ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

bigg boss

Bigg Boss Kannada 13: ನಾಯಕಿ ನಿರ್ಧಾರಕ್ಕೆ ತಂಡದವರೇ Rebel! ಅಗ್ನಿಪರೀಕ್ಷೆ ಎದುರಿಸೋಕೆ ವಯಸ್ಸು ಯಾವ ಲೆಕ್ಕ?

Bigg Boss : ಅಗ್ನಿಪರೀಕ್ಷೆ ಎದುರಿಸೋಕೆ ವಯಸ್ಸು ಯಾವ ಲೆಕ್ಕ?

Bigg Boss: ಸ್ಪರ್ಧಿಗಳ ಮಧ್ಯೆ ಹಣಾಹಣಿ ಜೋರಾಗಿದೆ. ಪೂರ್ಣಿಮಾ ತಂಡದಲ್ಲೇ ಅಸಮಧಾನ ಶುರುವಾಗಿತ್ತು. ನಾಯಕಿ ನಿರ್ಧಾರಕ್ಕೆ ತಂಡದವರೇ Rebel ಆಗಿದ್ದಾರೆ. ಮತ್ತೊಂದು ಕಡೆ ಟೀಂ ಕಟ್ಟುವಾಗ ಗಂಡು , ಹೆಣ್ಣು ಎಂಬ ಭೇದ ಶುರುವಾಗಿದೆ. ಅಗ್ನಿಪರೀಕ್ಷೆ ಅಖಾಡದಲ್ಲಿ ಗಂಡು-ಹೆಣ್ಣು ಭೇದನೇ ಇಲ್ಲ ಎಂಬ ಅಂಶವು ಇದರಲ್ಲಿದೆ.

Bigg Boss Kannada 13: ಸ್ಪರ್ಧಿಗಳ ನಡುವೆ ಮಾತಿನ ಚಕಮಕಿ; ಯಾರು best? ಯಾರು worst?

ಸ್ಪರ್ಧಿಗಳ ನಡುವೆ ಮಾತಿನ ಚಕಮಕಿ; ಯಾರು best? ಯಾರು worst?

Bigg Boss Kannada 13: ಹಲವು ದಿನಗಳಿಂದ ಬಿಗ್ ಬಾಸ್ ಕನ್ನಡ ಸೀಸನ್ 13 (Bigg boss Kannada 13) ಯಾವಾಗ ಆರಂಭವಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಗ್ರ್ಯಾಂಡ್ ಪ್ರೀಮಿಯರ್ ದಿನಾಂಕ ಹಾಗೂ ಸಮಯ ಈಗಾಗಲೇ ರಿವೀಲ್‌ ಆಗಿದೆ. 'ಅಗ್ನಿ ಪರೀಕ್ಷೆ'ಗೆ ಒಟ್ಟು 60 ಮಂದಿ ಬಂದಿದ್ದರು. ಜನರ ವೋಟಿಂಗ್ ಮೂಲಕ ನಡೆಯಲಿದೆ ಆಯ್ಕೆ: ಮನೆಯೊಳಗೆ ಹೋಗೋದು ಮೂರೇ ಮಂದಿ. ಎಲ್ಲವೂ ನಡೆದ ಮೇಲೆ ಇಲ್ಲಿ ವೀಕ್ಷಕರ ಮತದ ಆಧಾರದ ಮೇಲೆ ಕೇವಲ ಮೂರು ಮಂದಿಯನ್ನಷ್ಟೇ ಆಯ್ಕೆ ಮಾಡಿ ಬಿಗ್‌ ಬಾಸ್‌ ಮನೆಗೆ ಕಳುಹಿಸಲಾಗುತ್ತದೆ.

Bigg Boss Kannada 13: ʻಅಗ್ನಿಪರೀಕ್ಷೆʼಗೆ ಹೆದರಿ ಹೇಮಲತಾ ಹೊರಗೆ ಹೋಗ್ಬಿಡ್ತಾರಾ?

ʻಅಗ್ನಿಪರೀಕ್ಷೆʼಗೆ ಹೆದರಿ ಹೇಮಲತಾ ಹೊರಗೆ ಹೋಗ್ಬಿಡ್ತಾರಾ?

Bigg Boss Kannada 13: ʻಹೇಮಲತಾ ಅವರ ಪೂರ್ಣ ಹೆಸರು ಹೇಮಲತಾ ಜಯಣ್ಣ. ಅಪ್ಪಟ ಹಳ್ಳಿ ಪ್ರತಿಭೆ. ಇವರ ಮೂಲ ಆದಯ ವ್ಯವಸಾಯ. ಹೇಮಲತಾ ಅವರಿಗೆ ಇಬ್ಬರೂ ಮಕ್ಕಳು. ವ್ಯವಸಾಯ, ಮನೆ ಕೆಲಸ ಮಾಡುತ್ತಾ ಹಾಡು ಹೇಳುವ ಅಭ್ಯಾಸ ಇವರದ್ದು. ಹೇಮಲತಾಗೆ ಈ ಟಾಸ್ಕ್‌ ನಿಭಾಯಿಸಲು ಕಷ್ಟವಾಯ್ತು. ಪ್ರತಿ ಸ್ಪರ್ಧಿಗಳು ಕೊಟ್ಟ ಕಾರಣಕ್ಕೆ ಹೇಮಲತಾ ಸಖತ್‌ ಸೈಲೆಂಟ್‌ ಆದ್ರು. ಇಷ್ಟು ಅರ್ಥ ಮಾಡಿಕೊಂಡು ಇಲ್ಲಿ ತನಕ ಆಟ ಆಡಿದೆ. ಬಿಗ್‌ ಬಾಸ್‌ ಇಷ್ಟು ಕಷ್ಟ ಅಂತ ಗೊತ್ತಿರಲಿಲ್ಲ ಎಂದು ಭಾವುಕರಾದರು.

