ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

bigg boss

Bigg Boss Kannada: ಬಿಗ್‌ ಬಾಸ್‌ ಆಡಿಷನ್​ ಕಳುಹಿಸಲು ಮೂರೇ ದಿನ ಬಾಕಿ; ಇಲ್ಲಿದೆ ಮಾಹಿತಿ

ಬಿಗ್‌ ಬಾಸ್‌ ಆಡಿಷನ್​ ಕಳುಹಿಸಲು ಮೂರೇ ದಿನ ಬಾಕಿ; ಇಲ್ಲಿದೆ ಮಾಹಿತಿ

Bigg Boss Kannada: ಪ್ರತಿಭೆ ಇರುವ ಸಾಮಾನ್ಯ ಜನರು ಈ ಬಾರಿ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಬಹುದು. ಅಂದರೆ, ಸೋಶಿಯಲ್ ಮೀಡಿಯಾ ಇನ್ಸ್ಪ್ಯೂಯೆನ್ಸರ್‌ಗಳಿಗೆ ಅವಕಾಶ ನೀಡಲಾಗಿದೆ. ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲು ಆಸಕ್ತಿ ಹೊಂದಿರುವವರು ಅನುಸರಿಸಬೇಕಾದ ನಿಯಮಗಳು, ಮೂರು ನಿಮಿಷಗಳ ವಿಡಿಯೋದಲ್ಲಿ ಯಾವೆಲ್ಲಾ ಮಾಹಿತಿ ಇರಬೇಕು ಎಂಬುದನ್ನು ಕಲರ್ಸ್ ಕನ್ನಡ ವಾಹಿನಿ ಸ್ಪಷ್ಟಪಡಿಸಿದೆ. ಇನ್ನು 3 ದಿನ ಮಾತ್ರ ಬಾಕಿ ಇದೆ. ಆದ್ದರಿಂದ ಬೇಗ ಆಡಿಷನ್​ ಕೊಡುವಂತೆ ವಾಹಿನಿ ಹೇಳಿದೆ.

Bigg Boss 20:  ‘ಬಿಗ್ ಬಾಸ್ 20’ ಶುರು! ಈ ಬಾರಿ ನಿರೂಪಣೆ ಯಾರದ್ದು?

‘ಬಿಗ್ ಬಾಸ್ 20’ ಶುರು! ಈ ಬಾರಿ ನಿರೂಪಣೆ ಯಾರದ್ದು?

Salman Khan: ವರದಿಯ ಪ್ರಕಾರ, ಬಿಗ್ ಬಾಸ್‌ನ ಹೊಸ ಸೀಸನ್ ಸೆಪ್ಟೆಂಬರ್ 21 ರಂದು ಪ್ರಥಮ ಪ್ರದರ್ಶನಗೊಳ್ಳಲಿದೆ . ರಿಯಾಲಿಟಿ ಶೋನ ಸೆಟ್‌ಗೆ ಮರಳುವ ಮೊದಲು, ಸಲ್ಮಾನ್ ಖಾನ್ ತಮ್ಮ ಮುಂಬರುವ ಆಕ್ಷನ್-ಥ್ರಿಲ್ಲರ್ ಚಿತ್ರದ ಪ್ರಮುಖ ಭಾಗದ ಚಿತ್ರೀಕರಣವನ್ನು ಮುಗಿಸಲು ಯೋಜಿಸಿದ್ದಾರೆ. ಬಹು ನಿರೀಕ್ಷಿತ, ಹೆಸರಿಡದ ಈ ಚಿತ್ರವನ್ನು ವಂಶಿ ಪೈಡಿಪಲ್ಲಿ ನಿರ್ದೇಶಿಸುತ್ತಿದ್ದು, ನಯನತಾರಾ ನಾಯಕಿಯಾಗಿ ನಟಿಸಿದ್ದಾರೆ.

Bigg Boss: ‘ಬಿಗ್ ಬಾಸ್’ ಪ್ರೋಮೋ ಔಟ್‌;  ಹೊಸ ನಿರೂಪಕ ನೋಡಿ ಫ್ಯಾನ್ಸ್‌ ಖುಷ್‌

‘ಬಿಗ್ ಬಾಸ್’ ಪ್ರೋಮೋ ಔಟ್‌; ಹೊಸ ನಿರೂಪಕ ನೋಡಿ ಫ್ಯಾನ್ಸ್‌ ಖುಷ್‌

Bigg Boss: ಸುಮಾರು ಒಂದು ದಶಕದ ನಂತರ, ಕಾರ್ಯಕ್ರಮದ ಹೊಸ ಸೀಸನ್‌ನ ಘೋಷಣೆಯು ಈಗಾಗಲೇ ವೀಕ್ಷಕರಲ್ಲಿ ಭಾರಿ ಕುತೂಹಲವನ್ನು ಸೃಷ್ಟಿಸಿದೆ. ಇತ್ತೀಚೆಗೆ, ಸ್ಟಾರ್ ಜಲ್ಸಾ ಕಾರ್ಯಕ್ರಮದ ಮೊದಲ ಪ್ರೋಮೋವನ್ನು ಬಿಡುಗಡೆ ಮಾಡಿತು. ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ನಿರೂಪಕರಾಗಿ ಕಾಣಿಸಿಕೊಳ್ಳಲಿದ್ದಾರೆ.

