ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Bidadi Township: ಕುಮಾರಸ್ವಾಮಿ ಬಹಳ ದೊಡ್ಡವರು, ಬಿಡದಿ ಯೋಜನೆಯ ಪಿತಾಮಹ ಅವರೇ: ಸಿಎಂ ಡಿ.ಕೆ. ಶಿವಕುಮಾರ್

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ. ಶಿವಕುಮಾರ್

CM DK Shivakumar: ಬಿಡದಿ ಪ್ರದೇಶವನ್ನು ರೆಡ್ ಜೋನ್ ಎಂದು ಕುಮಾರಸ್ವಾಮಿ ಅವರು ಏಕೆ ಘೋಷಣೆ ಮಾಡಿದರು ಎಂದು ಅವರು ಮೊದಲು ತಿಳಿಸಲಿ. ನೋಟಿಫಿಕೇಷನ್ ಏಕೆ ಮಾಡಿದರು ಎಂದು ಉತ್ತರಿಸಲಿ. ಯಡಿಯೂರಪ್ಪ ಅವರು ಏಕೆ ಮುಂದುವರೆಸಿದರು, ಅವರ ಕಾಲದಲ್ಲೇ ಡಿನೋಟಿಫಿಕೇಷನ್ ಮಾಡಲು ಅವರಿಗೆ ಅವಕಾಶವಿತ್ತಲ್ಲವೇ? ಯಾಕೆ ಮಾಡಲಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಎಐ(ಕೃತಕ ಬುದ್ಧಿಮತ್ತೆ) ವೃತ್ತಿಗಳ ಮರುರೂಪಣೆ: WPU ಗೋವಾದಿಂದ ಉನ್ನತ ಶಿಕ್ಷಣಕ್ಕೆ ಒಂದು ಬಹುವಿಷಯ ದೃಷ್ಟಿಕೋನ

WPU ಗೋವಾದಿಂದ ಉನ್ನತ ಶಿಕ್ಷಣಕ್ಕೆ ಒಂದು ಬಹುವಿಷಯ ದೃಷ್ಟಿಕೋನ

ವಿದ್ಯಾರ್ಥಿಗಳನ್ನು ಅವರ ಮೊದಲ ಉದ್ಯೋಗಕ್ಕೆ ತಯಾರುಗೊಳಿಸಿರೆ ಸಾಲದು ಎಂಬುದನ್ನು ಈಗ ವಿಶ್ವವಿದ್ಯಾಲಯಗಳಿಗೆ ಮನವರಿಕೆಯಾಗಿದೆ.” ಎಂದು ಹೇಳಿದ WPU ಗೋವಾದ ಪ್ರೊ ಉಪಕುಲಪತಿ ಡಾ.ಆಶೀಶ್ ಭಾರದ್ವಾಜ್, “ಇಲ್ಲಿರುವ ಮುಖ್ಯ ಪ್ರಶ್ನೆ ಎಂದರೆ ನಾವು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಎದುರಿಸಬಹುದಾದ ಅನೇಕ(ಬಹು) ಬದಲಾವಣೆಗಳು, ಪರಿವರ್ತನೆಗಳು ಮತ್ತು ಅವಕಾಶಗಳಿಗೆ ಅವರನ್ನು ತಯಾರುಗೊಳಿಸುತ್ತಿದ್ದೇವೆಯೇ ಎಂಬುದು.

Cabinet Meaning: ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ 'ಪ್ರಜಾಸೇವೆ ಇಲಾಖೆ' ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಜನರ ಕುಂದುಕೊರತೆ ನಿವಾರಣೆಗೆ 'ಪ್ರಜಾಸೇವೆ ಇಲಾಖೆ' ಸ್ಥಾಪನೆ: ಸಿಎಂ

ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅವರು ನೇತೃತ್ವದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಯಾದಗಿರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, 620 ನೂತನ ಬಸ್ ಖರೀದಿ, ಕರ್ನಾಟಕದ ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ಕರ್ನಾಟಕ ಭವನ ಸೇರಿ ಪ್ರಮುಖ ನಿರ್ಧಾರಗಳನ್ನು ಕ್ಯಾಬಿನೆಟ್‌ ಕೈಗೊಂಡಿದೆ.

