ವಿದ್ಯುತ್ ಖಾಸಗೀಕರಣವಾದಲ್ಲಿ ಸಾಮಾಜಿಕ ನ್ಯಾಯ ಅರಣ್ಯರೋಧವಾಗಲಿದೆ
ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ 1902ರಲ್ಲಿ ಶಿವನಸಮುದ್ರ ದಲ್ಲಿ ವಿದ್ಯುತ್ ಕಂಡು ಹಿಡಿದಗಿನಿಂದ ಮೊದಲಾಗಿ ಇಲ್ಲಿಯವರೆಗೆ ಬೆಸ್ಕಾಂ ನೌಕರರು ಈ ಕ್ಷೇತ್ರ ದಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಜನಸಂಖ್ಯೆ ಬೆಳೆದಂತೆ ನಾಗರೀಕರ ಬೇಡಿಕೆಗಳನ್ನು ಆದ್ಯತಾನುಸಾರ ಶಿರಸಾ ವಹಿಸಿ ಮಾಡಿಕೊಂಡು ಬರಲಾಗುತ್ತಿದೆ. ಇಂತಹ ಬಲಿಷ್ಠ ಕ್ಷೇತ್ರವನ್ನು ನಷ್ಟದ ನೆಪವೊಡ್ಡಿ ಖಾಸಗೀಕರಣ ಮಾಡಲು ಹೊರಟಿರುವುದು ಸರಿಯಲ್ಲ