ಅಹಿಂದ ವರ್ಗದ ಆಶಾಕಿರಣ ಶಾಸಕ ಪ್ರದೀಪ್ ಈಶ್ವರ್
ಕ್ಷೇತ್ರದ ಜನತೆಗೆ ಹತ್ತು ಹಲವು ಉಚಿತ ಸೇವೆ ಒದಗಿಸುತ್ತಿರುವ ಶಾಸಕರು ಮಹಿಳೆಯರಿಗೆ ಬಾಗೀನ ನೀಡುವ ಸತ್ಸಂಪ್ರದಾಯವನ್ನು ಕಳೆದ ೩ ವರ್ಷಗಳಿಂದ ಪಾಲಿಸಿಕೊಂಡು ಬಂದಿದ್ದಾರೆ.ತಡವಾದರೂ ಕೂಡ ಕೊಟ್ಟ ಮಾತನ್ನು ಉಳಿಸಿಕೊಂಡು ಸೀರೆ ವಿತರಣೆ ಮಾಡುವ ಮೂಲಕ ನುಡಿದಂತೆ ನಡೆದು ಯುವಕ ಯುವತಿಯರ ಕಣ್ಮಣಿಯಾಗಿರುವ ಪ್ರದೀಪ್ ಈಶ್ವರ್ ಅವರು ನಿಜಾರ್ಥದಲ್ಲಿ ಅಭಿವೃದ್ಧಿಯ ಹರಿಕಾರರಾಗಿದ್ದಾರೆ