Bigg Boss Kannada 13: ಕಾವೇರಿದ 'ಅಗ್ನಿಪರೀಕ್ಷೆ'ಯ ತಾಪ: ಸ್ಪರ್ಧಿಗಳು ಗಡಗಡ

ಕಾವೇರಿದ 'ಅಗ್ನಿಪರೀಕ್ಷೆ'ಯ ತಾಪ: ಸ್ಪರ್ಧಿಗಳು ಗಡಗಡ

Bigg Boss Kannada 13: ಬಿಗ್‌ ಬಾಸ್‌ ಮನೆಗೆ ಹೋಗಲು ಜನಸಾಮಾನ್ಯರು ಹೋರಾಟ ನಡೆಸುತ್ತಿದ್ದಾರೆ. ಟಾಸ್ಕ್ ಶುರುವಾಗುತ್ತಿದ್ದಂತೆ ಪೂರ್ಣಿಮಾ ಅವರು ಕುಮಾರಿಯನ್ನು ತಳ್ಳಿ ಬಲೂನ್ ಅನ್ನು ಒಡೆದು ಹಾಕಿದ್ದಾರೆ. ಏಕಾಏಕಿ ತಲೆ ಸುತ್ತಿ ಕುಮಾರಿ ಕೆಳಗೆ ಬಿದ್ದಿದ್ದಾಳೆ. ಈ ಪ್ರೋಮೋ (Promo) ಈಗ ಸಖತ್‌ ಸುದ್ದಿಯಲ್ಲಿದೆ. ಐದು Star ಕಂಟೆಸ್ಟೆಂಟ್‌ ಇದ್ದಾರೆ. ಅದರಲ್ಲಿ ಯಾರಾಗ್ತಾರೆ top 4? ಅಂತ ಪ್ರೋಮೋ ಹಂಚಿಕೊಂಡಿದೆ ವಾಹಿನಿ. ಪೂರ್ಣಿಮಾ ಈ ವೇಳೆ ಕುಮಾರಿ ತುಂಬಾ ಚೈಲ್ಡಿಶ್‌ ಎಂದಿದ್ದಾರೆ.

Bigg Boss Kannada 13: ಈ ಸ್ಪರ್ಧಿಯ ನೋವಿನ ಮಾತು ಕೇಳಿ ಕಣ್ಣೀರಿಟ್ಟ ಜ್ಯೂರೀಸ್‌ !

ಈ ಸ್ಪರ್ಧಿಯ ನೋವಿನ ಮಾತು ಕೇಳಿ ಕಣ್ಣೀರಿಟ್ಟ ಜ್ಯೂರೀಸ್‌ !

Bigg Boss Kannada 13: ಬಿಗ್ ಬಾಸ್ ಸೀಸನ್-13 ರ ಅಗ್ನಿಪರೀಕ್ಷೆ (Agniparikshe) ಶುರು ಆಗಿದೆ. ಅಗ್ನಿಪರೀಕ್ಷೆ ಅಲ್ಲಿ 60 ಜನ ಬಂದಿದ್ದರು. ಇವರಿಗೆ ಇಲ್ಲಿ ಟಫ್ ಟಾಸ್ಕ್‌ಗಳನ್ನೆ ಕೊಟ್ಟಿದ್ದಾರೆ. ಇದನ್ನ ಸ್ವೀಕರಿಸದೇ ಸ್ಟೇಜ್ ಬಿಟ್ಟು ಹೋಗಿರೋರು ಇದ್ದಾರೆ. ಇದೀಗ ಲಿಖಿತ್‌ ಗೊಂಡಿ, ರಾಜೀವ್‌ ಗೊಂಡಿ, ಪ್ರಿಯಾಂಕ , ದೀಪಕ್‌ ರಾಜ್‌ ಸೆಲೆಕ್ಟ್‌ ಆಗಿದ್ದಾರೆ. ಮುಂದಿನ ಸುತ್ತಿಗೆ ಆಯ್ಕೆ ಆಗಿದ್ದಾರೆ. ಇದೀಗ ಹೊಸ ಪ್ರೋಮೋ ಔಟ್‌ ಆಗಿದೆ. ತೀರ್ಪುಗಾರರೇ ಕಣ್ಣೀರಿಟ್ಟಿದ್ದಾರೆ.

Bigg boss Kannada 13: ಬಿಗ್‌ ಬಾಸ್‌ಗೆ ಸೆಲೆಕ್ಟ್‌ ಆಗಲು ಇದು ಲಾಸ್ಟ್‌ ಚಾನ್ಸ್‌; ಕಠಿಣವಾಯ್ತು ಟಾಸ್ಕ್‌!

ಬಿಗ್‌ ಬಾಸ್‌ಗೆ ಸೆಲೆಕ್ಟ್‌ ಆಗಲು ಇದು ಲಾಸ್ಟ್‌ ಚಾನ್ಸ್‌

Bigg boss Kannada 13: ಹೊಸ ಸೀಸನ್‌ನ ಆರಂಭಕ್ಕೂ ಮುನ್ನ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ ಎದುರಾಗಿದೆ. ದೀಕ್ಷಾ ಆರ್‌ ಶೆಟ್ಟಿ, ಮಾಡ್ರನ್‌ ಕವಿ ಮಂಜ, ಇಶಾ ನವೀನ್‌, ಯೋಗಿತಾ-ಯೋಗಶ್ರೀ, ಚರಣ್‌ ಶೆಟ್ಟಿ, ರತ್ನಾ ಚಂದ್ರಪ್ಪ, ಕಬಾಬ್‌ ಮಂಜು ಹಾಗೂ ಪೂರ್ಣಿಮಾ ಜಿಕೆ ಎಂಬ 8 ಸ್ಪರ್ಧಿಗಳು ಭಾಗಿಯಾಗಿದ್ದರು. ಇದರಲ್ಲಿ ಅರ್ಹತೆ ಟೆಸ್ಟ್‌ಪಾಸ್‌ ಆಗಿ ಮಾಡ್ರನ್‌ ಕವಿ ಮಂಜ, ಚರಣ್‌ ಶೆಟ್ಟಿ, ರತ್ನ ಚಂದ್ರಪ್ಪ, ಜಿ.ಕೆ ಪೂರ್ಣಿಮಾ ಎರಡನೇ ಸುತ್ತಿಗೆ ಆಯ್ಕೆ ಆಗಿದ್ದಾರೆ. ಇದೀಗ ಹೊಸ ಪ್ರೋಮೋ (Promo) ಔಟ್‌ ಆಗಿದೆ.