Museum of Art & Photography: ಕಲೆಯ ಭೂಪಟ ಬಿಡಿಸಿದ ಮ್ಯೂಸಿಯಂ

ಕಲೆಯ ಭೂಪಟ ಬಿಡಿಸಿದ ಮ್ಯೂಸಿಯಂ

Pravasi Prapancha: ಐಟಿ ಬೆಳವಣಿಗೆ ಹಾಗೂ ತಂತ್ರಜ್ಞಾನಕ್ಕೆ ಜಗತ್ಪ್ರಸಿದ್ಧವಾಗಿರುವ ಬೆಂಗಳೂರು ನಗರದ ಹೃದಯಭಾಗದಲ್ಲಿ, ಒಂದು ವಿಭಿನ್ನ ರೀತಿಯ ಮ್ಯೂಸಿಯಂ ತಲೆಯೆತ್ತಿ ನಿಂತಿದೆ. 'ಮ್ಯೂಸಿಯಂ ಆಫ್ ಆರ್ಟ್ & ಫೊಟೋಗ್ರಫಿ' (MAP), ಪ್ರಾಚೀನ ಸಂಪ್ರದಾಯ ಹಾಗೂ ಆಧುನಿಕ ಡಿಜಿಟಲ್ ತಂತ್ರಜ್ಞಾನದ ಅದ್ಭುತ ಸಂಗಮವಾಗಿದೆ. ಈ ಮ್ಯೂಸಿಯಂನ ಕುರಿತಾದ ಒಂದು ಸಮಗ್ರ ಇಣುಕು ನೋಟ ಇಲ್ಲಿದೆ.

ಎಂಎಲ್‌ಸಿ ಡಾ.ಬಿ.ಜಿ.ಪಾಟೀಲ್‌ಗೆ ಮಾತೃ ವಿಯೋಗ

ಎಂಎಲ್‌ಸಿ ಡಾ.ಬಿ.ಜಿ.ಪಾಟೀಲ್‌ಗೆ ಮಾತೃ ವಿಯೋಗ

Veeramma Dr Galangalappa Patil: ಖ್ಯಾತ ಉದ್ಯಮಿ ದಿ. ಡಾ.ಗಳಂಗಳಪ್ಪ ಪಾಟೀಲ್ ಅವರ ಪತ್ನಿ ವೀರಮ್ಮನವರು ಪತಿಯ ಹಿಂದಿನ ಶಕ್ತಿಯಾಗಿ ನಿಂತು, ಉದ್ಯಮ ಸಾಮ್ರಾಜ್ಯ ನಿರ್ಮಾಣ ಮಾಡಲು ಬೆನ್ನೆಲುಬಾಗಿ ಕೈಜೋಡಿಸಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

MLC Election: ಕಾಂಗ್ರೆಸ್‌ಗೆ ಹೋಗೋದಾದ್ರೆ ಈಗಲೇ ಹೋಗಿ; ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಎಚ್‌ಡಿಕೆ ಕಿಡಿ

ಕಾಂಗ್ರೆಸ್‌ಗೆ ಹೋಗೋದಾದ್ರೆ ಈಗಲೇ ಹೋಗಿ: ಎಚ್‌ಡಿಕೆ ಕಿಡಿ

HD Kumaraswamy: ನಮ್ಮ ಪಕ್ಷದಲ್ಲಿ ಭವಿಷ್ಯ ಇಲ್ಲ ಅಂತ ಮನಸ್ಸಿನಲ್ಲಿದ್ದರೆ, ನಾನು ತೊಂದರೆ ಕೊಡಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ಹೋಗಬೇಕು ಎಂದರೆ ಧೈರ್ಯವಾಗಿ ನನಗೆ ಹೇಳಿ ಹೋಗಿ ಎಂದು ಅಡ್ಡ ಮತದಾನ ಮಾಡಿದವರ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಒಪ್ಪಿಗೆ

ಹುಬ್ಬಳ್ಳಿ- ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ

MB Patil: ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್‌ಗಳ ಮೂಲಕ ಓಡಿಸಲು ರೈಲ್ವೆ ಮಂಡಳಿ ಶುಕ್ರವಾರ ಒಪ್ಪಿಗೆ ನೀಡಿದ್ದು, ಇದರಿಂದ ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.

