ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Ricky Rai Case: ಮುತ್ತಪ್ಪ ರೈ ಕೋಟೆ ಭೇದಿಸಿದ ಬುಲೆಟ್; ರಿಕ್ಕಿ ರೈ ಮೇಲೆ ಅಟ್ಯಾಕ್ ಯಾರ ಕೃತ್ಯ?

2000 ಕೋಟಿ ಆಸ್ತಿಗೆ ಸುಪಾರಿ; ರಿಕ್ಕಿ ರೈ ಮೇಲೆ ಅಟ್ಯಾಕ್ ಯಾರ ಕೃತ್ಯ?

Ricky Rai Case: ಮುತ್ತಪ್ಪ ರೈ ಮನೆ ಮುಂದೇಯೇ ಗನ್‌ ಗರ್ಜಿಸಿರೋದನ್ನು ನೋಡಿ ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ. ಐದು ತಂಡಗಳನ್ನು ರಚಿಸಿಕೊಂಡು, ಈ ದಾಳಿ ನಡೆಸಿರೋರು ಯಾರು ಅನ್ನೋದನ್ನು ಪತ್ತೆ ಮಾಡೋಕೆ ಹೊರಟಿದ್ದಾರೆ. ಇನ್ನು ಮುತ್ತಪ್ಪ ರೈ ಎಂಬ ಪಾತಕಿಯ ಹಿನ್ನೆಲೆ ಹಾಗೂ ಅದು ಆತನ ಮಗ ರಿಕ್ಕಿ ರೈ ಕೊಲೆ ಯತ್ನದವರೆಗೂ ಬಂದಿರುವ ಕುರಿತ ವಿವರ ಇಲ್ಲಿದೆ.

CET 2025: ಜನಿವಾರ ವಿವಾದ; ಸಿಇಟಿ ವಂಚಿತ ವಿದ್ಯಾರ್ಥಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ

ಸಿಇಟಿ ವಂಚಿತ ವಿದ್ಯಾರ್ಥಿಗೆ ಮರು ಪರೀಕ್ಷೆಗೆ ಕ್ರಮ ಎಂದ ಸಚಿವ

CET 2025: ಸಿಇಟಿ ಅಭ್ಯರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಪ್ರತಿಕ್ರಿಯಿಸಿದ್ದು, ಜಿಲ್ಲಾಧಿಕಾರಿಗಳಿಂದ ವರದಿ ಬಂದ ಬಳಿಕ ವಿದ್ಯಾರ್ಥಿಗೆ ಮತ್ತೊಮ್ಮೆ ಸಿಇಟಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

A T Ramaswamy: ಬಿಜೆಪಿಗೆ ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ರಾಜೀನಾಮೆ

ಬಿಜೆಪಿಗೆ ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ರಾಜೀನಾಮೆ

A T Ramaswamy: ನನ್ನ ಪೂರ್ಣ ಸಮಯವನ್ನು, ನನ್ನ ಬದುಕಿನ ಕೃಷಿಯ ಜೊತೆಗೆ ಪರಿಸರ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿರುತ್ತೇನೆ ಎಂದು ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ.

CM Siddaramaiah: ಅಸ್ಪೃಶ್ಯತೆಯಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ಅಸ್ಪೃಶ್ಯತೆಯಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿ: ಸಿಎಂ

CM Siddaramaiah: ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Karnataka weather: ನಾಳೆ ಬೆಂಗಳೂರು, ಮಂಡ್ಯ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ನಾಳೆ ಬೆಂಗಳೂರು, ಮಂಡ್ಯ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka weather: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ನಂತರದ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆ ಇರುವ ಸಾಧ್ಯತೆ ಇದೆ.

CET 2025: ಜನಿವಾರದಿಂದ ಪರೀಕ್ಷಾ ನಿಯಮಕ್ಕೇನು ತೊಂದರೆ?: ರಾಘವೇಶ್ವರ ಭಾರತೀ ಶ್ರೀ ಅಸಮಾಧಾನ

ಜನಿವಾರಕ್ಕೆ ಕತ್ತರಿ; ರಾಘವೇಶ್ವರ ಭಾರತೀ ಸ್ವಾಮೀಜಿ ಅಸಮಾಧಾನ

CET 2025: ಬಟ್ಟೆಯ ಒಳಗೆ ಧರಿಸುವ ಜನಿವಾರದಿಂದ ಪರೀಕ್ಷಾ ನಿಯಮಕ್ಕೆ ಯಾವ ತೊಂದರೆಯೂ ಇಲ್ಲ. ಆದರೆ, ಈ ಘಟನೆಯ ಹಿಂದೆ ಕೇವಲ ದ್ವೇಷದ ಜ್ವಾಲೆ ಕಾಣುತ್ತದೆ. ಸಮಸ್ತ ಹಿಂದೂ ಸಮಾಜ ಇಂತಹ ಕೃತ್ಯಗಳನ್ನು ಖಂಡಿಸಬೇಕು ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಕರೆ ನೀಡಿದ್ದಾರೆ.