Bigg Boss Kannada 13: ಅಷ್ಟು ಸುಲಭವಾಗಿ ಇಂಪ್ರೆಸ್‌ ಆಗಲ್ಲ `ಅಗ್ನಿಪರೀಕ್ಷೆ'ಯ juries! ನೆಲದ ಮೇಲೆ ಬಿದ್ದು ಹೊರಳಾಡಿದ ಗಂಗಾ

ಅಷ್ಟು ಸುಲಭವಾಗಿ ಇಂಪ್ರೆಸ್‌ ಆಗಲ್ಲ ʻಅಗ್ನಿಪರೀಕ್ಷೆʼಯ juries!

Bigg Boss Kannada 13:ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗಲು ಸಾಮಾನ್ಯರಿಗೆ ಅವಕಾಶ ನೀಡಲಾಗಿದ್ದು, ಅರ್ಜಿ ಹಾಕಿ ಹಲವು ಹಂತಗಳ ಆಯ್ಕೆ ಪ್ರಕ್ರಿಯೆಗಳನ್ನು ಮುಗಿಸಿದವರನ್ನು ಬಿಗ್​​ಬಾಸ್ ಮನೆಗೆ ಕಳಿಸಲಾಗುತ್ತದೆ. ಮೊದಲ ಸಂಚಿಕೆಯಲ್ಲಿ ಭಾಗವಹಿಸಿದ ದೀಕ್ಷಾ ಆರ್. ಶೆಟ್ಟಿ, ಮಾಡ್ರನ್ ಕವಿ ಮಂಜ, ಇಶಾ ನವೀನ್, ಯೋಗಿತಾ-ಯೋಗಶ್ರೀ, ರತ್ನಾ ಚಂದ್ರಪ್ಪ, ಕಬಾಬ್ ಮಂಜು, ಚರಣ್ ಶೆಟ್ಟಿ ಹಾಗೂ ಜಿ.ಕೆ. ಪೂರ್ಣಿಮಾ ಅವರ ಪೈಕಿ ಮಾಡ್ರನ್ ಕವಿ ಮಂಜ, ಚರಣ್ ಶೆಟ್ಟಿ, ರತ್ನಾ ಚಂದ್ರಪ್ಪ ಮತ್ತು ಜಿ.ಕೆ. ಪೂರ್ಣಿಮಾ ಯಶಸ್ವಿಯಾಗಿ ಎರಡನೇ ಸುತ್ತಿಗೆ ಲಗ್ಗೆಯಿಟ್ಟಿದ್ದಾರೆ. ಹೊಸ ಪ್ರೋಮೋ ಔಟ್‌ ಆಗಿದೆ.

Bigg Boss kannada 13: ಅಮ್ಮ, ತಮ್ಮನನ್ನು ಹುಡುಕಲು ಬಂದ ಸ್ಪರ್ಧಿಯೇ ರಿಜೆಕ್ಟ್‌!

ಅಮ್ಮ, ತಮ್ಮನನ್ನು ಹುಡುಕಲು ಬಂದ ಸ್ಪರ್ಧಿಯೇ ರಿಜೆಕ್ಟ್‌!

Bigg Boss kannada 13: 60 ಮಂದಿಯಲ್ಲಿ ಕೆಲವರು 'ಅಗ್ನಿ ಪರೀಕ್ಷೆಯನ್ನು ದಾಟಿ 'ಬಿಗ್ ಬಾಸ್' ಮನೆಗೆ ಸ್ಪರ್ಧಿಗಳಾಗಿ ಎಂಟ್ರಿ ಕೊಡಲಿದ್ದಾರೆ. ಜಿಯೋ ಹಾಟ್‌ ಸ್ಟಾರ್‌ನಲ್ಲಿ ಈಗಾಗಲೇ ಸ್ಟ್ರೀಮಿಂಗ್‌ (Straeming) ಶುರುವಾಗಿದೆ. ತೀರ್ಪುಗಾರರು ಕೊಟ್ಟ ಟಾಸ್ಕ್‌ ನಿಭಾಯಿಸಿ ಗೆದ್ದವರು ಮುಂದಿನ ರೌಂಡ್‌ಗೆ ಆಯ್ಕೆ ಆಗುತ್ತಾರೆ. ಜಡ್ಜ್‌ಗಳು ಮುಂದಿನ ಸುತ್ತಿಗೆ ಆಯ್ಕೆ ಮಾಡಿದ್ದಾರೆ. ಇನ್ನು ಕೆಲವರು ನೇರವಾಗಿ ರಿಜೆಕ್ಟ್ ಆಗಿದ್ದಾರೆ.

Bigg Boss Kannada 13: ಅಪ್ಪನಾ? ಮಗನಾ? ಅಗ್ನಿಪರೀಕ್ಷೆಗೆ ಎಂಟ್ರಿ ಯಾರದ್ದು?

ಅಪ್ಪನಾ? ಮಗನಾ? ಅಗ್ನಿಪರೀಕ್ಷೆಗೆ ಎಂಟ್ರಿ ಯಾರದ್ದು?