Gold Price Today On 20 June 2026: ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದು ಹೆಚ್ಚಾಗಿದ್ದು ಇಷ್ಟು

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ

Gold Silver Price Today: ಚಿನ್ನದ ದರ ಶನಿವಾರ (ಜೂನ್‌ 20) ಮತ್ತೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 20 ರುಪಾಯಿ ಏರಿಕೆಯಾಗಿದ್ದು, 13,390 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 22 ರುಪಾಯಿ ಹೆಚ್ಚಾಗಿದ್ದು, 14,608 ರುಪಾಯಿ ಇದೆ.

Hospet News: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಟ್ರಸ್ಟ್ ವತಿಯಿಂದ 2070ನೇ ಮದ್ಯವರ್ಜನ 8 ದಿನಗಳ ಶಿಬಿರಕ್ಕೆ ಚಾಲನೆ

2070ನೇ ಮದ್ಯವರ್ಜನ 8 ದಿನಗಳ ಶಿಬಿರಕ್ಕೆ ಚಾಲನೆ

ಶಿಬಿರದಲ್ಲಿ ನಿತ್ಯ ಬೆಳಿಗ್ಗೆಯಿಂದ ರಾತ್ರಿವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಪ್ರಮುಖ ವಾಗಿ ಯೋಗ, ವ್ಯಾಯಾಮ,ಸ್ವಚ್ಛತೆ, ಶ್ರಮದಾನ, ಆಪ್ತ ಸಲಹೆ, ಪ್ರಮುಖರಿಂದ ಮಾರ್ಗದರ್ಶನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ, ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಶಿಬಿರದಲ್ಲಿ ಭಾಗವಹಿಸಿದವ ರಿಗೆ ಮಾಹಿತಿ ನೀಡಲಾಯಿತು.

ಕರಾವಳಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ;  ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

Karnataka Weather: ರಾಜ್ಯದಲ್ಲಿ ಮುಂಗಾರು ಕುಂಠಿತಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಸಾಧಾರಣ ಮಳೆ, ಗುಡುಗು, ಬಿರುಗಾಳಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

BJP-JDS alliance: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಅಡ್ಡಡ್ಡ ಅನುಮಾನ

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಅಡ್ಡಡ್ಡ ಅನುಮಾನ

ರಾಜ್ಯ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ದೋಸ್ತಿಗಳು ಕಣಕ್ಕಿಳಿಸಿದ್ದ ಹೆಚ್ಚುವರಿ ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್ ಹೆಚ್ಚುವರಿ ಅಭ್ಯರ್ಥಿ ಜಯ ಸಾಧಿಸಿದ್ದು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಡ್ಡ ಮತದಾನ ಮಾಡಿರುವ ಈಗ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ, ಅಷ್ಟೇ ಅಲ್ಲಇದು ರಾಜ್ಯದಲ್ಲಿ ಮುಂದಾಗುವ ರಾಜಕೀಯ ಬದಲಾವಣೆಯ ಸೂಚನೆಯನ್ನೂ ತಿಳಿಸುವ ದಿಕ್ಸೂಚಿಯಾಗಲಿದೆ

Vishweshwar Bhat: ವಿಶ್ವವಾಣಿ ಕ್ಲಬ್‌ಹೌಸ್ ಜ್ಞಾನದ ಲೋಕ: ವಿಶ್ವೇಶ್ವರ ಭಟ್

ವಿಶ್ವವಾಣಿ ಕ್ಲಬ್‌ಹೌಸ್ ಜ್ಞಾನದ ಲೋಕ: ವಿಶ್ವೇಶ್ವರ ಭಟ್

ನಮ್ಮ ಕ್ಲಬ್‌ಹೌಸ್‌ನಿಂದ ಸಿಕ್ಕ ಕೊಡುಗೆ ಏನೆಂದರೆ ಕುಟುಂಬದ ಪರಿಕಲ್ಪನೆ. ಇದರ ನಡುವೆ ಅದ್ಭುತ ವಾದ ಸಂಬಂಧ ಬೆಸೆದಿದೆ. ಅನೇಕ ಸ್ನೇಹಿತರು ಕ್ಲಬ್‌ಹೌಸ್‌ನಲ್ಲಿ ಪರಿಚಿತರಾಗಿದ್ದಾರೆ. ಹಾವು ಹಿಡಿಯು ವಿಕೆ, ಹುಲ್ಲನ್ನು ಬೆಳೆಸುವಿಕೆ ಸೊಪ್ಪು ಸೇವಿಸುವಿಕೆ, ಗೂಬೆ, ಆನೆ ಮುಂತಾದ ಕಾರ್ಯಕ್ರಮಗಳು ಜನ ಮನ ಸೆಳೆದಿದೆ.

