ಜೀವಗಳನ್ನು ಕಳೆದುಕೊಂಡು ಸಂಭ್ರಮಾಚರಣೆ ಬೇಕಿಲ್ಲ: ರಾಹುಲ್ ಗಾಂಧಿ ಸಂತಾಪ
Bengaluru Stampede: ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಪರಿಹಾರವನ್ನು ಒದಗಿಸಬೇಕು. ಮಾನವ ಜೀವಗಳನ್ನು ಕಳೆದುಕೊಂಡು ಯಾವುದೇ ಆಚರಣೆ ಮಾಡಬೇಕಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರತಿಯೊಂದು ಸುರಕ್ಷತಾ ಪ್ರೋಟೋಕಾಲ್ ಅನ್ನು ಪರಿಶೀಲಿಸಬೇಕು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.