Bigg Boss Kannada 13: ಬಿಗ್‌ಬಾಸ್ ಕನ್ನಡ ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ಪ್ರತಿ ಸೀಸನ್‌ನಲ್ಲೂ ಹೊಸತನದ ಮೂಲಕ ವೀಕ್ಷಕರನ್ನು ರಂಜಿಸುತ್ತಿದೆ. ಲಕ್ಷಾಂತರ ಮಂದಿ ತಮ್ಮ ವಿಡಿಯೋಗಳನ್ನು ಕಳುಹಿಸಿದ್ದು, ಅವುಗಳಲ್ಲಿ ಅಳೆದು-ತೂಗಿ ಒಟ್ಟು 60 ಸ್ಪರ್ಧಿಗಳನ್ನು ಅಗ್ನಿಪರೀಕ್ಷೆ ರೌಂಡ್‌ಗೆ ಆಯ್ಕೆ ಮಾಡಲಾಗಿದೆ. ಆದರೆ ಬಿಗ್‌ಬಾಸ್ ಅಗ್ನಿಪರೀಕ್ಷೆ ಅಂದುಕೊಂಡಷ್ಟು ಸುಲಭವಲ್ಲ. ಇದಕ್ಕೆ ಸಾಕ್ಷಿಯಾಗಿರುವುದು ಇದೀಗ ಬಿಡುಗಡೆಯಾಗಿರುವ ಅಗ್ನಿ ಪರೀಕ್ಷೆ ಹೊಸ ಪ್ರೋಮೋ.

Bigg Boss: ಹಿಂದಿ ಬಿಗ್ ಬಾಸ್ ಮನೆಗೆ  ಲಲಿತ್ ಮೋದಿ ಎಂಟ್ರಿ?

ಹಿಂದಿ ಬಿಗ್ ಬಾಸ್ ಮನೆಗೆ ಲಲಿತ್ ಮೋದಿ ಎಂಟ್ರಿ?

Bigg Boss: ಐಪಿಎಲ್ ಸಂಸ್ಥಾಪಕ ಮತ್ತು ಉದ್ಯಮಿ ಲಲಿತ್ ಮೋದಿ (Lalit Modi) ಮುಂಬರುವ ರಿಯಾಲಿಟಿ ಶೋ ಬಿಗ್ ಬಾಸ್‌ನಲ್ಲಿ ಭಾಗವಹಿಸುತ್ತಿದ್ದಾರೆ ಎಂದು ವರದಿ ಆಗಿದೆ. ಆದರೆ ಈ ಬಗ್ಗೆ ಇನ್ನು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಲಲಿತ್ ಮೋದಿ ಈಗ ಈ ಸುದ್ದಿ ಫೆಕ್‌ ಎಂದು ಕ್ಲಾರಿಟಿ ಕೊಟ್ಟಿದ್ದಾರೆ. ಕಾರ್ಯಕ್ರಮಕ್ಕಾಗಿ ತಮ್ಮನ್ನು ಸಂಪರ್ಕಿಸಿಲ್ಲ ಮತ್ತು ಅದರಲ್ಲಿ ಭಾಗವಹಿಸುವ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.

Bigg boss Kannada 13: ಬಿಗ್ ಬಾಸ್ ಮನೆಯಲ್ಲಿ ಒಬ್ಬರಾಗೋದು ಸುಲಭ ಅಲ್ಲ! ಯಾರು ಈ ಹೇಮಲತಾ ?

ಬಿಗ್ ಬಾಸ್ ಮನೆಯಲ್ಲಿ ಒಬ್ಬರಾಗೋದು ಸುಲಭ ಅಲ್ಲ! ಯಾರು ಈ ಹೇಮಲತಾ ?

Bigg boss Kannada 13: ಬಿಗ್‌ ಬಾಸ್‌ ಮನೆಯ ಸ್ಟಾರ್‌ ಕಂಟೆಸ್ಟಂಟ್‌ ಆಗಿ ಕೋಲಾರ ಜಿಲ್ಲೆಯಲ್ಲಿಯ ಬಂಗಾರಪೇಟೆ ಊರಿನ 72ವರ್ಷದ ರತ್ನ ಮತ್ತು 20ವರ್ಷದ ಯುವತಿ ಕುಮಾರಿ ಎಂಬುವವರು ಆಯ್ಕೆ ಆಗಿದ್ದಾರೆ. ‘ಬಂಗಾರಪೇಟೆ ಆನೆ’ ಎಂದು ವಿನಯ್‌ ಗೌಡ ಅವರು ಬಿರುದು ಕೊಟ್ಟಿದ್ದಾರೆ.ಅದೇರೀತಿ ಜೆನ್ ಝೀ(Gen Z) ಕ್ಯಾಟಗರಿಯಲ್ಲಿ ಕುಮಾರಿ ಆವರು ಆಯ್ಕೆ ಆಗಿದ್ದಾರೆ. ಇದರ ಬೆನ್ನಲ್ಲೇ ಈಗ ಹೇಮಲತಾ ಜಯಣ್ಣ ಕೂಡ ಅಗ್ನಿಪರೀಕ್ಷೆಗೆ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ.

Bigg Boss Kannada 13: ಸೆಟ್‌ನಲ್ಲೇ ವಿನಯ್ ವಿರುದ್ಧ ಕಿಡಿಕಾರಿದ ಸಂಗೀತಾ ಶೃಂಗೇರಿ!

ಸೆಟ್‌ನಲ್ಲೇ ವಿನಯ್ ವಿರುದ್ಧ ಕಿಡಿಕಾರಿದ ಸಂಗೀತಾ ಶೃಂಗೇರಿ!

