ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Maize Procurement: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ; ಹಾವೇರಿಯಲ್ಲಿ ರೈತರ ಸಂಭ್ರಮಾಚರಣೆ

ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ

Maize growers protest: ಹಾವೇರಿ ಸೇರಿ ವಿವಿಧೆಡೆ ಪ್ರತಿಭಟನೆ ನಡೆಸಿದ್ದ ಮೆಕ್ಕೆಜೋಳ ಬೆಳೆಗಾರರು, ಪ್ರತಿ ರೈತನಿಂದ 100 ಕ್ವಿಂಟಲ್​​​ ಮೆಕ್ಕೆಜೋಳ ಖರೀದಿಸಬೇಕು, ಪ್ರತಿ ಕ್ವಿಂಟಲ್‌ಗೆ 3000 ರೂ. ನೀಡಬೇಕು ಎಂದು ಆಗ್ರಹಿಸಿದ್ದರು. ಆದರೆ, ಇದೀಗ 50 ಕ್ವಿಂಟಲ್ ಖರೀದಿಗೆ ಸರ್ಕಾರ ಒಪ್ಪಿದೆ.

Bagepally News: ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಲಿ : ಹಿರಿಯ ವಕೀಲ ಎ.ಜಿ.ಸುಧಾಕರ್

ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಲಿ

ದೇಶದಲ್ಲಿ ಪ್ರತಿನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣ ಹತ್ಯೆ, ಬಾಲ ವಿವಾಹ, ಮುಂತಾದ ಶೋಷಣೆಗಳು ನಡೆಯುತ್ತವೆ. ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ.

Karnataka TET 2025: ಯಾದಗಿರಿಯಲ್ಲಿ ಟಿಇಟಿ ವೇಳೆ ಸಿಬ್ಬಂದಿ ಎಡವಟ್ಟು; ಕಾಲುಂಗುರ, ಬಳೆ ತೆಗೆಸಿದ್ದಕ್ಕೆ ಮಹಿಳಾ ಅಭ್ಯರ್ಥಿಗಳ ಆಕ್ರೋಶ

ಟಿಇಟಿ ವೇಳೆ ಸಿಬ್ಬಂದಿ ಎಡವಟ್ಟು; ಕಾಲುಂಗುರ, ಬಳೆ ತೆಗೆಸಿದ್ದಕ್ಕೆ ಆಕ್ರೋಶ

ಯಾವುದೇ ಪರೀಕ್ಷೆಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಧರಿಸಲು ವಿನಾಯಿತಿ ಇದೆ. ಆದರೆ, ಯಾದಗಿರಿಯ ಕಾಲೇಜೊಂದರಲ್ಲಿ ಕಿವಿ ಓಲೆ, ಮೂಗುತಿ, ಬಳೆ ಮಾತ್ರವಲ್ಲದೆ ಕಾಲುಂಗುರಗಳನ್ನೂ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪರೀಕ್ಷಾರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ.

Chikkaballapur News: ಅಂಬೇಡ್ಕರ್ ರೀತಿ ನಿರಂತರ ಅಧ್ಯನಶೀಲರಾಗುವ ಮೂಲಕ ದೇಶದ ಆಸ್ತಿಯಾಗಬೇಕು: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಬಣ್ಣನೆ