ʼಅಡ್ಡಕಸುಬಿʼಗಳ ಪತ್ತೆಗೆ ಪಣ

ʼಅಡ್ಡಕಸುಬಿʼಗಳ ಪತ್ತೆಗೆ ಪಣ

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿರುವುದು ಜಾಹೀರಾಗಿದೆ. ಅಡ್ಡ ಮತದಾನದ ಹೊಡೆತದಿಂದ ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ನಾಯಕತ್ವ ಕೊರತೆ ಎದ್ದು ಕಾಣುತ್ತಿದೆ. ಕೈ ಹೂಡಿರುವ ದಾಳಕ್ಕೆ ಮೈತ್ರಿಗಳು ಮುದುಡಿ ಕುಳಿತಂತಾಗಿದೆ. ಅತ್ತ ಅಡ್ಡ ಮತದಾನ ಮಾಡಬಹುದೆಂದು ಗೊತ್ತಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸುವ ಮೂಲಕ, ಜೆಡಿಎಸ್ ತಂತ್ರಗಾರಿಕೆ ನಡೆಸಿದೆ. ಇದು ಪರೋಕ್ಷವಾಗಿ ಜೆಡಿಎಸ್, ಬಿಜೆಪಿ ಯಲ್ಲಿ ಹಿತಶತ್ರುಗಳ ಪತ್ತೆಗೆ ಕಾರಣವಾಗಿದೆ. ಕಾಂಗ್ರೆಸ್ ಅಡ್ಡಮತಕ್ಕೆ ಪ್ರೇರಣೆ ನೀಡಿದೆ ಎಂಬ ಕೂಗು ಹೆಚ್ಚಾಗಲೂ ಕಾರಣವಾಗಿದೆ.

Trash police: ವಿಶ್ವೇಶ್ವರ ಭಟ್ಟರ ‌ʼಟ್ರ್ಯಾಶ್ ಪೊಲೀಸ್ʼ ಸಲಹೆ; ಸಿಎಂಗೆ ಸಭಾಪತಿ ಪತ್ರ

ವಿಶ್ವೇಶ್ವರ ಭಟ್ಟರ ‌ʼಟ್ರ್ಯಾಶ್ ಪೊಲೀಸ್ʼ ಸಲಹೆ; ಸಿಎಂಗೆ ಸಭಾಪತಿ ಪತ್ರ

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ಗುರುವಾರ (ಜೂ.18) ತಮ್ಮ ನೂರೆಂಟು ವಿಶ್ವ ಅಂಕಣದಲ್ಲಿ, ಬೆಂಗಳೂರು ಸೌಂದರ್ಯವನ್ನು ಕಾಪಾಡಲು ಟ್ರ್ಯಾಶ್ ಪೊಲೀಸರನ್ನು ನೇಮಿಸ ಬೇಕೆಂಬ ಸಲಹೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ್ದರು. ಈ ಅಂಕಣವನ್ನು ಪ್ರಸ್ತಾಪಿಸಿ ರುವ ಬಸವರಾಜ ಹೊರಟ್ಟಿ ಅವರು, ಬೆಂಗಳೂರಿನ ಸೌಂದರ್ಯ ಹಾಗೂ ಸ್ವಚ್ಛತೆ ಯನ್ನು ಕಾಪಾಡಲು ವಿಶ್ವೇಶ್ವರ ಭಟ್ ಅವರ ಅಂಕಣದಲ್ಲಿರುವ ಟ್ರ್ಯಾಶ್ ಪೊಲೀಸ್ ಎನ್ನುವ ಕಲ್ಪನೆ ಉತ್ತಮ ಸಲಹೆಯಾಗಿದೆ.