Bigg Boss Kannada 13: ನಸಾಮನ್ಯರಿಗೆ ಈ ಬಾರಿ ಅವಕಾಶ ಕಲ್ಪಿಸಿದೆ ‘ಬಿಗ್‌ ಬಾಸ್‌’ ತಂಡ. ಸಂಗೀತಾ ಶೃಂಗೇರಿ ಮತ್ತು ವಿನಯ್‌ ಗೌಡ ಈ ಬಾರಿ ಅವರೇ ತೀರ್ಪುಗಾರರ ಸ್ಥಾನದಲ್ಲಿದ್ದಾರೆ. 'ಬಿಗ್ ಬಾಸ್ ಅಗ್ನಿಪರೀಕ್ಷೆ' ಶೋ ಜಡ್ಜ್‌ಗಳಾದ ಸಂಗೀತಾ ಶೃಂಗೇರಿ ಹಾಗೂ ವಿನಯ್ ಗೌಡ ಸೋಶಿಯಲ್ ಮೀಡಿಯಾ ಟ್ರೋಲ್‌ಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ಮೇಲಾಗುತ್ತಿರುವ ನೆಗೆಟಿವ್ ಕಾಮೆಂಟ್‌ಗಳನ್ನು ವಿನಯ್ ಎಂಜಾಯ್ ಮಾಡುತ್ತಿರುವುದನ್ನು ಕಂಡು ಸಂಗೀತಾ ಸೆಟ್‌ನಲ್ಲೇ ವಿನಯ್ ವಿರುದ್ಧ ಗರಂ ಆಗಿದ್ದಾರೆ.

Bigg Boss Kannada 13: ‘ಬಿಗ್‌ ಬಾಸ್‌ ಅಗ್ನಿಪರೀಕ್ಷೆಗೆ’ ಸೆಲೆಕ್ಟ್‌ ಆದವರು ಇವರೇ; ಕನಸುಗಳಿಗೆ ಇಲ್ಲಿ age limit ಇಲ್ಲಪ್ಪೋ!

Bigg Boss: ಬಿಗ್‌ ಬಾಸ್‌ ಅಗ್ನಿಪರೀಕ್ಷೆಗೆ ಸೆಲೆಕ್ಟ್‌ ಆದವರು ಇವರೇ

Bigg boss Kannada: ಬಿಗ್‌ ಬಾಸ್‌ ಮನೆಯ ಸ್ಟಾರ್‌ ಕಂಟೆಸ್ಟಂಟ್‌ ಆಗಿ ಕೋಲಾರ ಜಿಲ್ಲೆಯಲ್ಲಿಯ ಬಂಗಾರಪೇಟೆ ಊರಿನ 72ವರ್ಷದ ರತ್ನ ಮತ್ತು 20ವರ್ಷದ ಯುವತಿ ಕುಮಾರಿ ಎಂಬುವವರು ಆಯ್ಕೆ ಆಗಿದ್ದಾರೆ. ‘ಬಂಗಾರಪೇಟೆ ಆನೆ’ ಎಂದು ವಿನಯ್‌ ಗೌಡ ಅವರು ಬಿರುದು ಕೊಟ್ಟಿದ್ದಾರೆ.ಅದೇರೀತಿ ಜೆನ್ ಝೀ(Gen Z) ಕ್ಯಾಟಗರಿಯಲ್ಲಿ ಕುಮಾರಿ ಆವರು ಆಯ್ಕೆ ಆಗಿದ್ದಾರೆ.

Bigg Boss Kannada 13: ವಿನಯ್ ಗೌಡ ಫೋಟೋಗೆ ಬೆಂಕಿ ಹಚ್ಚಿದ ಸ್ಪರ್ಧಿ! ವೇದಿಕೆಯಲ್ಲೇ ಹೈಡ್ರಾಮಾ

ವಿನಯ್ ಗೌಡ ಫೋಟೋಗೆ ಬೆಂಕಿ ಹಚ್ಚಿದ ಸ್ಪರ್ಧಿ! ವೇದಿಕೆಯಲ್ಲೇ ಹೈಡ್ರಾಮಾ

Bigg Boss Kannada 13: ಬಿಗ್ ಬಾಸ್ ಮನೆ ಪ್ರವೇಶಿಸಲು 60 ಜನ ಸ್ಪರ್ಧಿಗಳ ನಡುವೆ ಕಠಿಣ ಸವಾಲುಗಳು ನಡೆಯುತ್ತಿದೆ. ಸ್ಪರ್ಧಿಗಳ ಸಹನೆ, ದೈಹಿಕ ಸಾಮರ್ಥ್ಯ, ಆಟದ ತಂತ್ರ ಹಾಗೂ ನಡೆನುಡಿಯನ್ನ ಪರೀಕ್ಷಿಸಲು ಜಡ್ಜ್‌ಗಳು ನೇರವಾಗಿ ವೇದಿಕೆಯಲ್ಲೇ ವಿಭಿನ್ನ ಟಾಸ್ಕ್‌ಗಳನ್ನ ನೀಡಿದ್ದಾರೆ. ಇದೇ ಆಗಸ್ಟ್‌ 16ರ ರಾತ್ರಿ 9ಕ್ಕೆ ಬಿಗ್‌ ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ. ಈಗ ಆ ಕನಸುಗಳಿಗೆ ವೇದಿಕೆ ಸಜ್ಜಾಗ್ತಿದೆ.

Bigg boss Kannada 13: ಆಗಲ್ಲ ಅಂದ್ರೆ ಹೋಗ್ತಾ ಇರು! ಅಮುಕು ಡುಮುಕುಗೆ ಬೆಂಡೆತ್ತಿದ ವಿನಯ್‌ ಗೌಡ

ಆಗಲ್ಲ ಅಂದ್ರೆ ಹೋಗ್ತಾ ಇರು! ಅಮುಕು ಡುಮುಕುಗೆ ಬೆಂಡೆತ್ತಿದ ವಿನಯ್‌ ಗೌಡ

Vinay Gowda: ಜಡ್ಜ್‌ಗಳಾಗಿ ಸಂಗೀತಾ ಶೃಂಗೇರಿ ಹಾಗೂ ವಿನಯ್‌ ಗೌಡ ಚಂದನ್‌ ಶೆಟ್ಟಿ ಶೃತಿ ಕಾಣಿಸಿಕೊಳ್ಳಲಿದ್ದಾರೆ. ಪ್ರೇಕ್ಷಕರಲ್ಲಿ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗ್ತಿದೆ. ಈ ಬಾರಿಯ ಸೀಸನ್‌ನಲ್ಲಿ ಯಾರೆಲ್ಲಾ ಸ್ಪರ್ಧಿಗಳಾಗಿ ದೊಡ್ಮನೆ ಪ್ರವೇಶಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾದು ಕುಳಿತಿದ್ದಾರೆ. ಹೊಸ ಪ್ರೋಮೋ (New Promo) ಈಗ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್‌ ಆಗಿದೆ.