ಅಂಬೇಡ್ಕರ್ ರೀತಿ ನಿರಂತರ ಅಧ್ಯನಶೀಲರಾಗುವ ಮೂಲಕ ದೇಶದ ಆಸ್ತಿಯಾಗಬೇಕು

ಯಾವುದೇ ವ್ಯಕ್ತಿ ಶಿಕ್ಷಣ ಪಡೆದು ಬುದ್ಧಿವಂತನಾದರೆ ಆತನಿಗೆ ಮೋಸ ಮಾಡುವ ಪ್ರಯತ್ನವನ್ನು ಇತರರು ಮಾಡಲಾರರು. ಕೇವಲ ವಿದ್ಯಾವಂತರಾಗುವುದರಿಂದ ಜೀವನದ ಅರ್ಧ ಸಮಸ್ಯೆಗಳು ಪರಿಹಾರವಾಗುತ್ತವೆ. ಶಿಕ್ಷಣ ಪಡೆದವರು ಹುಲಿ ಹಾಲನ್ನು ಕುಡಿದವರಂತೆ ಶಕ್ತಿವಂತರು ಹಾಗೂ ಯುಕ್ತಿವಂತರು ಆಗುತ್ತಾರೆ ಎನ್ನುವುದು ಅಂಬೇಡ್ಕರ್ ಮಾತಾಗಿದೆ

Chikkaballapur News: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಟ್ಟಡ ತೆರವು ಕಾರ್ಯಾಚರಣೆ, ಕಟ್ಟಡ ಮಾಲೀಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಟ್ಟಡ ತೆರವು ಕಾರ್ಯಾಚರಣೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಇಂಜನಿಯರ್ ರಾಜರೆಡ್ಡಿ ಮಾತ ನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಎಂ.ಜಿ.ರಸ್ತೆ ಬದಿಯಲ್ಲಿನ ಕಟ್ಟಡ ಮಾಲೀಕರಿಗೆ ಒಂದು ವರ್ಷದ ಹಿಂದೆ ನೋಟಿಸ್ ನೀಡಲಾಗಿದೆ. ಈಗಾಗಲೇ ಹಲವು ಮಂದಿ ಕಟ್ಟಡ ಮಾಲೀಕರು ಸ್ವಯಂ ಪ್ರೇರಿತವಾಗಿ ಕಟ್ಟಡಗಳನ್ನು ತೆರವುಗೊಳಿಸಿದ್ದಾರೆ.

MLA KH Puttaswamy Gowda: ಕಾರ್ಮಿಕ ಇಲಾಖೆಯಲ್ಲಿ ಅನೇಕ ಸೌಲಭ್ಯಗಳಿದ್ದು ಸರಿಯಾಗಿ ಬಳಸಿಕೊಳ್ಳಿ : ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ಕಾರ್ಮಿಕ ಇಲಾಖೆಯಲ್ಲಿ ಅನೇಕ ಸೌಲಭ್ಯಗಳಿದ್ದು ಸರಿಯಾಗಿ ಬಳಸಿಕೊಳ್ಳಿ

ಅರ್ಹ ಫಲಾನುಭವಿಗಳು ಈ ಯೋಜನೆಗಳನ್ನು ಸದ್ಭಳಕೆಮಾಡಿಕೊಳ್ಳಬೇಕು, ಇದರ ಜೊತೆಗೆ ಕೆಲಸ ಮಾಡುವ ಸಂದರ್ಭದಲ್ಲಿ ಯಾವುದೇ ಅವಘಡ ಸಂಭವಿಸದಂತೆ ಕಾರ್ಮಿಕರ ಸುರಕ್ಷಿತೆಗೋಸ್ಕರ ಎಲ್ಲಾ ವಿಧದ ಕಾರ್ಮಿಕರಿಗೂ ಸಹ ಸುರಕ್ಷ ಪರಿಕರಗಳನ್ನು ನೀಡಲಾಗುತ್ತಿದೆ, ಎಲ್ಲರೂ ತಪ್ಪದೆ ಸುರಕ್ಷಿತೆ ದೃಷ್ಟಿಯಿಂದ ಸುರಕ್ಷಿತ ಪರಿಕರಗಳನ್ನು ಬಳಸಿಕೊಳ್ಳಬೇಕಾಗಿದೆ

ನನ್ನದು ಕೃಷ್ಣ ತತ್ವ, ಕಾಂಗ್ರೆಸ್‌ನದ್ದು ಕಂಸ ತತ್ವ; ಸಿದ್ದರಾಮಯ್ಯ, ಮಹದೇವಪ್ಪಗೆ ಎಚ್‌ಡಿಕೆ ತಿರುಗೇಟು