Kalaburagi Transport App: ಕೈಕೊಟ್ಟ ನಮ್ಮ ಕಲಬುರಗಿ ಸಾರಿಗೆ App

ಕೈಕೊಟ್ಟ ನಮ್ಮ ಕಲಬುರಗಿ ಸಾರಿಗೆ App

ಸಾರ್ವಜನಿಕರಿಗೆ ನಿಖರ ಮಾರ್ಗಸೂಚಿಯಾಗಿದ್ದ ಈ ಹೈಟೆಕ್ ಆಪ್ ತಾಂತ್ರಿಕ ದೋಷ ಹಾಗೂ ಅಧಿಕಾರಿ ಗಳ ಬೇಜವಾಬ್ದಾರಿಯಿಂದಾಗಿ ಸ್ಥಗಿತಗೊಂಡಿದ್ದು, ಪ್ರತಿನಿತ್ಯ ಬಸ್‌ಗಳನ್ನೇ ನೆಚ್ಚಿಕೊಂಡಿರುವ ಸಾವಿ ರಾರು ಪ್ರಯಾಣಿಕರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥರು ತೀವ್ರ ತೊಂದರೆ ಅನುಭವಿಸು ವಂತಾಗಿದೆ.

Guarantee schemes: ಗ್ಯಾರಂಟಿ ಯೋಜನೆಗಳಿಗೆ ಹೊಸ ಅರ್ಜಿ ಸಲ್ಲಿಸಬೇಕಿಲ್ಲ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ ಮಹತ್ವದ ತೀರ್ಮಾನ

ಗ್ಯಾರಂಟಿಗಳಿಗೆ ಹೊಸ ಅರ್ಜಿ ಸಲ್ಲಿಸಬೇಕಿಲ್ಲ, ಮರು ಪರಿಶೀಲನೆ ಮಾತ್ರ

Guarantee schemes Re-verification: ಗೃಹಲಕ್ಷ್ಮಿ ಯೋಜನೆ ಹಾಗೂ ಗೃಹ ಜ್ಯೋತಿ ಯೋಜನೆಗೆ ಹೊಸದಾಗಿ ಅರ್ಜಿ ಅಲ್ಲಿಸಬೇಕು ಎಂದು ಇತ್ತೀಚೆಗೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಘೋಷಿಸಿದ್ದರು. ಆದರೆ, ಈ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ ಎಂದು ತಿಳಿದುಬಂದಿದೆ.

Shidlaghatta News: ಜೂ.21ರ ಪದಗ್ರಹಣ ಸಮಾರಂಭಕ್ಕೆ ಶಿಡ್ಲಘಟ್ಟದಿಂದ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರ ಭಾಗವಹಿಸುವ ನಿರೀಕ್ಷೆ: ರಾಜೀವ್ ಗೌಡ

ಪಂಚಾಯಿತಿ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು

ಮೇಕೆದಾಟು(Mekedaatu) ಪಾದಯಾತ್ರೆ ವೇಳೆ ಶಿಡ್ಲಘಟ್ಟದಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯ ಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರು ಶಿಡ್ಲಘಟ್ಟದ ಕಾರ್ಯಕರ್ತರ ಸಂಘಟನಾ ಶಕ್ತಿ ಮತ್ತು ಉತ್ಸಾಹವನ್ನು ಮೆಚ್ಚಿಕೊಂಡಿದ್ದರು.

POCSO: ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ; ಪೋಕ್ಸೋ ಅಡಿ ಪ್ರಕರಣ ದಾಖಲು

ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ; ಪೋಕ್ಸೋ ಅಡಿ ಪ್ರಕರಣ ದಾಖಲು

ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿ ಯಾಗಿರುವ ಘಟನೆ ಬೆಳಕಿಗೆ ಬಂದಿದೆ.  ಬಾಲಕಿಯ ಮೇಲೆ ಕಳೆದ ಒಂದು ವರ್ಷದಿಂದ ಚಂದ್ರು ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Shidlaghatta News: ನಗರದಲ್ಲಿ ಪೇಜಾವರ ಶ್ರೀಗಳ ಸಂಚಾರ; ಮನೆ ಮನೆಗೆ ಪಾದಪೂಜೆ, ಭಕ್ತರಿಗೆ ಆಶೀರ್ವಾದ

