ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

CM Siddaramaiah: ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿಎಂ ಸಿದ್ದರಾಮಯ್ಯ

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿಎಂ

CM Siddaramaiah: ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ.100ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Guerrilla War Movie: ನಾಳೆ ಉಪ್ಪಿ ಬರ್ತ್‌ ಡೇ! ʼಗೆರಿಲ್ಲಾ WARʼ ಚಿತ್ರತಂಡದಿಂದ ವಿಶೇಷ ಪೋಸ್ಟರ್‌ ರಿಲೀಸ್‌

ಉಪೇಂದ್ರ ಹುಟ್ಟುಹಬ್ಬ- ʼಗೆರಿಲ್ಲಾ WARʼ ಚಿತ್ರತಂಡದಿಂದ ವಿಶೇಷ ಪೋಸ್ಟರ್‌

Guerrilla War Movie: ಹಿರಿಯ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ ʼಗೆರಿಲ್ಲಾ WARʼ. ಈ ಚಿತ್ರದ ನಾಯಕರಾಗಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 18 ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ ʼಗೆರಿಲ್ಲಾ WARʼ ಚಿತ್ರತಂಡ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ಕರೆಂಟ್‌ ಇರಲ್ಲ

ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ,ನಾಡಿದ್ದು ಕರೆಂಟ್‌ ಇರಲ್ಲ

Bengaluru Power Cut: 66/11 ಕೆವಿ ಯಲಹಂಕ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಸೆ.18 ಮತ್ತು 19ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

SBI Bank Robbery: ಚಡಚಣ ಎಸ್‌ಬಿಐ ಬ್ಯಾಂಕ್‌ನಲ್ಲಿ 21 ಕೋಟಿ ಮೌಲ್ಯದ ನಗದು, ಚಿನ್ನಾಭರಣ ದರೋಡೆ; ತನಿಖೆಗೆ 8 ತಂಡ ರಚನೆ

ಚಡಚಣ ಬ್ಯಾಂಕ್‌ನಲ್ಲಿ 21 ಕೋಟಿ ಮೌಲ್ಯದ ನಗದು, ಚಿನ್ನಾಭರಣ ದರೋಡೆ

Chadchan News: ಚಡಚಣ ಎಸ್‌ಬಿಐ ಬ್ಯಾಂಕ್‌ ದರೋಡೆ ಬಗ್ಗೆ ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ. ಆರೋಪಿಗಳು ಪಂಡರಾಪುರ ಕಡೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಸದ್ಯದ ಮಾಹಿತಿ ಪ್ರಕಾರ 1 ಕೋಟಿ ರೂ. ನಗದು, ಅಂದಾಜು 20 ಕೆಜಿ ಚಿನ್ನಾಭರಣ ಸೇರಿದಂತೆ 21 ಕೋಟಿ ರೂ. ಮೌಲ್ಯದ ವಸ್ತುಗಳು ದರೋಡೆಯಾಗಿದೆ ಎಂದು ತಿಳಿಸಿದ್ದಾರೆ.

D. V. Sadananda Gowda: ಮಾಜಿ ಸಿಎಂ ಸದಾನಂದ ಗೌಡ ಬ್ಯಾಂಕ್‌ ಖಾತೆ ಹ್ಯಾಕ್‌; 3 ಲಕ್ಷ ದೋಚಿದ ಸೈಬರ್‌ ಖದೀಮರು!

ಸದಾನಂದ ಗೌಡ ಬ್ಯಾಂಕ್‌ ಖಾತೆ ಹ್ಯಾಕ್‌; 3 ಲಕ್ಷ ದೋಚಿದ ಖದೀಮರು!

cyber crime: ನೆನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಎಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ ಎಂದು ಮಾಜಿ ಸಿಎಂ ಸದಾನಂದ ಗೌಡ ತಿಳಿಸಿದ್ದಾರೆ.

