ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Cabinet meeting: ನಂದಿ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ದಿಢೀರ್‌ ರದ್ದು

ನಂದಿ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ದಿಢೀರ್‌ ರದ್ದು

Cabinet meeting: ಬಯಲು ಸೀಮೆ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಸಂಪುಟ ಸಭೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತ್ರ ಚರ್ಚೆ ನಡೆಸಬೇಕು. ಇಲ್ಲದಿದ್ದರೆ ಸಂಪುಟ ಸಭೆ ನಡೆಸುವುದೇ ಬೇಡ ಎಂದು ರೈತ ಮುಖಂಡರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕೊನೆಯ ಕ್ಷಣದಲ್ಲಿ ಸಚಿವ ಸಂಪುಟ ಸಭೆ ಸ್ಥಳ ಬದಲಾವಣೆ ಆಗಿದೆ.

ಮುಂಗಾರಿಗೆ ಜನ ಜೀವನ ಕಂಗಾಲ

ಮುಂಗಾರಿಗೆ ಜನ ಜೀವನ ಕಂಗಾಲ

ಮಳೆಯ ಅಬ್ಬರದಿಂದ ಹಳ್ಳ, ಕೊಳ್ಳಗಳಲ್ಲಿ ಕೊಚ್ಚಿ ಹೋದವರ ನೆನೆದಾಗ ಜೀವನ ಇಷ್ಟೇ ಮಲೆನಾಡಿನ ಜನರದ್ದು ಅನಿಸಿದ್ದಿದೆ. ಮಲೆನಾಡಲ್ಲಿ ಹೇಗೆಲ್ಲ ಅಭಿವೃದ್ಧಿಯಾಗಬೇಕು ಎನ್ನುವ ಯೋಚನೆ, ಯೋಜನೆ ಜನಪ್ರತಿನಿಧಿಗಳ ತಲೆಯಲ್ಲಿರಬೇಕು. ಹೇಗೆ ಅದನ್ನು ಕಾರ್ಯರೂಪಕ್ಕೆ ಇಳಿಸಿದರೆ ಸಾಧ್ಯ ಎನ್ನುವುದನ್ನು ಮಾಡಿ ತೋರಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಬೇಕು. ಆದರೆ ಇಲ್ಲಿ ನಡೆಯುತ್ತಿರುವುದೇ ಬೇರೆ..!

Kaka Patil: "ಕಾಕಾ ಪಾಟೀಲ್‌ ನಿಂಗೂ ಫ್ರೀ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದ ಮಾಜಿ ಶಾಸಕ ಇನ್ನಿಲ್ಲ

ಸಿದ್ದರಾಮಯ್ಯ ಗ್ಯಾರಂಟಿ ಖ್ಯಾತಿಯ ಕಾಕಾ ಪಾಟೀಲ್‌ ಇನ್ನಿಲ್ಲ

ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾ ಪಾಟೀಲ್‌ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗಾವಿಯ ಕೆಎಲ್​ಇ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ 70ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ.

Gold Suresh: ಬಿಗ್‌ಬಾಸ್‌ ಖ್ಯಾತಿಯ ಗೋಲ್ಡ್‌ ಸುರೇಶ್‌ ವಿರುದ್ಧ ಬರೋಬ್ಬರಿ 14 ಲಕ್ಷ ರೂ. ವಂಚನೆ ಕೇಸ್‌