Viral video: ಬೆಂಗಳೂರಲ್ಲಿ ಇರ್ಬೇಕಂದ್ರೆ ಹಿಂದಿ ಮಾತನಾಡು; ಆಟೋ ಚಾಲಕನಿಗೆ ಹಿಂದಿ ಭಾಷಿಕ ಧಮ್ಕಿ!

ಬೆಂಗಳೂರಲ್ಲಿ ಇರ್ಬೇಕಂದ್ರೆ ಹಿಂದಿ ಕಲಿ; ಆಟೋ ಚಾಲಕನಿಗೆ ಧಮ್ಕಿ!

Viral video: ಬೆಂಗಳೂರಿನ ಎಸ್‌ಎಂಎಸ್ ಆರ್ಕೇಡ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಆಟೋ ಚಾಲಕನಿಗೆ ಹಿಂದಿ ಮಾತನಾಡಲು ಒಬ್ಬಾತ ಬೆದರಿಕೆ ಹಾಕಿದ್ದು, ಇದಕ್ಕೆ ಚಾಲಕ ಕೂಡ ತಿರುಗೇಟು ನೀಡಿದ್ದಾನೆ. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

CET 2025: ಸಿಇಟಿ 2025 ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಕೆಇಎ

ಸಿಇಟಿ 2025 ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಕೆಇಎ

CET 2025: 2025ನೇ ಸಾಲಿನ ಸಿಇಟಿ ಅರ್ಜಿಯಲ್ಲಿ ಮೀಸಲಾತಿ, ವಿಶೇಷ ಪ್ರವರ್ಗ, ಶೈಕ್ಷಣಿಕ ವಿವರಗಳು, ಕ್ಲಾಸ್ ಕೋಡ್ ಇನ್ನಿತರ ಯಾವುದೇ ಮಾಹಿತಿ ತಪ್ಪಾಗಿದ್ದರೆ ಅದನ್ನು ತಿದ್ದುಪಡಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.

Mithya Movie: ಅಮೆಜಾನ್ ಪ್ರೈಮ್‌ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ʼಮಿಥ್ಯʼ

ಅಮೆಜಾನ್ ಪ್ರೈಮ್‌ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ʼಮಿಥ್ಯʼ

Mithya Movie: ನಟ ರಕ್ಷಿತ್ ಶೆಟ್ಟಿ ನಿರ್ಮಾಣದ, ಸುಮಂತ್ ಭಟ್ ನಿರ್ದೇಶನದ ʼಮಿಥ್ಯʼ ಚಿತ್ರ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಅಮೇಜಾನ್ ಪ್ರೈಮ್‌ನಲ್ಲಿ ನೋಡಲು ಲಭ್ಯವಿದೆ. ಚಿತ್ರದಲ್ಲಿ ಮೂರು ಮುಖ್ಯ ಪಾತ್ರಗಳಿವೆ. ಮಾಸ್ಟರ್ ಅತೀಶ್ ಎಸ್. ಶೆಟ್ಟಿ ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CET 2025: ಜನಿವಾರಕ್ಕೆ ಕತ್ತರಿ; ಸಿಇಟಿ ವಂಚಿತ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಗ್ರಹ

ಜನಿವಾರಕ್ಕೆ ಕತ್ತರಿ; ಅಧಿಕಾರಿಗಳ ಅಮಾನತಿಗೆ ಆಗ್ರಹ

CET 2025: ಸಿಇಟಿ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿ, ವಿಚಾರಣೆ ಕೈಗೊಳ್ಳಬೇಕು. ಹಾಗೆಯೇ ಪರೀಕ್ಷೆಯಿಂದ ವಂಚಿತನಾಗಿರುವ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಬರೆಯಲು ಸೂಕ್ತ ಅವಕಾಶ ಮಾಡಿಕೊಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಅವರಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮನವಿ ಮಾಡಿದೆ.