Bigg Boss Kannada 13: ಬಿಗ್‌ ಬಾಸ್‌ ಶೋಗಾಗಿ ಈ ಧಾರಾವಾಹಿಗಳು ಅಂತ್ಯ? ಯಾವುದೆಲ್ಲ?

Bigg Boss Kannada 13: ಬಿಗ್‌ ಬಾಸ್‌ ಶೋಗಾಗಿ ಈ ಧಾರಾವಾಹಿಗಳು ಅಂತ್ಯ?

Kannada Serial: ಪ್ರತಿ ವರ್ಷ ಬಿಗ್ ಬಾಸ್ ಶೋನಲ್ಲಿ ಒಂದಲ್ಲಾ ಒಂದು ಹೊಸತನ ಇರುತ್ತದೆ. ಈ ಬಾರಿ ಕೂಡ ಹೊಸತನವನ್ನು ಪರಿಚಯಿಸಲಾಗಿದೆ. ಆಡಿಷನ್ ಮೂಲಕ ಅವಕಾಶ ನೀಡಲಾಗುತ್ತಿದೆ. ಪ್ರೋಮೋ ಮೂಲಕ ಜನಸಾಮಾನ್ಯರಿಗೆ ಕರೆ ನೀಡಲಾಗಿದೆ. ಬಿಗ್‌ ಬಾಸ್‌ ಶೋ (Bigg Boss Show) ಒಂದೂವರೆ ಗಂಟೆಗಳ ಕಾಲ ಪ್ರಸಾರ ಆಗುವುದು.ಹಾಗಾಗಿ ಯಾವ ಸೀರಿಯಲ್‌ ಅಂತ್ಯ ಕಾಣಲಿದೆ ಎಂಬ ಚರ್ಚೆಗಳು ಶುರುವಾಗಿವೆ.

Bigg Boss Kannada: ಬಿಗ್‌ಬಾಸ್ ಸೀಸನ್‌ 13ರಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌; ಆಡಿಷನ್‌ ಪ್ರಕ್ರಿಯೆ ಹೇಗೆ?

ಬಿಗ್‌ ಬಾಸ್ 13ರಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌; ಆಡಿಷನ್‌ ಹೇಗೆ?

Bigg Boss Kannada: ಇದೀಗ ಹೊಸ ಸೀಸನ್ ಬಗ್ಗೆ ಮತ್ತೊಂದು ಬಿಗ್ ಅಪ್‌ಡೇಟ್‌ ಹೊರಬಿದ್ದಿದೆ.'ಕಲರ್ಸ್ ಕನ್ನಡ'ದ 'ಕ್ವಾಟ್ಲಿ ಕಿಚನ್ ಸೀಸನ್ -2' ಗ್ಯಾಂಡ್ ಲಾಂಚ್ ವೇಳೆ 'ಬಿಗ್ ಬಾಸ್ -13' ಕುರಿತು ಬಿಗ್ ಅಪ್ಲೇಟ್ ನೀಡಲಾಗಿದೆ. ಈ ಸಲ 'ಬಿಗ್ ಬಾಸ್' ಮನೆಗೆ ಕಾಮನ್ ಮ್ಯಾನ್‌ಗೆ ಅವಕಾಶ ನೀಡಲಾಗಿದೆ. ಈ ಹಿಂದೆ ಬಿಗ್ ಬಾಸ್ ಸೀಸನ್ -5'ನಲ್ಲಿ ಸಾಮಾನ್ಯ ಜನರಿಗೆ ಅವಕಾಶ ನೀಡಲಾಗಿತ್ತು.

Bigg Boss Kannada 13: ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಮೆಚ್ಚಿನ ಶೋ ʻಬಿಗ್‌ ಬಾಸ್‌ʼ! ಪ್ರೋಮೋ ಔಟ್‌

ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಮೆಚ್ಚಿನ ಶೋ ʻಬಿಗ್‌ ಬಾಸ್‌ʼ!