ನಗರದಲ್ಲಿ ಪೇಜಾವರ ಶ್ರೀಗಳ ಸಂಚಾರ

ನಗರದ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀಕೃಷ್ಣನ ಸಂಸ್ಥಾನ ಪೂಜೆ ನೆರವೇರಿಸಿದ ಸ್ವಾಮೀಜಿ ಗಳು, ಅನುಗ್ರಹ ಭಾಷಣ ಮಾಡಿ ಭಕ್ತರಿಗೆ ಫಲ ಮಂತ್ರಾಕ್ಷತೆ ವಿತರಿಸಿದರು. ಟಿ.ಬಿ. ರಸ್ತೆಯ ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಆರತಿ ಸಲ್ಲಿಸಿದ ಅವರು, ನಗರದ ಶ್ರೀ ವಾಸವಿ ಶಾಲೆ, ಚಿಕ್ಕದಾಸರಹಳ್ಳಿಯ ಶ್ರೀ ಲಕ್ಷ್ಮೀ ವಿದ್ಯಾನಿಕೇತನ ಹಾಗೂ ನಡಪಿನಾಯಕನಹಳ್ಳಿಯ ನವೋದಯ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಆಶೀರ್ವದಿಸಿದರು.

Rahul Gandhi's birthday: ಸಂವಿಧಾನ ರಕ್ಷಿಸುವ ನಿಮ್ಮ ನಡೆಯು ಒಂದು ಕ್ರಾಂತಿಯಾಗಲಿ: ಜನ್ಮ ದಿನದ ಹಿನ್ನೆಲೆ ರಾಹುಲ್‌ ಗಾಂಧಿಗೆ ಡಿಸಿಎಂ ಪರಮೇಶ್ವರ್‌ ಪತ್ರ

ರಾಹುಲ್‌ ಗಾಂಧಿಗೆ ಜನ್ಮ ದಿನದ ಶುಭಾಶಯ ಕೋರಿದ ಪರಮೇಶ್ವರ್‌

ಸಾರ್ವಜನಿಕರ ಸೇವೆಗೆ ಸಮರ್ಪಿತಗೊಂಡಿರುವ ನಿಮ್ಮ ಬದುಕಿನ ಮತ್ತೊಂದು ವರ್ಷದ ಸಂಭ್ರಮದಲ್ಲಿ ಅಸಂಖ್ಯ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ನಾಗರಿಕರೊಂದಿಗೆ ನಾನು ಸೇರಿದ್ದೇನೆ. ನಿಮಗೆ ಉತ್ತಮ ಆರೋಗ್ಯ, ಹೊಸ ಚೈತನ್ಯ ಸಿಗಲಿ ಎಂದು ರಾಹುಲ್‌ ಗಾಂಧಿ ಅವರಿಗೆ ಡಾ.ಪರಮೇಶ್ವರ್‌ ಅವರು ಜನ್ಮ ದಿನದ ಶುಭಾಶಯ ಕೋರಿದ್ದಾರೆ.

Township planning: ರೈತರ ವಿರೋಧದ ನಡುವೆಯೇ ಯೋಜನೆ ಜಾರಿ ಮಾಡಿದರೆ ಸರ್ಕಾರಕ್ಕೆ ಉಳಿಗಾಲವಿಲ್ಲ: ಮುಕ್ತ ಮುನಿಯಪ್ಪ

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಅಧಿಸೂಚನೆ ರದ್ದುಪಡಿಸಿ

ರೈತರ ತೀವ್ರ ವಿರೋಧದ ನಡುವೆಯೂ ಬಲವಂತವಾಗಿ ಭೂಸ್ವಾಧೀನಕ್ಕೆ ಮುಂದಾದರೆ ಸರ್ಕಾರಕ್ಕೆ ಉಳಿಗಾಲವಿರುವುದಿಲ್ಲ. ಸ್ಮಾರ್ಟ್ ಸಿಟಿ ಮತ್ತು ಇಂಟಿಗ್ರೇಟೆಡ್ ಟೌನ್‌ಶಿಪ್ ಹೆಸರಿ ನಲ್ಲಿ ಬಿಡದಿ ಭಾಗದ ಹಸಿರು ವಲಯದಲ್ಲಿರುವ ಲಕ್ಷಾಂತರ ಮರಗಳನ್ನು ಕಡಿದು ಪರಿಸರ ನಾಶಕ್ಕೆ ಕಾರಣವಾಗುವ ಪ್ರಯತ್ನ ಖಂಡನೀಯ