Bigg Boss Kannada 13: ಅಗ್ನಿಪರೀಕ್ಷೆ ಅನ್ನೋ ಮಹಾಯುದ್ಧದ ಜ್ಯೂರಿ ಇವರೇ! ಆದ್ರೂ ವೀಕ್ಷಕರಿಗೆ ಇದೊಂದೇ ಬೇಸರ

ಅಗ್ನಿಪರೀಕ್ಷೆ ಅನ್ನೋ ಮಹಾಯುದ್ಧದ ಜ್ಯೂರಿ ಇವರೇ!

Bigg Boss Kannada 13: ಬಿಗ್‌ ಬಾಸ್‌ ಅಗ್ನಿಪರೀಕ್ಷೆʼ (Bigg Boss agnipariskshe) ಎಂಬ ವಿಶೇಷ ಸೆಲೆಕ್ಷನ್‌ ಪ್ರಕ್ರಿಯೆ ಇದೆ. ಜಡ್ಜ್‌ಗಳಾಗಿ ಸಂಗೀತಾ ಶೃಂಗೇರಿ ಹಾಗೂ ವಿನಯ್‌ ಗೌಡ ಚಂದನ್‌ ಶೆಟ್ಟಿ ಶೃತಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಪ್ರೋಮೋ ಔಟ್‌ ಆಗಿದೆ. ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ.ಇದೇ ಆಗಸ್ಟ್‌ 16ರ ರಾತ್ರಿ 9ಕ್ಕೆ ಬಿಗ್‌ ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ.

Bigg Boss Kannada 13: ಬಿಗ್‌ ಬಾಸ್‌  ಅಗ್ನಿ ಪರೀಕ್ಷೆಯ ತೀರ್ಪುಗಾರರು ಇವರೇ!

ಬಿಗ್‌ ಬಾಸ್‌ ಅಗ್ನಿ ಪರೀಕ್ಷೆಯ ತೀರ್ಪುಗಾರರು ಇವರೇ!

Bigg boss Kannada 13: ಬಿಗ್​ಬಾಸ್​​ ಸ್ಪರ್ಧಿಗಳಂತೆಯೇ ಅಗ್ನಿಪರೀಕ್ಷೆ ನಡೆಸಿಕೊಡುವವರ ಬಗ್ಗೆಯೂ ಇದಾಗಲೇ ಸಾಕಷ್ಟು ಚರ್ಚೆಯಾಗುತ್ತಿದೆ. ಅವರು, ಇವರು ಎಂದೆಲ್ಲಾ ಚರ್ಚೆಯಾಗುತ್ತಿದ್ದು, ಅವರ ಪೈಕಿ ಮೊದಲ ಜಡ್ಜ್​ ಫೋಟೋ ಅನ್ನು ಕಲರ್ಸ್​ ವಾಹಿನಿ ಶೇರ್​ ಮಾಡಿದೆ. ಅಗ್ನಿಪರೀಕ್ಷೆಗೆ ready ಆಗಿರೋ ಸ್ಪರ್ಧಿಗಳನ್ನು ಜಡ್ಜ್ ಮಾಡೋ ಈ handsome ಯಾರು ಎಂದು ಕ್ಯಾಪ್ಟನ್‌ ಕೊಟ್ಟಿದೆ. ಅವರು ಬಿಗ್​ಬಾಸ್​​ ಖ್ಯಾತಿಯ ವಿನಯ್​ ಗೌಡ ಎನ್ನೋದು ಗೊತ್ತಾಗುತ್ತಿದೆ. ಇದಕ್ಕೆ ಹಲವರು ಕಮೆಂಟ್​ ಮಾಡಿದ್ದು, ಇವರ ಹೆಸರನ್ನು ತಿಳಿಸಿದ್ದಾರೆ.

Bigg Boss Kannada 13: ಬಿಗ್​​ಬಾಸ್ ವೀಕೆಂಡ್ ಎಪಿಸೋಡ್ ಲೈವ್ ನೋಡಬೇಕಾ? ಹಾಗಾದ್ರೆ ಹೀಗೆ ಮಾಡಿ

ಬಿಗ್​​ಬಾಸ್ ವೀಕೆಂಡ್ ಎಪಿಸೋಡ್ ಲೈವ್ ನೋಡಬೇಕಾ? ಹಾಗಾದ್ರೆ ಹೀಗೆ ಮಾಡಿ

Bigg Boss Kannada: ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ.ಇದೇ ಆಗಸ್ಟ್‌ 16ರ ರಾತ್ರಿ 9ಕ್ಕೆ ಬಿಗ್‌ ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ.ಇನ್ನೂ ಆ.17ರಿಂದ ಪ್ರತೀ ಸೋಮವಾರದಿಂದ ಭಾನುವಾರದವರೆಗೆ ರಾತ್ರಿ 9:30ಕ್ಕೆ ಪ್ರಸಾರವಾಗಲಿದೆ.ವಿಶೇಷವೆಂದರೆ ಈ ಬಾರಿ ಬಿಗ್​​ಬಾಸ್ ವೀಕೆಂಡ್ ಎಪಿಸೋಡ್ ಅನ್ನು ಲೈವ್ ನೋಡುವ ಅವಕಾಶವನ್ನು ಸಹ ಗೆಲ್ಲಬಹುದಾಗಿದೆ.

Bigg Boss Kannada 13: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡೋಕೆ ಮುಹೂರ್ತ ಫಿಕ್ಸ್‌! ಇಲ್ಲಿದೆ ಹೊಸ ಪ್ರೋಮೋ

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡೋಕೆ ಮುಹೂರ್ತ ಫಿಕ್ಸ್‌!