Bigg Boss Kannada 13: ''ಐಪಿಎಲ್'' ಮುಕ್ತಾಯವಾದ ಬೆನ್ನಲ್ಲೇ ''ಬಿಗ್ ಬಾಸ್'' ಶುರುವಾಗ್ತಿದೆ. ಇದಕ್ಕೆ ತಮಿಳಿನಲ್ಲಿ ''ಬಿಗ್ ಬಾಸ್'' ಸೀಸನ್ 10ರ ಕೆಲಸ ಶುರುವಾಗಿದ್ದು, ಈ ವರ್ಷದ ಮೊದಲ ಪ್ರೋಮೋವನ್ನು ಬಿಡುಗಡೆ ಮಾಡಲಾಗಿದೆ. ಇದರ ಬೆನ್ನಲ್ಲೇ ಈಗ ಕನ್ನಡ ಬಿಗ್‌ ಬಾಸ್‌ ಕಡೆಯಿಂದಲೂ ಸಣ್ಣ ಪ್ರೋಮೋ ಔಟ್‌ ಆಗಿದೆ. ಇನ್ನು ಸೀಸನ್‌ 12ರಲ್ಲಿ ಗಿಲ್ಲಿ ನಟ ಸೀಸನ್ -12 ವಿನ್ನರ್ ಆಗಿದ್ದರು. 50 ಲಕ್ಷ ನಗದು ಬಹುಮಾನ ಪಡೆದುಕೊಂಡಿದ್ದರು. ಒಂದು ಕಾರನ್ನು ಕೂಡ ಈ ಸಲ ಕೊಡಲಾಗಿತ್ತು. ಕಳೆದ ಬಿಗ್‌ಬಾಸ್ ಸೀಸನ್‌ಗಳ ಯಶಸ್ಸಿನ ನಂತರ ಕಲರ್ಸ್ ಕನ್ನಡ ತಂಡ ಈ ಬಾರಿಯ ಸೀಸನ್ ಅನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಆಯೋಜಿಸುತ್ತಿದೆ.

Vinay Gowda: ಸರಿಯಾಗಿ ನಾಯಿಗಳ ಹೆಸರೇ ಗೊತ್ತಿಲ್ಲ; ಇಂಥವರನ್ನ ಒದ್ದು ಓಡಿಸಬೇಕು: ಡಾಗ್‌ ಸತೀಶ್‌ ಬಗ್ಗೆ ವಿನಯ್‌ ಗೌಡ ಗರಂ

ಇಂಥವರನ್ನ ಒದ್ದು ಓಡಿಸಬೇಕು: ಡಾಗ್‌ ಸತೀಶ್‌ ಬಗ್ಗೆ ವಿನಯ್‌ ಗೌಡ ಗರಂ

Dog Satish: ಶೌಚಾಲಯದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯಗಳಿಗೆ ಕಿಚ್ಚ ಸುದೀಪ್ ಅವರ ಹಾಡು ಹಾಕಿ ಡಾಗ್ ಸತೀಶ್ ಸುದೀಪ್ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಇದಾಗಲೇ ಅವರ ಬಗ್ಗೆ ದೂರುಗಳೂ ದಾಖಲಾಗಿವೆ. , ಬಿಗ್‌ಬಾಸ್‌ ವಿಜೇತ ವಿನಯ್‌ ಗೌಡ ಅವರು ಡಾಗ್‌ ಸತೀಶ್‌ ಬಗ್ಗೆ ಸಂದರ್ಶನವೊಂದರಲ್ಲಿ ಅತ್ಯಂತ ಖಡಕ್‌ ಆಗಿ ಮಾತಾಡಿದ್ದಾರೆ.

Gilli Nata: ʻಇನ್‌ಸ್ಟಾಗ್ರಾಮ್‌ನಲ್ಲಿ ರಘು ಅಣ್ಣ ಅನ್‌ಫಾಲೋ ಮಾಡಿದ್ದು ಗೊತ್ತೇ ಇರಲಿಲ್ಲʼ; ಅಚ್ಚರಿಯ ವಿಚಾರ ತಿಳಿಸಿದ ಗಿಲ್ಲಿ ನಟ!

ʻಬಿಗ್ ಬಾಸ್ʼ ಗೆಳೆಯರ ಮಧ್ಯೆ ಬಿರುಕು? ಕೊನೆಗೂ ಮೌನ ಮುರಿದ ʻಗಿಲ್ಲಿʼ ನಟ!

ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿಗಳಾದ ಮ್ಯೂಟೆಂಟ್ ರಘು ಅವರು ಗಿಲ್ಲಿ ನಟ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿರುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗಿಲ್ಲಿ ನಟ, "ರಘು ಅಣ್ಣ ಮಗುವಿನಂತಹ ವ್ಯಕ್ತಿ, ನಮ್ಮ ಸ್ನೇಹದಲ್ಲಿ ಯಾವುದೇ ಬಿರುಕಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.

ʻಬಿಗ್‌ ಬಾಸ್‌ʼ ಗೆದ್ದ ಮೇಲೆ ಗಿಲ್ಲಿ ನಟನಿಗೆ ಸಿಕ್ಕಿತ್ತು ʻಕಾಟೇರʼ ಡೈರೆಕ್ಟರ್‌ ತರುಣ್‌ ಸುಧೀರ್‌ ಕಡೆಯಿಂದ ಅತ್ಯಮೂಲ್ಯ ಸಲಹೆ

ʻಬಿಗ್ ಬಾಸ್ʼ ವಿನ್ನರ್ ಗಿಲ್ಲಿ ನಟನಿಗೆ ತರುಣ್ ಸುಧೀರ್ ಹೇಳಿದ ಕಿವಿಮಾತೇನು?

ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ಗೆಲುವಿನ ನಂತರ ಸಖತ್ ಬ್ಯುಸಿಯಾಗಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಅವರು ಗಿಲ್ಲಿ ನಟನಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದು, ನಟನೆಗಿಂತ ಹೆಚ್ಚಾಗಿ ಬರವಣಿಗೆ ಮತ್ತು ನಿರ್ದೇಶನದತ್ತ ಗಮನ ಹರಿಸಲು ಸೂಚಿಸಿದ್ದಾರೆ. ಬಿಗ್ ಬಾಸ್ ಯಶಸ್ಸಿನ ನಂತರ ಉಂಟಾಗುತ್ತಿರುವ ಒತ್ತಡವನ್ನು ಸಂಭ್ರಮದ ಭಾಗವಾಗಿ ಸ್ವೀಕರಿಸುವಂತೆ ಗಿಲ್ಲಿಗೆ ತರುಣ್ ಕಿವಿಮಾತು ಹೇಳಿದ್ದಾರೆ.

ಸಿನಿಮಾ ನಿರ್ದೇಶಕನಾಗುವ ಗಿಲ್ಲಿ ನಟನ ಕನಸು ಎಲ್ಲಿಗೆ ಬಂತು? ʻಬಿಗ್‌ ಬಾಸ್‌ ವಿನ್ನರ್‌ʼ ಡೈರೆಕ್ಟರ್‌ ಆಗೋದು ಯಾವಾಗ?

ಬಿಗ್ ಬಾಸ್ ವಿನ್ನರ್ 'ಗಿಲ್ಲಿ' ನಟ ಸಿನಿಮಾ ನಿರ್ದೇಶನ ಮಾಡೋದ್ಯಾವಾಗ?

ಬಿಗ್ ಬಾಸ್ ವಿಜೇತ ಗಿಲ್ಲಿ ನಟ ನಾಯಕನಾಗಿ ನಟಿಸಿರುವ 'ಸೂಪರ್ ಹಿಟ್' ಸಿನಿಮಾ ಫೆಬ್ರವರಿ 27 ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ ತಮ್ಮ ನಿರ್ದೇಶನದ ಕನಸಿನ ಬಗ್ಗೆ ಮಾತನಾಡಿರುವ ಗಿಲ್ಲಿ ನಟ, ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ. "ನಿರ್ದೇಶನ ಎಂಬುದು ದೊಡ್ಡ ಜವಾಬ್ದಾರಿ" ಅಂತಲೂ ಅವರು ಹೇಳಿದ್ದಾರೆ.

Bigg Boss Kannada 12: ಮತ್ತೆ ಒಂದಾದ ಬಿಗ್‌ಬಾಸ್ ಸ್ಪರ್ಧಿಗಳು; ಅಶ್ವಿನಿ ಮಸ್ತ್‌ ಡ್ಯಾನ್‌, ಗಿಲ್ಲಿ ಭರ್ಜರಿ ಕಾಮಿಡಿ!

ಮತ್ತೆ ಒಂದಾದ ಬಿಗ್‌ಬಾಸ್ ಸ್ಪರ್ಧಿಗಳು; ಅಶ್ವಿನಿ ಮಸ್ತ್‌ ಡ್ಯಾನ್‌!

Gilli Nata: ಬಿಗ್‌ ಬಾಸ್‌ ಸೀಸನ್‌ 12 ಮುಗಿದು ಹಲವು ದಿನಗಳ ಕಳೆದರೂ ಇನ್ನೂ ಅದರ ಹವಾ ನಿಂತಿಲ್ಲ. ಆಗಾಗ ಸ್ಪರ್ಧಿಗಳು ಸಂದರ್ಶನ ಮೂಲಕ ದರ್ಶನ ಮಾಡುತ್ತಲೇ ಇದ್ದಾರೆ. ಗಿಲ್ಲಿ ಕಾಮಿಡಿಗೆ ವೀಕ್ಷಕರು ಫಿದಾ ಆಗಿದ್ದರು. ಇದೀಗ ಮತ್ತೆ ಬಿಗ್‌ಬಾಸ್ ಮನೆ ಸ್ಪರ್ಧಿಗಳೆಲ್ಲಾ ಒಂದ್ಕಡೆ ಸೇರಿ ಮಸ್ತ್ ಎಂಜಾಯ್ ಮಾಡಿದ್ದಾರೆ. ಕಾರ್ಯಕ್ರಮದ ಹೆಸರು ‘ದೊಡ್ಮನೆ ಹಬ್ಬ . ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ʻಗಿಲ್ಲಿ ನಟನಿಗೆ ಕೇಳಿದಷ್ಟು ಸಂಭಾವನೆ ಕೊಟ್ಟಿದ್ದೀವಿ, ಆದ್ರೂ ಪ್ರಮೋಷನ್‌ ಮಾಡ್ತಿಲ್ಲʼ; ಬಿಗ್‌ ಬಾಸ್‌ ವಿನ್ನರ್‌ ವಿರುದ್ಧ ದಿಢೀರ್‌ ಅಂತ ಫಿಲ್ಮ್‌ ಚೇಂಬರ್‌ಗೆ ದೂರು!