Chikkaballapur News: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಜಿಲ್ಲಾಡಳಿತ ಸಜ್ಜಾಗಿದ್ದು ರಸಗೊಬ್ಬರದ ಕೊರತೆಯಿಲ್ಲ ಆತಂಕಕ್ಕೆ ಒಳಗಾಗುವುದು ಬೇಡ : ಜಿಲ್ಲಾಧಿಕಾರಿ ಜಿ.ಪ್ರಭು ಸ್ಪಷ್ಟನೆ

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಜಿಲ್ಲಾಡಳಿತ ಸಜ್ಜು

ಜಿಲ್ಲೆಯಲ್ಲಿ ಒಟ್ಟು 451 ರಸಗೊಬ್ಬರ ಅಂಗಡಿಗಳಿದ್ದು ಪ್ರಸ್ತುತ ಸಾಲಿನಲ್ಲಿ ರಸಗೊಬ್ಬರಗಳ ಸಮತೋಲನ ಕಾಪಾಡಲು ಹಾಗೂ ಅವಶ್ಯಕತೆಗಿಂತ ಹೆಚ್ಚಿನ ರಸಗೊಬ್ಬರಗಳನ್ನು ಕೆಲವರು ಬಳಸುತ್ತಿರುವುದನ್ನು ಕಡಿಮೆ ಮಾಡಲು ಯೂರಿಯಾ ರಸಗೊಬ್ಬರ ಖರೀದಿಸಲು ಎಫ್.ಐ.ಡಿ ಸಂಖ್ಯೆಯನ್ನು ಕಡ್ಡಾಯಗೊಳಿಸಲಾಗಿದೆ. 1 ಎಕರೆಗೆ ಒಂದು ಚೀಲ ಮಾತ್ರ ಯೂರಿಯಾವನ್ನು ವಿತರಿಸ ಲಾಗುತ್ತಿದೆ

Chikkaballapur News: ಜೂ.27ಕ್ಕೆ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ: ಜಿಲ್ಲಾಧಿಕಾರಿ ಜಿ.ಪ್ರಭು

27ಕ್ಕೆ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಜೂ.27ರಂದು ಬಿ.ಬಿ ರಸ್ತೆಯ ರಂಗನಾಥಸ್ವಾಮಿ ದೇವಾಲಯದ ಮುಂಭಾಗದಿಂದ ಕನ್ನಡ ಭವನ ದವರೆಗೆ ಪಲ್ಲಕ್ಕಿ ಮತ್ತು ಜಾನಪದ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ಮೆರ ವಣೆಗೆ ಮಧ್ಯದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಮುಂಭಾಗದಲ್ಲಿರುವ ಶ್ರೀ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ.

NEET re-examination: ನೀಟ್ ಮರು ಪರೀಕ್ಷೆ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಜಿ.ಪ್ರಭು ಕಟ್ಟುನಿಟ್ಟಿನ ಸೂಚನೆ

ನೀಟ್ ಮರು ಪರೀಕ್ಷೆ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ನೀಟ್ ಮರು ಪರೀಕ್ಷೆ ಇದೇ ತಿಂಗಳ 21ರ ಭಾನುವಾರದಂದು ನಡೆಯಲಿದ್ದು, ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪದೋಷಗಳು ಮತ್ತು ಸಮಸ್ಯೆ ಇಲ್ಲದೆ ಪರೀಕ್ಷೆ ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳ ಪೈಕಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ದಲ್ಲಿ 06 ಹಾಗೂ ಚಿಂತಾಮಣಿ ತಾಲ್ಲೂಕು ಕೇಂದ್ರದಲ್ಲಿ 04 ಪರೀಕ್ಷಾ ಕೇಂದ್ರಗಳಿರುತ್ತವೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯವಿರುವ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ

Loading...