Ricky Rai Case: ರಿಕ್ಕಿ ರೈ ಮೇಲೆ ಗುಂಡಿನ ದಾಳಿ; ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ರಿಕ್ಕಿ ರೈ ಮೇಲೆ ಗುಂಡಿನ ದಾಳಿ; ನಾಲ್ವರ ವಿರುದ್ಧ ಎಫ್‌ಐಆರ್‌

Ricky Rai Case: ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೇಸ್‌ಗೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Muthappa Rai: ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ತನಿಖೆಗೆ 5 ತಂಡ, ಬಲಗೈ ಬಂಟನ ಮೇಲೂ ಅನುಮಾನ

ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ತನಿಖೆಗೆ 5 ತಂಡ, ಬಲಗೈ ಬಂಟನ ಮೇಲೂ ಅನುಮಾನ

ಮುತ್ತಪ್ಪ ರೈ ಅವರ ₹2000 ಕೋಟಿ ಆಸ್ತಿಗೆ ಸಂಬಂಧಿಸಿದ ವಿವಾದದಿಂದ ರಿಕ್ಕಿ ರೈ ಕೊಲೆಗೆ ಯತ್ನ ನಡೆದಿರಬಹುದು ಎಂಬ ಅನುಮಾನವೂ ಇದೆ. ಮುತ್ತಪ್ಪ ರೈ ಬೆಂಗಳೂರು, ಗೋವಾ, ಮೈಸೂರು, ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ವ್ಯಾಪಕ ಬ್ಯುಸಿನೆಸ್ ಹೊಂದಿದ್ದರು. ಈಗ ಈ ಬ್ಯುಸಿನೆಸ್‌ ಅನ್ನು ರಿಕ್ಕಿ ರೈ ನಿರ್ವಹಿಸುತ್ತಿದ್ದಾರೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಇಷ್ಟಿದೆ

ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಇಲ್ಲಿ ಚೆಕ್‌ ಮಾಡಿ

ಬೆಂಗಳೂರಿನಲ್ಲಿ ಶುಕ್ರವಾರ (ಏ. 18) 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿ 8,945 ರೂ.ಗೆ ತಲುಪಿತ್ತು. ಇತ್ತ 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಹೆಚ್ಚಾಗಿದ್ದು, ಪ್ರಸ್ತುತ 9,758 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,560 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,450 ರೂ. ಮತ್ತು 100 ಗ್ರಾಂಗೆ 8,94,500 ರೂ. ನೀಡಬೇಕಾಗುತ್ತದೆ.

ರಾಯಚೂರಿನಲ್ಲಿ ಸಿಎಸ್‌ಆರ್ ಕಾರ್ಯಕ್ರಮದಡಿ ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಗೊಳಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್

ಸಿಎಸ್‌ಆರ್ ಕಾರ್ಯಕ್ರಮದಡಿ ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳ ಅಭಿವೃದ್ಧಿ

ರಾಯಚೂರು ಜಿಲ್ಲೆಯು ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಗಳಿಗೆ ಸೀಮಿತ ಸೌಕರ್ಯ ಹೊಂದಿ ದ್ದು, ಈ ನಿಟ್ಟಿನಲ್ಲಿ ಕೊರತೆಯನ್ನು ಎದುರಿಸುತ್ತಿದೆ. ಈ ಕೊರತೆಯನ್ನು ನೀಗಿಸಲು ಟಿಕೆಎಂ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ವಾತಾವರಣವನ್ನು ಉತ್ತಮಗೊಳಿಸುವ ಮತ್ತು ತಾಯಿ ಹಾಗೂ ಮಗುವಿಗೆ ಉತ್ತಮ ಆರೋಗ್ಯ ಸೇವೆ ದೊರಕಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನು ಕೈಗೊಂಡಿದೆ.

Muthappa Rai: ಮುತ್ತಪ್ಪ ರೈ ಮಗನ ಹತ್ಯೆಗೆ ಮಾಜಿ ಪತ್ನಿಯೇ ಸ್ಕೆಚ್‌ ಹಾಕಿದಳಾ? ಮೂವರ ಮೇಲೆ ದೂರು

ಮುತ್ತಪ್ಪ ರೈ ಮಗನ ಹತ್ಯೆಗೆ ಮಾಜಿ ಪತ್ನಿಯದೇ ಸ್ಕೆಚ್‌? ಮೂವರ ಮೇಲೆ ದೂರು

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಮಾಡಿದ್ದು ಯಾರು, ಯಾಕೆ ಎನ್ನುವ ಪ್ರಶ್ನೆ ಮೂಡಿದೆ. ರಿಕ್ಕಿ ರೈ ಸಾಕಷ್ಟು ರಿಯಲ್ ಎಸ್ಟೇಟ್ ಡೀಲಿಂಗ್‌ ನಡೆಸುತ್ತಿದ್ದು, ಸಂಚಿನ ಹಿಂದೆ ರಿಯಲ್‌ ಎಸ್ಟೇಟ್‌ ಮಾಫಿಯಾ ಇರುವ ಶಂಕೆ ಮೂಡಿದೆ. ಜಮೀನು ವಿಚಾರಕ್ಕೆ ಈ ಹಿಂದೆ ಕೆಲವು ವಿವಾದಗಳಾಗಿದ್ದವು. ಪ್ರತಿಸ್ಪರ್ಧಿಗಳ ಮೇಲೂ ಶಂಕೆ ಇದೆ.