ಗಿಲ್ಲಿ ನಟನ ವಿರುದ್ಧ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ನಿರ್ಮಾಪಕ

Gilli Actor Controversy: 'ಸರ್ಕಾರಿ ಶಾಲೆ H8' ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ, ಈಗ ಚಿತ್ರದ ಪ್ರಚಾರ ಕಾರ್ಯಗಳಿಗೆ ಅಸಹಕಾರ ತೋರುತ್ತಿದ್ದಾರೆಂದು ನಿರ್ಮಾಪಕರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಕೇಳಿದಷ್ಟು ಸಂಭಾವನೆ ಪಡೆದೂ ಕರೆ ಸ್ವೀಕರಿಸುತ್ತಿಲ್ಲ ಮತ್ತು ಸಿನಿಮಾ ಬಿಡುಗಡೆಯ ದಿನವೂ ಪ್ರಮೋಷನ್‌ಗೆ ಬರುತ್ತಿಲ್ಲ ಎಂದು ನಿರ್ಮಾಪಕರು ಗಂಭೀರ ಆರೋಪ ಮಾಡಿದ್ದಾರೆ.

ʻಬಿಗ್‌ ಬಾಸ್‌ʼ ಶೋನಿಂದ ಹೊರಬರುತ್ತಿದ್ದಂತೆಯೇ ಗುಡ್‌ ನ್ಯೂಸ್‌ ನೀಡಿದ ಅಭಿಷೇಕ್ ಶ್ರೀಕಾಂತ್

ʻಬಿಗ್ ಬಾಸ್ʼನಿಂದ ಹೊರಬಂದ ಬಳಿಕದ ಸಿಹಿ ಸುದ್ದಿ ನೀಡಿದ ಅಭಿಷೇಕ್ ಶ್ರೀಕಾಂತ್

ಬಿಗ್ ಬಾಸ್ ಸ್ಪರ್ಧಿ ಅಭಿಷೇಕ್ ಶ್ರೀಕಾಂತ್ ಅವರು ತಮ್ಮ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೈಸೂರು ಮೂಲದ ಪ್ರಶಾಂತ್ ಎಂ.ಎಲ್. ನಿರ್ದೇಶನದ ಫೆಬ್ರವರಿ 30 ಹೆಸರಿನ ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಅಭಿಷೇಕ್ ಮೊದಲ ಬಾರಿಗೆ ಹಾರರ್ ಮಾದರಿಯ ಕಥೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಅಂದು ಮಚ್ಚು, ಇಂದು ಸಿಗರೇಟು; ʻಬಿಗ್‌ ಬಾಸ್‌ʼ ಖ್ಯಾತಿಯ ರಜತ್‌ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು!

'ಬಿಗ್ ಬಾಸ್' ರಜತ್ ಹೊಸ ರೀಲ್ಸ್‌ ವಿವಾದ; ದೂರು ದಾಖಲು!

Rajath Bujji Controversy: ಬಿಗ್‌ ಬಾಸ್‌ ಖ್ಯಾತಿಯ ರಜತ್‌ ವಿರುದ್ಧ ಮೈಸೂರಿನ ಪಾರಂಪರಿಕ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನುಮತಿ ಇಲ್ಲದೆ ಸಿಗರೇಟು ಸೇದುತ್ತಾ ರೀಲ್ಸ್ ಮಾಡಿದ ಆರೋಪ ಕೇಳಿಬಂದಿದೆ. ಈ ಹಿಂದೆ ಲಾಂಗು ಹಿಡಿದು ಜೈಲು ಸೇರಿದ್ದ ರಜತ್, ಈಗ ಮತ್ತೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿದ್ದಾರೆಂದು ಕರ್ನಾಟಕ ಸೇನಾ ಪಡೆ ಲಕ್ಷ್ಮಿಪುರಂ ಠಾಣೆಯಲ್ಲಿ ದೂರು ನೀಡಿದೆ.

Rakshitha Shetty: ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ! ರಕ್ಷಿತಾ ಶೆಟ್ಟಿ ಪೋಸ್ಟ್

ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ! ರಕ್ಷಿತಾ ಶೆಟ್ಟಿ ಪೋಸ್ಟ್

Bigg Boss Kannada 12: ಬಿಗ್‌ ಬಾಸ್‌ ಸೀಸನ್‌ 12 ರಲ್ಲಿ ಮೊದಲ ರನ್ನರ್​ ಅಪ್​ ಆದ ಬಳಿಕ, ಹಲವಾರು ಕಾರ್ಯಕ್ರಮಗಳು, ಸಂದರ್ಶನಗಳು ಎಂದೆಲ್ಲಾ ಸಖತ್ ಬ್ಯೂಸಿಯಾಗಿದ್ದ ರನ್ನರ್ ಅಫ್ ರಕ್ಷಿತಾ ಶೆಟ್ಟಿ ಇದೀಗ ಸ್ವಲ್ಪ ಫ್ರೀ ಆದಂತೆ ಕಂಡುಬಂದಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ತಮ್ಮ ಬಿಗ್‌ಬಾಸ್ ಮನೆಯ ಪಯಣದ ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಭಾವನೆಗಳು, ಬಾಂಧವ್ಯ ಮತ್ತು ಅನೇಕ ನೆನಪುಗಳಿಂದ ಕಟ್ಟಿದ ಮನೆ ಅದು ಎಂದು ರಕ್ಷಿತಾ ಶೆಟ್ಟಿ ಹೇಳಿಕೊಂಡಿದ್ದಾರೆ.