Sirsi News: ಪತ್ರಕರ್ತೆ ವಿನುತಾ ಹೆಗಡೆ, ಕೃಷಿಕ ಕೃಷ್ಣ ಭಟ್ ರಿಗೆ ಗೌರವ ಸನ್ಮಾನ

ಪತ್ರಕರ್ತೆ ವಿನುತಾ ಹೆಗಡೆ, ಕೃಷಿಕ ಕೃಷ್ಣ ಭಟ್ ರಿಗೆ ಗೌರವ ಸನ್ಮಾನ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಭಾಗಿನಕಟ್ಟಾ ಗ್ರಾಮದಲ್ಲಿಂದು ಆತ್ಮ ಯೋಜನೆ, ತೋಟಗಾರಿಕಾ ಇಲಾಖೆ, ಶ್ರೀದೇವಿ ರೈತ ಉತ್ಪಾದಕ ಕಂಪನಿ ಸಹಯೋಗದಲ್ಲಿ ರೈತ ಕ್ಷೇತ್ರೊತ್ಸವ ಹಾಗೂ ಕೃಷಿ ಪಾಠ ಸೇರಿದಂತೆ ಮಾಧ್ಯಮ ಪ್ರಶಸ್ತಿ ವಿಜೇತೆ ವಿನುತಾ ಹೆಗಡೆಗೆ ಅಭಿನಂದನಾ ಸನ್ಮಾನ ಹಾಗೂ ಕೃಷಿಕ ಕೃಷ್ಣ ಭಟ್ ಅವರಿಗೆ ಗೌರವ ಸನ್ಮಾನ ನಡೆಯಿತು.

Self Harming: ಮದುವೆ ವಿಚಾರಕ್ಕೆ ಗಲಾಟೆ, ಮಗಳು ಬಾವಿಗೆ ಹಾರಿ ಆತ್ಮಹತ್ಯೆ, ರಕ್ಷಿಸಲು ಹೋದ ತಾಯಿಯೂ ಸಾವು

ಮದುವೆ ಗಲಾಟೆ, ಮಗಳು ಬಾವಿಗೆ ಹಾರಿ ಆತ್ಮಹತ್ಯೆ, ರಕ್ಷಿಸಲು ಹೋದ ತಾಯಿಯೂ ಸಾವು

Kalaburagi: ಮಧುಮತಿ ಮದುವೆ ವಿಷಯಕ್ಕೆ ಕುಟುಂಬದಲ್ಲಿ ಜಗಳ ನಡೆದಿತ್ತು. ಮದುವೆ ವಿಷಯಕ್ಕೆ ಗಲಾಟೆಯಾಗಿ ಮಧುಮತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳನ್ನು ರಕ್ಷಿಸಲು ಹೋಗಿ ತಾಯಿಯೂ ಬಾವಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PM Narendra Modi Birthday: ಸಂಸ್ಕೃತ ಶ್ಲೋಕದ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಬರ್ತ್‌ಡೇ ವಿಶ್‌ ಮಾಡಿದ ಜಗ್ಗೇಶ್

ಸಂಸ್ಕೃತ ಶ್ಲೋಕದ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಜಗ್ಗೇಶ್ ಬರ್ತ್‌ಡೇ ವಿಶ್‌

Jaggesh: ಮೋದಿ ಅವರ ದೃಢ ನಾಯಕತ್ವ, ಜನಪರ ಆಡಳಿತದಿಂದಲೇ ಇಡೀ ಭಾರತ ಹೊಸ ಯುಗ ಪ್ರವೇಶಿಸುತ್ತಿದೆ. ಸ್ವಚ್ಛ್ ಭಾರತ್, ಆತ್ಮನಿರ್ಭರ್ ಭಾರತ್, ಡಿಜಿಟಲ್ ಇಂಡಿಯಾ ಇವೆಲ್ಲ ನಿಮ್ಮ ದೃಷ್ಟಿಕೋನದ ಪ್ರತಿಬಿಂಬವೇ ಆಗಿವೆ. ಇವು ಯುವ ಜನತೆಗೆ ಪ್ರೇರಣೆಯ ಮೂಲಕವೇ ಆಗಿವೆ ಎಂದು ಜಗ್ಗೇಶ್‌ ಹಾರೈಸಿದ್ದಾರೆ.

Gold Rate Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 17th Sep 2025: 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 20ರೂ ಇಳಿಕೆಯಾಗಿ , 10,240 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 22ರೂ. ಇಳಿಕೆಯಾಗಿ 11,171 ರೂ ಆಗಿದೆ.

