ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ
Budget
Budget Session: ಗ್ಯಾರಂಟಿ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಯವರೆಗೂ ತಲುಪಿದೆ: ರಾಜ್ಯಪಾಲ ಗೆಹ್ಲೊಟ್‌

ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯಪಾಲ ಶ್ಲಾಘನೆ

ರಾಜ್ಯ ಸರ್ಕಾರ ಜಿಎಸ್‌ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ತಲುಪಿಸಿದೆ. ಗ್ಯಾರಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

Budget Session: ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ ಶುರು; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ ಶುರು

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ ಶುರುವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು, ಮಾ.7ರಂದು ಬಜೆಟ್‌ ಮಂಡನೆಯಾಗಲಿದೆ.

CM Siddaramaiah: ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಸಿಎಂಗೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸುದೀರ್ಘ ಪತ್ರ

ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಸಿಎಂಗೆ ವಿಜಯೇಂದ್ರ ಸುದೀರ್ಘ ಪತ್ರ

ಎರಡನೇ ಬಾರಿಗೆ ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಸರ್ಕಾರ ಚರ್ಚೆ ಆರಂಭಿಸಿರುವುದನ್ನು ವಿರೋಧಿಸುತ್ತೇನೆ. ದರ ನಿಗದಿ ಆಯೋಗಕ್ಕೆ ರಾಜ್ಯ ಸರ್ಕಾರ ಪತ್ರ ಬರೆಯದೇ ಇದ್ದಲ್ಲಿ ಮೆಟ್ರೋ ದರ ಏರಿಕೆ ಸಂದರ್ಭವೇ ಬರುತ್ತಿರಲಿಲ್ಲ ಎಂದು ಸಿಎಂಗೆಬರೆದ ಪತ್ರದಲ್ಲಿ ವಿಜಯೇಂದ್ರ ಟೀಕಿಸಿದ್ದಾರೆ.

Budget 2025: 8ನೇ ಬಾರಿಗೆ ಬಜೆಟ್‌ ಮಂಡಿಸಲು ನಿರ್ಮಲಾ ಸೀತಾರಾಮನ್‌ ಸಜ್ಜು; ಈ ಬಾರಿಯ ಪ್ರಮುಖ ಅಂಶಗಳೇನು?

Budget 2025: 8ನೇ ಬಾರಿಗೆ ಬಜೆಟ್‌ ಮಂಡಿಸಲು ನಿರ್ಮಲಾ ಸೀತಾರಾಮನ್‌ ಸಜ್ಜು; ಈ ಬಾರಿಯ ಪ್ರಮುಖ ಅಂಶಗಳೇನು?

Budget 2025 : 2025 ರ ಕೇಂದ್ರ ಬಜೆಟ್‌ ಮಂಡನೆಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ಅವರ ಸತತ ಎಂಟನೇ ಬಜೆಟ್ ಮತ್ತು ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ.