ನಂದಿ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ದಿಢೀರ್ ರದ್ದು
Cabinet meeting: ಬಯಲು ಸೀಮೆ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಸಂಪುಟ ಸಭೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತ್ರ ಚರ್ಚೆ ನಡೆಸಬೇಕು. ಇಲ್ಲದಿದ್ದರೆ ಸಂಪುಟ ಸಭೆ ನಡೆಸುವುದೇ ಬೇಡ ಎಂದು ರೈತ ಮುಖಂಡರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕೊನೆಯ ಕ್ಷಣದಲ್ಲಿ ಸಚಿವ ಸಂಪುಟ ಸಭೆ ಸ್ಥಳ ಬದಲಾವಣೆ ಆಗಿದೆ.