Ex Minister S K Bellubbi: ಹೋರಾಟ ನಿರಂತರ: ಮಾಜಿ ಸಚಿವ ಬೆಳ್ಳುಬ್ಬಿ

ಹೋರಾಟ ನಿರಂತರ: ಮಾಜಿ ಸಚಿವ ಬೆಳ್ಳುಬ್ಬಿ

ವಿಜಯಪುರ-ಬಾಗಲಕೋಟ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ 3ನೇ ಹಂತದಲ್ಲಿ ಮುಳುಗಡೆಯಾಗುವ ಸುಮಾರು 1 ಲಕ್ಷ 30 ಸಾವಿರ ಎಕರೆ ಭೂಮಿಗೆ ಸಂತ್ರಸ್ತರ ಬೇಡಿಕೆಯಂತೆ ಪ್ರತಿ ಎಕರೆ ನೀರಾವರಿ ಭೂಮಿಗೆ 55 ಲಕ್ಷ ರೂಪಾಯಿ, ಒಣ ಬೇಸಾಯಿಗೆ ಭೂಮಿ ಪ್ರತಿ ಎಕರೆಗೆ 45 ಲಕ್ಷ ರೂಪಾಯಿ ಬೆಲೆ ನಿಗದಿ ಮಾಡಬೇಕೆಂದು ಆಗ್ರಹಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತು.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯಮಶೀಲತೆ ಸಮಾವೇಶ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯಮಶೀಲತೆ ಸಮಾವೇಶ

ನವೋದ್ಯಮವನ್ನು ಸಹಾಯ ಮಾಡುವ ನಿಟ್ಟಿನಲ್ಲಿ, ಫುಡ್‌ ಚೈನ್‌ ಕ್ಯಾಂಪೇನ್‌ನ ವತಿಯಿಂದ ತುಮಕೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆವಿಷ್ಕಾರ ಮತ್ತು ಅಂತಾರಾಷ್ಟ್ರೀಯ ಉದ್ಯಮ ಶೀಲತೆ ಮತ್ತು ವ್ಯಾಪಾರ ಸಲಹೆಯ ಸಮಾವೇಶ ಅವನ್ಯ ವನ್ನು ತುಮಕೂರು ವಿವಿ ಆವರಣದಲ್ಲಿ ಆಯೋಜಿಸಲಾಗಿತ್ತು.

Man burnt alive: ಚಿತ್ರದುರ್ಗದಲ್ಲಿ ಕಾರು ಆಕಸ್ಮಿಕವಾಗಿ ಹೊತ್ತಿ ಉರಿದು ಯುವಕ ಸಜೀವ ದಹನ

ಚಿತ್ರದುರ್ಗದಲ್ಲಿ ಕಾರು ಆಕಸ್ಮಿಕವಾಗಿ ಹೊತ್ತಿ ಉರಿದು ಯುವಕ ಸಜೀವ ದಹನ

Chitradurga: ಸಿದ್ದೇಶ್ವರ್ ಟಾಟಾ ನೆಕ್ಸಾನ್ ಕಾರಿನಲ್ಲಿ ಹಿರಿಯೂರಿನಿಂದ ಅರಳೀಕಟ್ಟೆಗೆ ಮರಳುತ್ತಿದ್ದರು. ಈ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆ, ಸರ್ದಾರ್ ವಲ್ಲಭಭಾಯ್ ಪಟೇಲ್ ಪುತ್ಥಳಿಗೆ ಸಿಎಂ ಮಾಲಾರ್ಪಣೆ

ಸರ್ದಾರ್ ವಲ್ಲಭಭಾಯ್ ಪಟೇಲ್ ಪುತ್ಥಳಿಗೆ ಸಿಎಂ ಮಾಲಾರ್ಪಣೆ

ಶನಿವಾರ ರಾತ್ರಿಯೇ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು,ನಗರರ ಐವನ್ ಶಾಹಿ ಅತಿಥಿ ಗೃಹ ವಾಸ್ತವ್ಯ ಹೂಡಿದ್ದು, ಬುಧವಾರ ಬೆಳಿಗ್ಗೆ ಭಾಗದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಸರ್ದಾರ್ ಪಟೇಲರಿಗೆ ಗೌರವ ಸಲ್ಲಿಸಿ ಪರೇಡ್ ಮೈದಾನದತ್ತ ಸಾಗಿದರು.