ಗೋಲ್ಡ್‌ ಸುರೇಶ್‌ ವಿರುದ್ಧ ಬರೋಬ್ಬರಿ 14 ಲಕ್ಷ ರೂ. ವಂಚನೆ ಕೇಸ್‌

ರಾಯಚೂರಿನ ಮಾನ್ವಿ ಪಟ್ಟಣದ ಯುವಕ ಮೈನುದ್ದಿನ್ ಎಂಬಾತ ಗೋಲ್ಡ್‌ ಸುರೇಶ್‌ ವಿರುದ್ಧ ದೂರು ದಾಖಲಿಸಿದ್ದು, ಸುರೇಶ್‌ 14 ಲಕ್ಷ ರೂ. ವಂಚನೆ ಮಾಡಿದ್ದಾರೆ ಎಂದು ಗಂಭೀರ ವಂಚನೆ ಆರೋಪ ಮಾಡಿದ್ದಾರೆ. ಸುರೇಶ್ ಅವರು ಕೇಬಲ್ ಚಾನೆಲ್​ನ ಸೆಟ್‌ ಅಪ್ ಮಾಡುವುದಾಗಿ ಹೇಳಿದ್ದರು. ಬರೋಬ್ಬರಿ 14 ಲಕ್ಷಕ್ಕೆ ಒಪ್ಪಂದ ಆಗಿತ್ತು. ಅಲ್ಲದೆ ಸುರೇಶ್ ನಾಲ್ಕು ಲಕ್ಷ ರೂಪಾಯಿ ಮುಂಗಡ ಪಡೆದಿದ್ದರು. ಆ ಬಳಿಕ ಹಂತ ಹಂತವಾಗಿ ಏಳು ಲಕ್ಷ ರೂಪಾಯಿನ ಸುರೇಶ್​​ಗೆ ಮೈನುದ್ದೀನ್ ನೀಡಿದ್ದರು.

CM Siddaramaiah: ಸಿಎಂ ಮನೆ ಮುಂದೆ  ಧರೆಗುರುಳಿದ ಬೃಹತ್‌ ಮರ; ವಾಹನಗಳು ಜಖಂ

ಸಿಎಂ ಮನೆ ಮುಂದೆ ಧರೆಗುರುಳಿದ ಬೃಹತ್‌ ಮರ; ವಾಹನಗಳು ಜಖಂ

ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರಿ ನಿವಾಸದ ಬಳಿಯೇ ಬೃಹತ್ ಮರವೊಂದು (Tree) ಧರೆಗುರುಳಿ ಅನಾಹುತ ಸಂಭವಿಸಿದೆ.ಬೃಹತ್ ಮರ ಧರೆಗುರುಳಿದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದ ಹಿನ್ನೆಲೆ ಶಿವಾನಂದ ಬಳಿಯೇ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ.

ನರೇಗಾ ಕೂಲಿಕಾರರಿಗೆ ಕೇಂದ್ರ ನೀಡಿದ ಹಣವನ್ನು ರಾಜ್ಯದವರು ನೀಡುವಂತೆ ಕಾಗೇರಿ ಆಗ್ರಹ

ನರೇಗಾ ಕೂಲಿಕಾರರಿಗೆ ಕೇಂದ್ರದ ಹಣ ನೀಡುವಂತೆ ಕಾಗೇರಿ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಅಡಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಕಳೆದ ಐದಾರು ತಿಂಗಳಿಂದ ವೇತನವಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಈ ಕುರಿತು ನೌಕರರು ನೀಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯ ಸರ್ಕಾರವು ತಕ್ಷಣವೇ ಬಾಕಿ ವೇತನ ಬಿಡುಗಡೆಗೊಳಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 18th June 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 50 ರೂ. ಏರಿಕೆಯಾಗಿ 9,250ರೂ.ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 54 ರೂ. ಏರಿಕೆಯಾಗಿದ್ದು, 10,091 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,000 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 92,500 ರೂ. ಮತ್ತು 100 ಗ್ರಾಂಗೆ 9,25,000 ರೂ. ನೀಡಬೇಕಾಗುತ್ತದೆ.

Power Cut: ಗಮನಿಸಿ; ಬೆಂಗಳೂರಿನ  ಈ ಏರಿಯಾಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ

ನಗರದ ಹಲವೆಡೆ ಇಂದು ವಿದ್ಯುತ್‌ ಕಡಿತವಾಗಲಿದೆ. ಇಂದು ಬೆಳಿಗ್ಗೆ 11:00 (Power Cut) ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ವಿದ್ಯುತ್‌ ವ್ಯತ್ಯಯ ಆಗಲಿದೆ.

