ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಸರಸ್ವತಿ ಎನ್. ರವಿ
ಬೆಳಿಗ್ಗೆ ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸಿ ತನ್ನ ನೂರಾರು ಸಂಖ್ಯೆಯ ಅಭಿಮಾನಿಗಳೊಂದಿಗೆ ಟಿ.ಆರ್.ಸಿ. ಬ್ಯಾಂಕ್ ಎದುರಿನಿಂದ ಮೆರವಣಿಗೆಯ ಮೂಲಕ ಕೆ.ಡಿ.ಸಿ.ಸಿ. ಬ್ಯಾಂಕ್ ಆವಾರಕ್ಕೆ ತೆರಳಿ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣೆಯಿಂದ ಹಿಂದೆ ಸರಿಯುತ್ತಾರೆ ಎಂದ ಊಹಾಪೋಹಗಳಿಗೆ ತೆರೆ ಎಳೆದರು.