DK Shivakumar: ಮರು ಮತ ಎಣಿಕೆ ನಡೆದರೂ ನಂಜೇಗೌಡ ಅವರೆ ಮತ್ತೆ ಗೆಲ್ಲುವ ವಿಶ್ವಾಸವಿದೆ: ಡಿ.ಕೆ.ಶಿವಕುಮಾರ್

ಮರು ಮತಎಣಿಕೆ ನಡೆದರು ನಂಜೇಗೌಡ ಅವರೆ ಮತ್ತೆ ಗೆಲ್ಲುವ ವಿಶ್ವಾಸವಿದೆ: ಡಿಕೆಶಿ

DK Shivakumar: ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ಕುರಿತು ನ್ಯಾಯಾಲಯದ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನ್ಯಾಯಲಯದ ಮರು ಎಣಿಕೆ ಆದೇಶ ಆಶ್ಚರ್ಯ ತಂದಿದೆ. ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಮರು ಮತ ಎಣಿಕೆ ನಡೆದರು ನಂಜೇಗೌಡ ಅವರು ಮತ್ತೆ ಗೆಲ್ಲುವ ವಿಶ್ವಾಸವಿದೆʼ ಎಂದು ಅವರು ತಿಳಿಸಿದ್ದಾರೆ.

Star Fashion 2025: ಜೆನ್‌ ಝೀ ಹುಡುಗಿಯರನ್ನು ಸೆಳೆದ ನಟಿ ಶಿಲ್ಪಾ ಶೆಟ್ಟಿಯ ಗ್ರೀನ್‌ ಶರಾರ

ಜೆನ್‌ ಝೀ ಹುಡುಗಿಯರನ್ನು ಸೆಳೆದ ನಟಿ ಶಿಲ್ಪಾ ಶೆಟ್ಟಿಯ ಗ್ರೀನ್‌ ಶರಾರ

Star Fashion 2025: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಧರಿಸಿರುವ ಡಿಸೈನರ್‌ ಗ್ರೀನ್‌ ಶರಾರ, ಜೆನ್‌ ಝೀ ಹುಡುಗಿಯರನ್ನು ಸೆಳೆದಿದೆ. ಏನಿದು ಶರಾರ? ಇದ್ಯಾವ ಬಗೆಯ ಔಟ್‌ಫಿಟ್‌? ಡಿಸೈನ್‌ ಹೇಗಿದೆ? ಎಂಬುದರ ಬಗ್ಗೆ ಫ್ಯಾಷನ್‌ ವಿಮರ್ಶಕರು ಇಲ್ಲಿ ವಿವರಿಸಿದ್ದಾರೆ.

Navaratri Saree Shopping 2025: ನವರಾತ್ರಿಗೆ ಸೀರೆ ಶಾಪಿಂಗ್‌ ಮಾಡುವವರಿಗೆ ಇಲ್ಲಿದೆ 5 ಸಿಂಪಲ್‌ ಟಿಪ್ಸ್

ನವರಾತ್ರಿಗೆ ಸೀರೆ ಶಾಪಿಂಗ್‌ ಮಾಡುವವರಿಗೆ ಇಲ್ಲಿದೆ 5 ಸಿಂಪಲ್‌ ಟಿಪ್ಸ್

Navaratri Saree Shopping 2025: ಮುಂಬರುವ ನವರಾತ್ರಿ ಹಬ್ಬದ ಸಂಭ್ರಮಕ್ಕೆ ಈಗಾಗಲೇ ಸೀರೆ ಶಾಪಿಂಗ್‌ ಭರ್ಜರಿಯಾಗಿ ನಡೆಯುತ್ತಿದೆ. ಈ 9 ದಿನಗಳ ಸೀರೆ ಸೆಲೆಕ್ಷನ್‌ ಮಾಡುವುದು ಹೇಗೆ? ಯಾವ ಟಿಪ್ಸ್ ಫಾಲೋ ಮಾಡಿದರೇ ಉತ್ತಮ? ಎಂಬುದರ ಬಗ್ಗೆ ಸೀರೆ ಎಕ್ಸ್‌ಪರ್ಟ್ ಇಲ್ಲಿ ಸಿಂಪಲ್‌ ಐಡಿಯಾ ನೀಡಿದ್ದಾರೆ.