Bigg Boss Kannada 13: ಈ ಬಾರಿಯ ಮತ್ತೊಂದು ವಿಶೇಷ ಅಂದ್ರೆ ಕಾಮನ್‌ ಮ್ಯಾನ್‌ ಎಂಟ್ರಿ. ಈಗಾಗಲೇ ಆಡಿಷನ್‌ ಪ್ರಕ್ರಿಯೆ ಮುಗಿದಿದ್ದು, ಸಾವಿರಾರು ಮಂದಿ ತಮ್ಮ ವಿಡಿಯೋಗಳನ್ನು ಕಳುಹಿಸಿದ್ದಾರೆ. ಅವರಲ್ಲಿ ಯಾರಿಗೆ ಬಿಗ್‌ಬಾಸ್‌ ಮನೆಯೊಳಗೆ ಹೋಗುವ ಅವಕಾಶ ಸಿಗಲಿದೆ ಅನ್ನೋದು ಗ್ರ್ಯಾಂಡ್‌ ಪ್ರೀಮಿಯರ್‌ ದಿನವೇ ಗೊತ್ತಾಗಲಿದೆ. ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ.ಇದೇ ಆಗಸ್ಟ್‌ 16ರ ರಾತ್ರಿ 9ಕ್ಕೆ ಬಿಗ್‌ ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ.

Bigg Boss 20 teaser: ಬಿಗ್‌ ಬಾಸ್‌​ ಪ್ರಿಯರಿಗೆ ಭರ್ಜರಿ ಗುಡ್​ ನ್ಯೂಸ್​: ಕೊನೆಗೂ ಡೇಟ್​ ಫಿಕ್ಸ್

ಬಿಗ್‌ ಬಾಸ್‌​ ಪ್ರಿಯರಿಗೆ ಭರ್ಜರಿ ಗುಡ್​ ನ್ಯೂಸ್​: ಕೊನೆಗೂ ಡೇಟ್​ ಫಿಕ್ಸ್

Bigg Boss 20 teaser: ಬಿಗ್ ಬಾಸ್ 20ಕ್ಕೆ ಸಜ್ಜಾಗುವ ಸಮಯ ಬಂದಿದೆ , ಇದು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ತಿಂಗಳುಗಳ ಊಹಾಪೋಹಗಳ ನಂತರ, ರಿಯಾಲಿಟಿ ಶೋ ಎರಡು ದಶಕಗಳನ್ನು ಆಚರಿಸುವ ಹೊಸ ಸೀಸನ್‌ನೊಂದಿಗೆ ಮತ್ತೆ ಬರಲಿದೆ. ಸಲ್ಮಾನ್ ಖಾನ್ ನಿರೂಪಣೆ ಮಾಡಿರುವ ಈ ರಿಯಾಲಿಟಿ ಶೋನ ಮೊದಲ ಟೀಸರ್ ಆಗಸ್ಟ್ 4 ರಂದು ರಿಯಾಲಿಟಿ ಶೋನ (Reality Show)ಪ್ರೀಮಿಯರ್ ದಿನಾಂಕದ ಘೋಷಣೆಯೊಂದಿಗೆ ಅನಾವರಣಗೊಳಿಸಲಾಯಿತು.

Kannada Serials:  ಬರ್ತಿದೆ ಬಿಗ್‌ಬಾಸ್‌! ಇದೇ ತಿಂಗಳಲ್ಲಿ ಅಂತ್ಯ ಕಾಣಲಿವೆ ಈ ಧಾರಾವಾಹಿಗಳು

ಬರ್ತಿದೆ ಬಿಗ್‌ಬಾಸ್‌! ಇದೇ ತಿಂಗಳಲ್ಲಿ ಅಂತ್ಯ ಕಾಣಲಿವೆ ಈ ಧಾರಾವಾಹಿಗಳು

Kannada Serials: ಬಿಗ್ ಬಾಸ್ ಕನ್ನಡ ಸೀಸನ್ 13ರ ಮೊದಲ ಅಧಿಕೃತ ಪ್ರೋಮೋ (Promo) ಬಿಡುಗಡೆಯಾಯಿತು. ʼನಮಸ್ತೆ ಕರ್ನಾಟಕ, the Bigg wait is over!ʼ ಎಂಬ ಶೀರ್ಷಿಕೆಯಲ್ಲಿ 50 ಸೆಕೆಂಡ್‌ಗಳ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಸುದೀಪ್‌ ಸಹ ಸಖತ್‌ ಸ್ಟೈಲಿಶ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸೀಸನ್‌ ಸೆಪ್ಟೆಂಬರ್‌ ತಿಂಗಳಿನಿಂದ ಶುರುವಾಗಲಿದೆ. ಹಾಗಾದ್ರೆ, ಇದೇ ತಿಂಗಳು ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಂತ್ಯವಾಗಲಿರುವ ಎರಡು ಟಾಪ್‌ ಸೀರಿಯಲ್‌ಗಳು ಯಾವುವು?

Bigg Boss Kannada 13: ಹೊಸ ಸೀಸನ್‌ಗೆ ಜಡ್ಜ್‌ಗಳಾಗಿ ಬರಲಿದ್ದಾರಾ  ಗಿಲ್ಲಿ, ಸಂಗೀತಾ? ಏನಿದು ಹೊಸ ಟ್ವಿಸ್ಟ್‌?

Bigg Boss: ಹೊಸ ಸೀಸನ್‌ಗೆ ಜಡ್ಜ್‌ಗಳಾಗಿ ಬರಲಿದ್ದಾರಾ ಗಿಲ್ಲಿ, ಸಂಗೀತಾ?