ನನ್ನದು ಕೃಷ್ಣ ತತ್ವ, ಕಾಂಗ್ರೆಸ್‌ನದ್ದು ಕಂಸ ತತ್ವ ಎಂದ ಕುಮಾರಸ್ವಾಮಿ

Bhagavad Gita in school syllabus: ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ ಇಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

Bagepally News: ಸಿಪಿಐಎಂ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಇಡೀ ಜೀವನ ಸಮಾನತೆ, ಸ್ವಾತಂತ್ರ‍್ಯ ಕ್ಕಾಗಿ ಹೋರಾಡಿದ ಜೊತೆಗೆ ವಿಶ್ವದ ಉತ್ಕೃಷ್ಟ ಸಂವಿಧಾನ ರಚಿಸುವ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಮಾನತೆ ಒದಗಿಸಿ ಕೊಟ್ಟಿದ್ದಾರೆ. ಇಂತಹ ಮಹಾನ್ ನಾಯಕರು ಸದಾ ಸ್ಮರಣೀಯರು

ಶಿಕ್ಷಣದಿಂದಲೇ ಪ್ರಗತಿ ಸಾಧ್ಯವೆಂಬುದು ಅಂಬೇಡ್ಕರ್ ಬಲವಾದ ನಂಬಿಕೆ : ನರಸಿಂಹಮೂರ್ತಿ ಅಭಿಮತ

ಶಿಕ್ಷಣದಿಂದಲೇ ಪ್ರಗತಿ ಸಾಧ್ಯವೆಂಬುದು ಅಂಬೇಡ್ಕರ್ ಬಲವಾದ ನಂಬಿಕೆ

ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ ನಂತರ ಮಾತನಾಡಿದ ಅವರು ಬಿ.ಆರ್. ಅಂಬೇಡ್ಕರ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿದ್ದು, ಭಾರತದಲ್ಲಿ ಆರ್ಥಿಕ ಭದ್ರತೆಗೆ ಭದ್ರ ಬುನಾದಿಯನ್ನು ಹಾಕಿದ್ದರು.

Bagepally News: ಡಾ.ಬಿ.ಆರ್.ಅಂಬೇಡ್ಕರ್‌ ಆದರ್ಶ ಮತ್ತು ತತ್ವ ಸಿದ್ಧಾಂತಗಳು ಕಾಲಕ್ಕೂ ಸ್ಪೂರ್ತಿ ತಹಸೀಲ್ದಾರ್ ಮನೀಷಾ ಎನ್ ಪತ್ರಿ ಹೇಳಿಕೆ ಡಾ.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಅಂಬೇಡ್ಕರ್‌ ಆದರ್ಶ ಮತ್ತು ತತ್ವ ಸಿದ್ಧಾಂತಗಳು ಕಾಲಕ್ಕೂ ಸ್ಪೂರ್ತಿ

ಭಾರತ ರತ್ನ ಡಾ.ಭೀಮ್ ರಾವ್ ಅಂಬೇಡ್ಕರ್ ಭಾರತದ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪ ಸಂಖ್ಯಾತ ಸೇರಿದಂತೆ ಎಲ್ಲಾ ವರ್ಗಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ಅವರ ತತ್ವ ಸಿದ್ಧಾಂತ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು.

8th Smart India Hackathon: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2025ರ ೮ನೇ ಆತಿಥ್ಯಕ್ಕೆ ನಾಗಾರ್ಜುನ ಕಾಲೇಜು ಸನ್ನದ್ಧ : ಪ್ರಾಂಶುಪಾಲ ಡಾ.ತಿಪ್ಪೇಸ್ವಾಮಿ