Monsoon jewel Fashion 2025: ಮಾನ್ಸೂನ್ ಫ್ಯಾಷನ್ ಜ್ಯುವೆಲರಿಯಲ್ಲಿ ಮಿನಿ ಛತ್ರಿಗಳ ಹಂಗಾಮ!

ಮಾನ್ಸೂನ್ ಫ್ಯಾಷನ್ ಜ್ಯುವೆಲರಿಯಲ್ಲಿ ಮಿನಿ ಛತ್ರಿಗಳ ಹಂಗಾಮ!

Monsoon jewel Fashion 2025: ಮಾನ್ಸೂನ್ ಫ್ಯಾಷನ್ ಜ್ಯುವೆಲರಿಗಳಲ್ಲಿ ಇದೀಗ ಮಿನಿ ಛತ್ರಿಗಳ ಥೀಮ್ ಇರುವಂತಹ ಕಾನ್ಸೆಪ್ಟ್ ಟ್ರೆಂಡಿಯಾಗಿದೆ. ಈ ವಿನ್ಯಾಸದಲ್ಲಿ ಕಿವಿಯೊಲೆಗಳು, ಪೆಂಡೆಂಟ್ ಹಾಗೂ ಉಂಗುರಗಳು ಬಿಡುಗಡೆಗೊಂಡಿವೆ. ಈ ಬಗ್ಗೆ ಇಲ್ಲಿದೆ ವರದಿ.

Minister Shivaraj Thangadgi: ಸಚಿವ ಶಿವರಾಜ್‌ ತಂಗಡಗಿ ಬೆಂಗಾವಲು ವಾಹನ ಅಪಘಾತ; ASIಗೆ ಗಂಭೀರ ಗಾಯ

ಸಚಿವ ಶಿವರಾಜ್‌ ತಂಗಡಗಿ ಬೆಂಗಾವಲು ವಾಹನ ಅಪಘಾತ

ಸಚಿವ ಶಿವರಾಜ್ ತಂಗಡಗಿ ಅವರು ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಂಗಳವಾರ ರಾತ್ರಿ 7.30ರ ಸುಮಾರಿಗೆ ಪ್ರಯಾಣಿಸುತ್ತಿದ್ದರು. ಸಕಲಾಪುರಹಟ್ಟಿ ಗೊಲ್ಲರಹಟ್ಟಿ ಕ್ರಾಸ್ ಬಳಿ ಅವರ ಬೆಂಗಾವಲು ವಾಹನವು ಓವರ್ ಟೇಕ್ ಮಾಡಿ ಮುಂದೆ ಬಂದಾಗ ಹೆದ್ದಾರಿ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ.

Special Model 2025: ಡೌನ್‌ ಸಿಂಡ್ರೋಮ್‌ ಹುಡುಗಿ ಸಾನಿಯಾ ಕಿಮ್ಜಿ ಯಶಸ್ವಿ ಮಾಡೆಲ್‌ ಆದ ಕಥೆ!

ಡೌನ್‌ ಸಿಂಡ್ರೋಮ್‌ ಹುಡುಗಿ ಸಾನಿಯಾ ಕಿಮ್ಜಿ ಯಶಸ್ವಿ ಮಾಡೆಲ್‌ ಆದ ಕಥೆ!

Special Model 2025: ಭಾರತದ ಮೊತ್ತ ಮೊದಲ ಡೌನ್‌ ಸಿಂಡ್ರೋಮ್‌ ಮಾಡೆಲ್‌ ಸಾನಿಯಾ ಕಿಮ್ಜಿಯ ಮಾಡೆಲಿಂಗ್‌ ಜರ್ನಿ ಇತರರಿಗೂ ಮಾದರಿಯಾಗಿದೆ. ಇಂಡಿಯಾ ಫ್ಯಾಷನ್‌ ಐಕಾನ್‌ ಶೋ ಸಂದರ್ಭದಲ್ಲಿ ವಿಶ್ವವಾಣಿ ನ್ಯೂಸ್‌ನೊಂದಿಗೆ ಮಾತನಾಡಿದ ಅವರ ಸಂದರ್ಶನದ ಸಂಕ್ಷಿಪ್ತ ಸಾರಾಂಶ ಇಲ್ಲಿದೆ.