Gilli Nata:  ದುಡ್ಡು ಇರೋರನ್ನ ಮಾತ್ರ ಗಿಲ್ಲಿ ಮೀಟ್‌ ಆಗ್ತಾರೆ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಗಂಭೀರ ಆರೋಪ

ಟ್ಯಾಟೂ ಹಾಕಿಸಿಕೊಂಡ ಫ್ಯಾನ್​ ಗಿಲ್ಲಿ ಬಗ್ಗೆ ಗಂಭೀರ ಆರೋಪವಿದು!

Gilli Nata Fan: ಬಿಗ್ ಬಾಸ್ 12 ಟ್ರೋಫಿ ಗೆದ್ದ ಕ್ಷಣದಿಂದಲೇ ಗಿಲ್ಲಿ ನಟನ ಕ್ರೇಜ್ ಹೆಚ್ಚಾಗಿದೆ. ಸಿನಿಮಾತಾರೆಯರು, ರಾಜಕಾರಣಿಗಳು, ವಿವಿಧ ರಿಯಾಲಿಟಿ ಶೋಗಳು, ಸಮಾರಂಭಗಳು, ಕಾರ್ಯಕ್ರಮಗಳಿಗೆ ಗಿಲ್ಲಿ ನಟ ಅತಿಥಿಯಾಗಿದ್ದಾರೆ. ಗಿಲ್ಲಿ ಸದ್ಯ ಕೈಗೆ ಸಿಗೋದು ಕಷ್ಟವೇ ಆಗಿದೆ. ಆದರೀಗ ಗಿಲ್ಲಿಗೆ ಅಭಿಮಾನವೇ ಸಮಸ್ಯೆಯಾಗಿರುವಂತಿದೆ. ಗಿಲ್ಲಿ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ ಗಿಲ್ಲಿ ಅಭಿಮಾನಿಗಳನ್ನು ಗೌರವಿಸುವುದಿಲ್ಲ ಎಂದು ಹಲವು ಮಾಧ್ಯಮಗಳಲ್ಲಿ ಹೇಳಿಕೆ ನೀಡಿ ಆರೋಪಿಸಿದ್ದಾರೆ.

ಮೊದಲ ಕಾರು ಖರೀದಿಸಿದ ಖುಷಿಗೆ ಕಣ್ಣೀರಿಟ್ಟ ʻಬಿಗ್‌ ಬಾಸ್‌ʼ ಖ್ಯಾತಿಯ ಶ್ರುತಿ ಪ್ರಕಾಶ್‌; ಈ ಕಾರಿನ ಬೆಲೆ ಎಷ್ಟು ಗೊತ್ತಾ?

ಮೊದಲ ಕಾರು ಖರೀದಿಸಿ ಭಾವುಕರಾದ ʻಬಿಗ್ ಬಾಸ್ʼ ಖ್ಯಾತಿಯ ಶ್ರುತಿ ಪ್ರಕಾಶ್!

ಶ್ರುತಿ ಪ್ರಕಾಶ್‌ ಅವರು ತಮ್ಮ ಹತ್ತು ವರ್ಷಗಳ ಪರಿಶ್ರಮದ ಫಲವಾಗಿ ಮೊದಲ ಕಾರನ್ನು ಖರೀದಿಸಿ ಭಾವುಕರಾಗಿದ್ದಾರೆ. ಸ್ಕೋಡಾ ಸ್ಲಾವಿಯಾ ಮಾಂಟೆ ಕಾರ್ಲೋ ಆವೃತ್ತಿಯ ಐಷಾರಾಮಿ ಕಾರಿನ ಓನರ್‌ ಆಗಿರುವ ಅವರು, ಮುಂಬೈನಲ್ಲಿ ತಾವು ನಡೆಸಿದ ಹೋರಾಟವನ್ನು ನೆನೆದು ಕಣ್ಣೀರಿಟ್ಟಿದ್ದಾರೆ.

ಎಲ್ರಿಗಿಂತ ಮುಂಚೆ ಗಿಲ್ಲಿ ನಟನ ಬಗ್ಗೆ ಭವಿಷ್ಯ ನುಡಿದಿದ್ದ ಜಗ್ಗೇಶ್‌; ಗೆದ್ದ ಪಳಾರ್‌ಗೆ ಸನ್ಮಾನಿಸಿದ ʻನವರಸ ನಾಯಕʼ

ಗಿಲ್ಲಿ ಬಗ್ಗೆ ಜಗ್ಗೇಶ್ ಹೇಳಿದ್ದ ಭವಿಷ್ಯ ಸತ್ಯ; ಗೆದ್ದ ಪಳಾರ್‌ಗೆ ಸನ್ಮಾನ!

ಬಿಗ್‌ ಬಾಸ್‌ ವಿಜೇತ ಗಿಲ್ಲಿ ನಟನ ಕುರಿತು ನವರಸ ನಾಯಕ ಜಗ್ಗೇಶ್ ಅವರು ವರ್ಷಗಳ ಹಿಂದೆಯೇ ನುಡಿದಿದ್ದ ಭವಿಷ್ಯ ಈಗ ನಿಜವಾಗಿದೆ. "ನೀನು ಮುಂದೆ ಬಾಡಿಗಾರ್ಡ್‌ಗಳ ಮಧ್ಯೆ ಓಡಾಡುವಷ್ಟು ಬೆಳೆಯುತ್ತೀಯಾ" ಎಂದು ಜಗ್ಗೇಶ್ ಅಂದು ಹೇಳಿದ್ದರು. ಈಗ ಬಿಗ್ ಬಾಸ್ ಗೆದ್ದು ಬಂದ ಗಿಲ್ಲಿಯನ್ನು ಜಗ್ಗೇಶ್ ಮನೆಗೆ ಕರೆಸಿ ಪೇಟ ತೊಡಿಸಿ ಸನ್ಮಾನಿಸಿದ್ದಾರೆ.

ಚಂದನವನದ ತ್ರಿಮೂರ್ತಿಗಳ ಆಶೀರ್ವಾದ ಪಡೆದ ಗಿಲ್ಲಿ ನಟ; ದಿಗ್ಗಜರ ಪುಣ್ಯಭೂಮಿಯಲ್ಲಿ ಬಿಗ್‌ ಬಾಸ್‌ 12 ವಿನ್ನರ್

ಚಂದನವನದ ದಿಗ್ಗಜರ ಪುಣ್ಯಭೂಮಿಗೆ ಗಿಲ್ಲಿ ನಟ ಭೇಟಿ

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ವಿಜೇತರಾದ ಗಿಲ್ಲಿ ನಟ ಅವರು ಚಂದನವನದ ತ್ರಿಮೂರ್ತಿಗಳಾದ ಡಾ. ರಾಜ್‌ಕುಮಾರ್‌, ಡಾ. ವಿಷ್ಣುವರ್ಧನ್‌ ಮತ್ತು ಡಾ. ಅಂಬರೀಷ್ ಅವರ ಪುಣ್ಯಭೂಮಿಗಳಿಗೆ ಭೇಟಿ ನೀಡಿ, ಅವರ ಆಶೀರ್ವಾದ ಪಡೆದುಕೊಂಡು ಬಂದಿದ್ದಾರೆ.

Dog Satish : 80 ಜನರ ಮೇಲೆ ಕೇಸ್, 8 ಜನರು ಅರೆಸ್ಟ್ ; ಬೆದರಿಕೆ ಹಾಕಿದವರ ವಿರುದ್ಧ ಸತೀಶ್‌ ದೂರು

ಬೆದರಿಕೆ ಹಾಕಿದವರ ವಿರುದ್ಧ ಡಾಗ್‌ ಸತೀಶ್‌ ದೂರು

Bigg Boss Satish: ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಡಾಗ್ ಸತೀಶ್ ಬಿಗ್‌ ಬಾಸ್‌ ಮನೆಗಿಂತ ಹೊರಗಡೆ ಟ್ರೋಲ್‌ ಆಗಿದ್ದೇ ಹೆಚ್ಚು. ಕೆಲವರು ಸತೀಶ್ ಅವರಿಗೆ ಕೊಲೆ ಬೆದರಿಕೆ ಹಾಕುವ ಮಟ್ಟಕ್ಕೆ ಹೋಗಿದ್ದರು ಅಂತ ಸ್ವತಂ ಸತೀಶ್‌ ಅವರೇ ಮಾಧ್ಯಮವೊಂದಕ್ಕೆ ನೇರ ಹೇಳಿಕೆ ನೀಡಿದ್ದಾರೆ. 80 ಜನರ ಮೇಲೆ ಕೇಸ್ಹಾ ಕಿದ್ದೇನೆ. ಅದರಲ್ಲಿ 8 ಜನರು ಅರೆಸ್ಟ್ ಆಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