೮ನೇ ಆತಿಥ್ಯಕ್ಕೆ ನಾಗಾರ್ಜುನ ಕಾಲೇಜು ಸನ್ನದ್ಧ

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಆತಿಥ್ಯ ವಹಿಸಲು ದೇಶದ 3600 ತಾಂತ್ರಿಕ ಕಾಲೇಜುಗಳು ಅರ್ಜಿ ಸಲ್ಲಿಸಿದ್ದು ಡಿಜಿಟಲೀರಣಗೊಂಡ ಮೂಲಭೂತ ಸೌಕರ್ಯಗಳು, ಆಧುನಿಕ ಬೆಳವಣಿಗೆ,ಆತಿಥ್ಯಕ್ಕೆ ಆಡಳಿತ ಮಂಡಳಿತ ಸಹಮತ ಇವುಗಳ ಆಧಾರದಲ್ಲಿ ಕೇಂದ್ರ ಸರಕಾರ ೬೦ ನೋಡಲ್ ಕೇಂದ್ರ ಗಳನ್ನು ಗುರುತಿಸಿದೆ.

Dharwad News: ಆನ್‌ಲೈನ್‌ ಗೇಮ್‌ನಲ್ಲಿ 3 ಲಕ್ಷ ನಷ್ಟ; ಫೈನಾನ್ಸ್‌ ಕಂಪನಿಗೆ ಹಣ ಕಟ್ಟಲಾಗದೆ ಯುವಕ ಆತ್ಮಹತ್ಯೆ

ಆನ್‌ಲೈನ್‌ ಗೇಮ್‌ ಚಟ; ಫೈನಾನ್ಸ್‌ ಹಣ ಕಟ್ಟಲಾಗದೆ ಯುವಕ ಆತ್ಮಹತ್ಯೆ

ಧಾರವಾಡ ತಾಲೂಕಿನಲ್ಲಿ ಫೈನಾನ್ಸ್ ಹಣ ಕಲೆಕ್ಷನ್ ಮಾಡುವ ಯುವಕನೊಬ್ಬ, ಆನ್‌ಲೈನ್ ಗೇಮ್ ಚಟಕ್ಕೆ ಬಿದಿದ್ದ. ಫೈನಾನ್ಸ್ ಹಣವನ್ನು ಆನ್‌ಲೈನ್‌ಗೆ ಗೇಮ್‌ಗೆ ಬಳಸಿಕೊಂಡು ನಷ್ಟ ಅನುಭವಿಸಿದ್ದ. ಹೀಗಾಗಿ ಹಣವನ್ನು ವಾಪಸ್ ಕಟ್ಟಲಾಗದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

‌DK Shivakumar: ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮ: ತಜ್ಞರ ಸಮಿತಿ ರಚನೆಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣ: ತಜ್ಞರ ಸಮಿತಿ ರಚನೆಗೆ ಡಿಸಿಎಂ ಸೂಚನೆ

Bengaluru Air Pollution: ಬೆಂಗಳೂರು ಭವಿಷ್ಯದಲ್ಲಿ ತೀವ್ರ ಮಾಲಿನ್ಯದ ಬಿಕ್ಕಟ್ಟನ್ನು ಎದುರಿಸುವ ಸಾಧ್ಯತೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ದಿನೇಶ್ ಗೂಳಿಗೌಡ ಅವರು ಡಿಸಿಎಂಗೆ ಪತ್ರ ಬರೆದಿದ್ದರು. ಪತ್ರಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಮುಖ್ಯ ಕಾರ್ಯದರ್ಶಿಗಳ ಮೂಲಕ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಿದ್ದು, ತುರ್ತು ಮಾರ್ಗೋಪಾಯಗಳನ್ನು ಕಂಡುಹಿಡಿಯಲು ತಜ್ಞರ ತಂಡವನ್ನು ರಚಿಸುವಂತೆ ಆದೇಶಿಸಿದ್ದಾರೆ.