Muda Scam: ಮುಡಾ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಇಡಿ ವಶಕ್ಕೆ

ಮುಡಾ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಇಡಿ ವಶಕ್ಕೆ

Muda Case: ಮುಡಾ ಅಕ್ರಮ ಪ್ರಕರಣದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಲೋಕಾಯುಕ್ತಕ್ಕೆ ಹಸಿರು ನಿಶಾನೆ ನೀಡಿದೆ. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳು ದಿನೇಶ್ ಅವರನ್ನು ವಿಚಾರಣೆಗೆ ಕರೆದು ವಶಕ್ಕೆ ಪಡೆದುಕೊಂಡಿದ್ದಾರೆ.

Dharmasthala Case: ಧರ್ಮಸ್ಥಳ ಕೇಸ್:‌ ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಧರ್ಮಸ್ಥಳ ಕೇಸ್:‌ ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಜಾ

Mask Man: ಹೆಚ್ಚು ಕಡಿಮೆ ಎರಡು ತಿಂಗಳು ಬುರುಡೆ ನೆಪದಲ್ಲಿ ಚಿನ್ನಯ್ಯ ಧರ್ಮಸ್ಥಳ ಸುತ್ತ ಮುತ್ತ 17 ಗುಂಡಿ ಅಗೆಸಿದ್ದ. ಕೊನೆಗೆ ನಾನು ಹೇಳಿದ್ದೆಲ್ಲ ಸುಳ್ಳು ಅಂತ ತಪ್ಪೊಪ್ಪಿಕೊಂಡಿದ್ದ. ಕಳೆದ 15 ದಿನದಿಂದ ತೀವ್ರ ವಿಚಾರಣೆ ನಡೆಸಿ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿರುವ ಎಸ್‌ಐಟಿ ಅಧಿಕಾರಿಗಳು, ಬುರುಡೆ ಬಿಟ್ಟವನನ್ನು ಜೈಲಿಗಟ್ಟಿದ್ದರು.

Chikkaballapur News: ಅ.7ಕ್ಕೆ ವಾಲ್ಮೀಕಿ ಜಯಂತಿಯ ಅದ್ದೂರಿ ಆಚರಣೆ: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ

ಅ.7ಕ್ಕೆ ವಾಲ್ಮೀಕಿ ಜಯಂತಿಯ ಅದ್ದೂರಿ ಆಚರಣೆ

ಜಯಂತಿಯಂದು (ಅಕ್ಟೋಬರ್ ೭ ರಂದು) ಚಿಕ್ಕಬಳ್ಳಾಪುರ ನಗರದ ವಾಪಸಂದ್ರದ ಶ್ರೀರಂಗನಾಥ ಸ್ವಾಮಿ ದೇವಾಲಯದಿಂದ ಬಿಬಿ ರಸ್ತೆ ಮೂಲಕ ಕನ್ನಡ ಭವನದವರೆಗೆ ಪಲ್ಲಕ್ಕಿ ಮತ್ತು ಸ್ತಬ್ದ ಚಿತ್ರಗಳು ಹಾಗೂ ಜಾನಪದ ಕಲಾ ತಂಡಗಳೊAದಿಗೆ ಬ್ರಹತ್ ಮೆರವಣಿಗೆ ನಡೆಯಲಿದೆ. ನಂತರ ವೇದಿಕೆ ಕಾರ್ಯ ಕ್ರಮ ಜರುಗಲಿದೆ

Engineers Day: ದೇಶದ ಅಭಿವೃದ್ಧಿಗೆ ಇಂಜಿನಿಯರ್‌ಗಳ ಕೊಡುಗೆ ಅಪಾರ : ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಟಿ. ನಾಗರಾಜು

