14 ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್
ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಭೋಸರಾಜು, ಎಂ. ಬಿ. ಪಾಟೀಲ್, ಮಹದೇವಪ್ಪ ಎಚ್.ಸಿ., ಮುನಿಯಪ್ಪ ಕೆ.ಎಚ್. ರಾಮಲಿಂಗ ರೆಡ್ಡಿ, ಎಸ್.ಎಸ್. ಮಲ್ಲಿಕಾರ್ಜುನ್, ಸತೀಶ್ ಜಾರಕಿಹೊಳಿ, ಚಲುವರಾಯ ಸ್ವಾಮಿ, ಈಶ್ವರ ಖಂಡ್ರೆ, ಪ್ರಿಯಾಂಕ್ ಖರ್ಗೆ ಡಿನ್ನರ್ನಲ್ಲಿ ಭಾಗಿಯಾಗಿದ್ದರು.