IndiGo Flights: ಇಂಡಿಗೋ ಸಮಸ್ಯೆಯಿಂದ ನರಳಿದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ರಿಲೀಫ್‌, 8 ವಿಶೇಷ ರೈಲು

ಇಂಡಿಗೋದಿಂದ ನರಳಿದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ರಿಲೀಫ್‌, 8 ವಿಶೇಷ ರೈಲು

Indian Railways: ಕೆಎಸ್ಆರ್ ಬೆಂಗಳೂರು ಟು ಪುಣೆ, ಕೆಎಸ್ಆರ್ ಬೆಂಗಳೂರು ಟು ಚೆನ್ನೈ, ಯಶವಂತಪುರ ಟು ದೆಹಲಿ, ಹೀಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್, ಕಂಟೋನ್ಮೆಂಟ್ ರೈಲ್ವೆ ಸ್ಟೇಷನ್, ಯಶವಂತಪುರ ರೈಲ್ವೆ ಸ್ಟೇಷನ್​ನಿಂದ ಈ ವಿಶೇಷ ರೈಲುಗಳು ಸಂಚರಿಸಲಿದೆ. ಜೊತೆಗೆ ಈಗಾಗಲೇ ಹೆಚ್ಚುವರಿ ಎಸಿ ಬೋಗಿಗಳ ಸೇವೆ ಆರಂಭಿಸಿದೆ.

IndiGo Flights: ಇಂಡಿಗೋ ವಿಮಾನ ಹಾರಾಟ ವ್ಯತ್ಯಯ: ಪಿಜಿ ನೀಟ್‌ ಪರೀಕ್ಷೆ ಮುಂದೂಡಿಕೆ

ಇಂಡಿಗೋ ವಿಮಾನ ಹಾರಾಟ ವ್ಯತ್ಯಯ: ಪಿಜಿ ನೀಟ್‌ ಪರೀಕ್ಷೆ ಮುಂದೂಡಿಕೆ

KEA PG NEET: ವಿಮಾನಗಳೇ ಇಲ್ಲದುದರಿಂದ ವಿದ್ಯಾರ್ಥಿಗಳು ಪ್ರವೇಶ ಪ್ರಕ್ರಿಯೆ ಮುಂದೂಡಲು KEAಗೆ ಮನವಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮನವಿ ಪರಿಗಣಿಸಿರುವ ಪ್ರಾಧಿಕಾರ ದಾಖಲಾತಿಗೆ ಡಿಸೆಂಬರ್ 8ರವರೆಗೆ ಅವಕಾಶ ನೀಡಿದೆ. ಈ ಮೊದಲು ಡಿ.5ರಂದು ಶುಲ್ಕಪಾವತಿ ಮಾಡಿ ಡಿ.6ಕ್ಕೆ ವರದಿಯಾಗಬೇಕೆಂದು ವಿದ್ಯಾರ್ಥಿಗಳಿಗೆ ಸೂಚಿಲಾಗಿತ್ತು. ಇದೀಗ ಡಿಸೆಂಬರ್ 8ರ ಮಧ್ಯಾಹ್ನ 12.30ರೊಳಗೆ ಶುಲ್ಕ ಪಾವತಿಗೆ ಅವಕಾಶ ನೀಡಿದೆ

ಚಿನ್ನಸ್ವಾಮಿ ಬೆಂಗಳೂರಿನ ಹೆಮ್ಮೆ, ಐಪಿಎಲ್ ಸ್ಥಳಾಂತರವಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿಯಲ್ಲೇ ಐಪಿಎಲ್ ಪಂದ್ಯ; ಡಿಕೆಶಿ ಸ್ಪಷ್ಟನೆ

'ಯಾವುದೇ ಐಪಿಎಲ್ ಪಂದ್ಯ ಸ್ಥಳಾಂತರಿಸಲಾಗುವುದಿಲ್ಲ. ನಾವು ಅದನ್ನು ಇಲ್ಲಿಯೇ ನಡೆಸುತ್ತೇವೆ. ಇದು ಕರ್ನಾಟಕ ಮತ್ತು ಬೆಂಗಳೂರಿನ ಹೆಮ್ಮೆ, ಮತ್ತು ನಾವು ಅದನ್ನು ರಕ್ಷಿಸುತ್ತೇವೆ. ಏನು ಮಾಡಬೇಕೋ, ಅದನ್ನು ಮುಂದೆ ಹೋಗುವಂತೆ ನೋಡಿಕೊಳ್ಳುತ್ತೇವೆ' ಎಂದು ಡಿಕೆಶಿ ಹೇಳಿದರು.