ದೇಶದ ಅಭಿವೃದ್ಧಿಗೆ ಇಂಜಿನಿಯರ್‌ಗಳ ಕೊಡುಗೆ ಅಪಾರ

ಆಧುನಿಕ ಮೈಸೂರಿನ ಪಿತಾಮಹ ಎಂದು ಕರೆಯಲ್ಪಡುವ ವಿಶ್ವೇಶ್ವರಯ್ಯನವರ ಸಾಧನೆಗಳು ಮತ್ತು ಕೃಷ್ಣರಾಜ ಸಾಗರ ಅಣೆಕಟ್ಟು ನಿರ್ಮಾಣ ಕುರಿತ ಮಾಹಿತಿಯನ್ನು ನೀಡಿ, ಇಂಜಿನಿಯರ್ ಗಳು ದೇಶದ ಮೂಲ ಸೌಕರ್ಯ ಮತ್ತು ಆರ್ಥಿಕ ಅಭಿವೃದ್ಧಿ ಯಲ್ಲಿ ಮಹತ್ವದ ಪಾತ್ರ ವಹಿಸಿರುವುದನ್ನು ಹಾಗೂ ಅವರ ಕೊಡುಗೆಯನ್ನು ಗೌರವಿಸಲು ಈ ದಿನ ಆಚರಿಸಬೇಕು

MP Dr K Sudhakar: ಮಾಲೂರು ಎಂ.ಎಲ್.ಎ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು ಹೈಕೋರ್ಟ್ ತೀರ್ಪು: ಸಂಸದ ಡಾ.ಕೆ.ಸುಧಾಕರ್ ಸ್ವಾಗತ

ಬೇರೆ ಕ್ಷೇತ್ರಗಳಲ್ಲೂ ಸೂಕ್ತ ತನಿಖೆ ನಡೆಯಬೇಕಿದೆ

ಕಾಂಗ್ರೆಸ್ ಪಕ್ಷ ಅನೇಕ ದಶಕಗಳಿಂದ ವಾಮಮಾರ್ಗದಲ್ಲಿ ಗೆಲ್ಲುವುದನ್ನು ರೂಢಿ ಮಾಡಿಕೊಂಡಿತ್ತು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಇವಿಎಂ ಮೂಲಕ ಪಾರದರ್ಶಕವಾದ ಚುನಾವಣೆಗಳು ನಡೆಯುತ್ತಿವೆ. ಆದರೆ ಇವಿಎಂ ಇದ್ದಾಗಲೂ ನಂಜೇಗೌಡರನ್ನು ಗೆಲ್ಲಿಸಲಾಗಿದೆ. ಮರು ಎಣಿಕೆಯಲ್ಲಿ ಮಂಜುನಾಥ ಗೌಡರು ಮತ್ತೆ ಶಾಸಕರಾಗಿ ಆಯ್ಕೆಯಾಗಲಿದ್ದಾರೆ ಎಂಬ ವಿಶ್ವಾಸವಿದೆ.

MP Dr K Sudhakar: ಮಾಲೂರು ಎಂ.ಎಲ್.ಎ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು ಹೈಕೋರ್ಟ್ ತೀರ್ಪು: ಸಂಸದ ಡಾ.ಕೆ.ಸುಧಾಕರ್ ಸ್ವಾಗತ

ಬೇರೆ ಕ್ಷೇತ್ರಗಳಲ್ಲೂ ಸೂಕ್ತ ತನಿಖೆ ನಡೆಯಬೇಕಿದೆ

ಕಾಂಗ್ರೆಸ್ ಪಕ್ಷ ಅನೇಕ ದಶಕಗಳಿಂದ ವಾಮಮಾರ್ಗದಲ್ಲಿ ಗೆಲ್ಲುವುದನ್ನು ರೂಢಿ ಮಾಡಿಕೊಂಡಿತ್ತು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಇವಿಎಂ ಮೂಲಕ ಪಾರದರ್ಶಕವಾದ ಚುನಾವಣೆಗಳು ನಡೆಯುತ್ತಿವೆ. ಆದರೆ ಇವಿಎಂ ಇದ್ದಾಗಲೂ ನಂಜೇಗೌಡರನ್ನು ಗೆಲ್ಲಿಸಲಾಗಿದೆ. ಮರು ಎಣಿಕೆಯಲ್ಲಿ ಮಂಜುನಾಥ ಗೌಡರು ಮತ್ತೆ ಶಾಸಕರಾಗಿ ಆಯ್ಕೆಯಾಗಲಿದ್ದಾರೆ ಎಂಬ ವಿಶ್ವಾಸವಿದೆ.