Karnataka weather: ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸಾಧ್ಯತೆ

ಇಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸಾಧ್ಯತೆ

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ (ಗಂಟೆಗೆ 40-50 ಕಿ.ಮೀ ವೇಗ) ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

Chikkaballapur News: ಛಲವಾದಿ ನಾರಾಯಣಸ್ವಾಮಿ ವಿರುದ್ಧ ವೈಯಕ್ತಿಕ ದಾಳಿ ಖಂಡನೀಯ: ರಾಜೇಂದ್ರ ಬಾಬು ಎಂ.

ಛಲವಾದಿ ನಾರಾಯಣಸ್ವಾಮಿ  ವಿರುದ್ಧ ವೈಯಕ್ತಿಕ ದಾಳಿ ಖಂಡನೀಯ

ಕರ್ನಾಟಕ ರಾಜ್ಯವನ್ನು ಅನೇಕ ಸಭ್ಯ ರಾಜಕಾರಣಿಗಳು ರಾಜ್ಯವಾಳಿದ ಇತಿಹಾಸವಿದೆ. ಅದರಲ್ಲೂ ಬಿ.ಬಸವಲಿಂಗಪ್ಪ, ಎನ್.ರಾಚಯ್ಯ ನವರಂತ ಮಹನೀಯರು ರಾಜಕಾರಣ ಮಾಡಿದ ನೆಲವಿದು. ಇಂತಹವರ ಸಾಲಿಗೆ ಸೇರುವ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ನಡೆಯನ್ನು ಪ್ರಶ್ನಿಸುವುದು ಸಹಜ. ಆದರೆ ಇದಸನ್ನು ಸಹಿಸದೆ ಕೆಲವರು ಇತ್ತೀಚೆಗೆ ಛಲವಾದಿ ನಾರಾಯಣ ಸ್ವಾಮಿಯವರ ಮೇಲೆ ವೈಯಕ್ತಿಕ ದಾಳಿ ಅವಹೇಳನ ಆಗುತ್ತಿರುವುದು ಖಂಡನೀಯ

11th International Yoga Day: 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಚಿಕ್ಕಬಳ್ಳಾಪುರ, ಜಿಲ್ಲೆಯ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ೧೧ನೇ ಅಂತರರಾಷ್ಟ್ರೀಯ ಯೋಗ ದಿನಾ ಚರಣೆಯನ್ನು ಜೂ.೨೧ ರಂದು ಬೆಳಿಗ್ಗೆ ೭ ರಿಂದ ೮ ಗಂಟೆ ವರೆಗೆ ನಗರದ ಸರ್. ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

Chikkaballapur News: ಹೊರಗುತ್ತಿಗೆ ನೌಕರರ ಹಿತರಕ್ಷಣೆಗೆ ಸಂಘಟನೆ ಬದ್ಧ : ರಾಜ್ಯಾಧ್ಯಕ್ಷ ಸುಧಾಕರ್ ಅಭಯ

ಜಿಲ್ಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳಿಗೆ ನೇಮಕಾದೇಶ ವಿತರಣೆ

ಸರಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರೆಲ್ಲರೂ ಸರಕಾರಿ ನೌಕರರೇ ಆಗಿರುತ್ತಾರೆ.ಅವರವರ ಹುದ್ದೆ ಪದನಾಮಗಳು ಬದಲಾಗಿರಬಹುದು ಅಷ್ಟೇ.ಹೀಗಿರುವಾಗ ನಮಗೆ ಏನಾದರು ತೊಂದರೆ ಆದರೆ ಸಂಘದ ಅಡಿಯಲ್ಲಿ ಒಗ್ಗಟ್ಟಾಗಿದ್ದರೆ ಪರಿಹಾರ ಸಾಧ್ಯ. ನಾವು ಶಿಸ್ತುಬದ್ಧವಾಗಿ ಕೆಲಸ ಮಾಡುತ್ತಿದ್ದರೂ ದುರುದ್ದೇಶದಿಂದ ತೊಂದರೆ ನೀಡಿದಾಗ ಹೊರಗುತ್ತಿಗೆ ನೌಕರರ ಸಂಘವು ನೆರವಿಗೆ ನಿಲ್ಲುತ್ತದೆ

