಾಜ್ಯದ ಸಾಲವೀಗ ಬರೋಬ್ಬರಿ ₹63,000 ಕೋಟಿಗೆ ಏರಿಕೆ ಕಂಡಿದೆ. ಈ ಮೂಲಕ ರಾಜ್ಯದಲ್ಲಿ ಬಂಡವಾಳ ಕಡಿತವಾಗಿದ್ದಲ್ಲದೆ, ಅಭಿವೃದ್ಧಿ ಸಹ ಕುಂಠಿತವಾಗಿದೆ ಎಂದು ಸಚಿವರು ಆರೋಪಿಸಿದ್ದಾರೆ.

Karnataka Rains: ಹವಾಮಾನ ವರದಿ; ನಾಳೆ ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಹವಾಮಾನ ವರದಿ; ನಾಳೆ ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

Rain News: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Physical abuse: ಮಹಿಳಾ ಇನ್ಸ್‌ಪೆಕ್ಟರ್‌ಗೆ ಲೈಂಗಿಕ ಕಿರುಕುಳ; ನೆಲಮಂಗಲ ಎಆರ್‌ಟಿಒ ವಿರುದ್ಧ ಎಫ್‌ಐಆರ್‌

ಲೈಂಗಿಕ ಕಿರುಕುಳ ಆರೋಪ; ನೆಲಮಂಗಲ ಎಆರ್‌ಟಿಒ ವಿರುದ್ಧ ಎಫ್‌ಐಆರ್‌

Nelamangala News: ನೆಲಮಂಗಲ ಆರ್‌ಟಿಒ ಕಚೇರಿಯಲ್ಲಿ ಮೋಟಾರ್ ವಾಹನ ನಿರೀಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎಆರ್‌ಟಿಒ ರಾಜಕುಮಾರ್‌ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಚೇರಿಗೆ ಹೋದಾಗ ದೇಹದ ಭಾಗಗಳನ್ನು ಅಸಭ್ಯವಾಗಿ ನೋಡುವುದು ಹಾಗೂ ಕಣ್‌ ಸನ್ನೆ ಮಾಡುತ್ತಿದ್ದರು ಎಂದು ಮಹಿಳಾ ಇನ್ಸ್‌ಪೆಕ್ಟರ್‌ ಆರೋಪಿಸಿದ್ದಾರೆ.

Karnataka Assembly Session: ಅನಾಥಾಶ್ರಮದ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ: ಲಕ್ಷ್ಮಿ ಹೆಬ್ಬಾಳ್ಕರ್‌

ಅನಾಥಾಶ್ರಮದ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ: ಹೆಬ್ಬಾಳ್ಕರ್‌

Laxmi Hebbalkar: ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಪದವಿಪೂರ್ವ ಶಿಕ್ಷಣದವರೆಗೂ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯ ವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇಂಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

DK Shivakumar: ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ: ಡಿ.ಕೆ.ಶಿವಕುಮಾರ್

ದಳ, ಬಿಜೆಪಿಯವರ ತ್ಯಾಗ, ಕೊಡುಗೆ ಏನು?: ಡಿ.ಕೆ.ಶಿವಕುಮಾರ್

DK Shivakumar: ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿ ಎರಡು ವರ್ಷವಾಗಿದೆ. ನೀವು ಇದರ ಬಗ್ಗೆ ಜನರಿಗೆ ನೆನಪಿಸುತ್ತಿರಬೇಕು. ನಾವು ಈ ಯೋಜನೆ ಜಾರಿ ಮಾಡಿ ನಿಮ್ಮ ಕೈಗೆ ಅಸ್ತ್ರ ನೀಡಿದ್ದೇವೆ. ನೀವು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

KV Prabhakar: ನನ್ನ ಪಾಲಿಗೆ ಒದಗಿ ಬಂದದ್ದನ್ನೆಲ್ಲಾ ಒಪ್ಪಿಕೊಳ್ಳುತ್ತಾ ಹೋದೆ: ಕೆ.ವಿ.ಪ್ರಭಾಕರ್

ನನ್ನ ಪಾಲಿಗೆ ಒದಗಿ ಬಂದದ್ದನ್ನೆಲ್ಲಾ ಒಪ್ಪಿಕೊಳ್ಳುತ್ತಾ ಹೋದೆ: ಕೆವಿಪಿ

KV Prabhakar: ಪತ್ರಿಕಾ ವೃತ್ತಿಯೇ ನನ್ನ ಪ್ರಪಂಚ. ಪತ್ರಕರ್ತರೇ ನನ್ನ ಒಡನಾಡಿಗಳು. ತಾಳ್ಮೆ, ಸಹನೆಯ ಪಾಸ್‌ವರ್ಡ್ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನು ಇವರಿಂದ ಸಹನೆಯನ್ನು ಕಲಿತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದರು.

Karnataka assembly session: ಒಳ ಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುತ್ತೇವೆ: ಸಿಎಂ ಘೋಷಣೆ

ಒಳ ಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯುತ್ತೇವೆ: ಸಿಎಂ

internal reservation: ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

SC Internal reservation: ಎಸ್‌ಸಿ ಒಳ ಮೀಸಲಾತಿ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭ: ಸಿಎಂ

ಒಳ ಮೀಸಲಾತಿ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭ

Job Recruitment: ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ - ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ - ಶೇ. 6 ಹಾಗೂ ಸಿ ಪ್ರವರ್ಗಕ್ಕೆ - ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

SC Internal Reservation: ಎಸ್‌ಸಿ ಒಳ ಮೀಸಲಾತಿ; ಕೆಲ ಮಾರ್ಪಾಡುಗಳೊಂದಿಗೆ ನಾಗಮೋಹನ್ ದಾಸ್ ವರದಿ ಅಂಗೀಕರಿಸಿದ್ದೇವೆ ಎಂದ ಸಿಎಂ

ಕೆಲ ಮಾರ್ಪಾಡುಗಳೊಂದಿಗೆ ನಾಗಮೋಹನ್ ದಾಸ್ ವರದಿ ಅಂಗೀಕರಿಸಿದ್ದೇವೆ ಎಂದ ಸಿಎಂ

SC Internal Reservation: ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದರು. ಸರ್ಕಾರವು ಈಗ ಕೈಗೊಂಡಿರುವ ಒಳ ಮೀಸಲಾತಿ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶ ಆಧರಿಸಿ ಬದಲಾವಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Kalagi Town Panchayat Election: 'ಕೈ' ಪಾಲಾದ ಕಾಳಗಿ ಪಟ್ಟಣ ಪಂಚಾಯಿತಿ; ಡಾ.ಅವಿನಾಶ್ ಜಾಧವ್‌ಗೆ ಮುಖಭಂಗ

'ಕೈ' ಪಾಲಾದ ಕಾಳಗಿ ಪಟ್ಟಣ ಪಂಚಾಯಿತಿ; ಡಾ.ಅವಿನಾಶ್ ಜಾಧವ್‌ಗೆ ಮುಖಭಂಗ

Kalagi Town Panchayat Election: ಕಾಳಗಿ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ ಹೊರಬಿದ್ದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ನಗೆ ಬೀರಿ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿದರು. ಈ ಗೆಲುವು ಸ್ಥಳೀಯ ರಾಜಕೀಯದಲ್ಲಿ ಕಾಂಗ್ರೆಸ್‌ಗೆ ಮತ್ತೊಮ್ಮೆ ಬಲ ತುಂಬಿದೆ.

Loading...