ಮಕ್ಕಳಿಗೆ ಜೀವನ ಮೌಲ್ಯದ ಜೊತೆಗೆ, ನಮ್ಮ ಸಂಪ್ರದಾಯ ಕಲಿಸುವ ಜವಾಬ್ದಾರಿಯೂ ಶಿಕ್ಷಕರದ್ದೇ: ಕೈಲಾಸ ಮಠದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ

ನಮ್ಮ ಸಂಪ್ರದಾಯ ಕಲಿಸುವ ಜವಾಬ್ದಾರಿಯೂ ಶಿಕ್ಷಕರದ್ದೇ

ಶಿಕ್ಷಣವು ಕೇವಲ ಮಕ್ಕಳ ಶೈಕ್ಷಣಿಕ ಪಯಣ ಮಾತ್ರವಲ್ಲ ಜೀವನದ ಪಾಠವನ್ನು ಕಲಿಸಿಕೊಡುತ್ತದೆ. ಈ ಪಾಠ ಅವರ ಜೀವನದುದ್ದಕ್ಕೂ ಜೊತೆಯಾಗಿರುತ್ತದೆ. ಮಕ್ಕಳ ಮುಗ್ಧ ಮನಸ್ಸುಗಳನ್ನು ಮೌಲ್ಯಯುತ ವಾಗಿ ರೂಪಿಸುವುದರ ಜೊತೆಗೆ ಅವರಲ್ಲಿ ಸಾಮಾಜಿಕ ಮೌಲ್ಯಗಳನ್ನೂ ತುಂಬುವ ಶಿಕ್ಷಕರನ್ನು ಗೌರವಿ ಸುವುದರಲ್ಲಿ ನಮ್ಮ ನಂಬಿಕೆಯ ಪ್ರತೀಕವಾಗಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ

ಇವಿ ಮೂಲಸೌಕರ್ಯ ವ್ಯವಸ್ಥೆ ಬಲಪಡಿಸಿಕೊಂಡ ಟಾಟಾ ಮೋಟಾರ್ಸ್: ಎಲೆಕ್ಟ್ರಿಕ್ ಎಸ್‌ಸಿವಿಗಳಿಗೆ ಈಗ 25,000 ಸಾರ್ವಜನಿಕ ಚಾರ್ಜರ್‌ ಗಳು ಲಭ್ಯ

ಎಲೆಕ್ಟ್ರಿಕ್ ಎಸ್‌ಸಿವಿಗಳಿಗೆ ಈಗ 25,000 ಸಾರ್ವಜನಿಕ ಚಾರ್ಜರ್‌ ಗಳು ಲಭ್ಯ

ಚಾರ್ಜಿಂಗ್ ಮೂಲಸೌಕರ್ಯದ ವಿಸ್ತರಣೆಯನ್ನು ಇನ್ನಷ್ಟು ವೇಗಗೊಳಿಸಲು, ಟಾಟಾ ಮೋಟಾರ್ಸ್ ಸಂಸ್ಥೆಯು 13 ಪ್ರಮುಖ ಚಾರ್ಜಿಂಗ್ ಪಾಯಿಂಟ್ ಆಪರೇಟರ್‌ಗಳ (ಸಿಪಿಒ) ಜೊತೆಗೆ ಮುಂದಿನ 12 ತಿಂಗಳಲ್ಲಿ 25,000 ಹೆಚ್ಚುವರಿ ಸಾರ್ವಜನಿಕ ಚಾರ್ಜರ್‌ಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸಲು ಒಡಂಬಡಿಕೆಗೆ (ಎಂಒಯು) ಸಹಿ ಹಾಕಿದೆ.

Loading...