CM Siddaramaiah: ರಾಜ್ಯದಲ್ಲಿ ರೋಹಿತ್‌ ವೇಮುಲ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ರೋಹಿತ್‌ ವೇಮುಲ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ತರುವ ವಿಚಾರವಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿಯವರು ಬರೆದ ಪತ್ರಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಪ್ರತಿಕ್ರಿಯಿಸಿದ ಸಿಎಂ, ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯ ಎದುರಿಸದಂತೆ ಆದಷ್ಟು ಬೇಗ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ.

Fancy Saree Fashion: ಫ್ಯಾನ್ಸಿ ಸೀರೆಗಳ ಜಮಾನ; ವೈವಿಧ್ಯಮಯ ವಿನ್ಯಾಸದಲ್ಲಿ ಮಾರುಕಟ್ಟೆಗೆ ಲಗ್ಗೆ!

ಫ್ಯಾನ್ಸಿ ಸೀರೆಗಳ ಜಮಾನ; ವೈವಿಧ್ಯಮಯ ವಿನ್ಯಾಸದಲ್ಲಿ ಮಾರುಕಟ್ಟೆಗೆ ಲಗ್ಗೆ!

Fancy Saree Fashion: ಜಮಾನ ಬದಲಾದಂತೆ ಫ್ಯಾನ್ಸಿ ಸೀರೆಗಳು ಬದಲಾಗಿವೆ. ಆಯಾ ಜನರೇಷನ್‌ನ ಹೆಣ್ಣು ಮಕ್ಕಳಿಗೆ ಇಷ್ಟವಾಗುವಂತಹ ವೈವಿಧ್ಯಮಯ ಡಿಸೈನ್‌ನಲ್ಲಿ ಸೀರೆ ಲೋಕಕ್ಕೆ ಲಗ್ಗೆ ಇಟ್ಟಿವೆ. ಇಂದು ಯಾವ್ಯಾವ ಬಗೆಯವು ಬಂದಿವೆ? ಈ ಬಗ್ಗೆ ಸೀರೆ ಎಕ್ಸ್‌ಪರ್ಟ್‌ಗಳು ಹೇಳುವುದೇನು? ಈ ಎಲ್ಲದರ ಕುರಿತಂತೆ ಇಲ್ಲಿದೆ ಡಿಟೇಲ್ಸ್.

Missing Case: ಮದುವೆಗೆ ಒಂದು ದಿನ ಮೊದಲು ಮದುಮಗಳು ನಾಪತ್ತೆ

ಮದುವೆಗೆ ಒಂದು ದಿನ ಮೊದಲು ಮದುಮಗಳು ನಾಪತ್ತೆ

ಪಲ್ಲವಿ ಅವರ ಸಂಪೂರ್ಣ ಒಪ್ಪಿಗೆಯೊಂದಿಗೇ ಏಪ್ರಿಲ್ 16ರಂದು ಮದುವೆ ನಿಶ್ಚಯವಾಗಿತ್ತು. ಆಕೆಯ ಹಠಾತ್ ಕಣ್ಮರೆ ಆಕೆಯ ಮತ್ತು ವರನ ಕುಟುಂಬಗಳನ್ನು ಚಿಂತೆಗೀಡು ಮಾಡಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈ ಪ್ರಕರಣ ಪ್ರದೇಶದಲ್ಲಿ ಕಳವಳ ಹುಟ್ಟುಹಾಕಿದೆ.

Monkey fever death: ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬ ಬಾಲಕಿ ಬಲಿ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬ ಬಾಲಕಿ ಬಲಿ

ರಚಿತ್ ಆರೋಗ್ಯ ಚೇತರಿಸದೇ ಇದ್ದುದರಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ರಚಿತ್ ಮರಣ ಹೊಂದಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಈ ಮರಣ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ.

