ಬಾಗೇಪಲ್ಲಿ ಪಟ್ಟಣದಲ್ಲಿ ಮಳೆಯಿಂದ ಭಾರಿ ಅವಾಂತರ; ಜನಜೀವನ ಅಸ್ತವ್ಯಸ್ತ
Karnataka Rains: ಬಾಗೇಪಲ್ಲಿ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಚರಂಡಿ ಅವ್ಯವಸ್ಥೆ ಕಾರಣ ಮಳೆ ನೀರು ಸಮರ್ಪಕವಾಗಿ ಹರಿಯದೆ ರಸ್ತೆಯಲ್ಲೇ ನೀರು ನಿಂತು, ಪ್ರಯಾಣಿಕರಿಗೆ ಬಾರಿ ತೊಂದರೆಯಾಗಿದೆ. ಧಾರಾಕಾರವಾಗಿ ಸುರಿದ ಮಳೆಗೆ ಇಳೆ ತಂಪಾದರೂ, ಮನೆಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.