Congress Worker Ganesh Murder Case: ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಗೌಡ ಕೊಲೆ ಕೇಸ್‌: ಬಜರಂಗ ದಳ ಕಾರ್ಯಕರ್ತ ಮಿಥುನ್‌ ಬಂಧನ

ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಕೊಲೆ: ಬಜರಂಗ ದಳ ಸದಸ್ಯ ಮಿಥುನ್‌ ಬಂಧನ

ಡಿ.5ರಂದು ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತ ಗಣೇಶ್ (40) ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ A1 ಸಂಜಯ್ ಮತ್ತು A3 ನಾಗಭೂಷಣ್​​ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, A2 ನಿತಿನ್, A4 ದರ್ಶನ್ ಹಾಗೂ ಅಜಯ್​​​​ಗಾಗಿ ಹುಡುಕಾಟ ಮುಂದುವರಿದಿದೆ.

Road Accident: ರಸ್ತೆಯಲ್ಲಿ ಬಿದ್ದವರ ಮೇಲೆ ಟ್ರಾಕ್ಟರ್‌ ಹರಿದು ಇಬ್ಬರು ಯುವಕರ ಸಾವು

ರಸ್ತೆಯಲ್ಲಿ ಬಿದ್ದವರ ಮೇಲೆ ಟ್ರಾಕ್ಟರ್‌ ಹರಿದು ಇಬ್ಬರು ಯುವಕರ ಸಾವು

ಎರಡು ಬೈಕುಗಳು (Bike Accident) ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LKG UKG Classes: ಮುಂದಿನ ವರ್ಷ 4056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

ಮುಂದಿನ ವರ್ಷ 4056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

2025-26 ಪೂರ್ವ ಪ್ರಾಥಮಿಕ LKGಯ ಒಂದು ವಿಭಾಗವನ್ನು ಮಾತ್ರ ಪ್ರಾರಂಭಿಸಬೇಕು. ಈ LKG ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯ ಒಳಗಿನ ಮಕ್ಕಳನ್ನು ದಾಖಲು ಮಾಡಿಕೊಳ್ಳಬೇಕು. ಕನಿಷ್ಠ 20 ರಿಂದ ಗರಿಷ್ಠ 40 ಮಕಳನ್ನು ದಾಖಲಾತಿ ಮಾಡಿಕೊಳ್ಳಬೇಕು. ಕನಿಷ್ಠ 20 ಮಕ್ಕಳು ಲಭ್ಯವಿಲ್ಲದಿದ್ದಲ್ಲಿ ತರಗತಿ ಪ್ರಾರಂಭಿಸಕೂಡದು. ಆದರೆ 2026-27 ನೇ ಸಾಲಿಗೆ LKG ಲಭ್ಯವಾದಲ್ಲಿ LKG ತರಗತಿಯನ್ನು ಈ ವರ್ಷದಲ್ಲಿಯೇ ಪ್ರಾರಂಭಿಸುವುದು ಎಂದು ಸೂಚನೆ ನೀಡಲಾಗಿದೆ.

CPI PV Salimath: ಕಾರು ಅಪಘಾತದಲ್ಲಿ ಸಜೀವ ದಹನಗೊಂಡ ಸಿಪಿಐ ಸಾಲಿಮಠ: ಕಾರು ಅಪಘಾತ ಸಂಭವಿಸಿದ್ದು ಹೇಗೆ?

ಸಿಪಿಐ ಪಿವಿ ಸಾಲಿಮಠ ಸಜೀವ ದಹನಗೊಂಡ ಕಾರು ಅಪಘಾತ ಸಂಭವಿಸಿದ್ದು ಹೇಗೆ?