Bigg Boss Kannada 13: ಈ ಮೊದಲು ಬಿಗ್ ಬಾಸ್ ಟೀಂ ಆಯ್ಕೆ ಮಾಡಿದವರಿಗೆ ನೇರವಾಗಿ ಎಂಟ್ರಿ ಸಿಗುತ್ತಿತ್ತು. ಆದರೆ, ಇತ್ತೀಚೆಗೆ ಇದನ್ನು ಬದಲಿಸಲಾಗಿತ್ತು. ಈ ಬಾರಿ ಈ ಶೈಲಿಯನ್ನು ಮತ್ತಷ್ಟು ಬದಲಿಸೋ ಸಾಧ್ಯತೆ ಇದೆ. ಈಗಾಗಲೇ ಕಾಮನ್ ಮ್ಯಾನ್ ಆಡಿಷನ್ ಪ್ರಕ್ರಿಯೆ ಮುಗಿಸಿದ್ದಾರೆ. ಆಡಿಷನ್‌ ರೌಂಡ್‌ನಲ್ಲಿ ಸೆಲೆಕ್ಟ್ ಆದವರನ್ನ ಮುಂದಿನ ಹಂತಕ್ಕೆ ಕರೆತರಲಾಗಿದೆ. ಆಡಿಷನ್ಸ್ ಮೂಲಕ ಆಯ್ಕೆ ಆಗಿರುವ ಜನಸಾಮಾನ್ಯರು ‘ಬಿಗ್ ಬಾಸ್ - ಅಗ್ನಿಪರೀಕ್ಷೆ’ ಎದುರಿಸಬೇಕು. ಅಗ್ನಿಪರೀಕ್ಷೆಯಲ್ಲಿ ಪಾಸ್ ಆದವರು ‘ಬಿಗ್ ಬಾಸ್ ಕನ್ನಡ 13’ ಅಧಿಕೃತ ಟಿವಿ ಸೀಸನ್‌ಗೆ ಆಯ್ಕೆ ಆಗಲಿದ್ದಾರೆ.

Bigg Boss Season 13: ಬಿಗ್ ಬಾಸ್ 13ರ ಹವಾ ಇನ್ಮುಂದೆ ಶುರು; ಕಿಚ್ಚನ ಲುಕ್‌ ಕಂಡು ವೀಕ್ಷಕರು ಖುಷ್‌

ಬಿಗ್ ಬಾಸ್ 13ರ ಹವಾ ಇನ್ಮುಂದೆ ಶುರು; ಕಿಚ್ಚನ ಲುಕ್‌ ಕಂಡು ವೀಕ್ಷಕರು ಖುಷ್‌

Bigg Boss Kannada: ನಮಸ್ತೆ ಕರ್ನಾಟಕ, the Bigg wait is over! ಎಂದು ಪ್ರೋಮೋ ಹಂಚಿಕೊಂಡಿದೆ ವಾಹಿನಿ. ಆದರೆ ಯಾವಾಗಿನಿಂದ ಶುರು ಅನ್ನೋದು ಮಾತ್ರ ತಿಳಿಸಿಲ್ಲ. ಇತ್ತೀಚೆಗೆ ಜಿಯೋ ಹಾಟ್‌ಸ್ಟಾರ್, ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಬಿಗ್‌ಬಾಸ್ ಆರಂಭವಾಗಲಿದೆ ಎಂದು ಮಾಹಿತಿ ನೀಡಿತ್ತು. ಈ ಪ್ರೋಮೋದಲ್ಲಿ ಕಿಚ್ಚ ಹೊಸ ಲುಕ್‌ನ ಝಲಕ್ ಇದೆ. ಶಾರ್ಟ್ ಹೇರ್ ಸ್ಟೈಲ್ ಲುಕ್ ಇದರಲ್ಲಿ ರಿವೀಲ್ ಆಗಿದೆ. ಕಪ್ಪು ಬಣ್ಣದ ಕಾಸ್ಟೂಮ್ ಅಲ್ಲಿಯೇ ಸುದೀಪ್ ಇಲ್ಲಿ ಕಾಣಿಸಿಕೊಂಡಿದ್ದಾರೆ.

Bigg Boss Kannada: ಬಿಗ್‌ ಬಾಸ್‌ ಆಡಿಷನ್​ ಕಳುಹಿಸಲು ಮೂರೇ ದಿನ ಬಾಕಿ; ಇಲ್ಲಿದೆ ಮಾಹಿತಿ

ಬಿಗ್‌ ಬಾಸ್‌ ಆಡಿಷನ್​ ಕಳುಹಿಸಲು ಮೂರೇ ದಿನ ಬಾಕಿ; ಇಲ್ಲಿದೆ ಮಾಹಿತಿ

Bigg Boss Kannada: ಪ್ರತಿಭೆ ಇರುವ ಸಾಮಾನ್ಯ ಜನರು ಈ ಬಾರಿ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಬಹುದು. ಅಂದರೆ, ಸೋಶಿಯಲ್ ಮೀಡಿಯಾ ಇನ್ಸ್ಪ್ಯೂಯೆನ್ಸರ್‌ಗಳಿಗೆ ಅವಕಾಶ ನೀಡಲಾಗಿದೆ. ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲು ಆಸಕ್ತಿ ಹೊಂದಿರುವವರು ಅನುಸರಿಸಬೇಕಾದ ನಿಯಮಗಳು, ಮೂರು ನಿಮಿಷಗಳ ವಿಡಿಯೋದಲ್ಲಿ ಯಾವೆಲ್ಲಾ ಮಾಹಿತಿ ಇರಬೇಕು ಎಂಬುದನ್ನು ಕಲರ್ಸ್ ಕನ್ನಡ ವಾಹಿನಿ ಸ್ಪಷ್ಟಪಡಿಸಿದೆ. ಇನ್ನು 3 ದಿನ ಮಾತ್ರ ಬಾಕಿ ಇದೆ. ಆದ್ದರಿಂದ ಬೇಗ ಆಡಿಷನ್​ ಕೊಡುವಂತೆ ವಾಹಿನಿ ಹೇಳಿದೆ.

Loading...