ಧೈರ್ಯ ಮತ್ತು ಸಹಿಷ್ಣುತೆಯ ಪ್ರತೀಕ ಛತ್ರಪತಿ ಶಿವಾಜಿ
ಶಿವಾಜಿ ಮಹಾರಾಜರ ಧೈರ್ಯ ಮತ್ತು ಸ್ಪೂರ್ತಿದಾಯಕ ಕಾರ್ಯಗಳನ್ನು ಗೌರವಿಸ ಬೇಕಿದೆ. ಶಿವಾಜಿಯ ತಾಯಿ ಜೀಜಾಬಾಯಿ ಮತ್ತು ಮಾರ್ಗದರ್ಶಕ ದಾದಾಜಿ ಕೊಂಡದೇವ ಅವರು ಶಿವಾಜಿ ರೂಪ ನಿರ್ಮಾಣ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಚಿಕ್ಕ ವಯಸ್ಸಿ ನಿಂದಲೇ ಅವರಿಗೆ ಧೈರ್ಯ ಮತ್ತು ನ್ಯಾಯಯುತತೆಯಂತಹ ಮೌಲ್ಯಗಳನ್ನು ಕಲಿಸಿದ್ದರು. ಇವರ ಆದರ್ಶಗಳನ್ನು ಯುವ ಜನಾಂಗ ಮೈಗೂಡಿಸಿಕೊಳ್ಳಬೇಕು