ಜುಲೈ 29ರಂದು ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯಕ್ಕೆ ಚಾಲನೆ
Sri Raghaveshwara Bharathi Swamiji: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯ ಪರಿಸರದಲ್ಲಿ ಜುಲೈ 29ರಿಂದ ಸೆಪ್ಟೆಂಬರ್ 26ರವರೆಗೆ ಅನ್ನಬ್ರಹ್ಮ ಚಾತುರ್ಮಾಸ್ಯ ನಡೆಯಲಿದೆ. ಇದರ ಅಂಗವಾಗಿ ಜುಲೈ 27ರಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿ ಮಾತನಾಡಿದರು.