Gilli Nata:  ಬಡವನ ಮುಖವಾಡ ಅಂದವ್ರಿಗೆ ಗಿಲ್ಲಿ ಖಡಕ್ ಕೌಂಟರ್

ಬಡವನ ಮುಖವಾಡ ಅಂದವ್ರಿಗೆ ಗಿಲ್ಲಿ ಖಡಕ್ ಕೌಂಟರ್

Gilli Bigg Boss Kannada 12: ಗಿಲ್ಲಿ ನಟ ಅವರು ಅಪಾರವಾದ ಜನಪ್ರಿಯತೆ ಸಂಪಾದಿಸಿದ್ದಾರೆ. ಹೋದಲ್ಲಿ ಬಂದಲ್ಲಿ ಜನರು ಮುತ್ತಿಕೊಳ್ಳುತ್ತಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಚಿನ್ನದ ಅಂಗಡಿ ಉದ್ಘಾಟನೆಗೆ ಹೋದಾಗ ಅವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಬಿಗ್ ಬಾಸ್​​ಗೆ ಹೋಗುವಾಗ ಗಿಲ್ಲಿ ನಟನಿಗೆ ಇನ್​​​ಸ್ಟಾಗ್ರಾಮ್​​ನಲ್ಲಿ ಇದ್ದಿದ್ದು ಕೇವಲ 1 ಲಕ್ಷ ಹಿಂಬಾಲಕರು. ಈಗ ಆ ಸಂಖ್ಯೆ 2 ಮಿಲಿಯನ್ ತಲುಪಿದೆ. 20 ಲಕ್ಷ ಹಿಂಬಾಲಕರನ್ನು ಸಂಪಾದಿಸಿ ಅವರು ದಾಖಲೆ ಬರೆದಿದ್ದಾರೆ.

ಬಿಗ್‌ ಬಾಸ್‌ಗೆ ಹೋಗೋದಕ್ಕೂ ಮುನ್ನ ಗಿಲ್ಲಿ ನಟ ʻಪಿಆರ್‌ʼ ನೇಮಕ ಮಾಡಿದ್ದು ನಿಜ! ಆದರೆ, ಇಲ್ಲೊಂದು ಟ್ವಿಸ್ಟ್ ಇದೆ!

ಗಿಲ್ಲಿ ನಟನ ಗೆಲುವಿನ ಹಿಂದೆ PR ತಂತ್ರವಿದೆಯಾ? ಆರೋಪಗಳಿಗೆ ಖಡಕ್ ಉತ್ತರ!

ಬಿಗ್‌ ಬಾಸ್‌ ಕನ್ನಡ 12 ವಿಜೇತ ಗಿಲ್ಲಿ ನಟ ಅವರು ತಮ್ಮ ಗೆಲುವಿನ ಹಿಂದೆ 'ಪಿಆರ್' ತಂತ್ರವಿದೆ ಎಂಬ ಆರೋಪಕ್ಕೆ ತೆರೆ ಎಳೆದಿದ್ದಾರೆ. ತಮಗೆ ಪಿಆರ್ ಪದದ ಅರ್ಥವೇ ಗೊತ್ತಿರಲಿಲ್ಲ ಎಂದು ಹೇಳಿರುವ ಅವರು, ಕೇವಲ ಇನ್‌ಸ್ಟಾಗ್ರಾಮ್ ಪೋಸ್ಟ್ ಹಾಗೂ ಕ್ಯಾಪ್ಷನ್‌ಗಳ ನಿರ್ವಹಣೆಗಾಗಿ ಮಾತ್ರ ಒಂದು ಟೀಮ್ ನೇಮಿಸಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಮನೆಗೆ ಕರೆಸಿ ಗಿಲ್ಲಿ ನಟನಿಗೆ 10 ಲಕ್ಷ ರೂ. ನೀಡಿದ ಸುದೀಪ್;‌ ಬಿಗ್‌ ಬಾಸ್‌ ವಿನ್ನರ್‌ಗೆ ʻಕಿಚ್ಚʼ ಕೊಟ್ಟ ಸಲಹೆ ಏನು ಗೊತ್ತಾ?

Bigg Boss 12: ಗಿಲ್ಲಿಯನ್ನು ಮನೆಗೆ ಕರೆಸಿ 10 ಲಕ್ಷ ರೂ. ನೀಡಿದ ಸುದೀಪ್!

Bigg Boss Kannada 12 Winner: ಬಿಗ್‌ ಬಾಸ್‌ ಗೆದ್ದ ಗಿಲ್ಲಿ ನಟನಿಗೆ ಕಿಚ್ಚ ಸುದೀಪ್ ಅವರು ತಾವೇ ಘೋಷಿಸಿದಂತೆ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಹಸ್ತಾಂತರಿಸಿದ್ದಾರೆ. ಗಿಲ್ಲಿಯನ್ನು ತಮ್ಮ ಮನೆಗೆ ಆಹ್ವಾನಿಸಿದ ಸುದೀಪ್, ಹಣದ ಜೊತೆಗೆ ಜೀವನದ ದೊಡ್ಡ ಪಾಠವನ್ನು ಬೋಧಿಸಿದ್ದಾರೆ.

Ugramm Manju Marriage: ಧರ್ಮಸ್ಥಳದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ಧರ್ಮಸ್ಥಳದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

Ugram Manju: ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಆಗಿರುವ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ (ಜ.23) ಕಾಲಿಟ್ಟಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಗುರು, ಹಿರಿಯ ಆಶೀರ್ವಾದದೊಂದಿಗೆ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ಧರ್ಮಸ್ಥಳದ (dharmasthala) ಮಹೋತ್ಸವ ಭವನದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಆಪ್ತರು ಭಾಗಿಯಾಗಿದ್ದರು.

Loading...