ಕರ್ನಾಟಕ ಸರ್ಕಾರ, ಬಿಎಸಿಎಲ್‌ ಮತ್ತು ಎಎನ್‌ಎಸ್‌ಆರ್‌ ಸಹಭಾಗಿತ್ವದಲ್ಲಿ “ಜಾಗತಿಕ ನಾವೀನ್ಯತೆ ಕೇಂದ್ರ” ಪ್ರಾರಂಭ

“ಜಾಗತಿಕ ನಾವೀನ್ಯತೆ ಕೇಂದ್ರ” ಪ್ರಾರಂಭ

ಕೃತಕ ಬುದ್ಧಿಮತ್ತೆ (ಎಐ), ಕ್ವಾಂಟಮ್ ಕಂಪ್ಯೂಟಿಂಗ್, ಬ್ಲಾಕ್‌ಚೈನ್ ಮತ್ತು ಗ್ರಾಹಕ ಅನುಭವ ತಂತ್ರಜ್ಞಾನಗಳಂತಹ ಮುಂದುವರಿದ ತಂತ್ರಜ್ಞಾನಗಳ ಮೇಲೆ ಗಮನಹರಿಸಲಿರುವ ಈ ಕೇಂದ್ರವು, ಏರೋಸ್ಪೇಸ್, ​​ಬಾಹ್ಯಾಕಾಶ ತಂತ್ರಜ್ಞಾನ, ಸ್ಮಾರ್ಟ್ ಸಿಟಿ, ಚಿಲ್ಲರೆ ವ್ಯಾಪಾರ, ಬಿಎಫ್‌ಎಸ್‌ಐ, ಉತ್ಪಾದನೆ, ದೂರಸಂಪರ್ಕ ಮತ್ತು ರಕ್ಷಣಾ ಸೇರಿದಂತೆ ಪ್ರಮುಖ ಕೈಗಾರಿಕೆಗಳಲ್ಲಿ ನಾವೀನ್ಯತೆಯನ್ನು ಬೆಳೆಸಲು ಸಹಕಾರಿಯಾಗಲಿದೆ.

ಜೂ.27ಕ್ಕೆ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ: ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್

ಜೂ.27ಕ್ಕೆ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಜೂ.27ರಂದು ನಗರದ ಮರುಳಸಿದ್ದೇಶ್ವರ ಸ್ವಾಮಿ ದೇವಾಲಯದಿಂದ ಎಂ.ಜಿ.ರಸ್ತೆಯ ಒಕ್ಕಲಿಗರ ಕಲ್ಯಾಣ ಮಂಟಪ ದವರೆಗೆ ಪಲ್ಲಕ್ಕಿ ಮತ್ತು ಜಾನಪದ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ನಂತರ ಶ್ರೀ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಆ ನಂತರ ವೇದಿಕೆ ಕಾರ್ಯಕ್ರಮಗಳು ಜರುಗಲಿವೆ

Nikhil Kumaraswamy: 2028ರವರೆಗೆ ಯಾರೂ ಹಾರ-ತುರಾಯಿ ತರಬೇಡಿ; ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಮನವಿ

