ಯುದ್ಧ ನಿಲ್ಲಿಸಲು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ
ಮೆರಿಕಾ ಇರಾನ್ ದೇಶದ ಯುದ್ಧದಿಂದ ಭಾರತ ದೇಶದಲ್ಲಿ ಅಡುಗೆ ಅನಿಲ ಮತ್ತು ಪೆಟ್ರೋಲ್, ಡಿಸೇಲ್ ಮೇಲೆ ವ್ಯತೀರಿಕ್ತ ಪರಿಣಾಮ ಬೀರುತ್ತಿದೆ. ಅಡುಗೆ ಅನಿಲ ಬುಕ್ಕಿಂಗ್ ತಗೆದುಕೊಳ್ಳು ತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಹಾಸ್ಟೇಲ್, ಶಾಲಾ ಕಾಲೇಜು ಗಳನ್ನು ಮುಚ್ಚಿದ್ದಾರೆ. ರಾಜ್ಯದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಿಜಿಗಳಲ್ಲಿ ವಾಸ ಮಾಡುತ್ತಿದ್ದು, ಊಟವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.