CM Siddaramaiah: ಸಿಟಿಆರ್‌ನಲ್ಲಿ ಮಸಾಲೆ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಸಿಟಿಆರ್‌ನಲ್ಲಿ ಮಸಾಲೆ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

"ವರ್ಷಗಳ ಹಿಂದೆ ಅಲ್ಲಿ ದೋಸೆ ತಿಂದದ್ದು ನೆನಪಾಯಿತು. ದೋಸೆಯ ರುಚಿಯ ಗುಣಮಟ್ಟವನ್ನು ಈಗಲೂ ಸಿಟಿಆರ್ ನಲ್ಲಿ ಕಾಯ್ದುಕೊಂಡು ಬಂದಿದ್ದಾರೆ ಎನ್ನುವುದು ಇಂದು ಅಲ್ಲಿ ಮತ್ತೆ ಮಸಾಲೆ ದೋಸೆ ತಿನ್ನುವಾಗ ಮನವರಿಕೆಯಾಯಿತು" ಎಂದಿದ್ದಾರೆ‌ ಸಿಎಂ ಸಿದ್ದರಾಮಯ್ಯ.

Mens Beauty Salons: ಉದ್ಯಾನನಗರಿಯಲ್ಲಿ ಹೆಚ್ಚಾಯ್ತು ಮೆನ್ಸ್‌ ಬ್ಯೂಟಿ ಸಲೂನ್ಸ್‌

ಉದ್ಯಾನನಗರಿಯಲ್ಲಿ ಹೆಚ್ಚಾಯ್ತು ಮೆನ್ಸ್‌ ಬ್ಯೂಟಿ ಸಲೂನ್ಸ್‌

Mens Beauty Salons: ಇತ್ತೀಚೆಗೆ ಪುರುಷರಲ್ಲಿ ಸೌಂದರ್ಯ ಪ್ರಜ್ಞೆ ಹೆಚ್ಚಾಗುತ್ತಿರುವಂತೆ, ದೊಡ್ಡ ದೊಡ್ಡ ನಗರಗಳಲ್ಲಿ ಅದರಲ್ಲೂ ಉದ್ಯಾನನಗರಿಯಲ್ಲಿ, ಮೆನ್ಸ್‌ ಬ್ಯೂಟಿ ಸಲೂನ್‌ಗಳು ಹೆಚ್ಚಾಗುತ್ತಿವೆ. ಅವುಗಳಲ್ಲಿ, ಯಾವ್ಯಾವ ಬಗೆಯ ಬ್ಯೂಟಿ ಚಿಕಿತ್ಸೆಗಳು & ಮೇಕೋವರ್‌ಗಳು ಟ್ರೆಂಡಿಯಾಗಿವೆ? ಇಲ್ಲಿದೆ ಸಂಕ್ಷಿಪ್ತ ವರದಿ.

Muthappa Rai: ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ದಾಳಿ ವೇಳೆ ರಿಕ್ಕಿ ರೈ ಮೂಗು, ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ತಕ್ಷಣವೇ ಆತನನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಧ್ಯರಾತ್ರಿ 12.30ರ ಸುಮಾರಿಗೆ ಘಟನೆ ನಡೆದಿದೆ.

Karnataka Rain: ಇಂದು ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Karnataka Rain: ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಲವಾದ ಗಾಳಿಯೊಂದಿಗೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32°C ಮತ್ತು 23°C ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಹಾನಟಿ ಸೀಸನ್ 2 ಆಡಿಷನ್ ಇದೇ ಶನಿವಾರ ಶಿರಸಿಯಲ್ಲಿ

ಮಹಾನಟಿ ಸೀಸನ್ 2 ಆಡಿಷನ್ ಇದೇ ಶನಿವಾರ ಶಿರಸಿಯಲ್ಲಿ

ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್‌,ಕಾಮಿಡಿ ಕಿಲಾಡಿಗಳು, ಡಾನ್ಸ್ ಕರ್ನಾಟಕ ಡಾನ್ಸ್, ಸರಿಗಮಪ, ಮಹಾನಟಿ ಸೀಸನ್-1 ಮೂಲಕ ಈಗಾಗಲೆ ಸಾಕಷ್ಟು ನಟ ನಟಿ ಯರು, ಗಾಯಕ ಗಾಯಕಿಯರು ಹಾಗು ಕೊರಿಯೋಗ್ರಾಫರ್‌ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ಼ ಕನ್ನಡ ವಾಹಿನಿ ಇದೀಗ ಮಹಾನಟಿ ಸೀಸನ್-2 ನ ನಿಮಗಾಗಿ ಹೊತ್ತು ತರುತ್ತಿದೆ.