ಸಿಪಿಐ ಪಿವಿ ಸಾಲಿಮಠ ಹುಬ್ಬಳ್ಳಿಯಿಂದ ಗದಗಿಗೆ ಹೋಗುವಾಗ ಡಿವೈಡರ್​ಗೆ ಮೊದಲು ಕಾರು ಡಿಕ್ಕಿಯಾಗಿ, ಪಕ್ಕದಲ್ಲಿದ್ದ ರಸ್ತೆಗೆ ಜಂಪ್ ಆಗಿದೆ. ತಾವು ಹೋಗುತ್ತಿದ್ದ ಮಾರ್ಗದ ಎದುರು ಬದಿಯ ರಸ್ತೆಯನ್ನು ಇಳಿದು ಮತ್ತೆ ಮೇಲಕ್ಕೆ ಬಂದು ನಂತರ ಮತ್ತೆ ರಸ್ತೆ ಪಕ್ಕದಲ್ಲಿ ಹೋಗಿ ನಿಂತಿದೆ. ಈ ಸಮಯದಲ್ಲಿ ಪೆಟ್ರೋಲ್ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿಯಿಂದಾಗಿ ಸಜೀವವಾಗಿ ದಹನವಾಗಿದ್ದಾರೆ. ಕಾರಿನಿಂದ ಹೊರಗಡೆ ಬರುವುದಕ್ಕಾಗದೆ ಒಳಗಡೆಯೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.

HD Kumaraswamy: ವೇದಿಕೆಯಲ್ಲೇ ನಿರ್ಮಲಾನಂದನಾಥ ಶ್ರೀಗಳ ಕ್ಷಮೆ ಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ವೇದಿಕೆಯಲ್ಲೇ ನಿರ್ಮಲಾನಂದನಾಥ ಶ್ರೀಗಳ ಕ್ಷಮೆ ಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಲ್ಲ. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ಇಷ್ಟವಿತ್ತು. ನನ್ನಿಂದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ (Nirmalanandanatha Swamiji) ಅಪಚಾರ ಆಗಿದ್ರೆ ಸಾರ್ವಜನಿಕ ಕ್ಷಮೆಯಾಚಿಸುತ್ತೇನೆ ಎಂದರು.

WCD Recruitment 2025: 272 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಇಲ್ಲಿದೆ ಸರ್ಕಾರಿ ಉದ್ಯೋಗಾವಕಾಶ; ಅಪ್ಲೈ ಮಾಡಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 272 ಅಂಗನವಾಡಿ ಹುದ್ದೆಗಳು ಖಾಲಿ ಇದ್ದು, ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

Karnataka Weather: ಇಂದಿನ ಹವಾಮಾನ; ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಇಂದು ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು; ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Gudibande News: ಅಂಬೇಡ್ಕರ್ ತತ್ವ ಪಾಲನೆಯೇ ಅವರಿಗೆ ಸಲ್ಲಿಸುವ ನಿಜವಾದ ಗೌರವ: ತಹಶೀಲ್ದಾರ್ ಸಿಗ್ಬತ್ತುಲ್ಲಾ ಹೇಳಿಕೆ

ಅಂಬೇಡ್ಕರ್ ತತ್ವ ಪಾಲನೆಯೇ ಅವರಿಗೆ ಸಲ್ಲಿಸುವ ನಿಜವಾದ ಗೌರವ

ಅಂಬೇಡ್ಕರ್ ಅವರ ಜೀವನವೇ ಒಂದು ದೊಡ್ಡ ಹೋರಾಟ. ನಾವು ಕೇವಲ ಅವರ ಬಗ್ಗೆ ಭಾಷಣ ಗಳನ್ನು ಕೇಳಿದರೆ ಸಾಲದು, ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ಕೇವಲ ಆಚರಣೆಗೆ ಸೀಮಿತವಾಗದೆ, ಸಮಾಜದಲ್ಲಿ ಜಾಗೃತಿ ಮೂಡಿಸು ವಂತಾಗಬೇಕು.

Loading...