2028ರವರೆಗೆ ಯಾರೂ ಹಾರ- ತುರಾಯಿ ತರಬೇಡಿ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ನಾನು ಮಾಡುತ್ತಿರುವುದು ಒಂದು ದಿನದ ಪ್ರವಾಸ ಅಲ್ಲ, ನನ್ನ ಪ್ರವಾಸ 58 ದಿನಗಳ ಕಾಲ ಇಡೀ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತೇನೆ. ನಾನು ಹೋಗುತ್ತಿರುವುದು ಮುಖಂಡರು ಮತ್ತು ಕಾರ್ಯಕರ್ತರ ಜತೆ ನಾನಿದ್ದೇನೆ ಎಂದು ಹೇಳುವುದ್ದಕ್ಕೆ ಮತ್ತು ಯಾವ ಯಾವ ಜಿಲ್ಲೆಗಳಲ್ಲಿ ಏನೇನು ಸಮಸ್ಯೆಗಳಿದೆ, ಸ್ಥಳೀಯರ ಸಮಸ್ಯೆ ಏನು? ಅದಕ್ಕೆ ಉತ್ತರ ಏನು ಪಡೆದುಕೊಳ್ಳುವುದಕ್ಕೆ ಎಂದು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

Dinesh Gundu Rao: ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ರೂಪಿಸಲು ಕೇಂದ್ರಕ್ಕೆ ಪ್ರಸ್ತಾವನೆ: ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು 'ಯೋಗ ಸಂಗಮ' ಕಾರ್ಯಕ್ರಮ: ದಿನೇಶ್ ಗುಂಡೂರಾವ್

Dinesh Gundu Rao: ರಾಜ್ಯದಲ್ಲಿ ಮೈಸೂರನ್ನು 'ಯೋಗ ಜಿಲ್ಲೆಯನ್ನಾಗಿ' ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಮೈಸೂರು ಜಿಲ್ಲೆಯ ಪ್ರತಿಯೊಂದು ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವಂತಾಗಬೇಕು ಎಂಬ ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಕೈ ಹಾಕಿದ್ದು, ಈ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Bengaluru News: ಅಡ್ವೋಕೇಟ್‌ ಕೆ.ಆರ್.ಜೊಬಿ ಮತ್ತು ಆರು ಜನರನ್ನು ರಾಜ್ಯಅಲ್ಪಸಂಖ್ಯಾತರ ಆಯೋಗದ ನಿರ್ದೇಶಕರಾಗಿ ನೇಮಕ

ರಾಜ್ಯಅಲ್ಪಸಂಖ್ಯಾತರ ಆಯೋಗದ ನಿರ್ದೇಶಕರಾಗಿ ನೇಮಕ

ಕರ್ನಾಟಕ ಸರ್ಕಾರವು 2025ರ ಜೂ.12 ರಂದು ಹೊರಡಿಸಿದ ಆದೇಶಾನುಸಾರ ಅಡ್ವೋಕೇಟ್‌ ಕೆ.ಆರ್.ಜೊಬಿ ಮತ್ತು ಇತರ ಆರು ಜನರನ್ನು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಈ ಸದಸ್ಯರು ಕ್ರಿಶ್ಚಿಯನ್, ಮುಸ್ಲಿಂ, ಸಿಖ್, ಜೈನ್ ಮತ್ತು ಬೌದ್ಧ ಸಮುದಾಯಗಳನ್ನು ಪ್ರತಿನಿಧಿಸುತ್ತಾರೆ. ಈ ಪಟ್ಟಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು, ಸಚಿವ ಸಂಪುಟ ಮತ್ತು ಮುಖ್ಯಮಂತ್ರಿಗಳ ಅನುಮೋದನೆಯೊಂದಿಗೆ ಅಂಗೀಕರಿಸಲಾಗಿದೆ.

