ಧರ್ಮಸ್ಥಳ ವಿರುದ್ಧ ಪಿತೂರಿ; ಎನ್ಐಎ ತನಿಖೆಗೆ ಬಿ.ವೈ. ವಿಜಯೇಂದ್ರ ಒತ್ತಾಯ
Dharmasthala Chalo: ಕಳೆದ ಎರಡು ವರ್ಷದಿಂದ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ಅವಮಾನ ಮಾಡುವ ಸರ್ಕಾರವಿದೆ. ಹಿಂದೂಗಳ ಪವಿತ್ರ ಕ್ಷೇತ್ರಕ್ಕೆ ಅಪಚಾರ ಎಸಗುತ್ತಿರುವವರಿಗೆ ಪಾಠ ಕಲಿಸಬೇಕು. ಕ್ಷೇತ್ರದ ಬಗ್ಗೆ ದಿನನಿತ್ಯ ಅಪಪ್ರಚಾರ ನಡೆಯುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.