House collapse: ಮಳೆ ಅವಾಂತರ; ಕಲಬುರಗಿಯಲ್ಲಿ ಮನೆ ಕುಸಿದು 10 ವರ್ಷದ ಬಾಲಕ ಸಾವು

ಕಲಬುರಗಿಯಲ್ಲಿ ಮನೆ ಕುಸಿದು 10 ವರ್ಷದ ಬಾಲಕ ಸಾವು

House collapse: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗುಡೂರ ಗ್ರಾಮದಲ್ಲಿ ದುರಂತ ನಡೆದಿದೆ. ಕಲ್ಲು, ಮಣ್ಣಿನಿಂದ ನಿರ್ಮಿಸಿದ್ದ ಮನೆ ಶಿಥಿಲಗೊಂಡಿತ್ತು, ಮಳೆಯಿಂದಾಗಿ ಚಾವಣಿ ಕುಸಿದು ದುರಂತ ಸಂಭವಿಸಿದೆ. ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Chikkanayakanahalli (Tumkur) News: ಜೂ.19ರಂದು ಚಿ.ನಾ.ಹಳ್ಳಿ ವಿಧಾನಸಭಾ ಕ್ಷೇತ್ರದ ಗರ್ಭಿಣಿಯರಿಗೆ ತವರಿನ ಮಡಿಲು ಕಾರ್ಯಕ್ರಮದಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ

ತವರಿನ ಮಡಿಲು ಕಾರ್ಯಕ್ರಮದಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ

ಅಣ್ಣತಂಗಿಯರ ಬಾಂಧವ್ಯ ಬೆಸೆಯುವ ತವರಿನ ಮಡಿಲು ಕಾರ್ಯಕ್ರಮ ದಲ್ಲಿ ನಮ್ಮ ವಿಧಾನ ಸಭಾ ಕ್ಷೇತ್ರದಲ್ಲಿರುವ ಎಲ್ಲಾ ಗರ್ಭಿಣಿಯರಿಗೆ ಸಮೂಹಿಕ ಸೀಮಂತ ಕಾರ್ಯ ಕ್ರಮವನ್ನು ಜೂ.19ರ ಗುರುವಾರದಂದು ಆಯೋಜಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿ ಕಾರಿ ಡಾ.ಚೇತನ್ ತಿಳಿಸಿದ್ದಾರೆ

Tumkur News: ವಿವಿಧ ಪ್ರಕರಣಗಳಲ್ಲಿ 170 ಕಳ್ಳರ ಬಂಧನ, 5.61 ಕೋಟಿ ಮೌಲ್ಯದ ಚಿನ್ನಾಭರಣ ಸೇರಿ ಕಳವು ಮಾಲು ವಶಕ್ಕೆ

ವಿವಿಧ ಪ್ರಕರಣಗಳಲ್ಲಿ 170 ಕಳ್ಳರ ಬಂಧನ, 5.61 ಕೋಟಿ ಮೌಲ್ಯದ ಚಿನ್ನಾಭರಣ ವಶ

Tumkur News: ತುಮಕೂರು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, 2025ರ ಫೆಬ್ರವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ 170 ಜನ ಕಳ್ಳರನ್ನು ಬಂಧಿಸಿ 5,61,34,580 ರೂ. ಮೌಲ್ಯದ ಕಳವು ಮಾಲುಗಳನ್ನು ಪತ್ತೆ ಮಾಡಲಾಗಿದೆ ಎಂದು ಎಸ್‌ಪಿ ಕೆ.ವಿ. ಅಶೋಕ್‌ ತಿಳಿಸಿದ್ದಾರೆ.

Indi (Vijayapura) News: ರಕ್ತ ಪೂರೈಸುವ ಕಾರ್ಯ ಅವಳಿ ಸಹೋದರರ ನೇತೃತ್ವದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ

ರಕ್ತದಾನ ಇನ್ನೊಬ್ಬರ ಪ್ರಾಣ ಉಳಿಸಲು ಅತ್ಯಂತ ಸಹಕಾರಿ

ಅವಳಿ ಸಹೋದರರು ಚಿಕ್ಕವರಿಂದಲೇ ಸಾರ್ವಜನಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳ ಹಿಂದೆ ಬಸವ ಜಯಂತಿಯಂದು ಸಾಮೂಹಿಕ ಮದುವೆ ಮಾಡಿ ಇಪ್ಪತ್ತಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ಹೊರೆ ತಪ್ಪಿಸಿದ್ದಾರೆ. ಇಂತಹ ಸಹೋದರರು ಮಾದರಿಯಾಗಿ ಪ್ರತೀವರ್ಷ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.